Breaking News

vijay_shankar

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಬಿ.ಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡೆಗೆ ಸಾಧಕರ ಕಡೆಗೆ ಅಭಿಯಾನದಲ್ಲಿ ಈ ಸಮಿತಿಯು 12 ಜನ ಆಡಳಿತ ಮಂಡಳಿ ಸೇವಕರನ್ನು ಗುರುತಿಸಿ ಇವರಿಗೆ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವ ಪೂರ್ವಕ ಸನ್ಮಾನವನ್ನು ಮಾಜಿ ಶಾಸಕ ರಾಜಶೇಖರ …

Read More »

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬ & ರಮಜಾನ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಬಸಲಿಂಗಪ್ಪ

ಸನ್ನಾನ್ಯ ಶ್ರೀ ಬಸಲಿಂಗಪ್ಪ ಬೂದಿಹಾಳ ಭಾರತೀಯ ಜನತಾ ಪಾರ್ಟಿ ಪಕ್ಷದ ಹಿರಿಯ ಮುಖಂಡರು ,ಸಾ!! ಕುಟಗನಕೇರಿ ತಾಲ್ಲೂಕು : ಬದಾಮಿ, ಜಿಲ್ಲಾ ಬಾಗಲಕೋಟೆ ,ಇವರಿಂದ ಮಾನ್ಯರೇನಾಡಿನ ಸಮಸ್ತ ಜನತೆಗೆ ಹೊಸವರ್ಷದ ಹಾಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿಗೆ ಈ ಹೊಸವರ್ಷ ಹೊಸ ಹರಷವನ್ನು ತಂದು ಕೊಡಲಿ, ಈ ನಾಡಿನಲ್ಲಿ ಸಂಪೂರ್ಣವಾಗಿ ಈ ವರ್ಷ ಮಳೆ ,ಬೆಳೆ ಚನ್ನಾಗಿ ಬರಲಿ ನಾಡಿನ ಸಮೃದ್ಧಿ ಹೆಚ್ಚಾಗಿ ಎಲ್ಲಾ ರೈತರ ಬಾಳು ಹಸನಾಗಲಿ …

Read More »

ಗಂಗನಬೂದಿಹಾಳದಲ್ಲಿ ದಿ, ೨೫ ರಿಂದ ೨೭ ರ ವರೆಗೆ ಶ್ರೀ ಮಾರುತೇಶ್ವರ ಮೂರ್ತಿ ಪ್ರಾಣಪ್ರತಿಷ್ಠಾಪನೆ, & ಕುಂಭಾಭಿಶೇಖ ಮಹೋತ್ಸವ

ಬದಾಮಿ: ತಾಲೂಕಿನ ಗಂಗನಬೂದಿಹಾಳ ಗ್ರಾಮದಲ್ಲಿ ನೂತನ ಶ್ರೀ ಮಾರುತೇಶ್ವರ ದೇವಸ್ಥಾನ ಹಾಗೂ ಶ್ರೀ ಹಾದಿ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಕುಂಭಾಭಿಷೇಖ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮ ಗ್ರಾಮದಲ್ಲಿ ತುಂಬಾ ಅದ್ದೂರಿಯಾಗಿ ದಿನಾಂಕ 25/ 03 / 2025 ಮಂಗಳವಾರ ದಿಂದ 26/ 27 ರ ಗುರುವಾರದ ವರೆಗೆ ಶ್ರೀ ಮಾರುತೇಶ್ವರ ಮೂರ್ತಿ ಮರು ಪ್ರಾಣಪ್ರತಿಷ್ಠಾಪನೆ , ಹಾಗೂ ಗೋಪುರಕ್ಕೆ ಕುಂಭಾಭಿಶೇಖ ಮತ್ತು ಹೋಮ,ಹವನ ನಡೆಯಲಿದೆ. ಗ್ರಾಮದ ಎಲ್ಲಾ ಸದ್ಬಕ್ತರು …

Read More »

Up X casino официальный веб-журнал онлайн казино делать бесплатно в аппараты

Агнозия данного верховодила может бросить для блокировке всех несвободных аккаунтов. Прилагаются теперешние способу зашифровки для организации защиты информации. Зарегистрирование на Up X представляет собой простой выскабливание, делающий предложение до некоторой степени комфортабельных способов образования аккаунта. Любой из упомянутых технологий владеет свои достижения а также дефекты.

Read More »

ಅಮೀನಗಡ ನಗರದಲ್ಲಿ ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಸಂಭ್ರಮ ಕೇಕ್ ಕತ್ತರಿಸಿ ಅಪ್ಪು ನೆನೆದ ಅಭಿಮಾನಿ ಬಳಗ

ಅಮೀನಗಡ : ಡಾ; ಪುನೀತ್ ರಾಜ್‍ಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ ಎಲೆ ಮರೆಯ ಕಾಯಿಯಂತೆ ಜನ ಸೇವೆ ಮಾಡಿ ಇಂದು ತಮ್ಮ ನಟನೆ ಹಾಗೂ ನಡೆತೆ ಸದ್ಗುಣಗಳಿಂದ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪವರ್ ಸ್ಟಾರ್ ಪುನೀತ್ ಅವರ 50 ನೇ ವರ್ಷದ ಈ ಹುಟ್ಟು ಹಬ್ಬ ಸಂಭ್ರಮದಲ್ಲಿ ಒಬ್ಬ ನಿಜವಾದ ಕರ್ನಾಟಕ ರತ್ನ ಅಷ್ಟೇ ಅಲ್ಲ ಭಾರತದ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಅವರ ಅಪಾರಾವಾದ ಸಾಧನೆಯಲ್ಲಿ …

