Breaking News

vijay_shankar

ನಾಡಿನ ಸಮಸ್ತ (ತಾಯಂದಿರಿಗೆ) ಜನತೆಗೆ ನಾಗಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಶೇಖರಗೌಡ ಗೌಡರ ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೂಡಲಸಂಗಮ & ಹಾಗೂ ಸಂಘದ ಸರ್ವ ಸದಸ್ಯರರಿಂದ ತಾಲ್ಲೂಕು: ಹುನಗುಂದ ಜಿಲ್ಲಾ ಬಾಗಲಕೋಟೆ ಪೊನ್ ನಂಬರ್ : – ೯೪೪೯೩೫೭೦೬೩ ಕೂಡಲಸಂಗಮ : ಭಾರತೀಯ ಸಂಸ್ಕೃತಿಯಲ್ಲಿ ಹಲವಾರು ಧಾರ್ಮಿಕ ಹಬ್ಬಗಳಲ್ಲಿ ಈ ನಾಗಪಂಚಮಿ ಹಬ್ಬ ಬಹಳ ವಿಶೇಷ ಹೊಂದಿರುವ ಹಬ್ಬ ಅದರಲ್ಲಿ ಹೆಣ್ಣು ಮಕ್ಕಳ ಹಾಗೂ ತಾಯಂದಿರ ಹಬ್ಬ ಇದನ್ನು ನಮ್ಮ ಹಳ್ಳಿ ಸೊಗಡಿನಲ್ಲಿ ತುಂಬಾ …

Read More »

ಸಿಂದಗಿ – ನಗರದಲ್ಲಿ ” ಸೈಕಲ್ ಸವಾರಿ, ಚಲನಚಿತ್ರ ಪ್ರೋಮೊ ಬಿಡುಗಡೆ,

ಸಿಂದಗಿ : ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು, ಹಾಗೂ ‘ಸೈಕಲ್ ಸವಾರಿ’ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ‘ಸೈಕಲ್ ಸವಾರಿ’ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ಪ್ರೊಮೋ ಬಿಡುಗಡೆ ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ ಚಿತ್ರ ತಂಡದಿಂದ ಹುಟ್ಟು ಹಬ್ಬದ ಶುಭ ಕೋರಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ‘ಸೈಕಲ್ ಸವಾರಿ’ …

Read More »

ರಾಜ್ ಕುಂದ್ರಾ ಪ್ರಕರಣದ ಬೆನ್ನಲ್ಲೇ ಬಂಗಾಳದಲ್ಲಿ ಮತ್ತೊಂದು ಅಶ್ಲೀಲ ಚಿತ್ರ ಪ್ರಕರಣ; ಬಂಗಾಳಿ ನಟಿ ನಂದಿತಾ ದತ್ತಾ ಬಂಧನ

ಕೋಲ್ಕತ್ತಾ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಶ್ಚಿಮ ಬಂಗಾಳಲ್ಲೂ ಇಂತಹುದೇ ಪ್ರಕರಣವೊಂದು ಬಯಲಾಗಿದ್ದು, ಬಂಗಾಳಿ ನಟಿ ನಂದಿತಾ ದತ್ತಾ ಮತ್ತು ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ಬಂಗಾಳಿ ನಟಿ, ರೂಪದರ್ಶಿ ನಂದಿತಾ ದತ್ತ ಹಾಗೂ ಅವರ ಮ್ಯಾನೇಜರ್‌ ಮೈನಾಕ್ ಘೋಷ್‌ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ನಂದಿತಾ ದತ್ತ …

Read More »

ಸಿಎಂ ಆಗ್ಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು:ಸಿ.ಟಿ.ರವಿ

ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ ಗಡ್ಡ …

Read More »

ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ-ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದೆನು?

ನ್ಯೂಸ್‌ ಬ್ಯೂರೋ.ಬೆಂಗಳೂರು ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು …

Read More »

ಕೂಡಲಸಂಗಮ ದೇವಸ್ಥಾನ ಜಲಾವೃತ ಇಂದಿನಿಂದ ದರ್ಶನ ಬಂದ್

ಕೂಡಲಸಂಗಮ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಈಗ ತನ್ನಗಾಗಿದೆ ಆದರೆ ಹಳ್ಳಕೊಳ್ಳಗಳಿಂದ ಹಿಡಿದು ನದಿಗಳು ತುಂಬಿ ಹರಿಯುತ್ತಿವೆ,ಆಲಮಟ್ಟಿ ಜಲಾಶಯದಿಂದ ೪,ಲಕ್ಷ ಕ್ಯೊಶಕ್ಸ್ ನೀರು ಬಿಟ್ಟಿರುವುದರಿಂದ ಇಂದು ಸುಕ್ಷೇತ್ರ ಕೂಡಲಸಂಗಮ ದೇವಾಲಯದ ಗರ್ಭಗುಡಿ ಒಳಗಡೆ ನೀರು ಹೊಕ್ಕಿದ್ದು ಇಂದು ಬೆಳಗಿನ ಜಾವ ೧೦:೧೫ ಕ್ಕೆ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ಮುಂಜಾಗ್ರತೆಯ ಸಲುವಾಗಿ ಕೂಡಲಸಂಗಮದ ಪ್ರಧಿಕಾರದ ಆಯುಕ್ತರಾದ ಶ್ರೀ ರಘ A E ಅವರು ದೇವಸ್ಥಾನ ಬಂದ್ ಮಾಡಿದ್ದಾರೆ,ಭಕ್ತರಿಗೆ ಯಾರಿಗೂ ಅವಕಾಶ ಇಲ್ಲ ನದಿ …

Read More »

