ಕೊರೊನಾ ಎರಡನೇ ಅಲೆಯ ಭೀಕರತೆಯ ನಿಯಂತ್ರಣಕ್ಕೆ ಸರ್ಕಾರ ಲಾಕ್ಡೌನ್ ವಿಧಿಸಿದ್ದು ಸರ್ಕಾರದ ಮಾರ್ಗಸೂಚಿಯಂತೆ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಅಮೀನಗಡ, ಪಟ್ಟಣದ, ಸೂಳೇಭಾವಿ ಗ್ರಾಮದ, ಮುಸ್ಲಿಮರು ಇಂದು (ಶುಕ್ರವಾರ) ಸರಳವಾಗಿ ಈದ್ ಉಲ್ ಫಿತರ್ ಆಚರಿಸಿದ್ದಾರೆ. ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಬಟ್ಟೆಗೆ ಅತ್ತರ್ ಹಾಕಿ ಮನೆಯಲ್ಲಿ ಮಾಡಿದ ಸಿಹಿ ಸವಿದು ಎಲ್ಲಾ ಮುಸ್ಲಿಮರು ಒಟ್ಟಾಗಿ ಈದ್ ನಮಾಜ್ ಮುಗಿಸಿ, ಪ್ರವಚನ ಕೇಳಿ ಪರಸ್ಪರ ಆಲಿಂಗಿಸಿ, …
Read More »ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಮಲ್ಲಪ್ಪ ಗುರುಸಿದ್ದಪ್ಪ ನೆಮದಿ ಅಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ,ಶೂಲೇಭಾವಿ, ಇವರಿಂದ ಶ್ರೀ ಆನಂದ ರಾಮಪ್ಪ ಜನಿವಾರದ. ಉಪಾಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ, ಇವರಿಂದ ಶ್ರೀ ಬಿ,ಎನ್, ರಾಮದುರ್ಗ. ಕಾರ್ಯದರ್ಶಿಗಳು ಶ್ರೀ ಶಾಖಾಂಬರಿ ನೇಕಾರ ಪ,ಸ,ಸಂಘ,ಶೂಲೇಭಾವಿ. ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಶಾಖಾಂಬರಿ …
Read More »ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಪವಣ ಪ್ರದೀಪ ಪಾಟೀಲ ಸಮಾಜ ಸೇವಕರು & ಉದ್ಯಮಿ ರಾದರು ಗೂಡುರು (SC) ತಾ: ಇಲಕಲ್ಲ ಜಿ: ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
Read More »ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಎಮ್,ಆರ್,ಹಂಡಿ ಐಹೊಳ್ಳೆಯ ಶ್ರೀ ಲಕ್ಷೀ ಕೊ,ಬ್ಯಾಂಕ್ ವ್ಯವಸ್ಥಾಪಕರು, ಸಾ: ಮೂಳ್ಳೂರು ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
Read More »ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಸನ್ಮಾನ್ಯ ಶ್ರೀ ಸುಭಾಸ್ ತಾಳಿಕೋಟೆ ಮಾಜಿ ಅಧ್ಯಕ್ಷರು ಜಿಲ್ಲಾ ಪಂಚಾಯತ್ ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
Read More »ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಗ್ಯಾನಪ್ಪ ಸಂಗಪ್ಪ ಗೋನಾಳ. ಗ್ರಾಮ ಪಂಚಾಯತಿ ಸದಸ್ಯರು ಶೂಲೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನ ಹಾಗೂ ಶೂಲೇಭಾವಿ ಗ್ರಾಮದ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು,
Read More »ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಪಿ,ಬಿ,ಮುಳ್ಳೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆಲೂರ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು,
Read More »ಮದುವೆ ಕಾರ್ಯಕ್ರಮಗಳು ರದ್ದು ! ಮನೆಯಲ್ಲಿಯೇ ಸರಳ ಮದುವೆಗೆ ಸಮ್ಮತಿ ,ದಿನದ ೨೪ ಗಂ,ಕೋವಿಡ್ ಸಹಾಯವಾಣಿ ಆರಂಭ
ಬಾಗಲಕೋಟೆ : ಮೇ 10 ಹೆಚ್ಚುತ್ತಿರು ಕರೋನ ಪ್ರಕರಣಗಳು ಕಾಸಗಿ ಆಸ್ಪತ್ರೆಗೆ ಹೋದರು ಬೆಡ್ ಇಲ್ಲ ಇದರಿಂದ ಹೈರಾಣಾದ ಎಷ್ಟೋ ಜನ ಪ್ರಾಣ ಕಳೆದುಕೊಂಡರು ಇದನ ಅರಿತ ಜಿಲ್ಲಾ ಆಡಳಿತ ಈಗ ಕೋವಿಡ್ ಚಿಕಿತ್ಸೆಗಾಗಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ವಿವಿಧ ತರಹದ ಬೆಡ್ಗಳ ಮಾಹಿತಿ ನೀಡುವ ಸಲುವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನ 24 ಗಂಟೆಗಳ ಸಹಾಯವಾಣಿ ಸ್ಥಾಪಿಸಲಾಗಿದೆ. 08354-235512 ಸಂಖ್ಯೆಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದು ಎಂದು …
Read More »ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಂದ ಕೋವಿಡ್ ನಿರ್ವಹಣೆಗೆ ಮತ್ತೆ ೧೦೦ ಕೋಟಿ ರೂಪಾಯಿ ದೇಣಿಗೆ
ಬೆಂಗಳೂರು, ಮೇ. 10- ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ರೂ. 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, …
Read More »ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ! ದನಕ್ಕೆ ಬಡಿದಂತೆ ಬಡಿಯುತ್ತಿದ್ದಾರೆ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಲಾಕ್ ಡೌನ್ ಅಲ್ಲದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News