Breaking News

vijay_shankar

6.24 ಕೋಟಿ ಕೋವಿಡ್-19 ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಭಾರತ

ನವದೆಹಲಿ: ದೇಶಾದ್ಯಂತ ಈ ವರೆಗೂ 6.24 ಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಮಾ,30 ರಂದು 12.94 ಲಕ್ಷ ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದ್ದು ಒಟ್ಟಾರೆ ಸಂಖ್ಯೆ 6.24 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮೊದಲ ಡೋಸ್ ನ್ನು ತೆಗೆದುಕೊಂಡಿರುವ 82,00,007 ಆರೋಗ್ಯ ಕಾರ್ಯಕರ್ತರು, ಎರಡೂ ಡೋಸ್ ಗಳನ್ನು ತೆಗೆದುಕೊಂಡಿರುವ 52,07,368 ಹೆಚ್ ಸಿಡಬ್ಬುಗಳೂ ಈ ಪೈಕಿ ಸೇರಿದ್ದಾರೆ ಎಂದು ಅಂಕಿ ಅಂಶಗಳ ಮೂಲಕ ತಿಳಿದುಬಂದಿದೆ. ಭಾರತದಲ್ಲಿ …

Read More »

ಸರ್ಕಾರಿ ಬಸ್ ನೌಕರರ ಮುಷ್ಕರ: ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ರಾಜ್ಯ ಸರ್ಕಾರ ಸಿದ್ದ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್‌ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ ಬಸ್‌ಗಳು ಸಂಚರಿಸಲಿವೆ …

Read More »

ಸಿ.ಡಿ ಕೇಸ್: ವಿಚಾರಣೆಗೆ ಬರುವಂತೆ ಯುವತಿಗೆ ಮತ್ತೊಂದು ನೋಟಿಸ್ ಜಾರಿಮತ್ತೊಂದು ನೋಟಿಸ್ ಜಾರಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಮಾ.30) 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡ ವಿಚಾರದಲ್ಲಿ ಜಾರಕಿಹೊಳಿ ಮೋಸ ಮಾಡಿದ್ದಾರೆ ಎಂದು ತಮ್ಮ ವಕೀ ಜಗದೀಶ್ ಮುಖಾಂತರ ಲಿಖಿತ ರೂಪದಲ್ಲಿ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಕಲಂ 354ಎ 417, …

Read More »

ಅಮೀನಗಡ ನಗರದಲ್ಲಿ ದೇಶದ ಅತೀ ದೊಡ್ಡ ಮಾಸ್ಕ್ & 108 ಉದ್ದನೆಯ ಧ್ವಜದ ಅನಾವರಣಕ್ಕೆ ಕ್ಷಣಗಣನೆ,

ಅಮೀನಗಡ : ಮಾರ್ಚ್ ತಿಂಗಳು ಮಲ್ಲಯ್ಯನ ಪಾದಯಾತ್ರೆ ಮಾಡುವ ಭಕ್ತರಿಗೆ ಶ್ರೀಶೈಲ ಮಲ್ಲಿಕಾರ್ಜುನದೇ ಧ್ಯಾನ, ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದಿಂದ ಪಾದಯಾತ್ರೆ ಕೈಗೊಳ್ಳುವುದಕ್ಕೆ ಶತ ಶತಮಾನಗಳ ಇತಿಹಾಸವಿದೆ. ಆದ್ರೆ ರಾಜಧಾನಿ ಬೆಂಗಳೂರಿಗೂ ಈ ಭಕ್ತಿ ನಂಟನ್ನು ಹಚ್ಚಿಸಿ ಅಲ್ಲಿಂದ ಪ್ರತಿವರ್ಷ 25ಜನರನ್ನು ಕರೆತಂದು 450 KM ನಡೆಸಿ ಅವರಲ್ಲಿ ಭಕ್ತಿ ಬೀಜವನ್ನು ಬಿತ್ತುತ್ತಿದ್ದಾರೆ ಅಮೀನಗಡದ ಯುವ ಉದ್ಯಮಿ ಮಂಜುನಾಥ್ ಬಂಡಿ. ಈ ಬಾರಿ ಮಾರ್ಚ್ 29ರಂದು ಸೋಮವಾರ ಆರಂಭಗೊಳ್ಳಲಿರುವ ಈ …

