ಬೆಂಗಳೂರು: ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ ಸಂಚಾರಕ್ಕೆ ನಂಬಿಕೊಂಡಿದ್ದವರು …
Read More »ಕೆಲಸದ ಕೊಡಿಸುವುದಾಗಿ ನಂಬಿసి ಮಹಿಳೆಯೋರ್ವಳ ಬೆತ್ತಲೆ ವಿಡಿಯೋ ಹರಿಬಿಟ್ಟ ವಿವಿ ಗ್ರಂಥಾಲಯ ಅಧೀಕ್ಷಕ
ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ. ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ …
Read More »ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ ಸೊಳೇಭಾವಿ BJP ಕಾರ್ಯಕರ್ತರು.
ಅಮೀನಗಡ: ಹುನಗುಂದ ತಾಲೂಕಿನ ಸೂಳೇಭಾವಿ ಬಿಜೆಪಿ ಘಟಕದಿಂದ ಬಿಜೆಪಿ ಸ್ಥಾಪನಾ ದಿನವನ್ನು ಭಾರತಾಂಬೆಯ ಪೋಟೊಕೆ ಪೂಜೆ ಸಲ್ಲಿಸಿ ಮನೆ ಮನೆಗೆ ಸಿಹಿ ಕೊಡುವುದರ ಜೊತೆಗೆ 45 ವಷ೯ ಮೆಲ್ಪಟ್ಟವರು ಕೋರನ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬಿಜೆಪಿ ಕರೋನ ಲಸಿಕೆ ಹಾಕಿಸಿಕೊಳ್ಳಲು BJP ಕಾರ್ಯಕರ್ತರಿಂದ ಸಾರ್ವಜನಿಕರಿಗೆ ತಿಳುವಳಿಕೆ ಹಾಗೂ ಜಾಗೃತಿ. ಕಾಯ೯ಕರ್ತರು ಜಾಗೃತಿ ಮುಡಿಸಿ ವಿಶೀಷ್ಟ ರೀತಿಯಲ್ಲಿ ಬಿಜೆಪಿ ಸಂಸ್ಥಾಪನ ದಿನ ಆಚರಣೆ ಮಾಡಿದರು . ಈ ಸಂದಭ೯ದಲ್ಲಿ ಬಿಜೆಪಿ ಮುಖಂಡರಾದ …
Read More »ಬಾಗಲಕೋಟೆ ಜಿಲ್ಲೆಯ IFSNM ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ
ಇಂದು ಬಾಗಲಕೋಟೆ ಜಿಲ್ಲೆಯ ನೂತನ IFSMN ಸಂಸ್ಥೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಶ್ರೀ ದಾನಯ್ಯಸ್ವಾಮಿ ಹಿರೇಮಠ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಗೌರವ ಅಧ್ಯಕ್ಷರಾಗಿ ಶ್ರೀ ವೈ,ಜಿ,ಬ್ಯಾಡಗಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಮಹಾಂತಯ್ಯ ಬೆವನೂರುಮಠ ಹಾಗೂ ಶ್ರೀ ಮಾರುತಿ ಹೊಸಮನಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಪ್ರಾದಾನ ಕಾರ್ಯದರ್ಶಿಯಾಗಿ ಶ್ರೀ ಹನಮಂತ ಹಿರೇಮನಿ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಹಾಜಿಮಸ್ತಾನ್ ಬದಾಮಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ …
