Breaking News

vijay_shankar

ಕರ್ನಾಟಕದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ: 10 ಜಿಲ್ಲೆಗಳಲ್ಲಿ ಅಕ್ಟೋಬರ್ 24, 25 ರಂದು ಮಳೆ.. ಮಳೆ.. ಮಳೆ..

ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆಯುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ಇನ್ನೆರಡು ದಿನ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು (ಶನಿವಾರ ಮತ್ತು ಭಾನುವಾರ) ಗುಡುಗ, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ.? …

Read More »

ಬಾಗಲಕೋಟೆ: ಎಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ

ಬಾಗಲಕೋಟೆ: ಇಲ್ಲಿನ ಜಿಲ್ಲಾ ಪಂಚಾಯ್ತಿ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಗುರುವಾರ ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ 8ನೇ ಕ್ರಾಸ್ ನಲ್ಲಿರುವ ಮನೆ, ಸಂಬಂಧಿಕರ ಹೆಸರಿನಲ್ಲಿರುವ ಮಹಾಲಕ್ಷ್ಮಿ ಗ್ಯಾಸ್ ಏಜೆನ್ಸಿ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಾಗಲಕೋಟೆ …

Read More »

ಹುತಾತ್ಮ ಪೊಲೀಸ್ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಿ;ಕುಟುಂಬಗಳಿಗೆ ನೆರವಾಗಿ: ನ್ಯಾ.ಅಸೋಡೆ

ಬಳ್ಳಾರಿ : ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದು. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕುಟುಂಬ, ಮಕ್ಕಳನ್ನದೇ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ಇಂತಹ ತ್ಯಾಗ ಮನೋಭಾವ, ಸೇವೆ ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಹೇಳಿದರು. ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಡಿಎಆರ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸರಿಗೆ ಪುಷ್ಪಗುಚ್ಛ ಗೌರವ …

Read More »

ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಬಸವರಾಜ ಭಜಂತ್ರಿ ಅವರಿಗೆ ಕೊರಮ ಸಮಾಜದಿಂದ ಸನ್ಮಾನ

ಅಮೀನಗಡ: ಇತ್ತೀಚೆಗೆ ಕೃಷಿ ಇಲಾಖೆಯಲ್ಲಿ ೧೯೮೫ ರಿಂದ ಸಹಾಯಕ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕಳೆದ ವಾರ ನಿವೃತ್ತಿ ಹೊಂದಿದ ಬಸವರಾಜ್ ಭಜಂತ್ರಿ ಅವರಿಗೆ ಸೊಳೇಭಾವಿ ಗ್ರಾಮದ ಶ್ರೀ ದುರ್ಗಾದೇವಿ ಕೊರಮ ಸಮಾಜದಿಂದ ಅವರ ಸೇವೆಯನ್ನು ಗುರುತಿಸಿ ನಿನ್ನೆಯ ದಿನ ದುರ್ಗಾದೇವಿ ದೇವಲಯದಲ್ಲಿ ಸರಳ ಸಮಾರಂಭದ ಮೂಲಕ ಗೌರವ ಸನ್ಮಾನ ಮಾಡಲಾಯಿತು. ತಮ್ಮ ಸೇವಾ ಅವಧಿಯಲ್ಲಿ ಸಮಾಜದ ಬಲಾಢ್ಯ ಸಂಘಟನೆ ಹಾಗೂ ಸಮಾದ ಅಧ್ಯಕ್ಷರಾಗಿ ಹಾಗೂ ಗೌರವ ಅಧ್ಯಕ್ಷರಾಗಿ ಸಮಾಜದ …

Read More »

ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಡ್ಯೂಟಿಯಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಕರ ಮಾಹಿತಿ ಪಡೆದು ಎಚ್‌ಆರ್ ಎಂಎಸ್ ತಂತ್ರಾಂಶದಿಂದ ನೇರವಾಗಿ ಪಡೆದು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಲಾಗಿದೆ. ಆದರೆ ಚುನಾವಣಾ ಕರ್ತವ್ಯಕ್ಕೂ ನಿಯೋಜಿಸಿರುವುದಕ್ಕೆ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ನಿಯೋಜನೆ ಮಾಡಿದ ಮೇಲೆ ಅದರಲ್ಲಿ ಬದಲಾವಣೆ ತರಬೇಕಾದಲ್ಲಿ ಆಯುಕ್ತರು ಮಧ್ಯಪ್ರವೇಶ ಮಾಡಬೇಕಿದೆ. …