Read More »

ಇಂದು ತಮ್ಮನೆಪ್ಪ ಭಜಂತ್ರಿ ಅವರಿಗೆ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಕಾವ್ಯ ಶ್ರೀ ಪ್ರಶಸ್ತಿ ಪ್ರಧಾನ

ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ರಾಮಯ್ಯಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ತಮ್ಮನೆಪ್ಪ ಬಸವರಾಜ ಭಜಂತ್ರಿ ಅವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ ಇವರು ಆಹ್ವಾನಿಸಿದ್ದ ಉತ್ತಮ ೧೫೦ ಕವಿತೆಗಳಲ್ಲಿ ಇವರ ಕವಿತೆ ಆಯ್ಕೆ ಮಾಡಲಾಗಿತ್ತು. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಈ ಪ್ರಶಸ್ತಿಯನ್ನು ಅತ್ಯಂತಹ ಗೌರವಯುತವಾಗಿ ಕೊಡಮಾಡಲಾಯಿತು. ಬಂದಂತಹ ಪ್ರಶಸ್ತಿ ಪುರಸ್ಕೃತರಿಗೆ …

Read More »

ಎ, ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡ ಚಲನಚಿತ್ರ ಚಿತ್ರೀಕರಣ ಮುಕ್ತಾಯ

Veryಬೆಂಗಳೂರ : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಎ.ಎ.ನ್.ಆರ್ ಪಿಕ್ಚರ್ಸ್ ಬ್ಯಾನರ್ಅಡಿಯಲ್ಲಿ ಎ. ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ.ಕಪಿಲ್ ಎಂ ಶ್ರೀನಿವಾಸ್ ರವರ ನೃತ್ಯ ಸಂಯೋಜನೆಯಲ್ಲಿ ‘ಲವ್ಹ್ ಅನ್ನೋದ್ ಇಲ್ದಿದ್ರೆಲೈಫ್ ತುಂಬಾ ಸಿಂಪಲ್ಲು’ಎಂಬ ಹಾಡಿನ ಚಿತ್ರೀಕರಣದ ಮುಕ್ತಾಯದೊಂದಿಗೆಕುಂಬಳಕಾಯಿ ಒಡೆಯಲಾಯಿತು. ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯಸನತ್, ಮತ್ತು ಸಹನ ಚಂದ್ರಶೇಖರ್ ನಾಯಕ-ನಾಯಕಿಯಾಗಿ ನಟಿಸಿರುವ‘ಮುಗಿಲ ಮಲ್ಲಿಗೆ’ಸಿನಿಮಾದಲ್ಲಿ, ಥ್ರಿಲ್ಲರ್ ಮಂಜು, ಹಿರಿಯ ನಟಿ ಭವ್ಯ, ಬಾಹುಬಲಿಖ್ಯಾತಿಯ ಕಾಲಕೇಯ ಪ್ರಭಾಕರ್. …

Read More »

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ ಪ್ರವೀಣ ಆರ್ ರಾಮದುರ್ಗ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ ಬಿ ,ಮಿಣಜಗಿ ಅವರಿಗೆ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ನೂತನ ಅಧ್ಯಕ್ಷ ,ಉಪಾಧ್ಯಕ್ಷರಿಗೆ ಶೂಲೀಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಸಂಸ್ಥೆಯ ಮುಖ್ಯ ( ಕಾರ್ಯದರ್ಶಿ) ಕಾರ್ಯನಿರ್ವಾಹಕರಾದ ಶ್ರೀ …

Read More »

ಪ್ರವೀಣ ರಾಮದುರ್ಗ ಇವರಿಂದ ಹೋಳಿ ಹಬ್ಬದ ಹಾರ್ದಿಕ ಶುಭಾಶಗಳು

ಅಮೀನಗಡ : ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ ಶ್ರೀ ಪ್ರವೀಣ ಆರ್ ರಾಮದುರ್ಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲ ನೇಕಾರ ಬಾಂಧವರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು

Read More »

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ನರ್ಸಿಂಗ್ ಕಾಲೇಜುನಲ್ಲಿ ವ್ಯಾಸಂಗ ಮಾಡಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಮೆಚ್ಚಿ ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಇವರ ಪಾಲಕರಾದ ಶ್ರೀ ಹನಮಂತಪ್ಪ ಎಸ್ ನೆರೆಣ್ಣನವರ ಹಾಗೂ ಶ್ರೀಮತಿ ಕವಿತಾ ಹ ನೆರೆಣ್ಣನವರ,ದಂಪತಿಗಳ ಮಗ ಮತ್ತು ಗ್ರಾಮದ ಪ್ರಮುಖರಾದ ಶ್ರೀ ಶರಣಪ್ಪ ಎಮ್ ಗೋಡಿ, …

Read More »