Read More »“ಸಂವಿಧಾನವನ್ನು ರಕ್ಷಿಸಿ, ಅದು ನಮ್ಮೆಲ್ಲರನ್ನೂ ರಕ್ಷಿಸುತ್ತದೆ.” ಸಂವಿಧಾನದ ಪೀಠಿಕೆಯ ರಾಷ್ಟ್ರಪಠ್ಯವಾದ ಬಗೆ- ಎ.ನಾರಾಯಣ
ಎಪ್ಪತ್ತು ವರ್ಷಗಳಲ್ಲಿ ಎಂದೂ ಜನ ಸಂವಿಧಾನವನ್ನು ಎದೆಗವಚಿಕೊಂಡು, ರಾಷ್ಟ್ರಧ್ವಜವನ್ನು ಕೈಯ್ಯಲ್ಲಿ ಎತ್ತಿಹಿಡಿದುಕೊಂಡು ಆಳುವ ಸರ್ಕಾರವೊಂದರ ಅಹಂಗೆ ಇರಿದ ಉದಾಹರಣೆ ಇಲ್ಲ. ಈಗ ಅದು ಆಗುತ್ತಿದೆ. ಗಣರಾಜ್ಯೋತ್ಸವವನ್ನು ಆಚರಿಸುವುದು ಸಂವಿಧಾನ ಜಾರಿಗೆ ಬಂದ ದಿನದ ಸ್ಮರಣೆಗಾಗಿ. ಆದರೆ ಸಂವಿಧಾನ ಪ್ರಜ್ಞೆಯೊಂದು ಈ ತನಕ ಗಣರಾಜ್ಯ ಸಂಭ್ರಮದ ಭಾಗವಾಗಿರಲಿಲ್ಲ. ವಾಸ್ತವದಲ್ಲಿ ಅಲ್ಲಿ ಸಂಭ್ರಮವೇ ಇರುತ್ತಿರಲಿಲ್ಲ. ಈ ಬಾರಿ ಜನ ಸಂವಿಧಾನವನ್ನು ಮೊತ್ತ ಮೊದಲಿಗೆ ಸಂಭ್ರಮಿಸಿದ ಕ್ಷಣಕ್ಕೆ ಗಣರಾಜ್ಯ ದಿನ ಸಾಕ್ಷಿಯಾಯ್ತು. ಎಪ್ಪತ್ತು ವರ್ಷಗಳಲ್ಲಿ …
Read More »ಕೊರೊನಾ ಎರಡನೇ ಅಲೆ; ಸಿದ್ಧವಾಗಿದೆಯೇ ಕರ್ನಾಟಕ?: ಡಾ. ಅಖಿಲಾ
ಕರ್ನಾಟಕ, ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್-19ನ ಎರಡನೇ ಅಲೆ ಶುರುವಾಗಿರುವುದು ಖಚಿತವಾಗುತ್ತಿದೆ. ನಾಲ್ಕು ತಿಂಗಳ ಹಿಂದೆಯೇ ಕರ್ನಾಟಕ ಜನಾರೋಗ್ಯ ಚಳವಳಿ ಆಯೋಜಿಸಿದ್ದ ವೆಬಿನಾರ್ನಲ್ಲಿ ಡಾ. ಹಿಮಾಂಶು ಅವರು ಎರಡನೇ ಅಲೆಯ ಬಗ್ಗೆ ಹೇಳುತ್ತ ಸರಕಾರವು ತನ್ನ ಟೆಸ್ಟ್-ಟ್ರೇಸ್-ಟ್ರೀಟ್ ಸ್ಟ್ರಾಟಜಿಯನ್ನು ತೀವ್ರಗೊಳಿಸಬೇಕಾಗಿದೆ ಹಾಗೂ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದಿದ್ದರು. ಆದರೆ ಎರಡನೇ ಅಲೆಯ ಪ್ರಾರಂಭ ಈ ಎರಡರಲ್ಲೂ ವಿಫಲವಾಗಿರುವುದನ್ನು ಸೂಚಿಸುತ್ತದೆ. ಮಾರ್ಚ್ ಪ್ರಾರಂಭದಲ್ಲಿ ಕೊರೊನಾ ಪ್ರಕರಣಗಳು ದೇಶದ ಹಲವೆಡೆ ಹೆಚ್ಚಳವಾದವು. ಇದು ಮೊದಲ …
Read More »ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್ಐಟಿ!
