ಮಂಗಳೂರು: ವಾಟ್ಸ್ಆ್ಯಪ್ನಲ್ಲಿ ಶುಕ್ರವಾರ ಪಿಂಕ್ ವಾಟ್ಸ್ಆ್ಯಪ್ ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡಿದ ಲಿಂಕ್ ಒತ್ತಿದ ಅನೇಕ ಮಂದಿ ಬೇಸ್ತುಬಿದ್ದಿದ್ದಾರೆ. ಪಿಂಕ್ ಬಣ್ಣದ ಸಿಂಬಲ್ ಜತೆಗೆ ಪಿಂಕ್ ವಾಟ್ಸ್ಆ್ಯಪ್, ನ್ಯೂ ವರ್ಶನ್ ಹೆಸರಿನಲ್ಲಿ ಲಿಂಕ್ ಹರಿದಾಡಿದೆ. ಅದನ್ನು ಒತ್ತಿದ ತಕ್ಷಣ ಲಿಂಕ್ ತನ್ನಿಂತಾನೇ ಅವರು ಸದಸ್ಯರಾಗಿರುವ ಗ್ರೂಪ್ಗಳಿಗೆ, ವೈಯುಕ್ತಿವಾಗಿ ಫಾರ್ವಡ್೯ ಆಗಿದೆ. ಈ ಮೂಲಕ ಹೊಸ ವರ್ಶನ್ ಬಂದಿರಬೇಕೆಂದು ಒತ್ತಿದವರು ಪೇಚಿಗೆ ಸಿಲುಕಿದರು. ಇದೊಂದು ವೈರಸ್ ಲಿಂಕ್ ಆಗಿದ್ದು, ಒಮ್ಮೆ ಒತ್ತಿದರೆ …
Read More »ಕುಂಭಮೇಳದಲ್ಲಿ ಕೊರೋನಾ ಬರಲ್ವ
ಹರಿದ್ವಾರ: ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕುಂಭ ಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಬೇಕೆಂಬ ವಿಚಾರದಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಕೊರೋನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆ ಕುಂಭ ಮೇಳವನ್ನು ಅವಧಿಗೂ ಮುನ್ನವೇ ಪೂರ್ಣಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹರಿದ್ವಾರದ ಜಿಲ್ಲಾಧಿಕಾರಿ ದೀಪಕ್ ರಾವತ್ ಹೇಳಿದ್ದಾರೆ. ಕುಂಭಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಲು ಸರಕಾರ, ವಿವಿಧ ಅಖಾಡಗಳ ಜತೆ ಮಾತುಕತೆ ನಡೆಸಿದೆ ಎಂಬ ವರದಿಗಳ ಬೆನ್ನಲ್ಲೇ …
Read More »ಬಾಗಲಕೋಟೆ ನಗರದಲ್ಲಿ ಮಹಾ ಮಾನವತಾವಾದಿ ಡಾ: ಬಿ ಆರ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ
ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ದಲಿತ ಸಮಾಜದ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಿದರು, ಬಾಗಲಕೋಟೆಯ ವಾಂಬೆ ಕಾಲೂನಿ ನಗರದ ಗಣೇಶ ಲಘಳಿ ಹಾಗೂ ಬಸವರಾಜ ನೀಲನಾಯಕ ಅವರ ನೇತೃತ್ವದಲ್ಲಿ ಹಾಗೂ ಯುವಕರು ಸೇರಿ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಬಿ.ಆರ್.ಅಂಬೇಡ್ಕರ್ ಅವರಜನಿಸಿದ ದಿನ. ಅವರು 1891 ಏಪ್ರಿಲ್ 14 ರಂದು ಜನಿಸಿ ಸಂವಿಧಾನದ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದರು, ಸಮಾಜದಲ್ಲಿ ಸ್ವಾತಂತ್ರ್ಯ, …
Read More »ಛತ್ತೀಸ್ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ
