Breaking News

vijay_shankar

ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ. ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ …

Read More »

ಮೈನಿಂಗ್ ಮಾಲೀಕರ ವಿರುದ್ದ ಅಮೀನಗಡ ಲಾರಿ ಮಾಲೀಕರಿಂದ ಲಾರಿಮುಷ್ಕರ ಆರಂಭ.

ಅಮೀನಗಡ: ದಿನದಿಂದ ದಿನಕ್ಕೆ ಏರುತ್ತಿರುವ ಡೀಸೆಲ್‌ ಬೆಲೆ ಇತ್ತ ಅನೇಕ ಮೈನಿಂಗ್ ಕಂಪನಿಗಳು ಮಾತ್ರ ಲಾರಿ ಮಾಲೀಕರಿಗೆ ಮೊದಲಿನ ಧರ ನೀಡುತ್ತಾ ಮೈನಿಂಗ್ ಟ್ರಾನ್ಸ್ಪೋಟ್೯ ಮಾಡುತ್ತಿದ್ದಾರೆ, ಇದರಿಂದ ಲಾರಿ ಮಾಲೀಕರಿಗೆ ಲಾಭ ಇರಲಿ ಹೆಚ್ಚುತ್ತಿರುವ ಡಿಸೇಲ್, ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ಇತ್ತ ಡ್ರೆವೈರ್ ಸಂಬಳ ಊಟ, ಕೈಲೆ ನಾವೇ ಕೊಟ್ಟರೂ ಸಹ ಪ್ರತಿ ದಿನ ನಾವು ನಷ್ಟ ಅನುಭವಿಸುತ್ತಿದ್ದೇವೆ, ಡಿಸೇಲ್ ಬೆಲೆ ನಿಯಂತ್ರಣ ಬರುವ ವರೆಗೂ ದೊಡ್ಡೆನವರ್ ಮೈನಿಂಗ್ …

Read More »

ಭರತ ನಾಟ್ಯ ಕಲಾವಿದೆ ಕುಮಾರಿ ಸೌಜನ್ಯಾ ಮೋಹರೆಗೆ ಕರ್ನಾಟಕ ಸರಕಾರದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಬಾಗಲಕೋಟೆ 24 ಃ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಬಾಲ ಗೌರವ ಪ್ರಶಸ್ತಿಗೆ ಬೆಳಗಾವಿ ವಿಭಾಗ ಮಟ್ಟದಿಂದ ನಗರದ ನಾಟ್ಯ ಪ್ರವೀಣೆ ಕುಮಾರಿ ಸೌಜನ್ಯ ಮೋಹರೆ ಅವರು ಭಾಜನರಾಗಿದ್ದಾರೆ. ವಿದ್ಯಾಗಿರಿಯ ಸೇಂಟ ಆ್ಯನ್ಸ ಕಾನ್ವೆಂಟ ಹೈಸ್ಕೂಲ್ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸೌಜನ್ಯ ಮೋಹರೆ ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದು ಈಗ ಮತ್ತೆ ಕರ್ನಾಟಕ ಸರಕಾರದ ಬಾಲ ವಿಕಾಸ ಅಕಾಡೆಮಿಯ 2021ನೇ ಸಾಲಿನ ಬಾಲ ಗೌರವ ಪ್ರಶಸ್ತಿಯು ಅವರ ಮುಡಿಗೇರಿದೆ. …

Read More »

ದಲಿತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕಲಾದಗಿಯ ಅನೀಫ್ ಬೀಳಗಿ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಜಯ ಕರ್ನಾಟಕ ಸಂಘಟನೆ ಮನವಿ.

