Breaking News

vijay_shankar

ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದಿಂದ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಹಾರಿ ನೇಕಾರ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ” ಕಾಯಕವೇ ಕೈಲಾಸ. ಎಂದು ನಾನ್ನುಡಿ ಸಾರಿದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು. ಅದ್ಯಕ್ಷರು : ಶ್ರೀ ಪ್ರವೀಣ ರಮೇಶಪ್ಪ ರಾಮದುರ್ಗ . ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ …

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾರ್ದಿಕ ಶುಭಾಶಯ ಕೋರಿದ PKPS ಅಧ್ಯಕ್ಷ ಶ್ರೀ ಭೀಮಪ್ಪ ಹೂಲಿ

ಅಮೀನಗಡ : ಸಮೀಪದ ಗುಡೂರುsc ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳನ್ನು ಸಂಘದ ಗೌರವಾನ್ವಿತ ಅಧ್ಯಕ್ಷೆರಾದ ಶ್ರೀ ಭೀಮಪ್ಪ ವಾಯ್ ಹೂಲಿ ಹಾಗೂ ಉಪಾಧ್ಯಕ್ಷ ಶ್ರೀ ಎಚ್ ಡಿ ಉಪ್ಪಾರ ಅವರು ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಭೀಮಪ್ಪನವರು ಈ ವರ್ಷ ನಾಡಿನಾಧ್ಯಾಂತಹ ಉತ್ತಮ ಮಳೆ ಬಿಳತಾ ಇದೆ ರೈತರ ಮೊಗದಲ್ಲಿ …

Read More »

ಬದಾಮಿ ಹಂಪಿ ವಿಶ್ವವಿದ್ಯಾಲಯ ೨೦೦೫ರ ಎಟಿಸಿ ವಿಧ್ಯಾರ್ಥಿಗಳಿಂದ ನಾಳೆ ಗುರುವಂದನಾ ಕಾರ್ಯಕ್ರಮ

ಬದಾಮಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಶಿಲ್ಪಕಲಾ ಮತ್ತು ವರ್ಣ ಚಿತ್ರಕಲಾ ವಿಭಾಗದ ೨೦೦೫/೦೬ ರ ಎಟಿಸಿ ವಿಧ್ಯಾರ್ಥಿಗಳಿಂದ ೨೦ ವರ್ಷಗಳ ನಂತರ ಬದಾಮಿಯ ಹಂಪಿ ವಿಶ್ವವಿದ್ಯಾಲಯದಲ್ಲಿ ನಾಳೆ ಶನಿವಾರ ೧೯/ ೦೪/೨೦೨೫ ರ ಬೆಳಗ್ಗೆ ೧೦ ಗಂಟೆಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಲಿದೆ. ರಾಜ್ಯದ ಉದ್ದಗಲಕ್ಕೂ ವಿವಿಧ ಉದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸ್ನೇಹಿತರು ನಾಳೆ ದಿನ ಒಂದೆ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಎಲ್ಲಾ ಸ್ನೇಹಿತರ ಬಳಗದಿಂದ ಗುರುಗಳಿಗೆ …

Read More »

ಕುಟಕನಕೇರಿ ಗ್ರಾಮದ PKPS ಸಂಘದಲ್ಲಿ ಡಾ: ಬಿ ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಆಚರಣೆ

ಬದಾಮಿ : ಡಾ: ಬಿ ಆರ್ ಅಂಬೇಡ್ಕರ್ ಅವರು ಬರಿ ದಲಿತರ ಸ್ವತ್ತಲ್ಲ ಈ ಕಂಡ ಮಹಾನ್ ನಾಯಕ ಅವರು ಈ ದೇಶದ ಆಸ್ತಿ ಅವರು ರಚಿಸಿರುವ ಈ ಸಂವಿಧಾನವು ಇತರೆ ಅನೇಕ ದೇಶಗಳು ಒಪ್ಪಿಕೊಂಡು ಭಾರತದ ಅನೇಕ ಕಾನುನೂಗಳನ್ನು ಅವರೂ ಕೂಡ ತಿಳಿದುಕೊಂಡು ಅಳವಡಿಸಿಕೊಂಡು ಮಾನವತಾ ಸಮಾನವಾದಿ ಸಂಕೇತವನ್ನು ಸಾರಿದವರು ಎಂದು ಸಂಘದ ಅಧ್ಯಕ್ಷರಾದ ತಿಪ್ಪಣ್ಣ ದೊ/ಮಾ,ಬೂದಿಹಾಳ ಅವರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಡಾ: …

Read More »

AKMS ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹುಚ್ಚೇಶ್ವರ ಭಜಂತ್ರಿ ಆಯ್ಕೆ