Read More »

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು. ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು …

Read More »

ಹೊಳಿ ಹುಣ್ಣುಮೆ ಹಾಗೂ ಚಂದ್ರಮಾನ್ ಯುಗಾದಿ ಹಬ್ಬದ ಶುಭಾಶಯಗಳು,ಸಂಗಪ್ಪ ಭಜಂತ್ರಿ

ಶ್ರೀ ಸಂಗಪ್ಪ ದುರಗಪ್ಪ ಭಜಂತ್ರಿ ಗ್ರಾಮ ಪಂಚಾಯತಿ ಸದಸ್ಯರು ಚಿಕನಾಳ. ತಾಲ್ಲೂಕು ಇಲಕಲ್ಲ,ಜಿಲ್ಲಾ: ಬಾಗಲಕೋಟೆ. ಪೊನ್ ನಂಬರ್ — 7259588847 ನಾಡಿನ ಸಮಸ್ತ ಜನತೆಗೆ ಹೊಳಿಹಬ್ಬ ಹಾಗೂ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು , ಚಿಕನಾಳ ಗ್ರಾಮ ಪಂಚಾಯತಿ ಸಮಗ್ರ ಅಭಿವೃದ್ಧಿಗೆ ತಮ್ಮ ಸಹಕಾರ ನಮ್ಮ ಮೇಲೆ ಇರಲಿ ಎಲ್ಲರಿಗೂ ಹೊಳಿಹಬ್ಬ ಹಾಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು, ಗ್ರಾಮದ ಷಣ್ಮುಖೇಶ್ವರ ಜಾತ್ರಾ ಮಹೋತ್ಸವದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ …

Read More »

ಇಂದು ವಿಶ್ವ ಜಲ ದಿನ : ರಕ್ಷಿಸಿ ಜಲ-ಸಂರಕ್ಷಿಸಿ ಜೀವ ಸಂಕುಲ

ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನ ಗಳು ಬದುಕಬಹುದು. ಆದರೆ, ಕುಡಿಯುವ ನೀರಿಲ್ಲದೆ ಒಂದು ದಿನ ಬದುಕುವುದೂ ಅತೀ ಕಷ್ಟದ ಮಾತು. ತಿನ್ನಲು ಆಹಾರವಿಲ್ಲದಿದ್ದರೂ ಸಹ ಕುಡಿಯುವ ನೀರು ನಮ್ಮ ಜೀವವನ್ನು ಹಲವು ದಿನಗಳ ಕಾಲ ಉಳಿಸುವ ಸಂಜೀವಿನಿಯೇ ಸರಿ. ಈ ಸತ್ಯ ಸಂಗತಿಯಿಂದಾಗಿಯೇ, ಪ್ರತೀ ಜೀವ ಸಂಕುಲಕ್ಕೆ ನೀರು ಎಂಬುದು ಪ್ರಕೃತಿ ನೀಡಿರುವ ಜೀವಹನಿ, ಅಮೃತ. ನಿಸರ್ಗದತ್ತವಾಗಿ ದೊರಕುವ ಜಲದ ಪ್ರಾಮುಖ್ಯತೆ, ಮಹತ್ವ, ಅಗತ್ಯತೆ ಹಾಗೂ …

Read More »

ಶೂಲೀಭಾವಿ ಗ್ರಾಮದಲ್ಲಿ ವೀರ ಸಾವರ್ಕರ್ ಯುವ ಸೇನೆಯಿಂದ ಕುಡಿ ನೀರಿನ ಅವರಟಿಕೆ ಪ್ರರಂಭ

ಅಮೀನಗಡ;ಪ್ರತಿ ವರ್ಷದಂತೆ ಈ ವರ್ಷವೊ ಕೂಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಾಗೂ ಕೇನರಾ ಬ್ಯಾಂಕ್, ಗ್ರಾಮ ಪಂಚಾಯತಿ ಇಂದೆ ಸ್ಥಳದಲ್ಲಿ ಎಲ್ಲವೂ ಅಕ್ಕ ಪಕ್ಕದಲ್ಲಿ ಇರುವುದರಿಂದ ನಿತ್ಯ ಬರುವ ಸಾರ್ವಜನಿಕರಿಗೆ ಅನೂಕುಲ ಆಗುವ ದೃಷ್ಟಿಯಿಂದ ಗ್ರಾಮದ ವೀರ ಸಾವರ್ಕರ್ ಯುವ ಸೇನೆ ಜಿಲ್ಲಾ ಸಂಚಾಲಕ ಶ್ರೀ ನಾಗೇಶ ಗಂಜಿಹಾಳ ಹಾಗೂ ಸಂಘದ ಕಾರ್ಯಕರ್ತರು ಕಳೆದ ನಾಲ್ಕು ವರ್ಷಗಳಿಂದ ಜನತೆಗೆ ಶುದ್ದ ಕುಡಿಯುವ ನೀರಿನ ಅರವಟಿಗೆಗೆ ಇಂದು …

