BB News Kannada ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಇನ್ಸ್ಪೆಕ್ಟರ್ ಎಲ್.ದೀಪಕ್ ಸೇರಿ 65 ಇನ್ಸ್ಪೆಕ್ಟರ್ಗಳನ್ನು ಎತ್ತಂಗಡಿ ಮಾಡಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 65 ಇನ್ಸ್ಪೆಕ್ಟರ್ಗಳನ್ನು ತಕ್ಷಣ ಜಾರಿಗೆ ಬರುವಂತೆ ವಿವಿಧ ಭಾಗಗಳಿಗೆ ವರ್ಗಾವಣೆ ಮಾಡಲಾಗಿದ್ದು, ಸಂಬಂಧಿಸಿದ ಘಟಕಾಧಿಕಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ …
Read More »ಕೇಂದ್ರ ಸರ್ಕಾರದ ನಡೆ ಬರೆ ಜನರ ಕಣ್ಣೊರೆಸುವ ತಂತ್ರ- ರಾಹುಲ್ ಗಾಂಧಿ
ನವದೆಹಲಿ: ಕೋವಿಡ್ ಪೀಡಿತ ಜನರಿಗೆ ನೆರವು ನೀಡಲು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿರುವ ಹಣಕಾಸು ಪ್ಯಾಕೇಜ್ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಯನಾಡ್ ಸಂಸದ ಯಾವುದೇ ಕುಟುಂಬವು ಹಣಕಾಸು ಸಚಿವರ ಆರ್ಥಿಕ ಪ್ಯಾಕೇಜ್ ಅನ್ನು ಅವರ ಜೀವನ, ಆಹಾರ, ಔಷಧಿ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡಲು ಸಾಧ್ಯವಿಲ್ಲ. …
Read More »ಶಿಕ್ಷಣ ಇಲಾಖೆಯಿಂದ ‘SSLC ಪರೀಕ್ಷೆಗೆ ‘ಮಾರ್ಗಸೂಚಿ ಬಿಡುಗಡೆ : ಇಲ್ಲಿದೆ ಮಾಹಿತಿ
ಬೆಂಗಳೂರು : ಕೋವಿಡ್-19 ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್ ಒಪಿ ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ತಿಳಿಸಿದ್ದಾರೆ. ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್ಎಸ್ಎಲ್ಸಿ ಪರೀಕ್ಷೆ(SSLC Exam 2021) ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ …
Read More »ಸಮಾಜ ಸೇವಕ ಡಾ: ಪ್ರಶಾಂತ್ ನಾಯಕ್ ಅವರ ೩೮ನೇ ಹುಟ್ಟು ಹಬ್ಬ ಆಚರಿಸಿದ ಶೂಲೇಶ್ವರ ಸೇವಾ ಸಮಿತಿ
ಅಮೀನಗಡ : ಸಮಾಜದಲ್ಲಿ ಎಲ್ಲರೂ ತಮ್ಮ ತಮ್ಮ ಹುಟ್ಟು ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಿ ಸುತ್ತಾರೆ, ಕೆಲವರು ಅನಾಥ ಮಕ್ಕಳ ಆಶ್ರಮಕ್ಕೆ ಹೋಗಿ ಬಟ್ಟೆ ಕೊಟ್ಟು ಸಿಹಿ ಕೊಟ್ಟು ಆಚರಿಸಿಕೊಂಡರೆ ಇನ್ನೂ ಕೆಲವರು ಗುಂಡಿನ ಪಾರ್ಟಿ ಮಾಡಿ ಹುಟ್ಟು ಹಬ್ಬ ಆಚರಿಸುತ್ತಾರೆ,ಆದರೆ ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಅಮ್ ಆದ್ಮಿ ಟೀ ಶಾಫ್ ಅಂಗಡಿ ಇಟ್ಟುಕೊಂಡು ಕರೋನಾ ಮೂರನೆ ಅಲೆ ಸಮಪರ್ಕವಾಗಿ ತಡೆಯಲು ಬಾಗಲಕೋಟೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ೧೧ …
Read More »ಗ್ರಾಮದ ವೀರ ಸಾವರ್ಕರ್ ಯುವ ಸಂಘಟನೆಯಿಂದ ವಿಶ್ವ ಯೋಗ ದಿನಾಚರಣೆ
ಅಮೀನಗಡ ; ಇಂದು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶೂಲೇಭಾವಿ ಗ್ರಾಮದ ವೀರ ಸಾವರ್ಕರ್ ಯುವ ಸಂಘಟನೆಯಿಂದ ಗ್ರಾಮದ ಯುವಕರು ಇಂದು ಬೆಳಗಿನ ಜಾವ ೫:೩೦ ರಿಂದ ೭ ಗಂಟೆ ವರೆಗೆ ಯೋಗಾಸನ ಮಾಡುವ ಮೂಲಕ ವಿಶ್ವ ಯೋಗ ದಿನವನ್ನು ಆಚರಿಸಿದರು. ಭಾರತಾಂಭೆಯ ಪೊಟಗೆ ಹೂವು ಮಾಲೆ ಹಾಕಿ ಪುಸ್ಪಾರ್ಚನೆ ಮಾಡುವ ಮೂಲಕ ಯೋಗಾಸನಕ್ಕೆ ಚಾಲನೆ ನೀಡಿದ ನಾಗೇಶ ಗಂಜಿಹಾಳ, ಸಭೆ ಉದ್ದೇಶಿಸಿ ಎಲ್ಲರೂ ಪ್ರತಿ ದಿನ ಯೋಗವನ್ನು ಮಾಡಬೇಕು …