ರಾಯ್ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಶವಾಗಾರದಲ್ಲಿ ಇಡಲು ಸಾಧ್ಯವಾಗದೆ, ಆಸ್ಪತ್ರೆಯ ಹೊರಗಡೆ ಬಿಸಿಲಿನಲ್ಲಿ ಸ್ಟ್ರೆಚರ್ ಮೇಲೆ ಮಲಗಿಸಿರುವ ಚಿತ್ರಗಳನ್ನು ಎನ್ಡಿಟಿವಿ ವರದಿ ಮಾಡಿದೆ. ಛತ್ತೀಸ್ಗಢ ಕೊರೊನಾ ಎರಡನೇ ಅಲೆಗೆ ತತ್ತರಿಸಿದೆ. ಕೊರೊನಾ ವೈರಸ್ನಿಂದ ಹೆಚ್ಚು ಹಾನಿಗೊಳಗಾದ ದೇಶದ 10 ರಾಜ್ಯಗಳಲ್ಲಿ ಛತ್ತೀಸ್ಗಢ ಕೂಡ ಒಂದು. ಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ರಾಯ್ಪುರ ಮತ್ತು ದುರ್ಗ್ ಜಿಲ್ಲೆಗಳು ಸಂಪೂರ್ಣ ಲಾಕ್ಡೌನ್ ಹಂತದಲ್ಲಿವೆ. ಕೊರೊನಾ ಉಲ್ಬಣದಿಂದ ಮರಣ ಪ್ರಮಾಣ …
Read More »ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು, ಗ್ರಾಮ ಪಂಚಾಯತಿ ಕೆಲೂರ, ಅಧ್ಯರು & PDO ಪಿ,ಬಿ,ಮುಳ್ಳೂರು ಇವರಿಂದ
ನಾಡಿನ ಸಮಸ್ತ ಜನತೆಗೆ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು, ಕಡ್ಡಾಯವಾಗಿ ಎಲ್ಲಾರು ತಮ್ಮ ತಮ್ಮ ಸುರಕ್ಷತೆಯನ್ನು ತಾವೇ ಕಾಪಾಡಿಕೊಂಡು ಸಾರ್ವಜನಿಕ ಅಂತರ ಕಾಯ್ದುಕೊಂಡು ಕಡ್ಡಾಯ ಮಾಸ್ಕ್ ಧರಿಸಿರಿ ಸರಳವಾಗಿ ಬಣ್ಣದ ಹಬ್ಬ ಆಚರಿಸಲು ಕೊರಲಾಗಿದೆ. ನಮ್ಮ ಗ್ರಾಮ ಪಂಚಾಯತಿ ವತಿಯಿಂದ ಎಲ್ಲಾ ಸದಸ್ಯರ ಪರವಾಗಿ ಸಿಬ್ಬಂದಿ ಪರವಾಗಿ ಯುಗಾದಿ ಹಬ್ಬದ ಶುಭಾಶಯಗಳು
Read More »ಕಲಿಯುಗದ ಕರ್ಣ ಪ್ರವೀಣ್ ಪತ್ರಿ ಅವರ ೨೯ನೇ ವರ್ಷದ ಹುಟ್ಟು ಹಬ್ಬದ ಶುಭಾಶಯಗಳು, ಯಾರು ಈ ಪ್ರವೀಣ್ ?.
ಚಲನಚಿತ್ರ ಯುವ ನಾಯಕನಟ ಪ್ರವೀಣ್ ಪ್ರವೀಣ್ ಪ್ರವೀಣ್ ಯಾರು ಈ ಪ್ರವೀಣ್ ಇವನೇ ಸೊಳೇಭಾವಿ ಗ್ರಾಮದ ಸಾಹುಕಾರನ ಒಂದು ಹೆಜ್ಜೆ ಗುರುತು ಅತೀ ಕಡಿಮೆ ಅವಧಿಯಲ್ಲಿ ಸಮಾಜದ ಮುಂಚಿನಿಯಲ್ಲಿ ಬೆಳೆಯುತ್ತಿರುವ ಯುವ ನಾಯಕನಟನ ಸರಳ ಜೀವನ ನಿಜಕ್ಕೂ ರೋಚಕ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಜನಿಸಿದ ಪ್ರವೀಣ್ ತಮ್ಮ ಬಾಲ್ಯದ ಶಿಕ್ಷಣವನ್ನು ಗ್ರಾಮದ ಪ್ರತಿಷ್ಟಿತ ಶ್ರೀ ರಾಮಯ್ಯಸ್ವಾಮಿ ವಿಧ್ಯಾ ಸಂಸ್ಥೆಯಲ್ಲಿ ೧ರಿಂದ೭ನೇ ತರಗತಿ ಮುಗಿಸಿ ಅಲ್ಲಿಂದ ೮ನೇ ರಿಂದ …
Read More »ಅಮೀನಗಡ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಬಣ್ಣದಾಟವು ಸಂಪ್ರದಾಯಕ್ಕೆ ಮಾತ್ರ ಸಿಮಿತವಿರಲಿ,PSI ಕುಲಕರ್ಣಿ
