ಬೆಂಗಳೂರು : ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ “ಅಂತರ್ಯಾಮಿ” ಕನ್ನಡ ಚಲನಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಎರಡನೇ ಹಾಡನ್ನು ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ , ಚಿತ್ರಕಥೆಗಾರ, ಗೀತರಚನೆಕಾರರಾದ ಸಿಂಪಲ್ಸುನಿ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದರು.ಸಿಂಪಲ್ ಸುನಿ ಅವರ ಆಫೀಸಿನಲ್ಲಿ ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿ , ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಚಿತ್ರಗಳು ನಿಮ್ಮಿಂದ ನಿರ್ಮಾಣ ಆಗಲಿ ಎಂದರು. ಈ …
Read More »ಉತ್ತರ ಕರ್ನಾಟಕದಲ್ಲಿ ಕಿರಣ್ ಬೇಡಿ ಎಂದೇ ಖ್ಯಾತಿ ಪಡೆಯುತ್ತಿರುವ ಇಳಕಲ್ಲ ಪೋಲಿಸ್ ಠಾಣೆಯ ದಕ್ಷ ಅಧಿಕಾರಿ PSI ಶ್ರೀಮತಿ ಎಸ್,ಆರ್ ನಾಯಕ
ಇಳಕಲ್ಲ : ಉತ್ತರ ಕನಾಟಕದಲ್ಲಿ ಕಿರಣ್ ಬೇಡಿ ಎಂದೆ ಖ್ಯಾತಿ ಪಡೆದ ಇಳಕಲ್ಲ ನಗರದ ದಕ್ಷ ಮಹಿಳಾ ಪೋಲಿಸ್ ಅಧಿಕಾರಿ ಪಿ,ಎಸ್,ಐ. ಶ್ರೀಮತಿ ಎಸ್ ಆರ್, ನಾಯಕ ಅವರು ಉತ್ತರ ಕರ್ನಾಟಕವೆಂದರೆ ಗಂಡು ಮೆಟ್ಟಿದ ನಾಡು ಶರಣರು ಸಂತರು ರಾಜ ಮಹಾರಾಜರು ಆಳ್ವಿಕೆ ಮಾಡಿದ ಸುಂದರ ನಾಡಾಗಿದೆ ೧೨ ನೇ ಶತಮಾನದಲ್ಲಿ ಶ್ರೀ ವಿಶ್ವಗುರು ಬಸವಣ್ಣನವರು ಬೆಳೆದ ನಾಡಾಗಿದೆ ಇಂತಹ ಪವಿತ್ರ ಮಣ್ಣಿನಲ್ಲಿ ಸಾಕಷ್ಟು ವೀರರು ಶೂರರು, ವಿದ್ವಾಂಸರು ಬೆಳೆದ …
Read More »ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಸಿದ್ದಪ್ಪ ರಾಮಪ್ಪ ಕೊಕಾಟಿ ಆಯ್ಕೆ
ಅಮೀನಗಡ : ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ LPS ಹಿರೇಮಾಗಿ ಕಬ್ಬಿನ ಕಣಿವೆ ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಶ್ರೀ ಸಿದ್ದಪ್ಪ ರಾಮಪ್ಪ ಕೊಕಾಟಿ ಉಪಾಧ್ಯಕ್ಷರಾಗಿ ವಾರೇಶ್ ಶಂಕ್ರಪ್ಪ ರಾಥೋಡ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಹಿರೇಮಾಗಿ ಗ್ರಾಮ ಪಂಚಾಯತ್ ಸದಸ್ಯರು ಶ್ರೀಯುತ ಮೈಲಾರಪ್ಪ ವಾಲಿಕಾರ್ ಮತ್ತು ನಾಗಣ್ಣ ಮಾಮಲ್ಲಪ್ಪ ಶೆಟ್ಟರ್ ಬಸವರಾಜ ಅಂಗಡಿ PKPS ಮಾಜಿ ಅಧ್ಯಕ್ಷರಾದ ಶಿವಪ್ಪ …
Read More »ಹಿರೇಮಾಗಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ SDMC ಕಮಿಟಿ ಉಪಾಧ್ಯಕ್ಷರಾಗಿ ಶಿವಾನಂದ ಕಟ್ಟಿಮನಿ ಆಯ್ಕೆ
ಅಮೀನಗಡ: ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಎಸ,ಡಿ,ಎಂ,ಸಿ,ಕಮಿಟಿಯ ಆಡಳಿಡ ಮಂಡಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಚಂದಪ್ಪ ಪೂಜಾರಿ, ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ನಾಯಕರು,ದಲಿತ ಸಮೂದಾಯದ ಮುಖಂಡರಾದ ಶ್ರೀ ಶಿವಾನಂದ ಕಟ್ಟಿಮನಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮನಗೌಡ ಬಾಳನಗೌಡ ಪಾಟೀಲ, ಶ್ರೀ ಶಂಕ್ರಪ್ಪ ಮೇಟಿ, ಶ್ರೀ ರಮೇಶ ಚಿತ್ತರಗಿ, ಶ್ರೀ ಆನಂದ ಜೀ …
Read More »ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು
ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು.