ಬಾಗಲಕೋಟೆ : ನಗರದ ಜಯ ಕರ್ನಾಟಕ ಸಂಘಟನೆ ಯಿಂದ ಪಾದಯಾತ್ರೆ ಮೂಲಕ ನಗರದ ಪ್ರಮುಖ ಬಿದಿಯ ಮೂಲಕ ದಿಕ್ಕಾರ ಕೂಗುತ್ತಾ ಹನೀಫ್ ಬೀಳಗಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಿ ಇಲ್ಲಾ ಅವನನ್ನು ಎನ್ ಕೌಂಟರ್ ಮಾಡಿ ಅದು ಸಾಧ್ಯ ಇಲ್ಲ ಅಂದ್ರೆ ಅವನನ್ನು ನಮಗೆ ಒಪ್ಪಿಸಿ ನಾವು ಶಿಕ್ಷೆ ನೀಡುತ್ತೇವೆ, ಎಂದು ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಆರ್,ಡಿ ಬಾಬು ಅವರು ಕಲಾದಿಗಿ ಗ್ರಾಮದ ಕೊಲೆ ಆರೋಪಿ …

Read More »

ನಾಡಿನ ಸಮಸ್ತ ಬಂಜಾರ ಬಾಂಧವರಿಗೆ ಹಾಗೂ ನಾಡಿನ ಜನತೆಗೆ ಸಂತ ಸೇವಾಲಾಲ್ ಅವರ ೨೮೨ ನೇ ಜಯಂತಿಯ ಹಾರ್ದಿಕ ಶುಭಾಶಯಗಳು.

೨೮೨ನೇ ವರ್ಷದ ಬಂಜಾರ ಜನಾಂಗದ ಕುಲ ಗುರುಗಳಾದ ಶ್ರೀ ಸಂತ ಸೇವಾಲಾಲ್ ಅವರ ಜಯಂತೋತ್ಸವದ ಶುಭಾಶಯಗಳು. ಸನ್ಮಾನ್ಯ ಶ್ರೀ ಬಲರಾಮ್ ಪವಾರ್ ಅಧ್ಯಕ್ಷರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಾಂಪೂರು, ಹಾಗೂ ಉಧ್ಯಮಿದಾರರು. ಜಿಲ್ಲಾ/ ತಾ: ಬಾಗಲಕೋಟೆ.

Read More »

ಪ್ರೇಮಿಗಳ ದಿನವನ್ನು ದೇಶ ಪ್ರೇಮದ ದಿನವನ್ನಾಗಿ ಆಚರಿಸಿದ ಯುವ ಬ್ರಿಗೇಡ್

ಅಮೀನಗಡ : ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದಲ್ಲಿ ಇಂದು ಸಾಯಂಕಾಲ ೬:೩೦ ಕ್ಕೆ ಪ್ರಾರಂಭವಾದ ಈ ವಿಶೇಷ ಕಾರ್ಯಕ್ರಮವೇ ಭಾವನೆಗಳನ್ನು ಹೊತ್ತು ತಂದ ಕಿಂದರಜೋಗಿ, ಎಂಬ ವಿನೂತನ ಕಾರ್ಯಕ್ರಮದ ಮೂಲಕ ಇಂದು 132 ಅಂಚೆ ಇಲಾಖೆಯ ಪೊಸ್ಟ ಮನ್ಗಳಿಗೆ ಗೌರವ ಸತ್ಕಾರ ಮಾಡುವ ಮೂಲಕ ಅವರ ಕರ್ತವ್ಯ ಪಾಲನೆ ಬಗ್ಗೆ ಯುವ ಬ್ರಿಗೇಡ್ ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಜರುಗಿತು. …

Read More »

ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಕಟ್ಟಡ ದುರಂತ

ಬಾಗಲಕೋಟೆ: ನಗರದ ಬಸವೇಶ್ವರ ಸರ್ಕಲ್ ನಲ್ಲಿ ೯೦ ವರ್ಷ ಹಳೆಯ ಬಿಲ್ಡಿಂಗ್ ಮುಂಬಾಗದ ಮೆಲ್ಚಾವಣಿ ಇದ್ದಕಿದ್ದಂತೆ ಇಂದು ಸಾಯಂಕಾಲ ೬ ಗಂ, ಸುಮಾರಿಗೆ ಕುಸಿದು ಬಿದ್ದಿದೆ, ಅದೃಷ್ಟವಶಾತ್ ಅಲ್ಲಿ ಯಾರು ಅಂಗಡಿ ಮುಂದೆ ಗ್ರಾಹಕರು ಇಲ್ಲದ ಕಾರಣ ಜೀವ ಹಾನಿ ಆಗಿಲ್ಲ ಅಂಗಡಿ ಒಳಗಡೆ ಮಾಲೀಕ ಹಾಗೂ ಸಂಗಡಿಗರು ಇದ್ರು ಅವರು ಒಳಗಡೆ ಇದ್ದ ಕಾರಣ ಏನೂ ಆಗಲಿಲ್ಲ ಅಂಗಡಿ ಮುಂಭಾಗದ ಸಜಾ ಬಹಳ ವರ್ಷಗಳ ಹಿಂದಿನ ಕಟ್ಟಡ ಹೀಗಾಗಿ …

