Breaking News

vijay_shankar

೨೦೨೧ – ೨೨ ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ವಿಧ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿಕೊಂಡ ಶ್ರೀ ರಾಮಯ್ಯಸ್ವಾಮಿ ಶಿಕ್ಷಣ ಸಂಸ್ಥೆ

ಅಮೀನಗಡ : ಕಳೆದ ೨ ವರ್ಷಗಳಿಂದ ಶಾಲೆಗಳು ಸರಿಯಾಗಿ ಪ್ರಾರಂಭ ಆಗದೇ ಬಂದ್ ಆಗಿ ಶಾಲೆಗಳು ಬಿಕೊ ಅನ್ನುತ್ತಿದ್ದವು ,ಇಂದು ಶಾಲೆ ಪ್ರಾರಂಭವಾದ ಕಾರಣ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳ ಮೊಗದಲ್ಲಿ ಮಂದಹಾಸದ ನಗು ,ಉತ್ಸಾಹ ವಿಧ್ಯಾರ್ಥಿಗಳ ಖಾಳಜಿ ಎಲ್ಲಡೆಯು ರಾರಾಜಿಸುತ್ತಿತ್ತು,ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ರಾಮಯ್ಯಸ್ವಾಮಿ ವಿಧ್ಯಾ ಸಂಸ್ಥೆಯು ತಳಿರು ತೋರಣಗಳಿಂದ ಅಲಂಕಾರಗೊಂಡು ಹಬ್ಬದ ವಾತಾರಣ ಸೃಷ್ಟಿಯಾಗಿತ್ತು ನೂರಾರು ವಿಧ್ಯಾರ್ಥಿಗಳು ತುಂಬಾ ಉತ್ಸಾಹಕರಾಗಿ ಬಂದು ಕರೋನಾ ಪರೀಕ್ಷೆಯನ್ನು …

Read More »

ಜಿಲ್ಲಾ ಉಪಾಧ್ಯಕ್ಷರಾಗಿ ಶೂಲೇಭಾವಿ ಗ್ರಾಮದ ಶ್ರೀ ನಾರಾಯಣಪ್ಪ ಮಿಣಜಗಿ ಆಯ್ಕೆ

ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ನಾರಾಯಣಪ್ಪ ಮುಚಖಂಡೆಪ್ಪ ಮಿಣಜಗಿ ಇವರನ್ನು ಸನ್ಮಾನ್ಯ ಶ್ರೀ ಎಂ,ಡಿ, ಲಕ್ಷ್ಮೀನಾರಾಯಣ ರವರು ಅಧ್ಯಕ್ಷರು ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟ ಬೆಂಗಳೂರು ಇವರ ಆದೇಶದಂತೆ ಬಾಗಲಕೋಟೆಯ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ನಾರಾಯಣಪ್ಪ ಮು,ಮಿಣಜಗಿ ಇವರನ್ನು ನೇಮಿಸಲಾಗಿ,ಎಂದು ಆದೇಶ ನೀಡಿದರು,ಸದರಿ ಅವರಿಗೆ KHDC ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಶ್ರೀ ಆರ್,ಪಿ,ಕಲಬುರ್ಗಿ …

Read More »

