Breaking News

vijay_shankar

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಹಾಗೂ ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಗಿ ಆಯ್ಕೆಯಾದ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ವಿಜಯಾನಂದ ಎಸ್,ಕಾಶಪ್ಪನವರ ಅವರಿಗೆ ಸೊಳೇಭಾವಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಲು ಮತ ಸಮಾಜದ ಪರವಾಗಿ ಹಾರ್ದಿಕ ಅಭಿನಂದನೆಗಳು ಶುಭಾಶಯ ಕೋರುವವರು:ಶ್ರೀ ಅಮರೇಶ ಭೀಮಪ್ಪ ಘಂಟಿ,ಕಾಂಗ್ರೆಸ್ ಪಕ್ಷದ ಯುವ ಮುಂಡರು ಹಾಗೂ ಹಾಲು ಮತ ಸಮಾಜದ ನಾಯಕರು ಸೊಳೇಭಾವಿ ,ತಾ: ಹುನಗುಂದ, ಜಿಲ್ಲಾ ಬಾಗಲಕೋಟೆ.

Read More »

ಸೊಳೇಭಾವಿಯ PKPS ಸಂಘಕ್ಕೆ ನೂತನ ಸದಸ್ಯರ ಆಯ್ಕೆ

ಶ್ರೀ ಆನಂದ ಎಮ್ ಮೊಕಾಶಿನೂತನ ಸೊಳೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘದ ನಿರ್ದೇಶಕರಾಗಿ ಆಯ್ಕೆನನ್ನನ್ನು ಅತ್ಯಂತಹ ವಿಶ್ವಾಸಾರ್ಹವಾಗಿ ಮತ ಹಾಕಿ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲಾ ರೈತ ಮತ ಬಾಂಧವರಿಗೆ, ಹಾಗೂ ಪಕ್ಷದ ಹಿರಿಯ,ಕಿರಿಯ ನಾಯಕರಿಗೆ ,ಗುರು ಹಿರಿಯರಿಗೆ, ನನ್ನ ಯುವ ಮಿತ್ರರಿಗೆ ಹೃದಯಪೂರ್ವಕ ಧನ್ಯವಾದಗಳು .

Read More »

ಸೊಳೇಭಾವಿಯ PKPS ಸಂಘಕ್ಕೆ ನೂತನ ಸದಸ್ಯರ ಆಯ್ಕೆ

ಶ್ರೀ ಬಸಪ್ಪ ಯಲ್ಲಪ್ಪ ಜಂಗಿನ.ನೂತನ ಸೊಳೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘದ ನಿರ್ದೇಶಕರಾಗಿ ಆಯ್ಕೆನನ್ನನ್ನು ಅತ್ಯಂತಹ ವಿಶ್ವಾಸಾರ್ಹವಾಗಿ ಮತ ಹಾಕಿ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲಾ ರೈತ ಮತ ಬಾಂಧವರಿಗೆ, ಹಾಗೂ ಪಕ್ಷದ ಹಿರಿಯ,ಕಿರಿಯ ನಾಯಕರಿಗೆ ,ಗುರು ಹಿರಿಯರಿಗೆ, ನನ್ನ ಯುವ ಮಿತ್ರರಿಗೆ ಹೃದಯಪೂರ್ವಕ ಧನ್ಯವಾದಗಳು .

Read More »

12 ಸಾವಿರ ರೂ. ಗೌರವ ಧನ’ : ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಸುಧಾಕರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಸಂಬಂಧ ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವ ಸುಧಾಕರ್ ಅವರನ್ನು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಇದಕ್ಕೆ ಸ್ಪಂದಿಸಿರುವ …

Read More »

ಕಾಲೇಜು ಆರಂಭ ಸಿದ್ಧತೆಗೆ `ಉನ್ನತ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು 2020-21 ನೇ ಸಾಳಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮಹತ್ವದ ಸೂಚನೆ ನೀಡಿದೆ. ನವೆಂಬರ್ 17 ರಿಂದ ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿ ಆರಂಭಿಸುವುದಾಗಿ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ತಿಳಿಸಿದ್ದು, ಕಾಲೇಜು ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ಎಲ್ಲ ವಿವಿಗಳ ಬೋಧಕರಿಗೆ ಸೂಚನೆ ನೀಡಿದೆ. …

