Breaking News

vijay_shankar

ಹುಲಿಗೇಮ್ಮದೇವಿ ದೇವಸ್ಥಾನದಲ್ಲಿ ನವರಾತ್ರಿ ದುರ್ಗಾಷ್ಟಮಿ ಅಂಗವಾಗಿ ಕುಮಾರಿ ಕುಸುಮಾ ಅವರಿಂದ ಗೀತಾ ಪಾರಾಯಣ

ಅಮೀನಗಡ : ನವರಾತ್ರಿಯ ಅಂಗವಾಗಿ ಇಂದು ಶ್ರೀ ಹುಲಿಗೇಮ್ಮ ದೇವಸ್ಥಾನದಲ್ಲಿ ನಿರಂತರವಾಗಿ ಕಳೆದ ೭ ದಿನಗಳಿಂದ ದೇವಿ ಪಾರಾಯಣ ನಡೆಯುತ್ತಿದೆ, ಈ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಭರದಿಂದ ನಡೆಯುತ್ತಿವೆ, ಇಂದು ಗ್ರಾಮದ ಕುಮಾರಿ : ಕುಸುಮಾ ಕಣಿಗಿ ಕುಮಾರಿ : ಸಹನಾ ಪೂಜಾರಿ ಕುಮಾರಿ : ತುಳಸಿ ಕಣಿಗಿ ಇವರಿಂದ ಗೀತಾ ಪಾರಾಯಣ ನಡೆಯಿತು, ಇಂದು ಬೆಳಗ್ಗೆ ೯ ಗಂಟೆಗೆ ಈ ಗೀತಾ ಪಾರಾಯಣವನ್ನು ಮಾಡಲಾಯಿತು, ದೇವಸ್ಥಾನದ …

Read More »

ಕೂಡಲಸಂಗಮ ಕ್ಷೇತ್ರಕ್ಕೆ ಬೇಟಿ ನೀಡಿದ SP ರವಿ ಚನ್ನಣ್ಣನವರ ಅವರಿಗೆ ಸನ್ಮಾನಿಸಿದ ವಿರೇಶ ಸರಘನಾಚಾರಿ

ಕೂಡಲಸಂಗಮ: ವಿಶ್ವಗುರು ಬಸವಣ್ಣನವರ ಐತಿಹಾಸಿಕ ತಾಣವಾದ ಸುಕ್ಷೇತ್ರ ಶ್ರೀ ಕೂಡಲಸಂಗಮಕ್ಕೆ ಯುವಕರ ಧ್ವನಿ ಮತ್ತು ಸ್ಪೂರ್ತಿಯ ಶಾಲೆಯಾದ ಎಸ್,ಪಿ,ರವಿಕುಮಾರ ಚನ್ನಣ್ಣನವರ ನಿನ್ನೆಯ ದಿನ ತಮ್ಮ ಕುಟುಂಬ ಸಮೆತವಾಗಿ ಬಾಗಲಕೋಟೆ ಪ್ರವಾಸ ಕೈಗೊಂಡಿದ್ದರು ಬದಾಮಿ,ಪಟ್ಟದಕಲ್ಲು, ಐಹೊಳೆ ಹಾಗೂ ಕೂಡಲಸಂಗಮ ಕ್ಷೇತ್ರದಲ್ಲಿ ಸಂಗಮ ನಾಥನ ದರ್ಶನ ಪಡೆದರು,ಈ ಸಂಧರ್ಭದಲ್ಲಿ ಅಪಾರ ಯುವಕರ ಪಡೆ ಸೆಲ್ಪಿ ತೆಗೆದುಕೊಂಡು ಸಂಭ್ರಮ ಪಟ್ಟರು, ಅಲ್ಲದೆ ಸ್ಥಳಿಯ ಸಮಾಜಿಕ ಕಾರ್ಯಕರ್ತ ಹಾಗೂ ವೈನ್ ಶಾಫ್ ಮಾಲೀಕ ವಿರೇಶ ಸರಘನಾಚಾರಿ …

Read More »