ಇಂದಿನ ಸೋಮಾರಿ ಯುವಕರಿಗೆ ಮಾದರಿಯಾದ ಗೃಹರಕ್ಷಕದಳ ಘಟಕ ಅಧಿಕಾರಿ ಸಲೀಂ ಹೊಸಮನಿ

ಇಲಕಲ್ಲ : ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಎಲ್ಐಸಿ ಏಜೆಂಟರಾದ ಶ್ರೀ ಸಲೀಂ ಹೊಸಮನಿ ನಗದ ಸಾರ್ವಜನಿಕ ರಂಗದಲ್ಲಿ ಉತ್ತಮ ಸಮಾಜ ಸೇವಕರಾಗಿ ಗುರುತಿಸಿಕೊಂಡ ಯುವನಾಯಕ, ತಾಲೂಕಿನ ಗೃಹರಕ್ಷಕ ದಳದ ಘಟಕಾ ಅಧಿಕಾರಿಯಾಗಿ ಉತ್ತಮ ಸೇವೆ ಮಾಡುತ್ತಾ ಇದರೊಂದಿಗೆ ಎಲ್ಐಸಿ ಕಂಪನಿಯಲ್ಲಿ ಎಲ್ಐಸಿ ಚೇರ್ಮನ್ ಕ್ಲಬ್ ಅಸೋಶಿಯೇಶನ್ ಸದಸ್ಯರಾಗಿ ಗುರುತಿಸಿಕೊಂಡಿದ್ದಾರೆ, ಇದರ ಮಹತ್ವ ಪ್ರತಿಶತ ನೂರಕ್ಕೆ ನೂರರಷ್ಟು ಟಾರ್ಗೆಟ್ ಮಾಡಿದಾಗ ಈ ಅಸೋಸಿಯೇಷನ್ ನಲ್ಲಿ ಸದಸ್ಯತ್ವ ಸ್ಥಾನ ಸಿಗುತ್ತದೆ, ಬಾಲ್ಯದಿಂದ …

Read More »

ಶ್ರಾವಣ ಮಾಸದ ಶುಕ್ರವಾರದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ದೇಸಾಯಿ ಗುರಪ್ಪ ಯರಕಲ್ಲ ಸುಫರ್ ವೈಜರ್ ಸುಕ್ಷೇತ್ರ ಶ್ರೀ ಕೂಡಲಸಂಗಮ ದೇವಸ್ಥಾನ ಸ್ವಚ್ಚತಾ ವಿಭಾಗ, ಇವರಿಂದ ಸಮಸ್ತ ಜನತೆಗೆ ಹಾಗೂ ಪ್ರವಾಸಿಗರಿಗೆ ಈ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು, ಹಾಗೂ ಈ ಶ್ರಾವಣಮಾಸದಲ್ಲಿ ಈ ಕ್ಷೇತ್ರಕ್ಕೆ ಬೇಟಿ ನೀಡುವ ಎಲ್ಲಾ ಭಕ್ತರು ಹಾಗೂ ಪ್ರವಾಸಿಗರಿಗೆ ಹಾರ್ದಿಕ ಸ್ವಾಗತ ಈ ಕ್ಷೇತ್ರದಲ್ಲಿ ಎಲ್ಲಾ ಭಕ್ತರು ಮತ್ತು ಪ್ರವಾಸಿಗರು ಈ ಕ್ಷೇತ್ರದಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು,ಎಲ್ಲೆಂದರಲ್ಲಿ ತಾವು ತಂದ ಆಹಾರ ಪ್ಲಾಸ್ಟಿಕ್ ಹಾಳೆ …

Read More »

ಶ್ರಾವಣ ಮಾಸದ 3ನೇ ಶುಕ್ರವಾರದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀಮತಿ ಆಶಾ ಚಿಂತಾಕಲ್ ಉಪಾಧ್ಯಕ್ಷರು ,ಗ್ರಾಮ ಪಂಚಾಯತ ಹಂಸನೂರು ತಾಲೂಕು : ಗುಳೇದಗುಡ್ಡ ಜಿಲ್ಲಾ : ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಕ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು, ಎಲ್ಲರ ಕಷ್ಟ ದಾರಿದ್ರ್ಯ ಕಳೆದು ಈ ವರಮಹಾಲಕ್ಷ್ಮೀ ಎಲ್ಲರಿಗೂ ಅನುಗ್ರಹ ನೀಡಲಿ,

Read More »