ಸಿಡಿ ಪ್ರಕರಣ ರಾಜ್ಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದ ತನಿಖೆ ಮಾಡಲು ಸರ್ಕಾರ (ವಿಶೇಷ ತನಿಖಾ ತಂಡ) ಎಸ್ಐಟಿ ರಚಿಸಿದೆ. ಈ ಹಿಂದೆ ಎಸ್ಐಟಿ ಸರ್ಕಾರದ ಪರವಾಗಿದೆ ಎಂದು ಯುವತಿ ಸೇರಿದಂತೆ ಹಲವರು ಆರೋಪಿಸಿದ್ದರು. ಅದಾಗ್ಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯುವತಿಯೂ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ಆದರೆ ಈಗ ಸಂತ್ರಸ್ತ ಯುವತಿ ಪರ ವಕೀಲರಾದ ಜಗದೀಶ್ ವಿರುದ್ಧ ಎಸ್ಐಟಿ ದೂರು ನೀಡಿದೆ. “ವಕೀಲ ಕೆ.ಎನ್. ಜಗದೀಶ್ …
Read More »ಹುನಗುಂದ ನಗರದ ದಾವಲಸಾಬ ನದಾಫ್ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ
ಅಮೀನಗಡ : ಇಲಕಲ್ಲ ತಾಲೂಕಿನ ಚಿಕನಾಳ ಗ್ರಾಮದ ಸಮಿಪ ಕ್ರಾಸನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುನಗುಂದ ನಗರದ ಒಬ್ಬರು ಸ್ಥಳದಲ್ಲೇ ಅತೀ ಜೋರಾಗಿ ಬಂದ ಪರಿಣಾಮ ಕಾರು ಪಟ್ಟಿಆಗಿ ಅಪಘಾತವಾಗಿ ಸಾವನ್ನಪ್ಪಿದಾನೆ, ಸಂಬವಿಸಿದ್ದು ಹುನಗುಂದದ ಮೂಲದವರಾದ ಇವರು ದಾವಲಸಾಬ ನದಾಫ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದಾವಲಸಾಬ ತಂದೆ ಲಾಲಸಾಬ ಪಿಂಜಾರ (36), ಗಾಯಗೋಡ ರಸೂಲಸಾಬ ಮಕಾಂದಾರ ಇವರಿಗೆ ಕೈ ಕಾಲುಗಳಿಗೆ ಗಾಯವಾಗುದೆ. ಚಾಲಕನ ಅತೀಯಾದ ವೇಗ ನಿಯಂತ್ರಣಕ್ಕೆ ಬಾರದೇ ಕಾರ್ …
Read More »ನಾನು ರೆಬಲ್ ಅಲ್ಲಾ, ಲಾಯರ್: ಸಿ.ಎಂ ವಿರುದ್ಧ ಮತ್ತೆ ಗುಡುಗಿದ ಸಚಿವ ಈಶ್ವರಪ್ಪ
ನಾನು ರೆಬಲ್ అల్ల ಲಾಯರ್, నిಯಮಗಳ ಪಾಲನೆಗಾಗಿ ಇಂತಹ ಪತ್ರವನ್ನು ಬರೆದಿದ್ದೇನೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಾನುಸಾರ ಅನುದಾನ ಬಿಡುಗಡೆ ಮಾಡಿದ್ದರೇ ನನ್ನ ಆಕ್ಷೇಪವಿರುತ್ತಿರಲಿಲ್ಲ. ಬಜೆಟ್ ನಲ್ಲಿ ಘೋಷಣೆಯಾಗಿರುವಂತ ಹಣವನ್ನು ಆರ್ಥಿಕ ಇಲಾಖೆ ಆಯಾ ಇಲಾಖೆಗೆ ಬಿಡುಗಡೆ ಮಾಡಲಿದೆ. ಆದ್ರೆ ಈ ನಿಯಮವನ್ನು ಮೀರಿ ಸಿಎಂ ಯಡಿಯೂರಪ್ಪ ಅವರು …
Read More »ರಾಜ್ಯದ ಕಾಲೇಜು ಯುವತಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ: ಬಸವರಾಜ ಬೊಮ್ಮಾಯಿ!
ಬೆಂಗಳೂರು: ಸೈಬರ್ ಕ್ರೈಂ ಬೇಧಿಸುವಲ್ಲಿ ಪೊಲೀಸರು ದಕ್ಷತೆ ಮೆರೆದಿದ್ದು, ಡ್ರಗ್ಸ್ ಜಾಲ ಹೊರಗೆಳೆಯುವಲ್ಲಿ ಅಧಿಕಾರಿಗಳು ಉತ್ತಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಗೊಂದು ಎಫ್.ಎಸ್.ಎಲ್ ತೆರೆಯಲು ಚಿಂತನೆ ನಡೆದಿದೆ. ಕಾಲೇಜು ಹೆಣ್ಣು ಮಕ್ಕಳಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ಕೊಡಲಿದ್ದೇವೆ. ಎಂತಹ ಸವಾಲನ್ನೂ ನಮ್ಮ ಪೊಲೀಸರು ಮೆಟ್ಟಿ ನಿಲ್ತಾರೆ. ಕ್ಲಿಷ್ಟ ಪರಿಸ್ಥಿತಿಯಲ್ಲೂ ಚಾಣಾಕ್ಷತೆ ಮೆರೆದಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಎಲ್ಲ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News