Breaking News

vijay_shankar

ಸಾವಲ್ಲೂ ಒಂದಾದ ಅಣ್ಣ-ತಮ್ಮ ಶೂಲೇಭಾವಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ.

ಶ್ರೀ ಹುಚ್ಚುಸಾಬ ಇಮಾಮಸಾಬ ಬೂದಿಹಾಳ ನಿನ್ನೆಯ ದಿನ ೦೭/೦೫/೨೦೨೧ ರ ಶುಕ್ರವಾರ ತಮ್ಮನ ಸಾವಿನಿಂದ ಮನನೊಂದು ಕೆವಲ ಅರ್ಧ ಗಂಟೆಗಳ ಅಂತರದಲ್ಲಿ ಹೃದಯಾ ಆಘಾತದಿಂದ ಸಾವನ್ನಪ್ಪಿದ್ದಾರೆ , ಅಂಜುಮನ್ ಕಮಿಟಿ ಸದಸ್ಯರಾಗಿ ಮುಸ್ಲಿಂ ಧರ್ಮದ ಏಳಿಗೆಗೆ ಶ್ರಮಿಸಿದವರು ಸರಳ ಸಜ್ಜನಿಕೆಯ ಮೃದು ಸ್ವಭಾವದ ಹುಚ್ಚುಸಾಬ ಅವರು ತಮ್ಮನ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಎಲ್ಲೆ ಹೋದರೂ ಅಣ್ಣ – ತಮ್ಮ ಜೊತೆಗೆ ಹೊಗುತ್ತಿದ್ದರು,ತಮ್ಮನ ಅಗಲಿಕೆಯಿಂದ ಮನ ನೊಂದು ಅಕಾಲಿಕ ಮರಣ …

Read More »

ಶೂಲೇಭಾವಿ ಗ್ರಾಮದಲ್ಲಿ S,G, ನಂಜಯ್ಯನಮಠ ಅವರ ನೇತೃತ್ವದಲ್ಲಿ ಕೋವಿಡ್ ಕುರಿತು ಬಹಿರಂಗ ಸಮಾಲೋಚನಾ ಸಭೆ

ಸ್ಥಳೀಯ BHEO- ಶ್ರೀಮತಿ N,N,ನಾಯಕ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಮೀನಗಡ:ಇಂದು ಕೋವಿಡ್ ಸೋಂಕಿತರ ಕುರಿತು ಶೂಲೇಭಾ ವಿ, ಗ್ರಾಮದಲ್ಲಿ ಮಾಜಿ ಶಾಸಕ ಎಸ್,ಜಿ,ನಂಜಯ್ಯನಮಠ ಅವರ ನೇತೃತ್ವದಲ್ಲಿ ಬಹಿರಂಗ ಸಮಾಲೋಚನಾ ಸಭೆ ನಡೆಸಿದರು,ಜಿಲ್ಲಾ KPCC ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಇವರು ಗ್ರಾಮದ ಹಿತ ದೃಷ್ಟಿಯಿಂದ ನಮ್ಮ ಪಕ್ಷದ ಕಾರ್ಯ ಚಟುವಟಿಕೆಗಳ ಮಧ್ಯ ಗ್ರಾಮದ ವಾಸ್ತವ ಚಿತ್ರಣ ಹೇಗಿದೆ ಇದರ ಪೂರ್ಣ ಮಾಹಿತಿ ಪಡೆದು ಗ್ರಾಮದ ಪ್ರಮುರ ಮೂಲಕ …

Read More »

ಒದ್ದಾಡುತ್ತಿರೋ ತಂದೆಗೆ ನೀರು ಕುಡಿಸಲು ಬಿಡದ ತಾಯಿ: ಕೋವಿಡ್ ಸೋಂಕಿತನ, ಘಟನೆಯೇ ಸಾಕ್ಷಿ!

ಹೈದರಾಬಾದ್ : ಕೋವಿಡ್ ಸೋಂಕಿತ ತಂದೆ ಸಾವು ಬದುಕಿನ ನಡುವೆ ಹೋರಾಡುವ ವೇಳೆ ಆತನಿಗೆ ಮಗಳು ನೀರು ಕೋಡಲು ಹೋದಾಗ ಸ್ವತಃ ಆಕೆಯ ತಾಯಿಯೇ ಮಗಳನ್ನು ತಡೆದಿರುವ ಅಮಾನವೀಯ ಘಟನೆ ಬೆಳಕಿದೆ ಬಂದಿದೆ. 50 ವರ್ಷದ ವ್ಯಕ್ತಿ ವಿಜಯವಾಡಲ್ಲಿ ಕೆಲಸ ಮಾಡುತ್ತಿದ್ದು, ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ತಮ್ಮ ತವರೂರು ಆಂಧ್ರ ಪ್ರದೇಶದ ಶ್ರೀಕಾಕುಲಂಗೆ ಬಂದಿದ್ದಾರೆ. ಕೋವಿಡ್ ಸೋಂಕು ಇರುವುದರಿಂದ ಗ್ರಾಮಸ್ಥರು ಆ ವ್ಯಕ್ತಿಯನ್ನು ಗ್ರಾಮದಿಂದ ಹೊರ ಇಟ್ಟಿದ್ದಾರೆ. ಅಲ್ಲದೆ …

Read More »

ಆಂಧ್ರ ಪ್ರದೇಶದಲ್ಲಿ ಹೊಸ ರೀತಿಯ ರೂಪಾಂತರಿ ವೈರಸ್ ಪತ್ತೆ !