ನಾಡಿ‌ನ ಸಮಸ್ತ ಜನತೆಗೆ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗಣಿ ಉದ್ಯಮಿ ರಾಜು ಬೋರಾ

ಶ್ರೀ ರಾಜು ಎಂ ಬೋರಾ, ಬೃಹತ್ ಗಣಿ ಉದ್ಯಮಿದಾರರು ಇಲಕಲ್ಲ ಹಾಗೂ ಸಂಸ್ಥಾಪಕರು/ ಅಧ್ಯಕ್ಷರು ಜಯವಿಜಯ ಸೇವಾ ಸಂಸ್ಥೆ ಇಲಕಲ್ಲ ಇವರಿಂದ ನಾಡಿನ ಸಮಸ್ತ ಜನತೆಗೆ ಈ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯಗಳು, ಆ ಚಾಮುಂಡೇಶ್ವರಿ ಸರ್ವರಿಗೂ ಒಳ್ಳೆಯದು ಮಾಡಲಿ, ಸರ್ವಜನೋ ಸುಖೀನೊಭವತುಂ! ಶ್ರೀ ದುರ್ಗಾದೇವಿಯು ಈ ನವರಾತ್ರಿಯ ೯ ದಿನಗಳಲ್ಲಿ ಭಕ್ತಿಯಿಂದ ಶ್ರದ್ಧೆಯಿಂದ ನಾವು ಉಪಾಸಕರಾಗಿ ಅವಳ ಪೂಜೆ ಧ್ಯಾನ ಮಾಡುವುದರಿಂದ ನಮ್ಮ ಪಾಪ ಕರ್ಮಗಳು ಕಳೆದು …

Read More »

ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ ಪಂ ಅಧ್ಯಕ್ಷ ಸಂಗಪ್ಪ ಹುಲ್ಲೂರು

ಹನಮನಾಳ : ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ನಾಡಿನ ಸಮಸಯ ಜನತೆಗೆ ಈ ನವರಾತ್ರಿಯ ಹಾಗೂ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು ,ತಾಯಿ ಚಾಮುಂಡೇಶ್ವರಿ ನಾಡಲ್ಲಿ ಸದಾ ಕಾಲ ಸರ್ವರಿಗೂ ಒಳ್ಳೆಯದನ್ನು ಕರುನಿಸಲಿ ಹಾಗೂ ಸದಾ ಕಾಲ ನಾಡಲ್ಲಿ ಮಳೆ ಬೆಳೆ ಹಾಗೂ ಶಾಂತಿ ನೇಲಿಸಲಿ ಎಂದು ಆಸಿಸುತ್ತಾ ಸರ್ವರಿಗೂ ಶುಭವಾಗಲಿ, ಎಂದು ಆಶಿಸುತ್ತೇನೆ,ನಾನು ಶ್ರೀ ಸಂಗಪ್ಪ ಯಲ್ಲಪ್ಪ ಹುಲ್ಲೂರು, ಗ್ರಾಮ ಪಂಚಾಯತಿ ಅಧ್ಯಕ್ಷರು ಹನುಮನಾಳ,

Read More »

ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು,

ಇಲಕಲ್ಲ : ನಾಡಿನ ಸಮಸ್ತ ಜನತೆಗೆ ಹಾಗೂ ಹುನಗುಂದ ವಿಧಾನಸಭಾ ಮತಕ್ಷೇತ್ರದ ಎಲ್ಲಾ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರಿಗೆ ಈ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು, ಮುಂಬರುವ ಈ ಸಲ ಚುನಾವಣೆಯಲ್ಲಿ ಗೆಲುವು ಖಚಿತ ಆ ತಾಯಿ ಚಾಮುಂಡೇಶ್ವರಿ ಎಲ್ಲ ನಮ್ಮ ಕಾರ್ಯಕರ್ತರಿಗೆ ಶಕ್ತಿ ನೀಡಲಿ ನಾಡಿನಲ್ಲಿ ಸದಾ ಸುಖ ಶಾಂತಿ ಸ್ಥಾಪಿತವಾಗಲಿ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಡಾ: ವಿಜಯಾನಂದ ಎಸ್ ಕಾಶಪ್ಪನವರು …

