ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …
Read More »ಸೂಳೇಭಾವಿಯ ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಶ್ರೀ ಚನ್ನಬಸವ ಲಕ್ಕಿಹಾಳ : ಅಧ್ಯಕ್ಷರು ಜನಪದ ಕಲಾ ಪರಿಷತ್ ಹುನಗುಂದ ಅಮೀನಗಡ. :ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ ಹಾಗೂ ಟ್ರನಿಂಗ್ ಪಾಯಿಂಟ್ ಇಲ್ಲಿಂದ ಪ್ರಾರಂಭವಾಗಿ ಈ ದೇಶದ ದೊಡ್ಡ ಸಂಪತ್ತಾಗಿ ಮಕ್ಕಳು ತಮ್ಮ ಕಲಿಕಾ ಶಿಕ್ಷಣದ ಜೊತೆಗೆ ಮಾನವೀಯತೆ ಮೌಲ್ಯಗಳನ್ನು ಬೆಳಸಿಕೊಂಡು ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಗುರುಗಳಿಗೆ ಹೆಸರು ತರುವಂತಹ ಅಮೂಲ್ಯವಾದ ರತ್ನಗಳು ನಿವಾಗಾಬೇಕು ಇದಕ್ಕೆ ನಾನು ಇತ್ತಿಚ್ವಿಗೆ ನಡೆದ ಒಂದು ದೃಷ್ಟಾಂತವನ್ನು ನೀಡಿ ಅವಳಂತೆ ಸಾಧನೆ …
Read More »ಮಹಾತ್ಮಗಾಂಧಿಜಿ ಹುತಾತ್ಮರ ದಿನಾಚರಣೆ ಅಂಗವಾಗಿ ಲಕ್ಷ್ಮಿ ಗೌಡರ್ /ಇವರಿಂದ ಸ್ವಚ್ಛತಾ ಕಾರ್ಯಕ್ರಮ
ಬಾಗಲಕೋಟೆ: ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ . ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಂಸ್ಕೃತಿಕ ಕಲಾ ಸಂಘದ ಸಹ ಯೋಗದಲ್ಲಿ ಆಚರಿಸಲಾಯಿತು. ನಗರದ ಅರುಣೋದಯ ಪ್ಯಾರಾಮೆಡಿಕಲ್ se no 45ರಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೊಂದಿಗೆ ಸಂಘದ ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿ ಗೌಡರ್. ಅವರು ಸ್ವಚ್ಛತಾ ಅಭಿಯಾನವನ್ನು ಮಾಡಿದ್ದರು. ಮತ್ತು ವೇದಿಕೆಯ ಕಾರ್ಯಕ್ರಮವಾಗಿ ಗಾಂಧಿಜಿಯವರ ಪ್ರತಿಮೆಗೆ ಪುಷ್ಪವ ಸಮರ್ಪಣೆ …
Read More »ಶೂಲೇಭಾವಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮಗಾಂಧಿಜಿ ಅವರ ಪುತ್ಥಳಿಯನ್ನು ಡಿ ಆರ್ ಪಾಟೀಲ ಅವರಿಂದ ಅನಾವರಣ
ಅಮೀನಗಡ :ಇಂದು ಗಣರಾಜ್ಯೋತ್ಸವ ನಿಮಿತ್ತವಾಗಿ ಸುಳೇಭಾವಿ ಗ್ರಾಮದ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆವರಣದಲ್ಕಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣವನ್ನು ಮಾಜಿ ಶಾಸಕರು ಹಾಗೂ ಉಪಾಧ್ಯಕ್ಷರು ಕೆಪಿಸಿಸಿ ಸನ್ಮಾನ್ಯ ಶ್ರೀ ಡಿ ಆರ್ ಪಾಟೀಲ ಅವರು ಅನಾವರಣ ಮಾಡಿದರು. ಸಭೆಯ ಉಪಸ್ಥಿತಿ ವಹಿಸಿ ಮಾತನಾಡಿದ ಅವರು ಮಹಾತ್ಮಗಾಂಧಿಜಿಯವರಿಂದ ನಾನು ಪ್ರಭಾವಿತನಾಗಿದ್ದೇನೆ, ಅವರ ಅಹಿಂಸಾವಾದಿ ತತ್ವಗಳನ್ನು ಮೈಗೂಡಿಸಿಕೊಂಡು ನೋಡಿ ಜೀವನದ ನಿಜವಾದ ಸಂತೋಷ ತನ್ನಿಂದ ತಾನೆ ಬರುತ್ತದೆ, ಪ್ರತಿಯೊಬ್ಬರು ಕ್ಷಮಾಗುಣವನ್ನು ಒಂದು ಸಲ …
