Breaking News

vijay_shankar

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್ಐ ಅರ್ಜುನ್ ಅಮಾನತು

ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಅರ್ಜುನ್ ಸಸ್ಪೆಂಡ್ ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ನೀಡಿದ್ದಾರೆ. ಅಮಾನತು ಆದ ಪೊಲೀಸ್ …

Read More »

ಶೂಲೇಭಾವಿ ಶಿವ ದೇವಾಲಯದಲ್ಲಿ ಶಿವ ಭಜನೆ ಪ್ರಾರಂಭ

ಶೂಲೇಭಾವಿ:ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ೮ನೇ ಶತಮಾನದಲ್ಲಿ ನಿರ್ಮಾಣಗೊಂಡ ಶಿವ ದೇವಾಯದಲ್ಲಿ ಇಂದು ಪ್ರತಿ ಸೋಮವಾರ ದಂತೆ ಈ ವಾರ ಸೋಮವಾರ ನಿಮಿತ್ತವಾಗಿ ಶ್ರೀ ತುಳಜಾ ಭವಾನಿ ಭಜನಾ ಮಂಡಳಿ ಬಳಗದಿಂದ ಶಿವ ಕಿರ್ತನಾ ಗೀತೆಗಳನ್ನು ಹಾಡುವ ಮೂಲಕ ಶಿವ ಸ್ಮರಣೆಯನ್ನು ಮಾಡಲಾಯಿತು, ಇದು ಶಿವಾಲಯದಲ್ಲಿ ಪ್ರತಿ ಸೋಮವಾರ ಸಾಯಂಕಾಲ ೬:೩೦)ಗಂಟೆಯಿಂದ ೮ ಗಂಟೆಯವರೆಗೆ ಈ ಭಜನಾ ಕಾರ್ಯಕ್ರಮ ಜರುಗಿತು ಭಜನಾ ಮಂಡಳಿಯ ಮೂಲ ಗಾಯಕರಾದ ಲಕ್ಷ್ಮಣ್ಣ ಕತ್ತಿ,ಪೇನಪೆಟ್ಟಗಿ ವಾದಕರಾದ …

Read More »

ಕೋವಿಡ್ ಸೋಂಕಿಗೆ ಬಲಿಯಾದ ತಂದೆ ; ಹೆಣ ಬೇಡ, ಹಣ ಮಾತ್ರ ಸಾಕೆಂದ ಮಗ!!

ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ. ಹೆಬ್ಬಾಳದಲ್ಲಿ …

Read More »

೨೮೦ಕ್ಕೂ ಹೆಚ್ಚು ಕರೋನ ವಾರಿಯರ್ ಗಳಿಗೆ ಊಟದ ವ್ಯವಸ್ಥೆ ಮಾಡಿದ ಬಿಜೆಪಿ ಯುವ ನಾಯಕ ರಾಜು ದಾನಿ

ಬಾಗಲಕೋಟೆ : ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ವೈದ್ಯರು, ನರ್ಸ್ಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂಥ ಕೊರೊನಾ ವಾರಿಯರ್ಗಳ ಕಾಳಜಿ ವಹಿಸಬೇಕಾಗಿರುವುದು ಕೂಡ ಈ ಹೊತ್ತಿನ ಅಗತ್ಯತೆ. ಅವರು ಚೆನ್ನಾಗಿದ್ದರೆ ಮಾತ್ರ ಈ ಭೀಕರ ಪರಿಸ್ಥಿತಿಯನ್ನು ಎದುರಿಸಬಹುದು. ಆ ಕಾರಣಕ್ಕಾಗಿ ಸ್ಟೀಲ್ ಉದ್ಯಮಿ, ಹಾಗೂ ಬಿಜೆಪಿ ಪಕ್ಷದ ಯುವ ನಾಯಕ ರಾಜು …

Read More »

ಸಣ್ಣ ಪತ್ರಿಕೆಗಳಿಗೆ ನೆರವಿನ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗೆ ರಾಜ್ಯ ಐಎಫ್‌ಎಸ್‌ಎಂಎನ್ ಅಧ್ಯಕ್ಷ ರಮೇಶ್ ಪತ್ರ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸಣ್ಣ ಪತ್ರಿಕೆಗಳ ನೆರವಿಗೆ ಧಾವಿಸಬೇಕು, ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ. ರಮೇಶ್ ಪತ್ರ ಬರೆದಿದ್ದಾರೆ. ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ತಮ್ಮಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ವತಿಯಿಂದ ಮನವಿ ಮಾಡಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪತ್ರಿಕೆಗಳಿಗೆ ಸರ್ಕಾರದಿಂದ ಯಾವುದೇ ಜಾಹೀರಾತು …

Read More »

ಪಂಚಾಯತ ಸಿಬ್ಬಂದಿಯ ಪತ್ನಿಯನ್ನೇ ಮಂಚಕ್ಕೆ ಕರೆದ ಭೂಪ ಹೆಂಡ್ತಿ ಮೆಂಬರ್, ಗಂಡನ ದರ್ಬಾರ್.!!

