ಬೆಳಗಾವಿ: ಇನ್ಸ್ಪೆಕ್ಟರ್ ಜಾವೇದ ಮುಶಾಪುರಿ ನೇತೃತ್ವದ ಎಂಪಿಎಂಸಿ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಾಲ್ವರು ಅಂತರಾಜ್ಯ ಗಾಂಜಾ ಸಾಗಾಟಗಾರರನ್ನ ಬಂಧಿಸಿದ್ದಾರೆ. ಬಂಧಿತರಿಂದ 6 ಕೆಜಿ ಗಾಂಜಾ, 3 ಬೈಕ್ ಮತ್ತು ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದ್ವಿಚಕ್ರ ವಾಹನಗಳ ಮೂಲಕ ಮಹಾರಾಷ್ಟ್ರದಿಂದ ಬೆಳಗಾವಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಎಂಪಿಎಂಸಿ ಪೋಲಿಸರ ಕಾರ್ಯಕ್ಕೆ ಎಸಿಪಿ ಸದಾಶಿವ ಕಟ್ಟಿಮನಿ, ಡಿಸಿಪಿ ವಿಕ್ರಮ ಅಮಟೆ ಹಾಗೂ …
Read More »ಉತ್ತರ ಕರ್ನಾಟಕದ ಹುಲಿ ಸರಕಾರಕ್ಕೆ ನೇರ ಸವಾಲ್ ಎಸೇದ ಶಶಿಕುಮಾರ್ ಹಳಪಡಿ, NCP ಮೌನ ಪ್ರತಿಭಟನೆಯಲ್ಲಿ ಸರಕಾರಕ್ಕೆ ಸವಾಲ್,ಇದು ಅಂತ್ಯ ಅಲ್ಲ ಆರಂಭ.
ಇಂದು ರಾಜ್ಯ NCP ಪಕ್ಷದ ರಾಜ್ಯ ಅಧ್ಯಕ್ಷ ಸೇರಿದಂತೆ ಪಕ್ಷದ ಅಪಾರ ಕಾರ್ಯಕರ್ತರು ದಿಡಿರ್ ಪ್ಲಗ್ ಹಿಡಿದು ಕರ್ನಾಟಕ ಉಳಿಸಿ ಎಂಬ ನಾಮ ಫಲಕ ಹಿಡಿದು ಸರಕಾರದ ವಿರುದ್ಧ ಮೈಸೂರು ಬ್ಯಾಂಕ್ ನಿಂದ ಫ್ರೀಡಂ ಪಾಕ್೯ ವರೆಗೂ ಮೌನ ಪ್ರತಿಭಟನೆ ಮಾಡಿದರು. ಬೆಂಗಳೂರು: ಪಕ್ಷದ ರಾಜ್ಯ ಅಧ್ಯಕ್ಷ ಲಕ್ಷಣ್ಣ ದಿಕ್ಸಿತ್ ಮಾತನಾಡಿ ಕೇಂದ್ರ ಸರಕಾರ ರೈತರ ಜೀವನ ಜೊತೆಗೆ ಆಟ ಆಡುತ್ತಿದೆ ಭೂ ಸುಧಾರಣಾ ಕಾಯ್ದಿಯಿಂದ ಬಡ ವರು ಬಡವರಾಗಿಯೇ …
Read More »ಗಾನ ಮುಗಿಸಿದ ಗಾನ ಗಾರುಡಿಗ ಎಸ್,ಪಿ ಬಾಲಸುಬ್ರಹ್ಮಣ್ಯ ವಿಧಿವಶ,
ಚೆನ್ನೈ : ಗಾನ ಗಾರುಡಿಗ ದೇಶದ ಹಿರಿಯ ಹಾಡುಗಾರ ಬಾಲಸುಬ್ರಹ್ಮಣ್ಯಂ ಹಾಡು ಮುಗಿಸಿದ್ದಾರೆ .ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಅವರು ಮಾಧ್ಯಮಗಳಿಗೆ ಈ ವಿಷಯವನ್ನು ತಿಳಿಸಿದರು .ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 52 ದಿನಗಳ ಹಿಂದೆ ಕೋರೋನಾ ಚಿಕಿತ್ಸೆಗೆಂದು ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು .ವಿದೇಶದ ಪ್ರಖ್ಯಾತ ಗಾಯಕರಲ್ಲಿ ಒಬ್ಬರಾಗಿದ್ದ ಬಾಲಸುಬ್ರಹ್ಮಣ್ಯ ಕಳೆದ 3 ದಶಕಕ್ಕೂ ಅಧಿಕ ಕಾಲದಿಂದ ದೇಶದ ಹದಿನಾರು ಭಾಷೆಗಳಲ್ಲಿ ನಲವತ್ತು ಸಾವಿರಕ್ಕೂ ಅಧಿಕ …
Read More »ಇಂಗಳಗಿ ಗ್ರಾಮದ ಶ್ರೀ ಯಂಕಣ್ಣ ಆಲಿ,ಅವರಿಗೆ ಸಂಗಣ್ಣಗೌಡ ಅವರಿಂದ ರಾಜ್ಯ ಪ್ರಶಸ್ತಿ ಪ್ರಧಾನ,
