Breaking News

vijay_shankar

4 ವರ್ಷಗಳ ಜೈಲು ವಾಸ ಮುಕ್ತಾಯ: ಜಯಲಲಿತ ಆಪ್ತೆ ಶಶಿಕಲ ತಮಿಳುನಾಡಿನತ್ತ ಪ್ರಯಾಣ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕಾಗಿ 4 ವರ್ಷಗಳಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ವಿ.ಕೆ. ಶಶಿಕಲಾ ಸೋಮವಾರ (ಇಂದು) ತಮಿಳುನಾಡಿಗೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಸುಮಾರು 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 27 ರಂದು ಜೈಲಿನಿಂದ ಬಿಡುಗಡೆಗೊಂಡಿದ್ದ ಶಶಿಕಲ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದರ …

Read More »

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುತ್ತೇವೆ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌‌ ಚೌಹಾಣ್‌ ಶನಿವಾರ ತಮ್ಮ ಸರ್ಕಾರವು ಮದ್ಯ ನಿಷೇಧದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದಿದ್ದು, ರಾಜ್ಯವು “ಉತ್ತಮ ರಾಜ್ಯ” ವಾಗಲು ಮದ್ಯ ಸೇವಿಸುವುದನ್ನು ನಿಲ್ಲಿಸುವಂತೆ ಜನರನ್ನು ಒತ್ತಾಯಿಸುವ ಅಭಿಯಾನವನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹೇಳಿದ್ದಾರೆ. “ಮಧ್ಯಪ್ರದೇಶವನ್ನು ಮದ್ಯ ಮುಕ್ತ ರಾಜ್ಯವನ್ನಾಗಿ ಮಾಡಲು ಬಯಸಿದ್ದೇವೆ. ಮದ್ಯ ಸೇವಿಸಲು ಜನರಿದ್ದರೆ ಮದ್ಯ ಸರಬರಾಜು ಆಗುತ್ತಲೇ ಇರುತ್ತದೆ ಆದ್ದರಿಂದ ಕೇವಲ ಮದ್ಯ ನಿಷೇಧ ಮಾಡುವುದು ಮಾತ್ರ ನಮ್ಮ ಕೆಲಸವಲ್ಲ. ಮದ್ಯ …

Read More »

ಜಿಲ್ಲಾಧಿಕಾರಿಗಳಿಂದ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ, ಪರಿಶೀಲನೆ

ವಿಜಯಪುರ : ನಗರದ ಅಲ್-ಅಮೀನ್ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಇಂದು ಭೇಟಿ ನೀಡಿ ಕೋವಿಡ್ -೧೯ ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು. ನಗರದ ಅಲ್-ಅಮೀನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ಮುಂದುವರೆಸಿಕೊAಡು ಹೋಗುವಂತೆ ತಿಳಿಸಿದ ಅವರು ಕೋವಿಡ್-೧೯ ಲಸಿಕೆ ಬಗ್ಗೆ ಇರುವಂತಹ ತಪ್ಪು ಕಲ್ಪನೆಗಳನ್ನು ನಿವಾರಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …

Read More »

ಪ್ರಜ್ಞಾಪೂರ್ವಕ ಸಮ್ಮತಿ ಇಲ್ಲದೆ ಹೆಚ್‌ಐವಿ ಪರೀಕ್ಷೆ ಮಾಡುವಂತಿಲ್ಲ: ನ್ಯಾ.ಅರ್ಜುನ್ ಮಲ್ಲೂರ್

ಹೆಚ್‌ಐವಿ ಮೂಲ ಮಾಹಿತಿ ಮತ್ತು ಹೆಚ್‌ಐವಿ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ ಬಳ್ಳಾರಿ : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಹೆಚ್‌ಐವಿ ಮೂಲ ಮಾಹಿತಿ ಮತ್ತು ಹೆಚ್‌ಐವಿ ಕಾಯ್ದೆ ಕುರಿತು ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಪ್ಯಾನಲ್ ವಕೀಲರಿಗೆ ಮತ್ತು ಅರೆಕಾಲಿಕ ಕಾನೂನು ಸ್ವಯಂ …

Read More »