Read More »ಸೂಳೇಭಾವಿ ಗ್ರಾಮ ಪಂಚಾಯತಿಯಲ್ಲಿ ಭಾವೈಕ್ಯತಾ ಗಣರಾಜ್ಯೋತ್ಸವ ಆಚತಣೆ
ಅಮೀನಗಡ :ಭಾರತೀಯರಾದ ನಾವೆಲ್ಲರೂ ಭಾರತವನ್ನು ಒಂದು ಸಾರ್ವಭೌಮ ಸಮಾಜಾವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಮತ್ತು ಅದರ ಸಮಸ್ತ ನಾಗರಿಕರಿಗೇ : ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ವಿಚಾರ ,ಅಭಿವೃದ್ಧಿ, ವಿಶ್ವಾಸ,ಧರ್ಮಶ್ರೆದ್ದೆ,ಮತ್ತು ಉಪಾಸನಾ ಸ್ವಾತಂತ್ರ್ಯ , ” ಸ್ಥಾನಮಾನ ಮತ್ತು ಅವಕಾಶ ಸಮಾನತೆ, ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುಶ್ಚಿತಗೊಳಿಸಿ ಅದರಲ್ಲಿ ಭ್ರಾತೃಭಾವನೆಯನ್ನು ವೃದ್ದಿಗೊಳಿಸಲು ಶ್ರದ್ದಾಪೂರ್ವಕ ಸಂಕಲ್ಪ ಮಾಡಿದವರಾಗಿ …
Read More »ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಅಮಿನಗಡ ನಗರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ
,ಅಮೀನಗಡ :ಇಂದು ನಗರದ ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ. ಟ್ರಸ್ಟ್ (ರಿ) ಹುನಗುಂದ ಇವರಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮ ನಡೆಯಿತು. ಹುನಗುಂದ ತಾಲೂಕಿನ ಅನೇಕ ಗ್ರಾಮಗಳಿಂದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮವನ್ನು ಶಾಸಕ ಡಾ: ವಿಜಯಾನಂದ ಕಾಶಪ್ಪನವರು ಉದ್ಘಾಟನೆ ಮಾಡಬೇಕಿತ್ತು ಕಾರಣಾಂತರಗಳಿಂದ ಅವರು ಬರದೇ ಇದ್ದುದ್ದಕ್ಕಾಗಿ ಚಂದ್ರಶೇಖರ್ ಜೆ, ಹಾಗೂ ಪಿಸೆ್ಐ ಜ್ಯೋತಿ …
Read More »ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!
ಗುಡೂರು: ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರ sc ಗ್ರಾಮದ ಅಮೃತವೈನ್ ಶಾಫ್ ಮಾಲೀಕರಾದ ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,ಡಿಸೆಂಬರ್ ೩೧ ರ ಮಧ್ಯರಾತ್ರಿ ಯುವಕರು,ಯುವತಿಯರು ಮಧ್ಯಪಾನ ಮಾಡಿ ಪಾರ್ಟಿ,ಮೊಜು,ಮಸ್ತಿ ಎಂದು ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು, ಕುಡಿದು ವಾಹನ ಚಲಾಯಿಸಬಾರದು, ತಮ್ಮ ಸುರಕ್ಷತೆಯ ಬಗ್ಗೆ ಗಮನ ಇಟ್ಟುಕೊಂಡು ಹೊಸ ವರ್ಷ ಸರಳವಾಗಿ ಆಚರಣೆ ಮಾಡಲು ಕರೆ ನೀಡಿದರು.