ಬಾಗಲಕೋಟ ಜಿಲ್ಲೆಯಲ್ಲಿ ಶೇ.70 ಪಿಕೆಪಿಎಸ್ಗಳು ಲಾಭದಲ್ಲಿದ್ದು, ಅತ್ಯುತ್ತಮ ಸಾಧನೆಯ ದಾಖಲೆ ಹೊಂದಿವೆ. ಸಾಲದ ವಸೂಲಾತಿ ಮತ್ತು ವ್ಯವಹಾರ ಅಭಿವೃದ್ಧಿ ಮೂಲಕ ಲಾಭದತ್ತ ಸಾಗಲು ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿಗಳು ಅವಶ್ಯಕ. ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಗಣಕಯಂತ್ರಗಳನ್ನು ಅಳವಡಿಸಲಾಗಿದೆ. ಪ್ರತಿಯೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆಧುನಿಕ ಬ್ಯಾಂಕಿಂಗ್ ವ್ಯವಸ್ಧೆಗೆ ಅನುಗುಣವಾಗಿ ಸನ್ನದುಗೊಳಿಸಿದರೆ ಕೇವಲ ಕೃಷಿ ಕ್ಷೇತ್ರವನ್ನಲ್ಲದೇ ಇತರ …
Read More »ರಫೇಲ್ ಯುದ್ಧ ವಿಮಾನ ಹಾರಿಸಲಿದ್ದಾರೆ ಮೊದಲ ಮಹಿಳಾ ಪೈಲಟ್ ಶಿವಾಂಗಿ
ನವದೆಹಲಿ : ರಫೇಲ್ ಯುದ್ಧ ವಿಮಾನ ತಂಡ ‘ಗೋಲ್ಡನ್ ಆರೋಸ್’ಗೆ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಿದ್ದಾರೆ. ವಾರಣಾಸಿ ಮೂಲದ ಫ್ಲೈಟ್ ಲೆಫ್ಟಿನೆಂಟ್ ಶಿವಾಂಗಿ ಸಿಂಗ್, ರಫೇಲ್ ಯುದ್ಧ ಚಲಾಯಿಸುವ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2017ರಲ್ಲಿ ಭಾರತೀಯ ವಾಯು ಪಡೆಗೆ ಸೇರ್ಪಡೆಯಾದ ಯುದ್ಧ ವಿಮಾನ 10 ಮಹಿಳಾ ಪೈಲಟ್ಗಳ ಎರಡನೆಯ ಬ್ಯಾಚ್ ಮೂಲಕ ಅವರು ಈ ಸಾಹಸಮಯ ಕ್ಷೇತ್ರವನ್ನು ಪ್ರವೇಶಿಸಿದ್ದರು. ಶಿವಾಂಗಿ ಅವರು ಇದುವರೆಗೂ ಮಿಗ್-21 ಯುದ್ಧ …
Read More »ರೈಲ್ವೇ ಖಾತೆ ರಾಜ್ಯ ಸಚಿವ ಸಂಸದ ಸುರೇಶ್ ಅಂಗಡಿ ಕೋವಿಡ್ ಸೋಂಕಿಗೆ ಬಲಿ
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ನಿಧನ ಹೊಂದಿದ್ದಾರೆ. ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ಸುರೇಶ್ ಅಂಗಡಿ ಅವರು ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಸೋಂಕಿನ ಕಾರಣದಿಂದ ಸುರೇಶ್ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ …
Read More »ಸಂಘದ ಸರ್ವತೋಮುಖ ಅಭಿವೃದ್ಧಿಗೆ ನನ್ನ ಯಾವ ಪಾತ್ರವು ಇಲ್ಲ ಅದಕ್ಕೆ ಆಡಳಿತ ಮಂಡಳಿ ಸಹಕಾರ ಕಾರಣ,ಮಹೇಶ್
ಹನುಮನಾಳ: ಮಹೇಶ್ ಜಕ್ಕಲಿ ಅವರು ೧೯೮೧ ರಿಂದ ಒಬ್ಬ ಸಾಮಾನ್ಯ ವಸೂಲಿ ಕ್ಲಾಕ್೯ ಆಗಿ ಸಂಘವನ್ನು ಪ್ರವೇಶ ಮಾಡಿದರು,ಬುದ್ದಿವಂತರು, ಚಾಣಕ್ಯರು ಆದ ಮಹೇಶ್ ಅವರ ಕಾರ್ಯ ಚಟುವಟಿಕೆಗಳು ಇಡಿ ಆಡಳಿತಮಂಡಳಿ ಗಮನ ಸೆಳೆಯಿತು, ಸಂಘದ ಬಗ್ಗೆ,ಕೆಲಸದ ಬಗ್ಗೆ ಇವರಿಗಿರುವ ಉತ್ಸಾಹ,ಆಸಕ್ತಿ, ನೋಡಿ ೧೯೮೫ ರಲ್ಲಿ ಕಾರ್ಯದರ್ಶಿಯಾಗಿ ಚಾಜ್೯ ತೆಗೆದುಕೊಂಡು ಇಂದಿಗೆ ಸುಮಾರು ೩೨ ವರ್ಷ ಕಳೆದಿವೆ ಜೀವನದ ತಮ್ಮ ಆಯುಷ್ಯವನ್ನು ಸಂಘದ ಏಳಿಗೆಗಾಗಿ ಶ್ರಮಿಸಲು ನೊಂದ ಜೀವ ಇದು ಇಂತಹ …