SRN ಫೌಂಡೇಶನ್ ವತಿಯಿಂದ ಘಟ್ಟಿಗನೂರು ಗ್ರಾಮದ ಕರೋನಾ ವಾರಿಯರ್ ಗಳಿಗೆ ದಿನಸಿ ಕಿಟ್ ವಿತರಣೆ

ಹುನಗುಂದ : ತಾಲ್ಲೂಕಿನ ಬಿಂಜವಾಡಗಿ ಗ್ರಾಮ ಪಂಚಾಯತಿ ವ್ಯಾಪ್ತಿ ಒಳಪಡುವ ಘಟ್ಟಿಗನೂರು ಗ್ರಾಮದಲ್ಲಿ ಇಂದು ಕರೋನಾ ವಾರಿಯರ್ ಗಳಾದ ಆಶಾ ಕಾರ್ಯಕರ್ತೆಯರಿಗೆ ಕಿರಾಣಿ ದಿನಸಿ ಕಿಟ್ ವಿತರಣೆಯನ್ನು SRNE ಫೌಂಡೇಶನ್ ವತಿಯಿಂದ ನೀಡಲಾಯಿತು, ಕರೋನಾ ೨ನೇ ಅಲೆಯನ್ನು ತಾವು ಸಾರ್ವಜನಿಕ ಪ್ರಾಣ ರಕ್ಷಣೆ ಹಾಗೂ ಜನ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣದ ಹಂಗು ತೋರೆದು ತಾವು ಕಾರ್ಯ ನಿರ್ವಹಿಸಿರಿ ತಮ್ಮ ಸೇವೆ ಈ ಸಮಾಜಕ್ಕೆ ಮುಂದೆನೂ ಕೂಡ ಬಹಳ ಅವಶ್ಯಕ …

Read More »

ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಕ್ಕೆ ಭೇಟಿ ನೀಡಿದರೆ 3 ವರ್ಷಗಳ ಪ್ರಯಾಣ ನಿಷೇಧ!

ಭಾರತ ಸೇರಿದಂತೆ ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಗಳಿಗೆ ಭೇಟಿ ನೀಡುವ ತನ್ನ ದೇಶದ ನಾಗರಿಕರಿಗೆ ಸೌದಿ ಅರೇಬಿಯಾ ಮೂರು ವರ್ಷಗಳ ಪ್ರಯಾಣ ನಿಷೇಧ ಮತ್ತು ಭಾರಿ ದಂಡ ವಿಧಿಸಿ ಆದೇಶಿಸಿದೆ. “ನಿಷೇಧಿತ ದೇಶಗಳಿಗೆ ಪ್ರಯಾಣಿಸುವುದು ಕೊರೊನಾ ಸಂಬಂಧಿತ ಪ್ರಯಾಣ ನಿರ್ಬಂಧಗಳು ಮತ್ತು ಸೌದಿ ಅರೇಬಿಯಾ ಹೊಸದಾಗಿ ನೀಡಿರುವ ಸೂಚನೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸರ್ಕಾರಿ ಸಂಸ್ಥೆ ಸೌದಿ ಪ್ರೆಸ್ ಏಜೆನ್ಸಿ (ಎಸ್‌ಪಿಎ) ವರದಿಯನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. …

Read More »

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಅಧಿಕಾರ ಸ್ವೀಕಾರ!

BB News : ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಕೊನೆಗೂ ಅಳೆದು ತೂಗಿ ಹೆಸರು ಫೈನಲ್ ಮಾಡಿದೆ. ಶಿಗ್ಗಾಂವ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಗೃಹಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿ ಎಂದು ಹೈಕಮಾಂಡ್ ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಿದೆ.ಜಾತಿ ಲೆಕ್ಕಾಚಾರ, ಮುಂದಿನ ಚುನಾವಣೆಯ ಉದ್ದೇಶ ಮುಂತಾದ ನೆಲಗಟ್ಟಿನಲ್ಲಿ ಕಳೆದೊಂದು ವಾರದಿಂದ ಚರ್ಚೆ ಶುರುವಾಗಿತ್ತು. ಯಡಿಯೂರಪ್ಪ ನಂತರ ಯಾರಾಗಲಿದ್ದಾರೆ ಮುಖ್ಯಮಂತ್ರಿ …

Read More »

ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕ ವಾಯ್,ಆರ್, ಹಾಲವರ,ಅವರಿಗೆ ಶೂಲೇಭಾವಿ ಗ್ರಾಮದಲ್ಲಿ ಗೌರವ ಸನ್ಮಾನ

ಶೂಲೇಭಾವಿ:  ಗ್ರಾಮದಲ್ಲಿ ಸುಮಾರು ೭ – ೮ ನೇ ಶತಮಾನದಲ್ಲಿ ನಿರ್ಮಾಣಗೊಂಡ ಐತಿಹಾಸಿಕ ಪುರಾತನ ಶಿವ ದೇವಾಲಯವು ಇತ್ತಿಚ್ಚಿಗೆ ಕಳೆದ೨ ವರ್ಷದಲ್ಲಿ ಪುನರ್ನಿರ್ಮಾಣಗೊಂಡು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಮೂಲಕ ಗ್ರಾಮದಲ್ಲಿ ಜನಾಕರ್ಷಣೆಯನ್ನು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ,ಕಳೆದ ವಾರ ಈ ಶಿವಾಲಯದ ಜೀರ್ನೋದ್ದಾರ ಸೇವಾ ಸಮಿತಿ ರಚನೆಗೊಂಡು ಪ್ರತಿ ಸೋಮವಾರ ಮಹಾ ರದ್ರಾಭಿಶೇಖ,ಪ್ರತಿ ಅಮವಾಸ್ಯೆ ತ್ರಿಕಾಲ ಮಹಾ ರದ್ರಾಭಿಶೇಖ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಕಳೆದ ೫ …

Read More »