Read More »

ಗಾಂಧಿ ಜಯಂತಿ ಅಂಗವಾಗಿ ದಿ: ಪಿ,ಬಿ,ಧುತ್ತರಗಿ ಅವರ ಅಭಿಮಾನಿ ಸಂಘದಿಂದ ಸ್ವಚ್ಚತಾ ಕಾರ್ಯ

ಅಮೀನಗಡ : ಮಹಾತ್ಮಾ ಗಾಂಧೀಜಿ ಜಯಂತಿ ಪ್ರಯುಕ್ತ.ಶ್ರೀ ದಿವಂಗತ ಪಿ ಬಿ ದುತ್ತರಗಿ ಅಭಿಮಾನಿ ಸಂಘಟನೆಯಿಂದ ಇಂದು ಶ್ರೀ ರಾಮಯ್ಯ ಸ್ವಾಮಿ ಶಾಲೆಯ ಹತ್ತಿರ ಇರುವ ಸಾರ್ವಜನಿಕ ಬೋರ್ವೆಲ್ ಇರುವ ಸ್ಥಳದಲ್ಲಿ ತುಂಬಾ ಕಸ ಬೇಳೆದು ಜನರಿಗೆ ತೊಂದರೆ ಉಂಟಾಗುವ ಕಾರಣ ಆ ಸ್ಥಳ ದಲ್ಲಿ ಸ್ವಚ್ಛತಾ ಕೆಲಸ ಇದೆ ಸ್ವಚ್ಛತೆ ಮಾಡಲಾಯಿತು, ಬೆಳಗಿನಿಂದ ಶ್ರಮದಾನ ಮಾಡಿ ನಿತ್ಯ ಸಾರ್ವಜನಿಕರಿಗೆ ನೀರು ತರಲು ಬರಲು ರಸ್ತೆಗೆ ಮುಳ್ಳುಕಂಟಿ ಹಾಗೂ ಕಸ …

Read More »

ಹಿರಿಯ ನಾಗರಿಕರ ದಿನದ ಅಂಗವಾಗಿ ವೃದ್ದರಿಗೆ ಉರುಗೋಲು ವಿತರಣೆ ಮಾಡಿದ ನಾಗೇಶ ಗಂಜಿಹಾಳ

ಶೂಲೇಭಾವಿ : ಇಂದು ಹಿರಿಯ ನಾಗರಿಕರ ದಿನದ ಅಂಗವಾಗಿ ಶೂಲೇಭಾವಿ ಗ್ರಾಮದ ವಯೋ ವೃದ್ದರಿಗೆ ಹುನಗುಂದ ತಾಲೂಕಿನ ಭಾರತೀಯ ಜನತಾ ಪಕ್ಷದ OBC ಘಟಕದ ತಾಲೂಕು ಅಧ್ಯಕ್ಷ ನಾಗೇಶ ಗಂಜಿಹಾಳ ಅವರು ಹಾಗೂ ಪಕ್ಷದ ಕಾರ್ಯಕರ್ತರು ವೃದ್ದರಿಗೆ ಉರುಗೋಲು ನೀಡಿ ಅವರ ಆರ್ಶಿವಾದ ಪಡೆದರು, ಈ ಸಂದರ್ಭದಲ್ಲಿ PKPS ನಿರ್ದೆಶಕ ಆನಂದ ಮೊಕಾಶಿ,ಹಣಗಿ,ಲಕ್ಷ್ಮಣ್ಣ ಮೇಟಿ ,ಗ್ಯಾನಪ್ಪ ಗೋನಾಳ, ಯಮನೂರ ಹುಲ್ಲಾಳ ,ರಾಮಚಂದ್ರ ನೆಮದಿ, ರಮೇಶ ಭಾಫ್ರಿ ಅನೇಕ ಕಾರ್ಯಕರ್ತರು ತಮ್ಮ …

Read More »

ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್,ಜಿ,ಬೆಳ್ಳೆನವರ ಅವರಿಗೆ ಪ್ರಶಾಂತ ನಾಯಕ ಅವರಿಂದ ಗೌರವ ಸನ್ಮಾನ