Read More »

ಅಮೀನಗಡ ನಗರದ ಪತ್ರಕರ್ತ ಎಚ್,ಎಚ್ ಬೇಪಾರಿ ಅವರಿಗೆ ಕನ್ನಡ ರಾಜೋತ್ಸವ ಪ್ರಶಸ್ತಿ ಪ್ರದಾನ

ಹುನಗುಂದ : ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ೬೫ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅಮೀನಗಡ ಪಟ್ಟಣದ ಉದಯವಾಣಿ ಪ್ರತಿನಿಧಿ,ಕ್ರಿಯಾಶೀಲ ಪತ್ರಕರ್ತ ರಾದ ಎಚ್.ಎಚ್.ಬೇಪಾರಿ ಅವರ ಪತ್ರಿಕೋಧ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ತಾಲೂಕಾ ಆಡಳಿತ ತಾಲೂಕು ಕನ್ನಡ ರಾಜ್ಯೋತ್ಸವ ಸಮೀತಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಸರಳ ಸಮಾರಂಭದಲ್ಲಿ ಹುನಗುಂದ ಮತಕ್ಷೇತ್ರದ ಶಾಸಕರು ಶ್ರೀ ದೊಡ್ಡನಗೌಡ ಜಿ.ಪಾಟೀಲ, ಹುನಗುಂದ ತಹಶೀಲದಾರ ಶ್ರೀ ಬಸವಾಜ ನಾಗರಾಳ,ಕಸಾಪ ಅಧ್ಯಕ್ಷ ಶ್ರೀ …

Read More »

ಕೊರಮ ಸಮಾಜದ ಬಲವರ್ಧನೆ ಹಾಗೂ ಗ್ರಾಮ ಮಟ್ಟದಿಂದ ಸಮಾಜ ಸಂಘಟಿಸಲು ಪೂರ್ವಭಾವಿ ಸಭೆ

ಇಂದು ಅಮೀನಗಡ ನಗರದ ಜೆ,ಕೆ,ಪ್ಯಾಲೇಸ್ ನಲ್ಲಿ ತಾಲೂಕಿನ ಕೊರಮ ಜನಾಂಗದ ಸಮಾಜದ ಬಲವರ್ಧನೆ, ಹಾಗೂ ಪ್ರತಿ ಗ್ರಾಮ ಮಟ್ಟ,ಹೋಬಳಿ ಮಟ್ಟದಿಂದ ಸಮಾಜದ ಸಂಘಟನೆ ಮಾಡಲು ಪೂರ್ವ ಭಾವಿ ಸಭೆ ನಡೆಯಿತು, ಸದರಿ ಸಭೆಯು ಸೊಳೇಭಾವಿ ಗ್ರಾಮದ ಕೊರಮ ಸಮಾಜದ ನೇತೃತ್ವದಲ್ಲಿ ಶ್ರೀ ಶಂಕರ್,ಭಜಂತ್ರಿ, ಹನಮಂತ ,ಹಿರೇಮನಿ, ಹಾಗೂ ಬಸವರಾಜ್ ಭಜಂತ್ರಿ ಅವರ ಮುಂದಾಳತ್ವದಲ್ಲಿ ಸಭೆ ನಡೆಯಿತು, ಈ ಸಭೆಯಲ್ಲಿ ಜಿಲ್ಲಾ ಸಮಾಜದ ಉಪ ಅಧ್ಯಕ್ಷ ಮಹಾಂತೇಶ ಭಜಂತ್ರಿ, ( ಬಿಂಜವಾಡಗಿ) …

Read More »

ಅಮೀನಗಡ ಬೀದಿಬದಿ ವ್ಯಾಪಾರಸ್ತರಿಂದ ಕನ್ನಡ ರಾಜೋತ್ಸವ ಆಚರಣೆ.