ದೇಶದಲ್ಲಿ ಕೊರೊನಾ ಎರಡನೇ ಅಲೆ ಮಾಡಿರುವಾಗಲೇ ಆಂಧ್ರ ಪ್ರದೇಶದಲ್ಲಿ ಹೊಸ ರೀತಿಯ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಸಂಚಲನ ಸೃಷ್ಟಿಸಿದೆ. ವಿಶಾಖಪಟ್ಟಣ, ಮೇ 4: ದೇಶದಲ್ಲಿ ಕೊರೊನಾ ಎರಡನೇ ಅಲೆ ಸದ್ದು ಮಾಡಿರುವಾಗಲೇ ಆಂಧ್ರ ಪ್ರದೇಶದಲ್ಲಿ ಹೊಸ ರೀತಿಯ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಸಂಚಲನ ಸೃಷ್ಟಿಸಿದೆ. ಹೊಸ ರೀತಿಯ ವೈರಸನ್ನು ಜೀವ ಶಾಸ್ತ್ರಜ್ಞರು ಪತ್ತೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕೆ ಆಂಧ್ರಪ್ರದೇಶ ರೂಪಾಂತರಿ ಎಂದಿದ್ದಾರೆ. ಕಳೆದ ಬಾರಿಯ ಕೊರೊನಾ ವೈರಸ್ ಗಿಂತ ಈಗಿನ …

Read More »

PUC ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದು, ದ್ವಿತೀಯ ಪರೀಕ್ಷೆ ಮುಂದಕ್ಕೆ

ಬೆಂಗಳೂರು: ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ಇಲ್ಲ, ದ್ವಿತೀಯ ಪರೀಕ್ಷೆ ಮುಂದಕ್ಕೆಕೊರೋನಾ ಹಿನ್ನೆಲೆಯಲ್ಲಿ ಈ ನಿರ್ಧಾರ ರಾಜ್ಯದಲ್ಲಿ ಮೇ 24ರಂದು ಜೂನ್ 16ರ ವರೆಗೆ ನಡೆಯಬೇಕಿದ್ದ ಪಿಯುಸಿ ದ್ವಿತೀಯ ವರ್ಗದ ಪರೀಕ್ಷೆಗಳನ್ನು ಅನಿರ್ಧಿಷ್ಟಕಾಲ ಮುಂದೂಡಲಾಗಿದೆ. ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದುಪಡಿಸಿ ಎಲ್ಲರೂ ದ್ವಿತೀಯ ವರ್ಗಕ್ಕೆ ಉತ್ತೀರ್ಣ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅಧಿಕಾರಿಗಳು ಕೋವಿಡ್ ಕೆಲಸದಲ್ಲಿ ತೊಡಗಿರುವುದರಿಂದ …

Read More »

ಬಾಗಲಕೋಟೆ; ಕಾಳಸಂತೆಯಲ್ಲಿ ರೆಮ್‌ ಡಿಸ್ಟಿಯರ್ ಮಾರಾಟ ಜಿಲ್ಲಾ ಆಸ್ಪತ್ರೆಯ ಮೂವರು & ಮಾರಾಟ ಮಾಡುತ್ತಿದ ಜಾಲ ಪತ್ತೆ

ಬಾಗಲಕೋಟೆ : ಕೋವಿಡ್ 2 ಅಲೆಗೆ ತುತ್ತಾದ ಸೋಂಕಿತರಿಗೆ ರೆಮ್‌ಡಿಸ್ವಿಯರ್ ಚುಚ್ಚು ಸಿಗುತ್ತಿಲ್ಲ ಎಂಬ ಹಾಹಾಕಾರ ಎಲ್ಲೆಡೆ ಕೇಳಿ ಬರುತ್ತಿದ್ದರೆ, ಇಲ್ಲಿನ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ನಗರದ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಸೇರಿ ಈ ಚುಚ್ಚು ಮದ್ದನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಜಾಲ ಪತ್ತೆಯಾಗಿದೆ. ಈ ಕುರಿತು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೋಮವಾರ ಸಂಜೆ ಪತ್ರಿಕೆಗೆ ಮಾಹಿತಿ ನೀಡಿದ್ದು, ಈ …