ಎಲ್ಲರಿಗೂ ಅದರಲ್ಲೂ ವಿಶೇಷವಾಗಿ ಹದಿ ಹರೆಯದವರಿಗೆ ಉತ್ಸಾಹ, ಹುರುಪನ್ನು ತುಂಬುವ ಹಬ್ಬಗಳ ಪೈಕಿ ಬಹುಶಃ ಮಂಚೂಣಿಯಲ್ಲಿ ನಿಲ್ಲುತ್ತದೆ ಬಣ್ಣದ ಹಬ್ಬ. ಈ ಸುಂದರ ಬಣ್ಣಗಳ ಹಬ್ಬವು ರಂಗು ರಂಗಾದ ವಾತಾವರಣವನ್ನು ಸೃಷ್ಟಿಸಿ ಆಡುವವರಲ್ಲಿ ಮತ್ತೇರಿಸುತ್ತದೆ. ಕೊರೊನಾ ತಡೆಗೆ ಬಹುತೇಕ ಹಬ್ಬಗಳು ಸಾಂಪ್ರದಾಯಕ್ಕೆ ಮಾತ್ರ ಸೀಮಿತವಾಗಿದ್ದು ಏ.೧೪ ಮತ್ತು ೧೫ರಂದು ನಡೆಯುವ ಬಣ್ಣದಾಟವೂ ಸಹ ಸಂಪ್ರದಾಯ ಮಾತ್ರ ನೆನಪಿಸುವಂತಿರಲಿ ಎಂದು ಪಿಎಸ್ಐ ಎಂ.ಜಿ.ಕುಲಕರ್ಣಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ …
Read More »6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದ್ದು ಪ್ರಯಾಣಿಕರ ಪರದಾಟ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ಸುಗಳು ನಿಂತಿವೆ. ಬಾಗಲಕೋಟೆ ಯಲ್ಲಿ ಇಂದು 6ನೇ ದಿನವೂ ಬಸ್ಸುಗಳು ರಸ್ತೆಗಿಳಿದಿಲ್ಲ. ಮುಷ್ಕರವಿರುವುದು ಗೊತ್ತಾಗಿರುವುದರಿಂದ ಇಂದು ಬಹುತೇಕ ಪ್ರಯಾಣಿಕರು ರಸ್ತೆಗಿಳಿದಿಲ್ಲ. ದಿನನಿತ್ಯದ ಕೆಲಸ ಕಾರ್ಯಗಳು, ಕಚೇರಿಗಳಿಗೆ ಹೋಗಬೇಕಾದವರು ಮಾತ್ರ ಖಾಸಗಿ ಬಸ್ಸು, ಟ್ಯಾಕ್ಸಿ, ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ತಟ್ಟೆ, …
Read More »ಸೌದಿ ಅರೇಬಿಯಾ: ರಂಮಜಾನ್ 2021 ರ ಮೊದಲ ಉಪವಾಸ ಏಪ್ರಿಲ್ 13 ಮಂಗಳವಾರ
ಸೌದಿ ಅರೇಬಿಯಾ: ರಂಜಾನ್ ಮೊದಲ ದಿನ ಏಪ್ರಿಲ್ 13, ಮಂಗಳವಾರ, ಸೌದಿ ಅರೇಬಿಯಾ ಚಂದ್ರನನ್ನು ನೋಡಲಾಗಿಲ್ಲ ಎಂದು ಚಂದ್ರನ ವೀಕ್ಷಣಾ ಸಮಿತಿ ಹೇಳಿದೆ. ಅದರಂತೆ, ಏಪ್ರಿಲ್ 12, ಸೋಮವಾರ, ಶಹಬಾನ್ 1442 ಹಿಜರಿಯ ಕೊನೆಯ ಮತ್ತು 30 ನೇ ದಿನವಾಗಿರುತ್ತದೆ, ಅಂದರೆ ಪೂರ್ವನಿಯೋಜಿತವಾಗಿ, ರಂಜಾನ್ ಮೊದಲ ದಿನ ಮಂಗಳವಾರ ಇರುತ್ತದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ರಂಜಾನ್ ತಿಂಗಳ ಮೊದಲು ಶಹಬಾನ್ 29 ನೇ ದಿನವನ್ನು ಭಾನುವಾರ ಸೂಚಿಸುತ್ತದೆ. ರಂಜಾನ್ ಒಂದು …
Read More »SDPI ವತಿಯಿಂದ ಬಾಬಾ ಜಗಜೀವನ್ ರಾಮ್ ಸಾಧನೆ ಸ್ಮರಣೆ ಕಾರ್ಯಕ್ರಮ
ಬೆಂಗಳೂರು: ಕಾರ್ಮಿಕ, ರೈಲ್ವೆ ಹಾಗೂ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿ, ದೇಶಕ್ಕೆ ಬರಗಾಲ ಎದುರಾಗಿದ್ದ ಸಂದರ್ಭ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದ “ಹಸಿರು ಕ್ರಾಂತಿಯ ಹರಿಕಾರ” ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಸಾಧನೆಗಳನ್ನು ಸ್ಮರಿಸುವ ಕಾರ್ಯಕ್ರಮ ಎಸ್ಟಿಪಿಐ ಬೆಂಗಳೂರು ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೂಡ್ಲಿಪೇಟೆ ಬಾಬುಜಗಜೀವನ್ ರವರು ಕೇವಲ ಉಪ ಪ್ರಧಾನಿ ಮಾತ್ರವಲ್ಲದೇ ಕೃಷಿ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News