ನಾಡಿನ ಸಮಸ್ತ ಜನತೆಗೆ ನಾಗಪಂಚಮಿ ಹಾಗೂ ಮೊಹರಮ್ ಹಬ್ಬದ ಹಾರ್ದಿಕ ಶುಭಾಶಯಗಳು,

ಕಡ್ಡಾಯವಾಗಿ ಮಾಸ್ಕ್ ಧರಿಸಿ ಸರಳವಾಗಿ ಹಬ್ಬವನ್ನು ಮನೆಯಲ್ಲಿ ಸಂಭ್ರಮದಿಂದ ಆಚರಿಸಿ ಸನ್ಮಾನ್ಯ ಶ್ರೀಮತಿ ಮಂಜುಳಾ ಎಸ್,ಹಳಪಡಿ ಗ್ರಾಮ ಪಂಚಾಯತಿ ಸದಸ್ಯರು ಚಿಕನಾಳ. ಸಾ: ಉಪನಾಳ : ತಾ: ಇಲಕಲ್ಲ ಜಿಲ್ಲಾ ಬಾಗಲಕೋಟೆ ,ಪೊನ್ – 9591000509- ಸನ್ಮಾನ್ಯ ಶ್ರೀ ಶಶಿಕುಮಾರ್ ಹಳಪಡಿ ಸಮಾಜ ಸೇವಕರು,ಬಡವರ ಬಂಧು, ಉಧ್ಯಮಿದಾರರು ಆದ ಶಶಿಕುಮಾರ್ ಅವರ ಕುಟುಂಬದಿಂದ ನಾಡಿನ ಜನತೆಗೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಭಾವೈಕ್ಯತಾ ಹಬ್ಬವಾದ ಮೊಹರಮ್ ಹಬ್ಬದ ಹಾರ್ದಿಕ ಶುಭಾಶಯಗಳು, …

Read More »

ಕೆನರಾ ಬ್ಯಾಂಕ್ ಮ್ಯಾನೇಜರ್ ಯಮನಪ್ಪ ಆರ್ ಹಾಲವರ ಅವರಿಗೆ ಅತ್ಯುತ್ತಮ ಕರ್ತವ್ಯಪಾಲನೆ ರಾಜ್ಯ ಪ್ರಶಸ್ತಿ ಪ್ರಾದಾನ

ಅಮೀನಗಡ : ಕಳೆದ ಒಂದು ವರ್ಷಗಳಿಂದ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾಗಿ ( ಮ್ಯಾನೇಜರ್) ಬಾಗಲಕೋಟೆ ನವನಗರದಿಂದ ಪ್ರೋಮೋಶನ್ ಹೊಂದಿ ಗ್ರಾಮಕ್ಕೆ ಬಂದ ಯಮನಪ್ಪ ಅವರು ಈ ಮೊದಲು ೨೪ ಕೋಟಿ ಸಿಂಡಿಕೇಟ್ ಬ್ಯಾಂಕ್ ವ್ಯವಹಾರ ನಡೆಸಿತ್ತು ಆದರೆ ಕೇವಲ ಒಂದೇ ವರ್ಷದಲ್ಲಿ ಗ್ರಾಮೀಣ ಮಟ್ಟದಲ್ಲಿ ಆ ವ್ಯವಹಾರವನ್ನು ೩೦ ಕೋಟಿ ರೂಪಾಯಿಗೆ ತಲುಪಿಸಿ ಅಮೀನಗಡ ಹಾಗೂ ಗುಡೂರು ಶಾಖೆ ವ್ಯವಹಾಕಿಂತ ಉತ್ತಮ ಕೆಲಸ …

Read More »

೭೫ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೇರವೇರಿಸಿದ ಗೃಹರಕ್ಷಕ ಪ್ರಭಾರಿ ಘಟಕಾಧಿಕಾರಿ ಶ್ರೀ ವಾಯ್,ಬಿ,ಭಜಂತ್ರಿ

ಇಲಕಲ್ಲ : ಇಂದು ನಗರದ ಮಹಾಂತೇಶ ಚಿತ್ರಮಂದಿರ ಹತ್ತಿರ ಗೃಹರಕ್ಷಕದಳ ಕಾರ್ಯಾಲಯ ದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ನಗರದ ಪ್ರಭಾರಿ ಘಟಕಾಧಿಕಾರಿಯಾದ ಶ್ರೀ ಯಮನಪ್ಪ ಬೊ ಭಜಂತ್ರಿ ಅವರು  ಜಿಲ್ಲಾ ಸಮಾದಿಷ್ಠರು ಆದ ಶ್ರೀ ಎಚ್,ಬಿ ಚೌದರಿ ಅವರ ಆದೇಶದಂತೆ ಧ್ವಜಾರೋಹಣ  ನೇರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ನಾವು ಪೋಲಿಸ್ ಇಲಾಖೆಯೊಂದಿಗೆ ಈ ಸಮಾಜದ ರಕ್ಷಣೆಯನ್ನು ಹಗಲು- ರಾತ್ರಿ ತುಂಬಾ ಪ್ರಾಮಾಣಿಕವಾಗಿ ಮಾಡಬೇಕು,ಈ ದೇಶವನ್ನು ನಮ್ಮ ಸೈನಿಕರು ಈ …