Read More »

ರೈತರ ಯುವ ನಾಯಕ ಆನಂದ ಜಕಾತಿ ಅವರ ಹೋರಾಟ ಇದು ಅಂತ್ಯ ಅಲ್ಲ ಆರಂಭ ಎಚ್ಚರಿಕೆ

ಉತ್ತರ ಕರ್ನಾಟಕ ರಾಜ್ಯ ಹಾಗೂ ಕಬ್ಬು ಬೆಳೆಗಾರರ ಜಿಲ್ಲಾ ಅಧ್ಯಕ್ಷ ಆನಂದ ಜಕಾತಿ ಅವರ ರೈತರ ಪರವಾದ ದೊಡ್ಡ ಹೋರಾಟಕ್ಕೆ ಸುಳಿವು ಕೊಟ್ಟರುಉತ್ತರ ಕರ್ನಾಟಕದಲ್ಲಿ ಅಸಂಖ್ಯಾತ ರೈತರ ಸ್ಥಿತಿ ಚಿಂತಾ ಜನಕವಾಗಿದೆ, ಅದರಲ್ಲೂ ಉತ್ತರ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರೈತರ ಸ್ಥಿತಿ ಇದುವರೆಗೂ ಸರಕಾರ ಸೂಕ್ತ ರಕ್ಷಣೆ ಹಾಗೂ ಅವರಿಗೆ ಸೂರು ಕಲ್ಪಿಸುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ,ಇದನ್ನು ನಾನೊಬ್ಬ ಜಿಲ್ಲಾ ಈ ರೈತ ಸಂಘದ ಅಧ್ಯಕ್ಷನಾಗಿ ಖಂಡಿಸುತ್ತೇನೆ, ಇದರ …

Read More »

ನಾಲ್ವರು ಯುವಕರ ಜೊತೆ ಓಡಿ ಹೋಗಿದ್ದ ಯುವತಿ ಲಕ್ಕಿ ಡ್ರಾ ಮೂಲಕ ಒಬ್ಬನ ಪಾಲು..!

ಒಬ್ಬಳೇ ಯುವತಿ ನಾಲ್ವರು ಯುವಕರ ಜೊತೆ ಓಡಿಹೋಗಿದ್ದು, ಸಿಕ್ಕಿ ಬಿದ್ದ ವೇಳೆ ಯಾರಿಗೆ ಹುಡುಗಿಯನ್ನು ಕೊಟ್ಟು ಮದುವೆ ಮಾಡೋದು ಎಂಬುದೇ ದೊಡ್ಡ ತಲೆನೋವಾಗಿ ಪರಿಗಣಿಸಿದೆ. ಆಗ ಗ್ರಾಮದ ಸದಸ್ಯರೆಲ್ಲಾ ಪಂಚಾಯ್ತಿಗೆ ಕುಳಿತು ತೀರ್ಮಾನಿಸಿದಾಗ ಹೊಳೆದದ್ದೇ ಲಕ್ಕಿ ಡ್ರಾ.. ಇಂತಹ ಲಕ್ಕಿ ಡ್ರಾ ಮೂಲಕ ಒಬ್ಬಳೇ ಯುವತಿಯನ್ನು ನಾಲ್ವರು ಯುವಕರಲ್ಲಿ ಒಬ್ಬರಿಗೆ ಆಯ್ಕೆ ಮಾಡಿ ಮದುವೆ ಮಾಡಿರುವಂತ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಹೌದು.. ನಾಲ್ಕು ಮಂದಿ ಯುವಕರಿಗೆ ಒಬ್ಬಳು …

Read More »