Read More »

ಮಾಸ್ಕ್ ಧರಿಸು ಎಂದಿದ್ದಕ್ಕೆ ಆಕೆ ಮಾಡಿದ್ದೇನು ನೋಡಿ

ಸಂಪೂರ್ಣ ವಿಶ್ವ ಕರೊನಾಗೆ ತುತ್ತಾಗಿ 10 ತಿಂಗಳುಗಳೇ ಆಗ್ತಾ ಬಂದಿದೆ. ಇಷ್ಟರಲ್ಲಾಗಲೇ 1 ಮಿಲಿಯನ್​ಗೂ ಹೆಚ್ಚು ಜನರು ಕರೊನಾಗೆ ಬಲಿಯಾಗಿದ್ದಾರೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ, ಮಾಸ್ಕ್​​ಗಳನ್ನ ಬಳಸಿ ಕರೊನಾದಿಂದ ದೂರಾಗಲು ಯತ್ನಿಸ್ತಾ ಇದ್ರೆ, ಇಲ್ಲೊಬ್ಬ ಮಹಿಳೆ ಮಾಸ್ಕ್​ ಧರಿಸಲು ನಿರಾಕರಿಸಿ ವಿಮಾನದಿಂದ ಹೊರನಡೆದಿದ್ದಾಳೆ. ಫೇಸ್​ ಮಾಸ್ಕ್​ ಧರಿಸಲು ನಿರಾಕರಿಸಿದ ಮಹಿಳೆ ಕೋಪದಿಂದ ವಿಮಾನದಿಂದ ಹೊರಬರ್ತಿರೊ ದೃಶ್ಯ ಸದ್ಯ ಟ್ವಿಟರ್​ನಲ್ಲಿ ಟಾಕ್​ ಆಫ್​ ದ ಟೌನ್​ ಆಗಿದೆ. ಅಕ್ಟೋಬರ್​ 18ರಂದು ನಡೆದ …

Read More »

ಕೊರೊನಾ ಕ್ಷಿಣಿಸುತ್ತಿರೋ ಹೊತ್ತಲ್ಲಿ ಬಿಗ್ ಶಾಕ್, ಕರುನಾಡಿನ 5 ಜಿಲ್ಲೆಗಳು ಹಾಟ್ ಸ್ಪಾಟ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸವಂತೂ ಕಡಿಮೆಯಾಗೋ ಯಾವ ಲಕ್ಷಣಗಳೂ ಕಾಣ್ತಿಲ್ಲ. ಬದಲಾಗಿ ಪರಿಸ್ಥಿತಿ ಕೈ ಮೀರಿ ಹೋಗೋ ಎಲ್ಲಾ ಲಕ್ಷಣಗಳೂ ಎದ್ದು ಕಾಣ್ತಿದೆ. ಯಾಕಂದ್ರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ವೈರಸ್ ಎಲ್ಲೆ ಮೀರಿ ಅರ್ಭಟಿಸ್ತಿದೆ. ಅಟ್ಯಾಕ್.. ಡೆಡ್ಲಿ ಅಟ್ಯಾಕ್‌.. ಯಾರೂ ಊಹಿಸಿಕೊಳ್ಳಲಾಗದಂತಹ ಅಟ್ಯಾಕ್‌.. ಜಿಲ್ಲೆ ಜಿಲ್ಲೆಗಳಲ್ಲಿ.. ನಗರ ನಗರಗಳಲ್ಲಿ.. ಗಲ್ಲಿ ಗಲ್ಲಿಯಲ್ಲಿ ಹೆಮ್ಮಾರಿಯ ಡೆಡ್ಲಿ ದಾಳಿ. ಕರುನಾಡಲ್ಲಿ ಹೆಮ್ಮಾರಿ ವೈರಸ್​ನ ಅಟ್ಟಹಾಸ ಮಿತಿ ಮೀರ್ತಿದೆ. ಸೋಂಕಿನ ವಿಷ …

Read More »

ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಸಂಭ್ರಮ

ಉಡುಪಿ/ಮಂಗಳೂರು: ವಿಶೇಷವಾಗಿ ದೇವಿ ದೇವಸ್ಥಾನಗಳಲ್ಲಿ ಶನಿವಾರ ನವರಾತ್ರಿ ಉತ್ಸವ ಆರಂಭ ಗೊಂಡಿತು. ಮಂದಾರ್ತಿ, ಕಡಿಯಾಳಿ, ಕನ್ನರ್ಪಾಡಿ, ಬೈಲೂರು, ನಂದಿಕೂರು, ನೀಲಾವರ, ಕೋಟ ಅಮೃತೇಶ್ವರಿ, ಪುತ್ತೂರು, ಇಂದ್ರಾಣಿ, ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ಮೊದಲಾದ ದೇವಸ್ಥಾನಗಳಲ್ಲಿ ಇನ್ನು ಒಂಬತ್ತು ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ. ಕೊರೊನಾ ಕಾರಣದಿಂದಾಗಿ ಜಿಲ್ಲಾ ಡಳಿತ ಸೂಚಿಸಿದ ಮೇರೆಗೆ ಮುಜರಾಯಿ …

Read More »

ಲಸಿಕೆ ವಿತರಣೆಗೆ ಚುನಾವಣೆಯಂತೆ ಸಿದ್ಧತೆ  : ಆರೋಗ್ಯ ಇಲಾಖೆಗೆ ಪ್ರಧಾನಿ ಮೋದಿ ಸೂಚನೆ

ಹೊಸದಿಲ್ಲಿ: ದೇಶದ ಪ್ರತಿಯೊಬ್ಬರಿಗೂ ಅತ್ಯಂತ ತ್ವರಿತಗತಿಯಲ್ಲಿ ಕೊರೊನಾ ಲಸಿಕೆ ಸಿಗಬೇಕು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದಂತೆ ಲಸಿಕೆಯನ್ನೂ ವಿತರಣೆ ಮಾಡಬೇಕು… ಇದು ಪ್ರಧಾನಿ ಮೋದಿ ಅವರ ಸಲಹೆ. ದೇಶದ ಕೋವಿಡ್‌-19ರ ಸ್ಥಿತಿಗತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಲಸಿಕೆ ಸಿದ್ಧವಾದ ಮೇಲೆ ದೇಶದ ಪ್ರತಿಯೊಬ್ಬರಿಗೆ ಅದು ಹೇಗೆ ತಲುಪಬೇಕು ಎಂಬುದರ ಕುರಿತಾದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಈ ಸಭೆಯಲ್ಲಿ ಲಸಿಕೆ ಆಡಳಿತದ …

Read More »

ಮಾಡಲಗೇರಿಯ ಶ್ರೀ ಹ,ನೇ,ಭೀಮನಗೌಡ್ರ ಸ್ವರಚಿತ “ಜಾನಪದ ಸುರಿದರೆ,ಎಂಬ ಪುಸ್ತಕ ಬಿಡುಗಡೆ ಸರಳ ಸಮಾರಂಭ,

ಗುಡೂರು : ಇಲಕಲ್ಲ ತಾಲೂಕಿನ ಭೀಮನಗಡ,ಗ್ರಾಮದ ಸುಕ್ಷೇತ್ರ ಶ್ರೀ ವೀರಭದ್ರೇಶ್ವರ ಲೀಲಾ ಮಠದಲ್ಲಿ ಇಂದು ಪ,ಪು,ಶಿವಶರಣ ಕಲ್ಲಿನಾಥ ಮಹಾಸ್ವಾಮಿಗಳು ಹಾಗೂ ಪ,ಪೂ, ಕಾಮೇಶ ಸ್ವಾಮಿಗಳ ಸಾನಿಧ್ಯದಲ್ಲಿ ಮಾಡಲಗೇರಿಯ ಶ್ರೀ ,ಹ, ನೇ, ಭೀಮನಗೌಡ್ರ ಅವರ ” ಜಾನಪದ ಸುರಿದರೆ. ಎಂಬ ಜಾನಪದ ಹಾಡುಗಳ ಬಿಡುಗಡೆ ಸರಳ ಸಮಾರಂಭ ನಡೆಯಿತು,ಬೆಳಗಾವಿ ಜಿಲ್ಲೆಯ ನರಗುಂದದವರು, ಈ ಸಭೆ ಉದ್ದೇಶಿಸಿ ಮಾತನಾಡಿದ ಸಭೆಯ ಉದ್ಘಾಟಕರಾದ ಶ್ರೀ ಶ್ರೀನಿವಾಸ ಕೆ,ಉಪ್ಪಾರ ಮಾತನಾಡಿ ಇಂತಹ ಸಾಹಿತ್ಯಗಾರರು ಅಲ್ಲಿಂದ …

Read More »