Read More »

ಧನ್ನೂರನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಿಗದೆ ವಿದ್ಯಾರ್ಥಿಗಳ ಪರದಾಟ

ಹುನಗುಂದ : ಶಾಲಾ–ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ, ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ, ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಬಸ್ಸ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಇಂದು ಧನ್ನೂರ್ ಕ್ರಾಸ್ ನಲ್ಲಿ ರೋಡ್ ನಲ್ಲಿ ಮುಳ್ಳುಗಳನ್ನು ಹಾಕಿ, ರೋಡಿನ ಮಧ್ಯೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ‌. ಧನ್ನೂರ ಗ್ರಾಮದ ವಿದ್ಯಾರ್ಥಿಗಳು ಮತ್ತು …

Read More »

ಅಮ್ಮಾ…..ನಾನು ಶ್ರೀಮಂತನೇ ಹೊರತು, ನನ್ನ ಹೃದಯವಲ್ಲ…

ಅಮ್ಮಾ ಎಂಬ ಪದ ಕೇಳುವಾಗ ಏನೆಲ್ಲಾ ಒಂದು ರೋಮಂಚನ ಜನ್ಮ ನೀಡುವಾಗ ವೇದನೆಯ ಉತ್ತುಂಗವನ್ನು ತಲುಪಿ ಅದನ್ನೆಲ್ಲಾ ಸಹಿಸಿ ಕೊನೆಗೂ ನಗು-ಮುಖದಿಂದ ನಮಗೆ ಜನ್ಮ ನೀಡುವಳು.. ಒಂದು ನಡು ಮಧ್ಯಾಹ್ನ ಹಸಿವಿನಿಂದ ಬಳಲಿದ ಒಂದು ಸ್ರ್ತೀಯು ಹಸಿವು ತಾಳಲಾರದೆ ದೊಡ್ಡ ಹೋಟೆಲಿನ ಮುಂದೆ ನಿಂತು ಅನ್ನವನ್ನು ಬೇಡುತ್ತಾಳೆ. ಬೇಡಲ್ಪಡುತ್ತಿರುವ ಆ ಹೋಟೆಲ್ ಆ ಪ್ರದೇಶದಲ್ಲಿ ಅತಿ ದೊಡ್ಡ ಹೋಟೆಲಾಗಿತ್ತು. ಬೇಡುತ್ತಿರುವ ಸ್ರ್ತೀಯ ಬಳಲಿದ ಮುಖವನ್ನು ನೋಡುತ್ತಾ ಹೋಟೆಲಿನ ಒಬ್ಬ ಸೇವಕ …

Read More »

’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’- ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ಪ್ರಧಾನಿ ಮೋದಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ಸೋಮವಾರ (ಇಂದು) ರಾಜ್ಯಸಭೆಯಲ್ಲಿ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ರಾಜ್ಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಇತ್ತು, ಎಂಎಸ್‌ಪಿ ಇದೆ ಮತ್ತು ಎಂಎಸ್‌ಪಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ. ರೈತರ ಹೋರಾಟಕ್ಕೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಉಲ್ಲೇಖಿಸಿರುವ ಮೋದಿ, ಅದನ್ನು ’ವಿದೇಶಿ ವಿನಾಶಕಾರಿ ಸಿದ್ದಾಂತ’ ಎಂದು ಹೇಳಿದ್ದು, “ಈ ವಿದೇಶಿ ವಿನಾಶಕಾರಿ ಸಿದ್ಧಾಂತದಿಂದ ದೇಶವನ್ನು ಉಳಿಸಬೇಕಾಗಿದೆ” ಎಂದಿದ್ದಾರೆ. …

Read More »