ಬಾಗಲಕೋಟೆ: ತಾಲ್ಲೂಕಿನ ಬಾವಲತ್ತಿ ಗ್ರಾಮದ ಶ್ರೀ ಹುಚ್ಚೇಶ್ವರ ಭಜಂತ್ರಿ ಇವರು ಕೊರಮ ಸಮಾಜದಲ್ಲಿ ಹಲವಾರು ಹೋರಾಟ ಹಾಗೂ ಸಮಾಜದ ಬಲವರ್ಧನೆ ಹಾಗೂ ಸಂಘಟನೆ ಸೇವೆ ಗುರುತಿಸಿ ರಾಜ್ಯದ ಉದ್ದಗಲಕ್ಕೂ ಸಮಾಜದ ಒಗ್ಗಟ್ಟು, ಹಾಗೂ ಬಲವರ್ಧನೆ ಮಾಡಲು ಇವರನ್ನು ಕಿತ್ತೂರ ಕರ್ನಾಟಕ ವಿಭಾಗ ಬೆಳಗಾವಿಯ ರಾಜ್ಯ ಸಂಘಟನೆಯ ಕಾರ್ಯದರ್ಶಿಯಾಗಿ ಶ್ರೀ ಹುಚ್ಚೇಶ್ವರ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ‌ ಆಯ್ಕೆ ಮಾಡಿದ ರಾಜ್ಯ ಅಧ್ಯಕ್ಷ ಶ್ರೀ ಶಿವಾನಂದ ಭಜಂತ್ರಿ ಅವರಿಗೆ ಅಖಿಲ …

Read More »

ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಇದೇ ವಾರ 18ರಂದು ತೆರೆ ಕಾಣಲಿದೆ

ಬೆಂಗಳೂರ :ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ರವರು ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಈ ವಾರ ತೆರೆ ಕಾಣುತ್ತಿದೆ. ಆಯುಷ್ ಶಶಿಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವು ಕೊರೋನ ಸಂದರ್ಭದಲ್ಲಿ ದೇಶಾದ್ಯಂತ ಲಾಕ್ ಡೌನ್ ಆದಾಗ ಆಟೋ ಡ್ರೈವರ್ ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನ ಕಣ್ಣಾರೆ ಕಂಡಿದ್ದು ಅದೇ ಕಥೆಯನ್ನು ಈಗ ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ. ಒಳ್ಳೆ ಆಟೋ ಡ್ರೈವರ್ ಸಮಾಜದಲ್ಲಿ ಸಾಕಷ್ಟು …

Read More »

ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕುರಿಗಾಯಿಗಳಿಗೆ ಬಂದೂಕು ತರಬೇತಿ ಶಿಬಿರ ಪ್ರಾರಂಭ

ಬಾಗಲಕೋಟೆ:ಇಂದು ನವನಗರದ ಪೊಲೀಸ್ ಕವಾಯತು ಮೈದಾನದ ಕಛೇರಿಯಲ್ಲಿ ಕುರಿಗಾಯಿಗಳಿಗೆ ವಿಶೇಷ ಬಂದೂಕು ತರಬೇತಿ ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ಅಧಿಕಾರಿ ಶ್ರೀಮತಿ ಕೆ,ಎಂ ಜಾನಕಿ ಅವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಅಲ್ಲಲ್ಲಿ ಕುರಿ,ಮೆಕೆ,ಕಳ್ಳತನ ಪ್ರಕರಣಗಳು ಕಂಡುಬರುತ್ತಿವೆ ನಿಮ್ಮ ಆತ್ಮ ರಕ್ಷಣೆಗಾಗಿ ಸರಕಾರ ತಮಗೂ ಕೂಡ ಈ ವಿಷೇಶವಾಗಿ ಬಂದೂಕು ತರಬೇತಿ ನೀಡಲಾಗುತ್ತಿದೆ,ತಾವು ಕೂಡ ಈ ಶಿಬಿರದ ತರಬೇತಿ ಪಡೆದು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು .ಜಿಲ್ಲಾ …

Read More »

ಅಮೀನಗಡ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದಲ್ಲಿ ಶ್ರೀ ಕ್ಷೇತ್ರ ಗ್ರಾಮಭಿರುದ್ಧಿ ಯೋಜನೆಯ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕಮವನ್ನು ದೀಪ ಬೆಳಗಿಸುವುದರ ಮೂಲಕ KMF ಒಕ್ಕೂಟದ ಜಿಲ್ಲಾ ನಿರ್ದೇಶಕ ಶ್ಸೀ ಸಂಗಣ್ಣ ಹಂಡಿ ಅವರು ಚಾಲನೆ ನೀಡಿದರು . ಕಾರ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ನಂಬರ್ ಸ್ಥಾನದಲ್ಲಿ ಇದೆ ಇದೆ,ರಾಜ್ಯದ ಉದ್ದಗಲಕ್ಕೂ ಪ್ರತಿ ಗ್ರಾಮೀಣ ಭಾಗದ ಮಜನರ ಪಾಲಿನ …

Read More »

ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ

ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …

Read More »

ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ

ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …

Read More »