Read More »

ಅಮೀನಗಡ ನಗರದ ಬಿದಿಬದಿ ವ್ಯಾಪಾರಿಗಳ ಸಂಘದಿಂದ ೭೫ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದ ಕರ್ನಾಟಕ ಬಿದಿಬದಿ ವ್ಯಾಪಾರಿಗಳ ಸಂಘದಿಂದ ನಗರದ ಕಾರ್ಯಾಲಯದಲ್ಲಿ ೭೫ ನೇ ಸ್ವಾತಂತ್ರ್ರೋತ್ಸದ ದಿನಾಚರಣೆಯನ್ನು ಈ ಸಂಘದ ಜಿಲ್ಲಾ ಅಧ್ಯಕ್ಷ ರಾದ,ಶ್ರೀ ರೀಯಾಜಬಾಯ್ ಮಕಾಂದರ ಧ್ವಜಾರೋಹಣ ನೇರವೇರಿಸಿದರು. ಈ ಸಂಧರ್ಭದಲ್ಲಿ ಅಮೀನಗಡ ನಗರ ಘಟಕದ ಅಧ್ಯಕ್ಷರಾದ ಶ್ರೀ ದಾವಲಸಾಬ ಬಾಗೇವಾಡಿ ಅವರು ಅಧ್ಯಕ್ಷತೆ ವಹಿಸಿದ್ದರು, ಇಲಕಲ್ಲ ನಗರದ ತಾಲೂಕು ಅಧ್ಯಕ್ಷರಾದ ಶ್ರೀ ಪವಾಡೆಪ್ಪ ಚಲವಾದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಧ್ವಜಾರೋಹಣ ನೇರವೇರಿಸಿ ಮಾತನಾಡಿದ …

Read More »

ಅಮೀನಗಡ ನಾಡ ಕಛೇರಿಯಲ್ಲಿ ೭೫ ನೇ ಸ್ವಾತಂತ್ರ್ಯೋತ್ಸ ಧ್ವಜಾರೋಹಣ ನೆರವೇರಿಸಿದ ಉಪತಹಶಿಲ್ದಾರ ಶ್ರೀ ಎಮ್,ಎಚ್,ಹೆಬ್ಬಳ್ಳಿ ,

ಅಮೀನಗಡ: ಅಮೀನಗಡ ನಗರದ ೭೫ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೂತನ ಉಪತಹಶೀಲ್ದಾರ್ ಆಗಿ ಚಾಜ್೯ ತೆಗೆದುಕೊಂಡ ಶ್ರೀ ಎಮ್,ಎಚ್,ಹೆಬ್ಬಳ್ಳಿ ಅವರು ಪ್ರಥಮ ಬಾರಿಗೆ ಧ್ವಜಾರೋಹಣವನ್ನು ನೆರವೇರಿಸಿದರು. ಈ ಮೊದಲು ಇದೆ ನಗರದಲ್ಲಿ ತಲಾಟಿಯಾಗಿ,ಕಂದಾಯ ನೀರಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದ್ದರು,ಈಗ ಇದೆ ನಗರಕ್ಕೆ ಪ್ರೋ ಮೋಶನ್ ಹೊಂದಿ ಚಾರ್ಜ್ ತೆಗೆದುಕೊಂಡಿದ್ದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಿದೆ. ಯಾಕೆಂದರೆ,ಸುಮಾರು ೩೪ ಹಳ್ಳಿಗಳನ್ನು ಒಳಗೊಂಡ ಈ ಕಛೇರಿ ಈಗ ನೂತನ ತಾಲೂಕು ಒಡೆದ ನಂತರ ಹಲವಾರು ಹಳ್ಳಿಗಳು …

Read More »