ಅಮೀನಗಡ: ಇಂದು ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘ ದಿಂದ ಕನ್ನಡ ರಾಜ್ಯೋತ್ಸವನ್ನು ಸಂಘದ ಕಾರ್ಯಾಲದಲ್ಲಿ ಸರಳವಾಗಿ ಆಚರಿಸುವ ಮೂಲಕ ಕನ್ನಡ ರಾಜೋತ್ಸವ ದ , ಧ್ವಜಾರೋಹಣವನ್ನು ಪಟ್ಟಣದ ಅಧ್ಯಕ್ಷರಾದ ಶ್ರೀ ದವಲಸಾಬ ಬಾಗೇವಾಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ, ಸಿದ್ರಾಮ ತತ್ರಾನಿ ಅವರು ಒಂದು ದಿನ ಅಷ್ಟೇ ಕನ್ನಡ ಎನ್ನುವುದುದಲ್ಲ ಪ್ರತಿಕ್ಷಣ ನಮ್ಮ ಉಸಿರಿನಲ್ಲಿ ಕನ್ನಡ ಅಭಿಮಾನ,ಜಲ,ನೆಲದ ಬಗ್ಗೆ ಅಭಿಮಾನ ಕನ್ನಡ ಭಾಷೆಯ ಮೇಲೆ …

Read More »

ಜಯಕರ್ನಾಟಕ ಸಂಘಟನೆಯಿಂದ ಅದ್ದೂರಿ ಕನ್ನಡ ರಾಜೋತ್ಸವ ಆಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ನಗರದ ಜಯಕರ್ನಾಟಕ ಸಂಘಟನೆಯಿಂದ ಅಮೀನಗಡ ಪಟ್ಟಣದ ಸೂಳೇಭಾವಿ ಕ್ರಾಸ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿತ್ತು,ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಪ ತಹಶೀಲ್ದಾರ ಎಸ್, ವ್ಹಿ,ಕುಂದರಗಿ ಹಾಗೂ ಪಿ,ಎಸ್,ಐ, ಎಮ್,ಜಿ,ಕುಲಕರ್ಣಿ ಅವರು ಮಾತನಾಡಿ ಕನ್ನಡ ನಾಡು ನುಡಿಗಾಗಿ ನಾವು ಇಂದು ಕನ್ನಡ ಪರ ಧ್ವನಿ ಎತ್ತುವುದು ಅನಿವಾರ್ಯ ಹೀಗಾಗಿ ನಾವು ಆಧುನಿಕವಾಗಿ ಎಷ್ಟೇ ಬೆಳೆದರು ಸಹ ಎಷ್ಟೇ ದೂರ ಹೋದರು ಸಹ …

Read More »

ಸೊಳೇಭಾವಿ ಗ್ರಾಮದಲ್ಲಿ ಸರಳ ಸಮಾರಂಭದ ಮೂಲಕ ಕನ್ನಡ ರಾಜೋತ್ಸವ ಆಚತಣೆ

ಅಮೀನಗಡ : ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯತ್ ಹಾಗೂ ಗ್ರಾಮದ ಹಲವು ಸಮಾಜ ಸೇವಕರ ಸಾರಥ್ಯದಲ್ಲಿ ಅತ್ಯಂತಹ ಸರಳವಾಗಿ ಕನ್ನಡ ರಾಜೋತ್ಸವವನ್ನು ಮಾಜಿ ಶಾಸಕರಾದ ಶ್ರೀ ಎಸ್,ಜಿ ನಂಜಯ್ಯನಮಠ ಅವರು ಧ್ವಜಾರೋಹಣ ಮಾಡುವ ಮೂಲಕ ಹಾಗೂ ದಿ,ಶ್ರೀ ಪಿ,ಬಿ,ಧುತ್ತರಗಿ ಅವರ ಭಾವ ಚಿತ್ರಕ್ಕೆ ಹೂವಿನ ಹಾರ ಹಾಕಿ ಅವರನ್ನು ಸ್ಮರಿಸುವ ಮೂಲಕ ಸರಳ ಹಬ್ಬ ಆಚರಿಸಲಾಯಿತು, ಕನ್ನಡಕ್ಕಾಗಿ ಹಲವಾರು ಸಾಹಿತ್ಯಗಾರರು, ಬರಹಗಾರರು ಈ ಕನ್ನಡ ನಾಡು …

Read More »