Read More »ಸೂಳೇಭಾವಿ ಗ್ರಾಮದಲ್ಲಿ ಇಂದು ಗೃಹ ರಕ್ಷಕದಳ ಕಾರ್ಯಾಲಯ ಉದ್ಘಾಟನೆ ಮಾಡಿದ PSI ಜ್ಯೋತಿ ವಾಲಿಕಾರ
ಅಮೀನಗಡ : ಅಮೀನಗಡ : ಗೃಹ ರಕ್ಷಕದಳ ಹಾಗೂ ಪೊಲೀಸ್ ಇಲಾಖೆ ಒಂದೇ ಮುಖದ ಎರಡು ನಾಣ್ಯ , ಇದ್ದ ಹಾಗೆ ಪೊಲೀಸ್ ಹಾಗೂ ಗೃಹರಕ್ಷಕರು ನಾವು ಈ ಸಮಾಜದ ಶಾಂತಿ ಪಾಲನೆಗಾಗಿ ಒಂದೊಂದು ಸಲ ನಮಗಿಂತ ಹೆಚ್ಚಿನ ಕೆಲಸ ಮಾಡುತ್ತಿರಿ ಮೊನ್ನೆ ದಿನ ನಮ್ನ ಠಾಣೆಗೆ ಐಜಿ ಸಾಹೇಬರು ಬಂದಾಗ ನಮ್ಮ ಠಾಣೆಯ ಹೊರಾಂಗಣ ಗಾರ್ಡನ್ ಹಾಗೂ ಮೈದಾನ ,ಮತ್ತು ಠಾಣೆಯಲ್ಲಿ ಶಿಸ್ತು ಕಾಯ್ದುಕೊಂಡ ಕಾರಣ ಉತ್ತಮ ಪ್ರಶೌಂಸೆ …
Read More »ಕೆಲೂರಿನ PKPS ಸಂಘಕ್ಕೆ ನೂತನವಾಗಿ ಆಯ್ಕೆಯಾದ ಶ್ರೀ ವಿ,ಕೆ ಪೂಜಾರ ಅವರಿಗೆ ಗೌರವ ಸನ್ಮಾನ
ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕೆಲೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಗ್ರಾಮದ ಶ್ರೀ ವಜೀರಪ್ಪ ಕೆ ಪೂಜಾರ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀಬಾಯಿ ಆಸಂಗಿ ಅವರು ಕಾಂಗ್ರೆಸ್ ನ ಬೆಂಬಲಿತ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದರು . ಇಂದು ಅಮೀನಗಡದ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಡಿ,ಬಿ,ವಿಜಯಶಂಕರ್, ನಗರದ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀ …
Read More »ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು
ಬಾಗಲಕೋಟೆ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಯುವಕ ಯಮನೂರ ಹುಲ್ಯಾಳ ಇವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿ ಇಂದು ಇವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದರು. ದಲಿತ ಅಹಿಂದ ಸಮಾಜದ ನಾಯಕ ಈ ರಾಜ್ಯ ಕಂಡ ಅತ್ಯುತ್ತಮ ನಾಯಕ ಸನ್ಮಾನ್ಯ ಸಿದ್ದರಾಮಯ್ಯನವರು ಬಡವರ ಬಂಧು, ದೀನ ದಲಿತರ ಮುತ್ಸದ್ದಿ ನಾಯಕ ಇವರಿಗೆ ಆ ಭಗವಂತ ಹೆಚ್ಚಿನ ಆಯುಷ್ಯ,ಆರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ. ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿ …
Read More »ಅಮೀನಗಡ ನಗರದಲ್ಲಿ ಸುಫರ್ ಕಾಫ್ ಪೋಲಿಸ್ ಅಧಿಕಾರಿ ASI ಯಂಕಣಗೌಡ ಪಾಟೀಲ್ !ಅವರ ಕರ್ತವ್ಯ ನಿಷ್ಠೆಗೆ ಒಂದು ಸಲಾಂ!!