Read More »1 ರೂಪಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ‘ಕೊರೊನಾ’ ಗೆದ್ದ 106 ವರ್ಷದ ಅಜ್ಜಿ
ದೇಶದಲ್ಲೇ ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ಮಹಾರಾಷ್ಟ್ರದ ಥಾಣೆಯಲ್ಲಿ 106 ವಯಸ್ಸಿನ ಅಜ್ಜಿಯೊಬ್ಬರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಷ್ಟೇ ಅಲ್ಲದೆ, ಕೊರೋನಾ ಸೋಂಕು ತಗುಲಿತ್ತು ಎಂಬುದನ್ನು ಬಹಿರಂಗಪಡಿಸುವುದಕ್ಕೇ ಹಿಂಜರಿಯುತ್ತಿರುವವರ ನಡುವೆ ಈ ಅಜ್ಜಿ ತುಂಬಾ ವಿಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಈಕೆಗೆ ವಯಸ್ಸಾಗಿದ್ದ ಹಿನ್ನೆಲೆಯಲ್ಲಿ ಬಹುತೇಕ ಆಸ್ಪತ್ರೆಗಳು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದವು. ಎಲ್ಲಿಯೂ ಚಿಕಿತ್ಸೆ ಸಿಗದೆ ಕಂಗಾಲಾಗಿದ್ದ ಅಜ್ಜಿಯ ಕುಟುಂಬದ ನೆರವಿಗೆ ಬಂದದ್ದು ಕೆಡಿಎಂಸಿ ವತಿಯಿಂದ ಸವ್ಳಾರಾಮ್ ಕ್ರೀಡಾ ಸಂಕುಲದಲ್ಲಿ ಸಿದ್ಧಪಡಿಸಿದ 1 …
Read More »ಶುಕ್ರವಾರ ಕರ್ನಾಟಕ ಬಂದ್..!
ಬೆಂಗಳೂರು, ಸೆ.22- ದೇಶಾದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂದೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಲು ಮುಂದಾಗಿವೆ. ರೈತ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳಿವೆ. ರೈತ ಸಂಘಟನೆಗಳು ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, …
Read More »ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರರು ಹಾಗೂ ಬದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯ ನವರ ಅನುದಾನದಲ್ಲಿ ಇಂದು ಹಾನಾಪೂರ ಎಸ್.ಪಿ ಗ್ರಾಮದಲ್ಲಿ ಸಿಸಿ ರಸ್ತೆ ಪೂಜೆ ನೇರವೇರಿಸಿದ, ವಾಯ್,ಬಿ, ಗೌಡರ. ಕಾಂಗ್ರೆಸ್ ಮುಂಖಡರು ಹಾಗೂ ರಂಗಪ್ಪ ಮುಂದಿನಮನಿ, ಮಲ್ಲಪ್ಪ ಬಾಲನ್ನವರ, ಯಮನೂರ ಹಳಬರ, ಹಾಗೂ ಗ್ರಾಮಸ್ಥರು ಉಪಸ್ಥಿತಿ ಇದ್ದರು.
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News