ಹುಬ್ಬಳ್ಳಿ – ಕೋಲಾರ ಹೆದ್ದಾರಿಯ ಮೂಳವಾಡ ಬ್ರಿಜ್ ಹತ್ತಿರ ಭೀಕರ ರಸ್ತೆ ಅಪಘಾತ

ಬಾಗಲಕೋಟೆ : ಇದೀಗ ತಾನೆ ಬೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ ಹುಬ್ಬಳ್ಳಿ ಹಾಗೂ ಕೋಲಾರ ರಾಜ್ಯ ಹೆದ್ದಾರಿಯಲ್ಲಿ ಇನೋವಾ ಕಾರ್ ಹಾಗೂ ಬೈಕ್ ಮಧ್ಯ ಮುಖಾ ಮುಖಿ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿ ಸತ್ತಿದ್ದಾನೆ. ವಾಹನ ರಭಸಕ್ಕೆ ರಸ್ತೆಯಿಂದ ೫೦ ಮೀಟರ್ ದೂರ ಬೈಕ್ ಹಾರಿ ಬಿದ್ದಿದ್ದು ಇನೋವಾ ಕಾರ್ ಕೂಡ ಪಕ್ಕದ ಜಮೀನಿನಲ್ಲಿ ಹೋಗಿ ನಿಂತಿದೆ ಸ್ಥಳಕ್ಕೆ ಪೊಲೀಸ್ …

Read More »

ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನಿನ್ನೂ ರೈತರನ್ನು ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ- ಗ್ರೇಟಾ ಥನ್‌ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕೆ ಗ್ರೇಟಾ ಥನ್‌ಬರ್ಗ್ ವಿರುದ್ಧ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಪ್ರಕರಣವನ್ನು ದಾಖಲಿಸಿ ಎಫ್‌ಐಆರ್ ಹಾಕಲಾಗಿತ್ತು. ಈ ಕುರಿತು ಕನ್ಹಯ್ಯಾ ಕುಮಾರ್ ಟ್ವೀಟ್ ಮಾಡಿದ್ದು, …

Read More »

ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು …

Read More »

ಬಾಬ್ರಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಭೂಮಿಯೂ ವಿವಾದದ ಸುಳಿಯಲ್ಲಿ: ಕಾರಣ ಏನು?

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಸುನ್ನಿ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಭೂಮಿ ನಮ್ಮದು ಎಂದು ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯದ ನೋಂದಾವಣೆಯಲ್ಲಿ ದಾಖಲಿಸಲಾಗಿದ್ದು, ಫೆಬ್ರವರಿ 8 ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ …

Read More »

ಜಗತ್ತಿನ ಸರ್ವಾಧಿಕಾರಿಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಜಗತ್ತಿನಲ್ಲಿನ ಬಹುಪಾಲು ಸರ್ವಾಧಿಕಾರಿಗಳ ಹೆಸರು “M” ಅಕ್ಷರದಿಂದಲೇ ಏಕೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯ ಹೆಸರು ಹೇಳದೇ ಕಾಲೆಳೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಹಲವರು ಸರ್ವಾಧಿಕಾರಿಗಳ ಹೆಸರನ್ನು ಟ್ವೀಟ್ ಮಾಡಿದ್ದಾರೆ. “ಜಗತ್ತಿನ ಬಹುಪಾಲು ಸರ್ವಾಧಿಕಾರಿಗಳ ಹೆಸರಿನ ಮೊದಲ ಅಕ್ಷರ “M” ಆಗಿರುತ್ತದೆ ಯಾಕೆ? ಮಾರ್ಕೋಸ್, ಮುಸಲೋನಿ, ಮಿಲೊಸೇವಿಚ್, ಮುಬಾರಕ್, ಮೊಬುಟು, ಮುಶರಫ್, ಮಿಕೊಂಬೆರೋ” Why do so many dictators …

Read More »

ನಿವೃತ್ತ ಯೋಧ ಸಂತೋಷನಿಗೆ ಭರ್ಜರಿ ಸ್ವಾಗತ ಕೋರಿದ ಅಮೀನಗಡ ಜನತೆ

ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ನಿವೃತ್ತ ಯೋಧ ಸಂತೋಷ ಹನಮಪ್ಪ ಕತ್ತಿ ಅವರಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷ ಸೇವೆ ಸಲ್ಲಿಸಿರುವ ಸಂತೋಷ ಕತ್ತಿ ಅವರು ಸದ್ಯ ನಿವೃತ್ತಿ ಪಡೆದಿದ್ದಾರೆ. ರಾಜಸ್ಥಾನ ಬಾರ್ಡರ್ ನಲ್ಲಿ ಯೋಧನಾಗಿ ಇವರು ಸೇವೆ ಸಲ್ಲಿಸುತ್ತಿದ್ದರು. …

Read More »