ಅಮೀನಗಡ : ಸಾಮಾಜಿಕ ರಂಗದಲ್ಲಿ ಒಂದು ಸಮಾಜ ಸುಭದ್ರವಾಗಿ ಶಾಂತಿಯುತವಾಗಿ ಮುನ್ನಡೆಯಲು ಒಬ್ಬ ಶ್ರೇಷ್ಠ ಯೋಧ ನಂತಹ ಖಡಕ್ ಪೋಲಿಸ್ ಅಧಿಕಾರಿ ಇರಬೇಕು. ಆತ ಅಷ್ಟೇ ಸಮಾಜದ ಎಲ್ಲಾ ಜನರೊಂದಿಗೆ ಬೆರೆತು ಭಾವೈಕ್ಯತೆಯಿಂದ ಸಮಾನವಾಗಿ ಸಾಮಾನ್ಯ ಜನರೊಡನೆ ಬೆರೆಯುವ ಮನಸ್ಥಿತಿ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಇಂತಹ ಅಧಿಕಾರಿಗಳು ಇಂದು ಬಹಳ ವಿರಳವಾಗಿದೆ. ಯಾಕೆಂದರೆ ಪೋಲಿಸ್ ಇಲಾಖೆ ಬಗ್ಗೆ ಇಂದಿನ ಜನರ ಮನಸ್ಥಿತಿ ಅಷ್ಟೊಂದು ಚನ್ನಾಗಿ ಇಲ್ಲ. ಠಾಣೆಗೆ ಹೋದ್ರೆ ಬರಿ …
Read More »ಎಮ್,ಎಸ್ ಡೌಲಪರ್ಸ್ ಕಂಪನಿ ಎಮ್,ಡಿ ಮಹಾಲಿಂಗರಾಯನ ಮತ್ತೊಂದು ದಶವತಾರವೇ ಎಮ್,ಎಸ್ ಸ್ಮಾರ್ಟ್ ಏನಿದು? 600 ರೂಪಾಯಿ ಹೊಸ ಪ್ಲಾನ್ ?
ಬಾಗಲಕೋಟೆ: ಜಿಲೆಯಲ್ಲಿ ಮಹಾಲಿಂಗಯಾಯ ನಿಧಿ ಲಿಮಿಟೆಡ್ ಪೈನಾನ್ಸ್ ಹಾಗೂ ಎಮ್,ಎಸ್ ಡೌಲಪರ್ಸ್, ಹಾಗೂ ಮಾಲಿಂಗರಾಯ ಪೈನಾನ್ಸ್, ಹೀಗೆ ವಿವಿಧ ಹೆಸರುಗಳಿಂದ ರಾಜ್ಯದಲ್ಲಿ ಚೈನ್ ಸಿಸ್ಟಮ್ ರೀತಿಯಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ರೂಪದಲ್ಲಿ ತಮಗೆ ಲಾಭ ನೀಡುವುದಾಗಿ ಈ ಕಂಪನಿಯ ಸಂಸ್ಥಾಪಕ ಹಾಗೂ ಎಮ್,ಡಿ, ಮಹಾಳಿಂಗರಾಯ ಇವರು ಜನರಿಂದ ಹಗಲು ದರೋಡೆ ಮಾಡುತ್ತಿದ್ದಾರೆ. ಇನ್ನೊಂದು ವಿಚಿತ್ರ ಎಂದರೆ ಈ ಮಹಾಲಿಂಗರಾಯ ನಿಧಿ ಲಿಮಿಟೆಡ್ ಪೈನಾನ್ಸ್ 19/02/2024 ರಲ್ಲಿ ಪ್ರಾರಂಭವಾಗಿ ಕೇವಲ 3 …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News