ಗದಗ: ತುಂಬು ಸಂಸಾರ, ಜೀವನ ನಿರ್ವಹಣೆಗೆ ಗ್ರಾಮ ಪಂಚಾಯತ್ನಲ್ಲಿ ಒಂದು ಕೆಲಸ. ಈ ನಡುವೆ ಆರೋಗ್ಯ ಸರಿಯಿಲ್ಲ ಎಂದು ತಿಂಗಳ ಕಾಲ ರಜೆ ಹಾಕಿದ್ದನ್ನೇ ನೆಪ ಮಾಡಿಕೊಂಡು ಅಮಾಯಕ ವ್ಯಕ್ತಿಯನ್ನ ಕೆಲಸದಿಂದ ತೆಗೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ನನ್ನ ಗಂಡನನ್ನು ಮತ್ತೆ ಕೆಲಸಕ್ಕೆ ತಗೋಳಿ ಎಂದು ಮನವಿ ಮಾಡಿಕೊಂಡರೇ ಪ್ರಭಾವಿ ವ್ಯಕ್ತಿವೋರ್ವ ಪಂಪ್ ಆಪರೇಟರನ ಪತ್ನಿಯನ್ನೇ ಮಂಚಕ್ಕೆ ಕರೆದಿದ್ದಾನೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಹೌದು, ಗದಗ ತಾಲೂಕಿನ ಹುಯಿಲಗೋಳ …

Read More »

ಅಮೀನಗಡದಲ್ಲಿ PFI ಸಂಘಟನೆಯಿಂದ ; ಕರೋನಾ ರೋಗದಿ‌ಂದ ಸಾವನ್ನಪ್ಪಿದ ವ್ಯಕ್ತಿಯ ಅಂತ್ಯ ಸಂಸ್ಕಾರ

ಬಾಗಲಕೋಟೆ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಇಂದು ಕರೋನಾ ರೋಗದಿಂದ ಸಾವನ್ನಪ್ಪಿದ್ದ ಅಬ್ದುಲ್ ರಜಾಕ್ ಜಮಖಾನ ಅವರ ಅಂತ್ಯ ಸಂಸ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಮಾಡಿದರು. ಕೊರೊನಾ ಕಾಲದ ಪ್ರಾರಂಭದಲ್ಲಿ ಭೀತಿಯ ಕಾರಣದಿಂದಾಗಿ ಸೋಂಕಿತ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕುವ, ಮೃತದೇಹಗಳನ್ನು ಕುಟುಂಬಸ್ಥರೇ ತಿರಸ್ಕರಿಸುವ ಸನ್ನಿವೇಶ ಕಂಡು ಬಂದಿತ್ತು. ಮೃತದೇಹಗಳಿಗೆ ಕನಿಷ್ಠ ಗೌರವವನ್ನೂ ನೀಡದೆ ಅವುಗಳನ್ನು ಎಲ್ಲೆಂದರಲ್ಲಿ ಎಸೆಯುವ, ಸಾಮೂಹಿಕವಾಗಿ ಹೂತು ಬಿಡುವ ಘಟನಾವಳಿಗಳಿಗೆ ನಾಡಿನ ಜನರು …

Read More »

ಕೊರೋನ ಬಂದ ಅಣ್ಣನನ್ನೇ ಕೊಚ್ಚಿ ಕೊಂದ ತಮ್ಮ

BB News ಮಂಗಳೂರು : ಕೊರೊನಾ ಸೋಂಕು ಬಂದಿದ್ದ ಅಣ್ಣನನ್ನೇ ತಮ್ಮನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಮಸರಣಿಗೆ ಗ್ರಾಮದಲ್ಲಿ ನಡೆದಿದೆ. ಮಹಾವೀರ ಹತ್ಯೆಯಾದ ಸೋಂಕಿತ. ಕೆಲದಿನಗಳಿಂದ ಮಹಾವೀರ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಇರಲು ಸಾಧ್ಯವೇ ಇಲ್ಲ ಎಂದು ಹಟ ಹಿಡಿದ ಮಹಾವೀರ ತನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಡಿಸ್ಚಾರ್ಜ್ ಅಗಿ ಮನೆಗೆ ಬಂದಿದ್ದಾನೆ. ಸೋಂಕು …

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಎಮ್, ಎಲ್, ಶಾಂತಗೇರಿ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಡೂರು (ಎಸ್,ಸಿ) ತಾ: ಇಲಕಲ್ಲ, ಜಿ: ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಆನಂದ ಜಕಾತಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರು ರಾಜ್ಯ ರೈತ ಸಂಘ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

Read More »