Read More »ಶೂಲೇಭಾವಿ ಗ್ರಾಮದಲ್ಲಿ ಇರುವ ಕೆನರಾ ಬ್ಯಾಂಕ್ ಗೆ ಸಿಬ್ಬಂದಿ ಕೊಡಿ ಇಲ್ಲವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದೇವರಾಜ್ ಕಮತಗಿ/ ನಾಗೇಶ ಗಂಜಿಹಾಳ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಕೆನಡಾ ಬ್ಯಾಂಕ್ ನಲ್ಲಿ ಕಳೆದ ೨ ವರ್ಷಗಳಿಂದ ಸಿಬ್ಬಂದಿ ಇಲ್ಲ ಅಮೀನಗಡ ನಗರದಲ್ಲಿ ಇರುವ ಕೆನಡಾ ಬ್ಯಾಂಕ್ ವ್ಯೆವಹಾರ ಗಿಂತ ಹೆಚ್ಚಿನ ವ್ಯವಹಾರ ಇದ್ದರು ಸಹ ಜೆ,ಎಮ್ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ ಹಲವಾರು ಸಲ ಮನವಿ ಮಾಡಿ ಮಾಡಿಕೊಂಡುರು ಸಹ ಇದಕ್ಕೆ ಸ್ಪಂದನೆ ಮಾಡುತ್ತಿಲ್ಲ ಎಂದು ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಅವರು ಬೇಸರ ವ್ಯಕ್ತಪಡಿಸಿದರು. ಮನವಿ ಸಲ್ಲಿಸಿ …
Read More »ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಿದ್ದ ಇದಕ್ಕೆ ಪತ್ನಿಯೇ ಸಾತ್ ನೀಡುತ್ತಿದ್ದಳು!
ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಕ್ಷಣಾರ್ಧದಲ್ಲಿ ಅಲ್ಲೋಲ-ಕಲ್ಲೋಲ ಆಗೋದು ಗ್ಯಾರಂಟಿ! ಚಂದ್ರಾಲೇಔಟ್ನಲ್ಲಿ ವಾಸವಿರುವ ಖತರ್ನಾಕ್ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ. ಸ್ನೇಹಿತರ ಮನೆಗೆ …
Read More »ಮೊಬೈಲಿನಲ್ಲಿ ಮಾತಾಡದಂತೆ ಹೇಳಿದ್ದಕ್ಕೆ ಪತಿ ಹತ್ಯೆಗೆ ಸುಪಾರಿ ನೀಡಿದ ಪತ್ನಿ
ಕಾರವಾರ : ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆ ಪ್ರಯತ್ನದ ವೇಳೆ ಪತ್ನಿ ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಸರಸ್ವತಿ ಸುತಾರ ಪತಿಯ ಕೊಲೆಗೆ ಸುಪಾರಿ ನೀಡಿದ ಪತ್ನಿ. ಈಕೆ ದಾಂಡೇಲಿಯ ಅಂಕುಷ ರಾಮಾ ಸುತಾರ ಎಂಬುವವನನ್ನು ಆರು ವರ್ಷದ ಹಿಂದೆ ಮದುವೆಯಾಗಿದ್ದು, ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ …
Read More »ಆಸ್ಪತ್ರೆಯೊಳಗೇ ರೋಗಿಯ ಸಜೀವ ದಹನಕ್ಕೆ ಪ್ರಯತ್ನ!
ಭೋಪಾಲ್: ದುಷ್ಕರ್ಮಿಯೊಬ್ಬ ಆಸ್ಪತ್ರೆಯೊಳಗೆ ಬಂದು ಅಲ್ಲಿ ದಾಖಲಾಗಿದ್ದ ರೋಗಿಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಪ್ರಯತ್ನಿಸಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯವನ್ನಾಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಾಗರ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ಗುರುವಾರದಂದು ನಡೆದಿದೆ. ದಾಮೋದರ್ ಕೋರಿ ಹೆಸರಿನ ವ್ಯಕ್ತಿಗೆ ಮಿಲನ್ ರಾಜಕ್ ಹೆಸರಿನ ವ್ಯಕ್ತಿ ಈ ಹಿಂದೆ ಹೊಡೆದು ಗಾಯಗೊಳಿಸಿದ್ದ. ಆ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ದಾಮೋದರ್ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಆಸ್ಪತ್ರೆಗೂ …
Read More »ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂದು ಹೆಂಡತಿಯ ಹತ್ಯೆ
ಬೆಂಗಳೂರು : ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಪತ್ನಿ ತಲೆ ಮೇಲೆ ಸೀಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿ ಪತಿ ಪರಾರಿಯಾಗಿದ್ದಾನೆ. ಹೆಣ್ಣೂರಿನಲ್ಲಿ ಶೆಡ್ನಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕೆ ಮಲ್ಲಿಕಮ್ಮ ಮೃತರು. ಆರೋಪಿ ವೀರೇಶ್ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಅವರ ಮೊದಲ ಪತಿ ಮೃತಪಟ್ಟಿದ್ದ. ಆನಂತರ ಕೂಲಿ ಅರಸಿ ಬೆಂಗಳೂರಿಗೆ ಬಂದಿದ್ದ ಆಕೆ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News