Breaking News

vijay_shankar

ಬೇಕಾಬಿಟ್ಟಿ ಓಡಾಡುವ ವಾಹನಗಳು ಸೀಜ್ ! PSI ಎಮ್,ಜೆ,ಕುಲಕರ್ಣಿ ಖಡಕ್ ವಾರ್ನಿಂಗ್

ಅಮೀನಗಡ: ಬೇಕಾಬಿಟ್ಟಿಯಾಗಿ ಓಡಾಡುವ ವಾಹನ ಸವಾರರಿಗೆ ಇಂದು ಬೆಳಗ್ಗಿನಿಂದ ಹುನಗುಂದ ತಾಲೂಕಿನ ಅಮೀನಗಡ ಪೊಲೀಸ್ ಠಾಣೆಯ ಮುಂದೆ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ತಪಾಸಣೆಯನ್ನು ಪಿ,ಎಸ್,ಐ ಶ್ರೀ ಎಮ್ ಜೆ ಕುಲಕರ್ಣಿ ಅವರು ಮಾಡಿದರು, ಬೈಕ್, ಕಾರ್, ಇತರೆ ಗುಡ್ಸ್ ವಾಹನಗಳ ತಪಾಸಣೆ ಮಾಡಿ ಕೆಲವು ವಾಹನಗಳ ಸವಾರರಿಗೆ ದಂಡ ಹಾಗೂ ಬೈಕ್ ಸಿಜ್ ಮಾಡುವ ಮೂಲಕ ಖಡಕ್ ಎಚ್ಚರಿಕೆ ನೀಡಿದರು. ಬೆಳಗ್ಗೆ ೬ ರಿಂದ ೧೦ ಗಂಟೆಯ ವರೆಗೆ ಸಾರ್ವಜನಿಕರು …

Read More »

ವಾಟ್ಸ್ ಅಪ್ ಗ್ರೂಪಿನಲ್ಲಿ ಬಂದ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್

ಬಾಂಬೆ ಹೈಕೋರ್ಟ್ ನ ನಾಗುರ ನ್ಯಾಯಪೀಠವು ವಾಟ್ಸ್ ಆಪ್ ಸದಸ್ಯರ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಗ್ರೂಪ್ ಅಡ್ಮಿನ್ ನನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಆದೇಶ ಪ್ರಕಟಿಸಿದೆ. ಮಹಿಳೆಯೊಬ್ಬರ ಕುರಿತು ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ಅಡ್ಮಿನ್ ಆಗಿದ್ದ ಕಿಶೋರ್ ಟ್ಯಾರೋನ್ (33) ಎಂಬಾತನ ಮೇಲೆ ಮಹಿಳೆಯೊಬ್ಬಳು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದಳು. ಮಹಿಳೆಯ ಕುರಿತಾದ …

Read More »

ನಾಳೆ ರಾತ್ರಿಯಿಂದ ಕರ್ನಾಟಕ 14 ದಿನ ಲಾಕ್ ಡೌನ್- ಬೆಳಿಗ್ಗೆ 6 ರಿಂದ 10 ವರೆಗೆ ಅಗತ್ಯ ಖರೀದಿಗೆ ಅವಕಾಶ

ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಘೋಘಿಸಿದ್ದಾರೆ. ಯಡಿಯೂರಪ್ಪ ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ ಮಂಡಲದ ಸಭೆಯ …

Read More »

ಭಾರತದ ಮುಸ್ಲಿಂ ಸಮುದಾಯ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದೆ: ಅಝೀಝ್ ದಾರಿಮಿ

ಜಗತ್ತಿನ ಎಲ್ಲೂ ಇಲ್ಲ ದಂತಹ ಕೊರೊನ ತ್ರಿವಳಿ ಅಲೆ ಭಾರತದಲ್ಲಿ ಭೀತಿಯನ್ನು ಸೃಷ್ಟಿ ಮಾಡಿದೆ.ಬ್ರಿಟನ್ ಈಗ ತಾನೇ ಭಾರತವನ್ನು ರೆಡ್ ಝೂನ್ ಪಟ್ಟಿಗೆ ಸೇರಿಸಿದೆ. ಭಾರತೀಯರಂತೂ ಕಂಗಾಲಾಗಿ ಅಸಹಾಯಕತೆಯನ್ನು ತೋರ್ಪಡಿಸುತ್ತಿದ್ದಾರೆ. ಭಾರತವು ಎಲ್ಲೋ ಒಂದು ಕಡೆ ನಿರ್ಲಕ್ಷ್ಯ ತೋರಿತೋ ಎಂದು ಅನಿಸುತ್ತಿದೆ. ಎರಡನೆಯ ಅಲೆಗೆ ಮೊದಲು ಬೇಕಾದ ಸಿದ್ಧತೆ ನಡೆಸುವ ಅವಕಾಶ ಧಾರಾಳವಿತ್ತು. ಅದೇನೆ ಇದ್ದರೂ ಈಗ ಪರಿಭ್ರಮಿಸಿ ಪ್ರಯೋಜನ ಇಲ್ಲ. ಕಳೆದ ಸಲದಂತೆ ತಬ್ಲೀಗಿ ವೈರಸ್ ಯಾರನ್ನೂ ಕಾಡಲಿಲ್ಲ. …

Read More »

ಕೋವ್ಯಾಕ್ಸಿನ್ ಲಸಿಕೆಗೆ ದರ ನಿಗಧಿ: ರಾಜ್ಯ ಸರ್ಕಾರಗಳಿಗೆ 600 ರೂ., ಖಾಸಗಿ ಆಸ್ಪತ್ರೆಗಳಿಗೆ 1,200 ರೂ.

