Breaking News

vijay_shankar

ಆಧಾರ್‌ ಕಾರ್ಡಗಾಗಿ ಕಾಯುವ ಸಂಕಟ

ಬೆಂಗಳೂರು: ಆಧಾರ್‌ ಗುರುತಿನ ಚೀಟಿ ತಿದ್ದುಪಡಿಗಾಗಿ, ಕಳೆದುಹೋದ ಯುಐಡಿ ಪತ್ತೆ ಹಚ್ಚಲು, ವಿಳಾಸ ಬದಲಾವಣೆ ಮತ್ತಿತರ ಉದ್ದೇಶಕ್ಕೆ ನಗರದ ಬೆಂಗಳೂರು ಒನ್‌ ಕೇಂದ್ರಗಳ ಎದುರು ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ. ಈ ಕೇಂದ್ರಗಳು ತೆರೆಯುವ ಒಂದು ತಾಸು ಮೊದಲೇ ಟೋಕನ್‌ಗಾಗಿ ಸರತಿಯಲ್ಲಿ ಜನರು ನಿಲ್ಲುತ್ತಿದ್ದಾರೆ. ‘ಬೆಳಿಗ್ಗೆ 8.30ಕ್ಕೆ ಕೇಂದ್ರ ತೆರೆಯಲಿದೆ. ಆದರೆ, ನಮ್ಮ ಪಾಳಿ ಬರುವುದರೊಳಗೆ ಮಧ್ಯಾಹ್ನವಾಗುತ್ತದೆ. ಬೆಳಿಗ್ಗೆ 7ಕ್ಕೇ ಬಂದು ನಿಂತರೆ ಮಾತ್ರ ಬೇಗ ಟೋಕನ್ ಸಿಗುತ್ತದೆ’ ಎಂದು ಜೆ.ಪಿ. …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಶ್ರೀ ಮಹಾಂತೇಶ, ಅಗಸಿಮುಂದಿನ,

ದಿವಂಗತ: ಶ್ರೀ ಶರಣಪ್ಪ ಅಗಸಿಮುಂದಿನ ಇವರ ಕೃಪಾ ಆರ್ಶಿವಾದದಿಂದ ನಡೆಯುವ ಕುಷ್ಟಗಿ ತಾಲೂಕಿನ ಹನುಮಸಾಗರ ನಗರದ ಶ್ರೀ ಗುರು ಅನ್ನದಾನೇಶ್ವರ ಪೆಟ್ರೋಲಿಯಂ, ಹಾಗೂ ಶ್ರೀ ಮಹಾಂತೇಶ, ಎಸ್, ಅಗಸಿಮುಂದಿನ,ಜಿಲ್ಲಾ ಪಂಚಾಯತ್ ಸದಸ್ಯರು, ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರದಾನ ಕಾರ್ಯದರ್ಶಿಗಳು,ಹನುಮಸಾಗರ, ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಜನಪ್ರಿಯ ಯುವ ನಾಯಕರಾದ ಶ್ರೀ ಮಹಾಂತೇಶ ಅಣ್ಣಾ ,ಅಗಸಿಮುಂದಿನ, ಜಿಲ್ಲಾ ಪಂಚಾಯತ ಸದಸ್ಯರು, ಹನುಮಸಾಗರ ಇವರಿಂದ, ಹೊಸ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಶಿವಪುತ್ರಪ್ಪ ಕಂಪ್ಲಿ (ಸಜ್ಜನ)

ಶ್ರೀ ಶಿವಪುತ್ರಪ್ಪ,ಚಂದಪ್ಪ ಕಂಪ್ಲಿ (ಸಜ್ಜನ). ಮಾಲೀಕರು: ಸಜ್ಜನ ಪೆಟ್ರೋಲಿಯಮ್ಸ್ ಹಾಗೂ ಸಜ್ಜನ ಸೂಪರ್ ಮಾರ್ಕೆಟ್ ಹನುಮಸಾಗರ ಇವರಿಂದ ಹಾಗೂ ಇವರ ಸುಪುತ್ರ ಶ್ರೀ ಮಹಾಂತೇಶ ಎಸ್,ಕಂಪ್ಲಿ (ಸಜ್ಜನ) ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಶ್ರೀ ಮಹಾಂತೇಶ ಎಸ್,ಕಂಪ್ಲಿ ಹಾಗೂ ಶ್ರೀಮತಿ ಸೌಮ್ಯ ಕಂಪ್ಲಿ ಇವರಿಂದ ನಮ್ಮ ಎಲ್ಲಾ ಗ್ರಾಹಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಕುಷ್ಟಗಿ ಮುಖ್ಯ ರಸ್ತೆಯ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,ಮಹಾಂತೇಶ ಕರಡಿ (ಮುತ್ತಣ್ಣ)

