ಅಮೀನಗಡ BB News : ಇಂದು ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದ ಸರಕಾರಿ ಆಸ್ಪತ್ರೆಗೆ ಖಾಯಂ ವೈಧ್ಯಾದಿಕಾರಿ ಡಾ: ಮನೋಜ ಜಿ, ಆರ್ ಇಂದು ಚಾಜ್೯ ತೆಗೆದುಕೊಂಡುರು ಅವರನ್ನು ಈ ಸಂದರ್ಭದಲ್ಲಿ ಸೊಳೇಭಾವಿ ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ ,ಮುತ್ತಪ್ಪ ಹಡಪದ ,ಗದಿಗೇಪ್ಪ ಜಂಗಿನ,ಶಿವುಕುಮಾರ ಜಾಲಿಹಾಳ ಸ್ವಾಗತಿಸಿ ಸನ್ಮಾನಿಸಿದರು,ಇದೆ ವೇಳೆ ಡಾ: ರಾಘವೇಂದ್ರ ಸವದತ್ತಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾತು, ಕರೋನ ನಿಯಂತ್ರಣ ಮಾಡುವಲ್ಲಿ …
Read More »ವಿಶ್ವ ಪರಿಸರ ದಿನದಂದು ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ಸಸಿ ನೆಡಲಾಯಿತು
ಕಮತಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗಳವರೆಗೂ ಹೀಗೆಯೂ ಉಳಿಯಬೇಕಿದೆ. ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಕಮತಗಿ ಇವರ ವತಿಯಿಂದ ಜೂನ್ 5 ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ …
Read More »ಸ್ವ – ಗ್ರಾಮದಲ್ಲಿ ಎಳ್ಳಷ್ಟು ಗೌರವ ಇಲ್ಲ ನಮಗೂ ಸಂಸಾರ ಇದೆ ಭಯದಿಂದಲೇ ಪ್ರತಿ ದಿನ ಕರೋನ ವಿರುದ್ಧ ಹೋರಾಟ ಮಾಡುತ್ತೇವೆ ,ಆಶಾ ಕಾರ್ಯಕರ್ತರ ಅಳಲು
’ವಾರಕ್ಕೆ 3 ರಿಂದ 4 ದಿನ ಕೆಲಸ ಮಾಡುತ್ತಿದ್ದ ನಾವು, ಕೊರೊನಾ ಸಂಕಷ್ಟದಲ್ಲಿ ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸ ಮುಗಿಸಿ ನಮಗೆಲ್ಲಿ ಸೋಂಕು ಹರಡಿದೆಯೋ, ಮನೆಯಲ್ಲಿ ಯಾರಿಗಾದರೂ ಹಬ್ಬುತ್ತದೆಯೋ ಎಂಬ ಭಯದಲ್ಲೇ ಮನೆಗೆ ಕಾಲಿಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ನಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದೇವೆ ಆದರೆ, ನಾವಿರುವ ಹಳ್ಳಿಗಳಲ್ಲೇ ನಮಗೆ ಗೌರವ ದೊರೆಯುವುದಿಲ್ಲ. ಈ ಸಮಯದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಬೇಕಾದ ಯುವ ಜನತೆಯೇ …
Read More »ಹಾಲುಮತ ಸಮಾಜದ ಯುವ ನಾಯಕ ಹನಮಂತ ಮುಳ್ಳೂರು ವಿಧಿವಶ
ಕಮತಗಿ : ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮದ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮುತ್ತಣ್ಣ ಮುಳ್ಳೂರು ಅವರ ಸಹೋದರ ಹನಮಂತ ಅವರು ಇಂದು ಕೋವಿಡ್ ಸೋಂಕಿನಿಂದ ಅಕಾಲಿಕ ಮರಣ ಹೊಂದಿದರು, ಅವರು ಇತ್ತಿಚ್ಚಿಗೆ ಸಾಮಾಜಿಕ ,ರಾಜಕೀಯ ರಂಗದಲ್ಲಿ ಸಕ್ರೀಯವಾಗಿ ಸಮಾಜ ಸೇವೆ ಮಾಡುತ್ತಿದ್ದರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕುರುಬ ಜನಾಂಗದ ಸಂಘಟನೆ ಹಾಗೂ ಒಗ್ಗಟ್ಟಿಗಾಗಿ ಹೋರಾಟ ಮಾಡುತ್ತಿದ್ದರು, ಇಂತಹ ಒಬ್ಬ ಯುವ …
