ಮಂಗಳೂರು:- ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರು ಗುಂಡು ಹಾರಿಸಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಅಥೇನಾ ಹಾಸ್ಪಿಟಲ್ ಸಮೀಪದ ಫಳ್ನೀರ್ ನಲ್ಲಿರುವ ಎಂಎಫ್ಸಿ ಹೋಟೆಲ್ನಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಹೋಟೆಲ್ ಸಿಬ್ಬಂದಿ ಸಾಹಿಲ್ ಹಾಗೂ ಸುರತ್ಕಲ್ ನಿವಾಸಿ ಸೈಫ್ ಗಾಯಗೊಂಡಿದ್ದಾರೆ.ದಾಳಿಕೋರರು ಹೋಟೆಲ್ ಪೀಠೋಪಕರಣಗಳನ್ನು ಸಹ ನಾಶಪಡಿಸಿದ್ದು ಮತ್ತಿಬ್ಬರು ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಿದ್ದಾರೆ.ಈ ಘಟನೆ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಯಲ್ಲಿ ಭಾಗಿಯಾದವರೆನ್ನಲಾದ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು …
Read More »ಸಂಸದ ಕಟೀಲ್ ಹೇಳಿಕೆಗೆ ಬಂಜಾರ ಸಮುದಾಯ ಖಂಡನೆ.
ಶಿವಮೊಗ್ಗ:- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವುದಾಗಿ ನೀಡಿರುವ ಹೇಳಿಕೆಯನ್ನು ಬಂಜಾರ ವಿದ್ಯಾರ್ಥಿ ಸಂಘಟನೆ ಮತ್ತು ಬಂಜಾರ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಬಿ.ಗಿರೀಶ್ ಹೇಳಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿರಾ ಉಪಚುನಾವಣೆಯ ಮಾದಿಗ ಸಮುದಾಯದ ರ್ಯಾಲಿಯಲ್ಲಿ ಕಟೀಲ್ ಅವರು ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಆಮಿಷವೊಡ್ಡಿದ್ದಾರೆ. ಆ ಮೂಲಕ ಅವರು ಓಟು …
Read More »Google ಬದಲಾಗಿ ಬರುತ್ತಾ ಮತ್ತೊಂದು ಸರ್ಚ್ ಇಂಜಿನ್ : ಇನ್ಮುಂದೆ ಇಲ್ಲೆಲ್ಲಾ ಅದನ್ನೇ ಬಳಸ್ಟೇಕಾಗುತ್ತೆ!ಬಳಸ್ಟೇಕಾಗುತ್ತೆ!
ನವದೆಹಲಿ (ಅ.30): ಗೂಗಲ್ ಕಂಪನಿಗೆ ಸಡ್ಡು ಹೊಡೆಯಲು ತನ್ನದೇ ಆದ ಸರ್ಚ್ ಎಂಜಿನ್ ಅಭಿವೃದ್ಧಿಪಡಿಸಲು ಆಯಪಲ್ ಕಂಪನಿ ನಿರ್ಧರಿಸಿದ್ದು, ಇನ್ನುಮುಂದೆ ಆಯಪಲ್ನ ಎಲ್ಲಾ ಉತ್ಪನ್ನಗಳಲ್ಲಿ ಗೂಗಲ್ ಬದಲು ಆಯಪಲ್ ಸರ್ಚ್ ಎಂಜಿನ್ನನ್ನೇ ಬಳಕೆ ಮಾಡಬೇಕಾಗಿ ಬರುವ ಸಾಧ್ಯತೆಯಿದೆ. ಸದ್ಯ ಗೂಗಲ್ ಕಂಪನಿಯು ತನ್ನ ಸರ್ಚ್ ಎಂಜಿನ್ನೇ ಆಯಪಲ್ ಕಂಪ್ಯೂಟರ್, ಲ್ಯಾಪ್ಟಾಪ್, ಮೊಬೈಲ್ ಫೋನ್ ಹಾಗೂ ಟ್ಯಾಬ್ಗಳಲ್ಲಿ ಬಳಕೆಯಾಗಲಿ ಎಂದು ಪ್ರತಿ ವರ್ಷ ಆಯಪಲ್ ಕಂಪನಿಗೆ 10 ಬಿಲಿಯನ್ ಡಾಲರ್ (ಸುಮಾರು 75 …
Read More »LPG ಗ್ರಾಹಕರಿಗೆ ಮುಖ್ಯ ಮಾಹಿತಿ: ಬದಲಾಯ್ತು ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ
ಬೆಂಗಳೂರು: ಭಾರತೀಯ ತೈಲ ನಿಗಮ ದೇಶಾದ್ಯಂತ ಸಿಲಿಂಡರ್ ಬುಕಿಂಗ್ ಗಾಗಿ ಒಂದೇ ಸಂಖ್ಯೆಯ ಸೇವೆಯನ್ನು ಆರಂಭಿಸಿದೆ. ಇಂಡೇನ್ ಅಡುಗೆ ಅನಿಲ ಸಲಿಂಡರ್ ಪಡೆಯಲು ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ 77189 55555 ಆಗಿದ್ದು ಗ್ರಾಹಕರಿಗೆ ದಿನದ 24 ಗಂಟೆ ಸೇವೆ ಲಭ್ಯವಿರುತ್ತದೆ. ಎಲ್ಪಿಜಿ ಬುಕಿಂಗ್ ಅನ್ನು ಒಂದೇ ಸಂಖ್ಯೆಯಲ್ಲಿ ಎಸ್ಎಂಎಸ್ ಮತ್ತು ಐವಿಆರ್ಎಸ್ ಮೂಲಕ ಮಾಡಬಹುದಾಗಿದೆ. ಇಂಡೇನ್ ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. …
Read More »ಆರು ಲಕ್ಷದಿಂದ ಆರೂ ಕೋಟಿ ರೂಪಾಯಿ ಸರದಾರ M B ಘಂಟಿ ಮೇಲೆ ಮೂರು ಕೋಟಿ ರೂಪಾಯಿ ಅವ್ಯವಹಾರದ ಆರೋಪ,
ಬೆವೊರು: ಬಾಗಲಕೋಟೆ ತಾಲೂಕಿನ ಬೆವೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಮಲ್ಲಿಕಾರ್ಜುನ ,ಬಿ,ಘಂಟಿ ಅವರು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾಯಾಗಿ ಬಂದ ನಂತರ ಸಂಘದಲ್ಲಿ ಭಾರಿ ಪ್ರಮಾಣದ ವ್ಯವಹಾರ ಮಾಡಿದ್ದಾರೆ ಸುಮಾರು ಮೂರುವರಿ ಕೋಟಿ ರೂಪಾಯಿ ಅಧಿಕ ಮೊತ್ತದ ಹಣ ವ್ಯವಹಾರ ನಡೆದಿದೆ ಈ ಬಗ್ಗೆ ನನ್ನ ಬಳಿ ಸೂಕ್ತ ದಾಖಲೆ ಲಭ್ಯ ಇದೆ, ಬೆಳೆ ವಿಮೆ, ಸಾಲಮನ್ನ, ವಿವಿಧ ಸಾಲ ನೀಡುವಲ್ಲಿ ನಕಲಿ …
Read More »ಒಳಗೆ ಸೇರಿದರೆ ಗುಂಡು ಹಾಡಿಗೆ ಸ್ಟೆಪ್ ಹಾಕಿದ ಧಾರವಾಡದ ಸ್ವಾಮೀಜಿ!
ಧಾರವಾಡ : ಕಾರ್ಯಕ್ರಮಗಳಲ್ಲಿ ಹಾಕುವ ಹಾಡುಗಳಿಗೆ ವೇದಿಕೆ ಮೇಲಿದ್ದ ರಾಜಕಾರಣಿಗಳು, ಅತಿಥಿಗಳು ಹೆಜ್ಜೆ ಹಾಕಿ, ಎಂಜಾಯ್ ಮಾಡಿದ ಹಲವು ಉದಾಹರಣೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಆದರೆ, ಧಾರವಾಡದಲ್ಲಿ ಸ್ವಾಮೀಜಿಯೊಬ್ಬರಿಗೆ ಕೂಡ ಹಾಡಿನ ನಶೆ ಏರಿತ್ತು. ‘ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು’ ಎಂಬ ಪ್ರಸಿದ್ಧ ಹಾಡು ಯಾರಿಗೆ ತಾನೇ ಗೊತ್ತಿಲ್ಲ? ಈ ಹಾಡು ಕೇಳುತ್ತಲೇ ವೇದಿಕೆ ಏರಿ ನಶೆ ಏರಿದವರಿಗಿಂಲೂ ಮಿಗಿಲಾಗಿ ಸಖತ್ ಆಗಿಯೇ ಸ್ಟೆಪ್ ಹಾಕಿದ್ದಾರೆ ಸ್ವಾಮೀಜಿ! …
Read More »ಪೆಟ್ರೋಲ್ ಡೀಸೆಲ್ ಮೇಲೆ 5₹ ಸುಂಕ ಎರಿಕೆಗೆ ಸಿದ್ದತೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ₹5ರವರೆಗೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಹಣ ಸಂಗ್ರಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ಆದರೆ ತೆರಿಗೆ ಏರಿಕೆಯು ತಕ್ಷಣದಿಂದಲೇ ಗ್ರಾಹಕರಿಗೆ ವರ್ಗವಾಗುವುದಿಲ್ಲ ಎಂದು ಮೂಲಗಳು ಹೇಳಿವೆ. ಈಗ ₹5ರಷ್ಟು ಏರಿಕೆಯಾದರೆ ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವು ₹37.98 ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲಿನ ಅಬಕಾರಿ ಸುಂಕ …