Read More »

ರಾಜ್ಯದಲ್ಲಿ ದಾಖಲೆಯ ಕೊರೊನಾ ಅಟ್ಟಹಾಸ; 48,296 ಹೊಸ ಪ್ರಕರಣ, 217 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 48,296 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿದ್ದು, 3,82,690 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು, 30: ಸೋಂಕು ದೃಢಪಡುತ್ತಿರುವ ಶೇಕಡವಾರು ಪ್ರಮಾಣ ಶೇ 25ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 217 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇಂದಿನವರೆಗೆ ಮೃತರ ಒಟ್ಟು ಸಂಖ್ಯೆ 15,523ಕ್ಕೆ ಜಿಗಿದಿದೆ. ಬೆಂಗಳೂರು ಒಂದರಲ್ಲೇ 26,756 ಹೊಸ ಪ್ರಕರಣ ಪತ್ತೆಯಾಗಿವೆ. ಒಂದೇ ದಿನ ನಗರದಲ್ಲಿ 93 ಮಂದಿ ಕೋವಿಡ್‌ನಿಂದ …

Read More »

ಮಂಗಳೂರು ಪೊಲೀಸರಿಗೆ ಉಚಿತ ಕ್ಯಾಂಟಿನ್

ದಕ್ಷಿಣ ಕನ್ನಡ: ಕೊರೋನಾ ಎರಡನೇ ಅಲೆಯಿಂದಾಗಿ ಈ ವರ್ಷ ಮತ್ತೆ ಲಾಕ್‌ಡೌನ್ ನಡೆಯುತ್ತಿದೆ. ಲಾಕ್‌ಡೌನ್‌ನಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಹೆಚ್ಚು ಕೆಲಸ ಮಾಡುತ್ತಿರುವವರಲ್ಲಿ ಪೊಲೀಸ್ ಇಲಾಖೆ ಕೂಡ ಒಂದು. ಪೊಲೀಸರಿಗೆ ಲಾಕ್‌ಡೌನ್‌ನಲ್ಲಿ ಹೆಚ್ಚುವರಿ ಕೆಲಸ ಇದ್ದು, ಊಟ ತಿಂಡಿ ಸರಿಯಾಗಿ ಸಿಗುವುದಿಲ್ಲ. ಆದರೆ ಮಂಗಳೂರು ಪೊಲೀಸರಿಗೆ ಮಾತ್ರ ಈ ಸಮಸ್ಯೆ ಇಲ್ಲ. ಏಕೆಂದರೆ ಇಲ್ಲಿ ಪೊಲೀಸ್ ಕ್ಯಾಂಟೀನ್ ಇದ್ದು, ಪೊಲೀಸರು ನೆಮ್ಮದಿಯಿಂದ ಊಟ ಮಾಡುವಂತಾಗಿದೆ. ಸದ್ಯ ರಾಜ್ಯದಲ್ಲಿ ಲಾಕ್‌ಡೌನ್ ನಡೆಯುತ್ತಿದೆ. 15 …

Read More »

ಅಮೀನಗಡ ಜನತೆಗೆ ಖಡಕ್ ಎಚ್ಚರಿಕೆ ನೀಡಿದ ನಗರದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶ್ರೀ ಜಿ,ಪಿ,ಚೌಕಿಮಠ

ಅಮೀನಗಡ:  ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಕಳೆದ ಒಂದು ತಿಂಗಳಿಂದ ನಗರದ ಜನತೆ ಸೇರಿದಂತೆ ಸುತ್ತ ಹಳ್ಳಿಗಳಿಂದ ನಗರದ ಕುರಿ ಹಾಗೂ ಧನದ ಸಂತೆ ಮತ್ತು ಕಾಯಿಪಲ್ಯ ಮಾರುಕಟ್ಟೆಗೆ ಬರುವ ಸಾರ್ವಜ ನಿಕರಿಗೆ,ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ ನಂತರನೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನಂ ಪ್ರತಿ ಸಾವಿರ ಗಡಿ ದಾಟುತ್ತಿವಿ ಇತ್ತ ಸಾವಿನ ಸಂಖ್ಯೆ ದಿನಂ ಪ್ರತಿ ೨೦೦ ಕ್ಕೂ ಹೆಚ್ಚು ವರದಿಗಳು ಬರುತ್ತಿವೆ,ಇದನ ತಡೆಗಟ್ಟಲು ನಗರದ ಪಟ್ಟಣ …

Read More »

ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ರಾಜ್ಯ ರೈತ ಸಂಘದ ಅಬ್ಬಣಿ ಶಿವಪ್ಪ ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್‌ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್‌ ಹೇರಿರುವುದು ಆಹಾರದ ಪ್ರಶ್ನೆಯನ್ನೂ …

Read More »