ಶನಿವಾರ ಪ್ರಕಟಣೆ ಹೊರಡಿಸಿರುವ ಭಾರತ್ ಬಯೋಟೆಕ್ ಕಂಪನಿ ತನ್ನ ಕೋವ್ಯಾಕ್ಸಿನ್ ಲಸಿಕೆಗೆ ದರ ನಿಗದಿ ಮಾಡಿದೆ. ರಾಜ್ಯ ಸರ್ಕಾರಗಳಿಗೆ ಡೋಸ್ ಒಂದಕ್ಕೆ 600 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಡೋಸ್ ಒಂದಕ್ಕೆ 1,200 ರೂ. ದರ ನಿಗದಿ ಮಾಡಿದೆ. ರಫ್ತು ಮಾಡುವ ಲಸಿಕೆಗೆ 15 ರಿಂದ 20 ಡಾಲರ್ ದರ ನಿಗದಿ ಮಾಡಲಾಗಿದೆ. ದೇಶದ ಇನ್ನೊಂದು ಲಸಿಕೆ ತಯಾರಿಕಾ ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ದರವನ್ನು …

Read More »

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ. ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ …

Read More »

ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಮನವಿ

ಮಡಿಕೇರಿ ಏ.22 : ಮುಸಲ್ಮಾನರಿಗೆ ರಂಜಾನ್ ವ್ರತಾಚರಣೆಯ ಪವಿತ್ರ ತಿಂಗಳು ಇದಾಗಿರುವುದರಿಂದ ಕೋವಿಡ್ ಮಾರ್ಗಸೂಚಿಯೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಬಂಧುಗಳು ಸರ್ಕಾರ ಹಾಗೂ ಜಿಲ್ಲಾಡಳಿತ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬದ್ಧರಾಗಿದ್ದಾರೆ. ರಂಜಾನ್ ಮಾಸವಾದ ಕಾರಣ ಇದೊಂದು ವಿಶೇಷ ಸಂದರ್ಭವೆAದು ಪರಿಗಣಿಸಿ ಪ್ರಾರ್ಥನೆಗೆ ವಿನಾಯಿತಿ ನೀಡಬೇಕೆಂದು ಅವರು ಕೋರಿದ್ದಾರೆ. ಮಸೀದಿಗಳಲ್ಲಿ …

Read More »

ಅಮೀನಗಡದಲ್ಲಿ ಕೊರೋನಾ ಎರಡನೆ ಅಲೇ ಜಾಗೃತಿ,ಪಿ,ಎಸ್,ಐ ಎಮ್,ಜಿ,ಕುಲಕರ್ಣಿ ವರ್ತಕರಿಗೆ ಖಡಕ್ ಎಚ್ಚರಿಕೆ !

ಅಮೀನಗಡ : ರಾಷ್ಟ್ರಾದ್ಯಂತ ಎರಡನೆ ಅಲೇ ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮಾಸ್ಕ್ ಮತ್ತು ಸಾಮಾಜಿಕ ಅಂತರವಿರದೆ ನಿರ್ಲಕ್ಷ್ಯ ವಹಿಸಬೇಡಿ. ಮಾರ್ಕೆಟ್ ಪ್ರದೇಶದಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.ಮಾಸ್ಕ್ ಹಾಕಿ, ಸೋಷಿಯಲ್ ಡಿಸ್ಟೆನ್ಸ್ ಪಾಲಿಸಿ ಎಂದು ಸಾರ್ವಜನಿಕರಿಗೆ ಎರಡನೇಯ ಅಲೇ ಕರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರ ಬಗ್ಗೆ ಜನರು ಗಮನ ಹರಿಸಬೇಕು ಎಂದು ಅಮೀನಗಡ ಪಿ ಎಸ್ ಐ …

Read More »

ಕೋವಿಡ್ ನಿಂದ ಮೃತಪಟ್ಟ ಹಿಂದೂ ವ್ಯಾಕ್ತಿಯ ಅಂತ್ಯಸಂಸ್ಕಾರ ಮಾಡಿ ಮಾದರಿಯಾದ ಮುಸ್ಲಿಂ ಸಹೋದರರು.!

ಒಂದು ಕಡೆ ಕೆಲವರು ಜಾತಿ ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದಾರೆ. ಆದರೆ ತೆಲಂಗಾಣದಲ್ಲಿ ಮಾನವೀಯತೆಯು ಇನ್ನೂ ಜೀವಂತವಾಗಿದೆ ಅನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಸಹೋದರರು ನಡೆಸಿಕೊಟ್ಟಿರುವ ಘಟನೆ ತೆಲಂಗಾಣದ ಪೆಡ್ಡಾ ಕೊಡಪಾಗಲ್ ಮಂಡಲದ ಕೇಟೆಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯನ್ನು ಮೊಘುಲಿಯಾ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಆನಂತರ …

Read More »

ನಾಳೆಯಿಂದ ಮೇ4ರವರೆಗೆ 14 ದಿನ ರಾಜ್ಯಾಧ್ಯಂತ ನೈಟ್ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿ – ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ …

Read More »