Read More »ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರರಿಗೆ ಸಮವಸ್ತ್ರ ವಿತರಣೆ
ಹುನಗುಂದ : ಹುನುಗುಂದ ಮತ್ತು ಬಾಗಲಕೋಟೆ ತಾಲೂಕಿನಲ್ಲಿ ಶೌರ್ಯ ಘಟಕದ ಸ್ವಯಂ ಸೇವಕರ ಜೀವನ ರಕ್ಷಣಾ ಕೌಶಲ್ಯ ತರಬೇತಿಯಲ್ಲಿ ಹುನಗುಂದ ತಾಲೂಕಿನ ತಹಶೀಲ್ದಾರಾದ ನಿಂಗಪ್ಪ ಬಿರಾದರ್ ಉದ್ಘಾಟನೆ ಮಾಡಿದರು, ಮತ್ತು ಅಧ್ಯಕ್ಷತೆಯನ್ನು ಶಂಕ್ರಪ್ಪ, ಹೂಗಾರ್ ವಹಿಸಿಕೊಂಡಿದ್ದರು. ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ …
Read More »ಚಿಕ್ಕಓತಗೇರಿ ಗ್ರಾಮದಲ್ಲಿ ದೇವಸ್ಥಾನಕ್ಕೆ ಧರ್ಮಸ್ಥಳ ಸಂಘದಿಂದ 150000/- ಮೊತ್ತದ ಡಿಡಿ ಹಸ್ತಾಂತರ
ಇಲ್ಲಕಲ್ಲ : ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 150000/- ಮೊತ್ತದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಚನಕೇಶವ ಅವರು ದೇವಸ್ಥಾನ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಹುನಗುಂದ ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ ಹಾಗೂ ವಲಯ ಮೇಲ್ವಿಚಾರಕಿ ಆಶಾ ಸ್ಥಳೀಯ ಸೇವಾಪ್ರತಿನಿಧಿ ಊರಿನ ಗಣ್ಯರು ಗ್ರಾಮಸ್ಥರು.ಸ್ವ ಸಹಾಯ …
Read More »ಗುಡೂರುsc ಗ್ರಾಮದ ಬಸ್ ಸ್ಟಾಂಡ್ ನಲ್ಲಿ ಅಕ್ರಮ ತಳ್ಳು ಬಂಡಿಗಳ ಹಾವಳಿಂದ ಬೆಸತ್ತ ಜನತೆ, ಯಾರದೊ ಜಾಗ ,ಯಾರಿಗೋ ಬಾಡಿಗೆ ಹಣ,,,,!
ಗುಡೂರು sc :ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರು sc ಗ್ರಾಮದಲ್ಲಿ ಬಿದಿ ಬದಿ ಹಣ್ಣು,ಚಹಾ, ಪಾನ್ ,ಹಾಗೂ ಇತರೆ ವ್ಯಾಪಾರಕ್ಕೆ ನಿಲ್ಲಿಸಿದ ಅಕ್ರಮ ತಳ್ಳು ಬಂಡಿಗಳ ಹಾವಳಿಯಿಂದ ಗುಡೂರು ಗ್ರಾಮದಲ್ಲಿ ಸಂಚರಿಸವ ಸರಕಾರಿ ಬಸ್ ಹಾಗೂ ಖಾಸಗಿ ವಾಹನಗಳ ಓಡಾಟಕ್ಕೆ ದೊಡ್ಡ ಸವಾಲಿನ ಕೆಲಸವಾಗಿದೆ, ನಿತ್ಯ ವಾಣಿಜ್ಯ ಕೇಂದ್ರ ಬಿಂದುವಾದ ಈ ಗ್ರಾಮಕ್ಕೆ ಪತ್ರಿದಿನ ನೂರಾರು ಜನ ವಿವಿಧ ಗ್ರಾಮಗಳಿಂದ ಸಂತೆ,ವ್ಯಾಪಾರಕ್ಕೆ ಬರುತ್ತಾರೆ, ಇಲ್ಲಿ ನೂತನ ಹೊಸ ತಂಗುದಾನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News