Read More »7ವರ್ಷದ ಮೋದಿ ಸರ್ಕಾರದ ಸಂಭ್ರಮ ,ಸಸಿ ನಟ್ಟು ಆಶಾಕಾರ್ಯಕರ್ತೆಯರಿಗೆ ಉಪಹಾರದ ಮೂಲಕ ವಿಜಯೋತ್ಸವ
ಅಮೀನಗಡ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಏಳು ವರ್ಷಗಳು ತುಂಬಿರುವುದರಿಂದ ಪಕ್ಷದ ಕಾರ್ಯಕರ್ತರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಡ್ಡಿದ್ದಾರೆ. ದೇಶದಲ್ಲಿ ಉತ್ತಮ ಆಡಳಿತದ ಮೂಲಕ ತಳ ಮಡ್ಟದ ಪಕ್ಷದ ಕಾರ್ಯಕರ್ತರಿಗೆ, ನಿಷ್ಟಾಂವತ ಕಾರ್ಯಕರ್ತರಿಗೆ ಪ್ರಾಮಾಣಿಕ ಸ್ಥಾನಮಾನ ಹಾಗೂ ರಾಜ್ಯದಲ್ಲಿ ಸರಕಾರ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಪ್ಯಾಕೇಜ್ ಘೋಷಣೆ ಮಾಡಿದೆ,ದೇಶದಲ್ಲಿ ಮೋದಿ ಸರಕಾರದಿಂದ ದೇಶ ಸುಭದ್ರ ಮತ್ತು ಭಲಾಢ್ಯವಾಗಿದೆ, ಉತ್ತಮ ಆಡಳಿತದಿಂದ ಈಡಿ ರಾಷ್ಟ್ರ ಹಾಗೂ ವಿಶ್ವದಲ್ಲಿ ಭಾರತ …
Read More »ಮಕ್ಕಳನ್ನ ಕೊರೊನಾ ಗುಣಮುಖದ ನಂತರ ಕಾಡುತಿರುವ ಎಂಐಎಸ್-ಸಿ ಸಮಸ್ಯೆ ಅಂದ್ರೇನು ?
ಮಕ್ಕಳು ಮಾತ್ರ ಕೊರೊನಾ ಗುಣಮುಖದ ನಂತರ ಅಪರೂಪದ ಪಿಡೀಯಾಟ್ರಿಕ್ ಇನ್ಹೇಮೇಟರಿ ಮಲ್ಟಿಸಿಸ್ಟಮ್ ಸಿಂಡೋಮ್ (ಪಿಮ್ಸ್) ಅಥವಾ ಮಲ್ಟಿಸಿಸ್ಟಮ್ ಇನ್ಹೇಮೇಟರಿ ಸಿಂಡೋಮ್ (ಎಂಐಎಸ್-ಸಿ) ಗೆ ತುತ್ತಾಗುತ್ತಿದ್ದಾರೆ. ಕೊರೊನಾದ ಮೊದಲ ಅಲೆಯಲ್ಲಿ ಮಕ್ಕಳನ್ನು ಸೇಫ್ ಎಂದು ಹೇಳಲಾಗಿತ್ತು. ಆದ್ರೆ ಈಗ ಇರುವ ಎರಡನೇ ಅಲೆಯಲ್ಲಿ ಮಕ್ಕಳ ಈ ವೈರಸ್ ಗೆ ತುತ್ತಾಗುತ್ತಿದ್ದಾರೆ. ಆದರೆ ಇವರಲ್ಲಿ ಹೆಚ್ಚಿನವರಿಗೆ ಲಕ್ಷಣಗಳೇ ಇರಲಿಲ್ಲ, ಇದ್ದರೂ ಸಣ್ಣ ಪ್ರಮಾಣದ ಲಕ್ಷಣಗಳು ಅಷ್ಟೇ. ಆದರೆ ಕೆಲವು ಮಕ್ಕಳು ಮಾತ್ರ ಕೊರೊನಾ …
Read More »ಬೆಡ್ ಬ್ಲಾಕಿಂಗ್ ದಂಧೆ: ರೂಮ್ ನೌಕರ ಸೇರಿ ಇಬ್ಬರ ಬಂಧನ
ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್ ರೂಮ್ ನೌಕರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾರ್ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ಬಂಧಿತರು. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್ಗೆ ಕರೆ ಮಾಡುತ್ತಿದ್ದ ಸೋಂಕಿತರ ಮಾಹಿತಿಯನ್ನೂ ದಾಖಲಿಸಿಕೊಳ್ಳುತ್ತಿದ್ದ’ ಎಂದು ಸಿಸಿಬಿ ಮೂಲಗಳು …
Read More »ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ ; ವಾಹನ ಸವಾರರಿಗೆ ಮತ್ತೆ ದರ ಹೆಚ್ಚಳದ ಬರೆ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ …
Read More »ಯೆಲ್ಲೋ ಫಂಗಸ್’ ಪತ್ತೆ..? ಏನಿದು..? ಇದರ ಲಕ್ಷಣಗಳೇನು..?
ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್ ಆತಂಕದ ನಡುವೆಯೇ ಇದೀಗ “ಯೆಲ್ಲೋ” ಫಂಗಸ್ ಸೋಂಕು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಯೆಲ್ಲೋ ಫಂಗಸ್ ಎನ್ನುವುದು ಫಂಗಸ್ ನ ವರ್ಣ ವ್ಯತ್ಯಾಸವಷ್ಟೆ. ಇವು ದೇಹದ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ವರ್ಣದಲ್ಲಿ ಇರುತ್ತವೆ. ಹಾಗಂತ ಬೇರೊಂದು ಶಿಲೀಂಧ್ರಕ್ಕಿಂತ ಯೆಲ್ಲೋ ಫಂಗಸ್ ಮಾರಕ ಎನ್ನಲಾಗದು. ಶಿಲೀಂಧ್ರಗಳಲ್ಲಿ 3 ಬಗೆ. ಮ್ಯೂಕೊರ್ವೈಕೊಸಿಸ್, ಕ್ಯಾಂಡಿಡಾ, ಆರ್ಸಲೋಸಿಸ್. ಕೋವಿಡ್ ನಂತರ ಕಾಣಿಸುವುದು ಮ್ಯೂಕೊರ್ವೈಕೊಸಿಸ್. ಆರ್ಸಲೋಸಿಸ್ ಶ್ವಾಸಕೋಶದ ಮೇಲೆ …
Read More »ಕರೋನ ಕಟ್ಟಿ ಹಾಕಲು ಪೂರ್ವಭಾವಿ ಸಭೆ,ಗ್ರಾಮ ಹಿತ ರಕ್ಷಣ ಸಮಿತಿಯಿಂದ ಕರೋನಾ ಜಾಗೃತಿ ಟಿಮ್ ವಕ್೯ ಶುರು,
ಅಮೀನಗಡ:ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಸಾಯಂಕಾಲ ೦೫ ಗಂಟೆಗೆ ವಿಜಯ ಮಹಾಂತೇಶ ಮಠದಲ್ಲಿ ಕರೋನ ಜಾಗೃತಿ ಹಾಗೂ ಕರೋನ ನಿಯಂತ್ರಣದ ಬಗ್ಗೆ ಗ್ರಾಮದ ಪ್ರತಿ ವಾಡ್೯ ನಲ್ಲಿ ಹೇಗೆ ಜಾಗೃತಿ ಮೂಡಿಸಬೇಕು ಅದನ ಕಟ್ಟಿ ಹಾಕುವ ಹತ್ತು ಹಲವಾರು ಮಾರ್ಗಗಳ ಕುರಿತು ಸ್ಥಳೀಯ BHEO ಶ್ರೀಮತಿ ಎನ್ ಎನ್ ನಾಯಕ ಅವರ ಹತ್ತಿರ ಸುಧೀರ್ಘ ಚರ್ಚೆ ಮಾಡಲಾಯಿತು, ಗ್ರಾಮ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ಮಾತನಾಡಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News