Read More »ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಶ್ರೀ ವ್ಹಿ,ಜಿ,ಗಡೆದ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ,
ಕಮತಗಿ : ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವ್ಹಿ,ಜಿ,ಗಡೆದ ಅವರಿಗೆ ಪ್ರತಿ ವರ್ಷ ಕೊಡಮಾಡುವ ಪ್ರಸಕ್ತ ೨೦೨೦ನೇ ವರ್ಷದ ಅತ್ಯುತ್ತಮ ಮುಖ್ಯ ಕಾರ್ಯನಿರ್ವಾಹಕ ರಾಜ್ಯ ಪ್ರಶಸ್ತಿಯನ್ನು ನೀಡಿ ಇಂದು ಅವರ ಸಂಘದ ಕಾರ್ಯಾಲಯದಲ್ಲಿ ನೀಡಿ ಗೌರವಿಸಲಾಯಿತು. ಕರೋನ ಮುಂಜಾಗ್ರತಾ ಸಲುವಾಗಿ ಸರಳ ಸಮಾರಂಭದ ಮೂಲಕ ಸಂಘದ ಸದಸ್ಯರುಗಳ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ಸರಳ ಸಮಾರಂಭದ ಮೂಲಕ ನೀಡಲಾಯಿತು. …
Read More »ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರೇರಣೆ? ಎರಡನೇ ಬಾರಿ ಅಮಾನತಾದ ಪಿಎಸ್ಐ!
ಬೆಂಗಳೂರು,: ಪ್ರವಾಹ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿದ್ದ, ವಿಲಕ್ಷಣ ವ್ಯಕ್ತಿತ್ವದ ಪೊಲೀಸ್ ಸಬ್ಇನ್ಸಪೆಕ್ಟರ್ ಮಲ್ಲಣ್ಣ ಯಲಗೋಡ್ ಅವರನ್ನು ಅಮಾನತು ಮಾಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ. ಕಳೆದ ಆರು ತಿಂಗಳುಗಳಲ್ಲಿ ಮಲ್ಲಣ್ಣ ಯಲಗೋಡ್ ಅಮಾನತಾಗುತ್ತಿರುವುದು ಇದು ಎರಡನೇ ಬಾರಿ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರು ಪ್ರವಾಹದಿಂದ ಮುಳುಗಡೆ ಆಗಿದ್ದ ಕೂಡಲಗಿ ಗ್ರಾಮದ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿರುವ ಆರೋಪ ಎದುರಿಸುತ್ತಿದ್ದಾರೆ. …
Read More »ಮತದಾರರಿಗೆ ‘ಮಹತ್ವದ ಮಾಹಿತಿ’ : ಮನೆಯಲ್ಲೇ ಕುಳಿತು ‘ವೋಟರ್ ಐಡಿ’ಗಾಗಿ ‘ಆನ್ ಲೈನ್ ನಲ್ಲಿ’ ಈ ರೀತಿ ಅರ್ಜಿ ಸಲ್ಲಿಸಿ
ಡಿಜಿಟಲ್ಡೆಸ್ಕ್: ನಾವು ಪ್ರತಿ ಸಾರಿ ಕೂಡ ಮತದಾನ ಮಾಡೋವಾಗ ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಹೆಸರು ಇರೋದು ಹಾಗೂ ಕೆಲವು ದಾಖಲಾತಿಗಳನ್ನು ಓಟು ಹಾಕೋವಾಗ ತರೋದಕ್ಕೆ ಹೇಳುತ್ತದೆ, ಅದರಲ್ಲೂ ಅನೇಕ ಸಂದರ್ಭದಲ್ಲಿ ನಮ್ಮಲ್ಲಿ ವೋಟರ್ ಐಡಿ ಕಾರ್ಡ್ ಬೇಕು ಅಲ್ವಾ? ಈ ಸಂದರ್ಭದಲ್ಲಿ, ನೀವು ಇನ್ನೂ ವೋಟರ್ ಐಡಿ ಕಾರ್ಡ್ (ವೋಟರ್ ಐಡಿ) ಮಾಡಿಲ್ಲಎಂದಾದಲ್ಲಿ, ನಂತರ ಅರ್ಜಿ ಸಲ್ಲಿಸಿ. ನಿಮ್ಮ ವೋಟರ್ ಐಡಿ ಪಡೆಯಲು ನೀವು ಎಲ್ಲಿಗೂ ಹೋಗಬೇಕಾಗಿಲ್ಲ. ಮನೆಯಲ್ಲೇ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News