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು / ಕಾರ್ಯದರ್ಶಿಗಳು ಮತ್ತು ಸಮಾಜ ಸೇವಕಾರಾದ ಡಾ: ಪ್ರಾಶಾಂತ ಅವರ ಶಾಲೆಗೆ ಆಕಸ್ಮಿಕ ಬೇಟಿ ನೀಡಿದ ಹುನಗುಂದ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಶ್ರೀ ಮಹಾದೇವ ಜಿ ಬೆಳ್ಳೆನವರ ಅವರಿಗೆ ಈ ಸಂಧರ್ಭದಲ್ಲಿ ಅಮ್ ಆದ್ಮಿ ಟೀ ಶಾಫ್ ನಲ್ಲಿ ಚಹಾ ಸ್ವೀಕರಿಸಿದ ನಂತರ ಅವರಿಗೆ ಪ್ರಶಾಂತ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಡಾ: ಕಾವ್ಯ ಪ್ರಶಾಂತ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನ ಓಪನ್! ಇಂದಿನಿಂದ ಅಮ್ಮನ ದರ್ಶನಕ್ಕೆ ಅವಕಾಶ ಕೊಡಲು ಡಿಸಿ ಆದೇಶ,

ಬೆಳಗಾವಿ : ಉತ್ತರ ಕರ್ನಾಟಕ ದ, ಸುಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಿ ಲಕ್ಷಾಂತರ ಭಕ್ತರ ಕುಲ ದೇವತೆ ಕಳೆದ ಕರೋನಾ ಲಾಕಡೌನ್ ನಲ್ಲಿ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರಲಿಲ್ಲ ಸುಮಾರು ತಿಂಗಳಿಂದ ದರ್ಶನ ಬಂದ್ ಆದ ಪ್ರಯುಕ್ತ ನೂರಾರು ಸಣ್ಣಪುಟ್ಟ ಅಂಗಡಿಕಾರು,ಉಧ್ಯಮಿದಾರರು,ಲಕ್ಷಾಂತರ ರೂಪಾಯಿ ನಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ,ಪ್ರತಿ ದಿನ ಸರಾಸರಿ ಲಕ್ಷಾಂತರ ಜನ ಈ ದೇವಿಯ ದರ್ಶನ ಪಡೆಯಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಭಕ್ತರು ಬರುತ್ತಾರೆ ,ಇದರಿಂದ …

Read More »

ಸೇವಾ ಮತ್ತು ಸಮರ್ಪನಾ ಅಭಿಯಾನದಡಿ ೨೦ ದಿನ ಸ್ವಚ್ಚತಾ ಕಾರ್ಯ ಕೈಗೊಂಡ ಶೂಲೇಭಾವಿ ಭಾಜಪ ಕಾರ್ಯಕರ್ತರು,

ಅಮೀನಗಡ : ಇಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಯಾದ ಮಾನ್ಯ ನರೇಂದ್ರ ಮೋದಿ ಅವರ ೭೧ ನೇ ಹುಟ್ಟು ಹಬ್ಬದ ಸಂಭ್ರಮವನ್ನು ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ  ಹುನಗುಂದ ತಾಲೂಕಿನ OBC ಘಟಕದ ಅಧ್ಯಕ್ಷರಾದ ನಾಗೇಶ ಗಂಜಿಹಾಳ ಅವರ ನೇತೃತ್ವದಲ್ಲಿ ಇಂದು ಶಿವಾಲಯದಲ್ಲಿ ಮಹಾ ರದ್ರಾಭಿಶೇಖ ಪೂಜಾ ಕಾರ್ಯಕ್ರಮ ನಡೆಯಿತು ,ಪಕ್ಷದ ಮುಖಂಡು ಹಾಗೂ ಕಾರ್ಯಕರ್ತರು ದೇವಾಲಯದ ಸುತ್ತ ಕಸ ಕಿತ್ತು ಪುರಾತನ ಕಲ್ಯಾಣಿ ( ಪುಷ್ಕರಣಿ) …

Read More »