ಕುಷ್ಟಗಿ ತಾಲೂಕಿನ ಹುಲಗೇರಿ ಗ್ರಾಮದ ಬಸವ ಪೆಟ್ರೋಲಿಯಂ ಹಾಗೂ ಕರಡಿ ಬಂಧುಗಳಿಂದ ನಾಡಿನ ಜನತೆಗೆ ಹಾಗೂ ನಮ್ಮ ಗ್ರಾಹಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಮಾಲೀಕರು: ಮಹಾಂತೇಶ ,ಪರಪ್ಪ ಕರಡಿ (ಮುತ್ತಣ್ಣ) ಹಾಗೂ ಮಾಜಿ ಅಧ್ಯಕ್ಷರು PLD ಬ್ಯಾಂಕ್ ಕುಷ್ಟಗಿ, ಹಾಗೂ ನಿರ್ದೇಶಕರು PKPS,ಹಡಲಗೇರಿ, ಇವರಿಂದ. ಬಸವ ಪೆಟ್ರೋಲಿಯಂ ಹುಲಗೇರಿ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಮುತ್ತಣ್ಣ ಕರಡಿ, ಸನ್ಮಾನ್ಯ ದಿನೇಶ ಗುಂಡುರಾವ್ಹ್ ಅವರೊಂದಿಗೆ ಮುತ್ತಣ್ಣ ಕರಡಿ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು

ಶ್ರೀ ಎಮ್,ಎಸ್ ,ಪಾಟೀಲ ಮಾಲೀಕರು ಶ್ರೀ ಪದ್ಮಶ್ರೀ ಇಂಡಿಯನ್ ಪೆಟ್ರೋಲಿಯಂ ಗುಡೂರು sc ಹಾಗೂ ಪ್ರೀಯತಮ್ ,ಎಮ್ ಪಾಟೀಲ್ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಪೊನ್ ; 9916212969. ಇಲಕಲ್ಲ ತಾಲ್ಲೂಕಿನ ಗುಡೂರು ಎಸ್,ಸಿ ಗ್ರಾಮದ ಇಂಡಿಯನ್ ಪೆಟ್ರೋಲಿಯಂ, ಬಂಕ್ ವಿಹಂಗಮ ನೋಟ,

Read More »

PFI ಸಂಘಟನೆ ಮೂಲೆ ಗುಂಪು ಮಾಡಲು ಕೇಂದ್ರ ಸರಕಾರ ಹಾಗೂ RSS ಕೈವಾಡಕ್ಕೆ ರಾಷ್ಟ್ರಪತಿ ಅಂಕೂಶ ಹಾಕಲಿ

ಇಲಕಲ್ಲ: ಭಿನ್ನಮತ ದಮನಕ್ಕೆ ಸರಕಾರ ಈಡಿ ಹಾಗೂ ಇತರ ಏಜೆನ್ಸಿಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕೆಂದು ಕೋರಿ ಇಂದು ಇಲಕಲ್ಲ ನಗರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ ಮಾಡಿದರು. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಇತರ ಸರಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡುತ್ತಿರುವುದು ಕಂಡು …

Read More »

ಸೊಳೇಭಾವಿ ಗ್ರಾಮದಲ್ಲಿ ಆಧ್ಯಾತ್ಮಿಕ ಬಹಿರಂಗ ಪ್ರವಚನ ಮಾಡಿದ ಗುಳೇದಗುಡ್ಡದ ಪ,ಪೊ, ಶ್ರೀ ನಾಗಭೂಷಣ ಸ್ವಾಮಿಜಿ.

ಅಮೀನಗಡ: ಸಮೀಪದ ಸೊಳೇಭಾವಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ನಿನ್ನೆಯ ದಿನ ಆಧ್ಯಾತ್ಮಿಕ ಬಹಿರಂಗ ಪ್ರವಚನವನ್ನು ಗುಳೇದಗುಡ್ಡ ನಗರದ ಸದ್ಗುರು ಸದಾನಂದ ಶಿವಯೋಗಿಮಠದ ಪ,ಪೊ,ನಾಗಭೂಷಣ ಸ್ವಾಮಿಜಿ ಪ್ರವಚನ ಮಾಡಿದರು,ಕೊರಮ ಜನಾಂಗದ ಕುಲ ಗುರುಗಳಾದ ಶಿವಶರಣ ನೊಲಿ ಚಂದಯ್ಯನವರ ವಂಶಜರಾದ ನೀವೆ ಧನ್ಯರು ಸಾಕ್ಷಾತ್ ಭಗವಂತನನ್ನೆ ಕಾಯಕ ಮಾಡಿಸಿಕೊಂಡ ಚಂದಯ್ಯನವರು ಕಾಯಕ ಯೋಗಿ,ಶಿವಶರಣ ನೂಲಿ ಚಂದಯ್ಯ ಎಂದು ನಾಮಕರಣ ಗೊಂಡರು ಶಿವ ಭಕ್ತಿ,ಧ್ಯಾನ,ಪೊಜೆ ಗಿಂತ ಮೊದಲು ಕಾಯಕ …

Read More »

ವಿಶ್ವ ಮಾನವ ಹಕ್ಕುಗಳ ದಿನ

ಭೂಮಿಯ ಮೇಲೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಬದುಕುವ ಅವಕಾಶ ಇದೆ.ಮಾನವ ತನ್ನ ಏಳಿಗೆಗಾಗಿ ಶ್ರಮಿಸಬೇಕು.ಜೊತೆಗೆ ಇತರರ ಏಳಿಗೆಯನ್ನು ಸಹಿಸಬೇಕು.ಯಾವ ವ್ಯಕ್ತಿಗೆ ಸಹಿಸುವ ಗುಣಗಳನ್ನು ಹೊಂದಿರುವುದಿಲ್ಲವೋ ಅವನಿಗೆ ಬದುಕುವ ಹಕ್ಕಿಲ್ಲ.ಮಾನವ ತಾನು ಬದುಕುತ್ತ ಇನ್ನೊಬ್ಬರನ್ನು ಬದುಕಿಸುವ ಗುಣ ಬೆಳೆಸಿಕೊಳ್ಳಬೇಕು. ಮಾನವನಿಗೆ ಹಕ್ಕುಗಳಿವೆ ಎಂದ ಮಾತ್ರಕ್ಕೆ ಅವನು ತನ್ನಿಷ್ಟಕ್ಕೆ ಬಂದಂತೆ ಬದುಕುಲು ಸಾದ್ಯವಿಲ್ಲ. ಕಾರಣ ಇಲ್ಲಿ ಬದುಕುವ ಮಾನವ ತನ್ನ ಹಕ್ಕುಗಳ ಜೊತೆಗೆ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಿದ್ದನಿರಬೇಕು.ತಾನು ಮತ್ತು ತನ್ನ ಸ್ವಾರ್ಥವನ್ನು …

Read More »

ಕಮತಗಿ ಹೆದ್ದಾರಿ ರಸ್ತೆ ಮೇಲೆ ವಾಹನ ತಡೆದು ರೈತರ ಪ್ರತಿಭಟನೆ,

ಅಮೀನಗಡ :ಇಂದು ಭಾರತ್ ಬಂದ್ ಪ್ರಯುಕ್ತ ಹುನಗುಂದ ತಾಲೂಕಿನ ಕಮತಗಿ ಬ್ರಿಜ್ ಮುಂದೆ ವಿವಿಧ ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆಕೊಟ್ಟಿದ್ದರ ಪ್ರಯುಕ್ತ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮತಗಿ ಪಟ್ಟಣದ ಕಮತಗಿ ಕ್ರಾಸ್ ಹತ್ತಿರ ಎನ್.ಎಚ್. ೨೦ ರಸ್ತೆಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ತಾಲೂಕಾ ರೈತ ಸಂಘಟನೆಯಿಂದ ರಸ್ತೆ ತಡೆಮಾಡಿ ಪ್ರತಿಭಟನೆ ಹಮ್ಮಿಕೊಂಡಿದ್ದುರು ,ಬರವ ವಾಹನಗಳನ ತಡೆದು ನಿಲ್ಲಿಸಿ ಕೆಲ …

Read More »

ಸರ್ವರಿಗೂ ದಾಸ ಶ್ರೇಷ್ಠ ಶ್ರೀ ಸಂತ ಕನಕದಾಸರ ೫೩೫ನೇ ಜಯಂತಿಯ ಹಾರ್ದಿಕ ಶುಭಾಶಯಗಳು

ಸನ್ಮಾನ್ಯ ಶ್ರೀ ಮುತ್ತಣ್ಣ ಮುಳ್ಳೂರು ಮಾಜಿ ಅಧ್ಯಕ್ಷರು,ತಾಲ್ಲೂಕು ಪಂ,ಹುನಗುಂದ. ಸಾ: ಹೂವಿನಹಳ್ಳಿ,ತಾ: ಹುನಗುಂದ, ಜಿಲ್ಲಾ: ಬಾಗಲಕೋಟೆ ,ಪೊನ್ : 9448645958.

Read More »