Breaking News

vijay_shankar

ಕೊರೋನಾದಿಂದ ಕೆಲಸ ಕಳೆದುಕೊಂಡವರಿಗೆ ಇಲ್ಲಿದೆ ಗುಡ್ ನ್ಯೂಸ್..!

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ ಅನುಕೂಲವಾಗುತ್ತದೆ. ಸಾಲ ಮೇಳದ ಪ್ರಮುಖ ಆಕರ್ಷಣೆ ಎಂದರೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿದೆ . 3 ಲಕ್ಷ ರೂ.ನಿಂದ 10 ಲಕ್ಷ …

Read More »

ಮಾನವ ಹಕ್ಕುಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ರಿಯಾಜ್ ಅಹಮ್ಮದ್ ಆಯ್ಕೆ

ಹುನಗುಂದ : ತಾಲೂಕಿನ ನಗರದ ರಿಯಾಜ್ ಅಹಮ್ಮದ್, ಮು,ಬಂಗಾರಗುಂಡ ಇವರ ಸಾಮಾಜಿಕ ಸೇವೆ ಹಾಗೂ ನಿರಂತರ ಹೋರಾಟದ ಮೂಲಕ ಜನ ಸಾಮಾನ್ಯರ ಹಕ್ಕುಗಳಿಗಾಗಿ ಹೋರಾಟದ ಮೂಲಕವೇ ಗುರುತಿಸಿಕೊಂಡ ಹಾಗೂ ಬಾಲ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಕಾನೂನು ಸಂರಕ್ಷಣೆಯ ವಿಚಾರವಾಗಿ ಸಮಾಜದಲ್ಲಿ ಸದಾ ಭಾವನಾತ್ಮಕ ಮತ್ತು ಭಾವೈಕ್ಯತೆಯಿಂದ ಸರ್ವಧರ್ಮಗಳ ಜೊತೆ ಅವಿನಾಭಾವ ಸಂಬಂಧಗಳ ಮೂಲಕ ಗುರುತಿಕೊಂಡ ರಿಯಾಜ್ ಅಹಮ್ಮದ್ ಅವರನ್ನು ಹುನಗುಂದ ತಾಲೂಕಿನ ಅಲ್ಪ ಸಂಖ್ಯಾತರ ವಿಭಾಗದ ಮಾನವ ಹಕ್ಕುಗಳ ಒಕ್ಕೂಟದ …

Read More »

ದೆಹಲಿ ಗಲಭೆ ಪ್ರಕರಣ : ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್ ಹೆಸರು

ನವದೆಹಲಿ: ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್ ಸೇರಿ ಹಲವರ ಹೆಸರು ಸೇರಿಸಿದೆ. ಸಿಎಎ ವಿರೋಧಿಸಿ 2020 ರ ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ಪ್ರಕರಣದಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, …

Read More »

ಡ್ರಗ್ಸ್‌ : ಆರೋಪಿಗಳ ವಿರುದ್ಧ ಎಫ್‌ಐಆರ್‌ ಮತ್ತೂಬ್ಬ ಸೆರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಮಾದಕ ವಸ್ತು ದಂಧೆಯಲ್ಲಿ ಬಂಧಿತರಾಗಿರುವವರ “ನಶೆ’ ಇಳಿಸಲು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕೃತವಾಗಿ ರಂಗ ಪ್ರವೇಶ ಮಾಡಿದೆ. ಡ್ರಗ್ಸ್‌ ದಂಧೆಯಲ್ಲಿ ಹವಾಲಾ ಹಣದ ಸುಳಿವು ಬಹಿರಂಗವಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕಣಕ್ಕಿಳಿದಿದ್ದು, ಆರೋಪಿಗಳಿಗೆ ಇ.ಡಿ. ಕಾನೂನಿನ ಕುಣಿಕೆ ಸುತ್ತಿಕೊಳ್ಳಲಿದೆ. ಮಾದಕ ವಸ್ತು ದಂಧೆ ಬಗ್ಗೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೂಬ್ಬ ಆರೋಪಿ ವೈಭವ್‌ ಜೈನ್‌ ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ ಸ್ವಪ್ನಾ ಸುರೇಶ್‌ …

Read More »

ಒಂದು ತಿಂಗಳಿನಿಂದ ನಡೆಯುತ್ತಿದೆ ಸರ್ಕಾರಿ ಶಾಲೆ; ಲಾಕ್ಡೌನ್ ಲೆಕ್ಕಕ್ಕೇ ಇಲ್ಲ; ಅಧಿಕಾರಿಗಳಿಗೂ ಗೊತ್ತಿಲ್ಲ..!

ಶಾಲಾ- ಕಾಲೇಜುಗಳು ಮಾರ್ಚ್​ನಿಂದಲೇ ಬಂದ್​ ಆಗಿವೆ. ಪರೀಕ್ಷೆಗಳನ್ನು ನಡೆಸಿದ್ದು ಬಿಟ್ಟರೆ ಈವರೆಗೆ ದೇಶಾದ್ಯಂತ ಎಲ್ಲಿಯೂ ಶಾಲಾರಂಭಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ, ಇಲ್ಲೊಂದು ಶಾಲೆ ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ನಡೆಸುತ್ತಿದೆ….! ಕೆಲ ದಿನಗಳ ಹಿಂದೆ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಗೆ ತರಗತಿಗಳನ್ನು ನಡೆಸುತ್ತಿದ್ದರೆನ್ನಲಾದ ಫೋಟೋವೊಂದು ವೈರಲ್ ಆಗಿತ್ತು. ಅದರ ಜಾಡು ಹಿಡಿದು ಹೋದ ಅಧಿಕಾರಿಗೆ ಅಚ್ಚರಿ ಕಾದಿತ್ತು. ಫೋಟೋದಲ್ಲಿ ಮಕ್ಕಳು ವರಾಂಡಾದಲ್ಲಿ ಕುಳಿತು, ಪುಸ್ತಕಗಳನ್ನು ತೆಗೆದು ಓದುತ್ತಿರುವುದು ಕಂಡು ಬಂದಿದೆ. ಈ …

Read More »

ರಾಜ್ಯದಲ್ಲಿ ಈ ವರ್ಷ ಶೇ.100 ರಷ್ಟು ಭಿತ್ತನೆ : ಸಚಿವ ಬಿ.ಸಿ. ಪಾಟೀಲ್

ಕೊಪ್ಪಳ, ಸೆ.11: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ರೈತರು ಶೇ. 100 ಕ್ಕಿಂತಲು ಹೆಚ್ಚು ಭಿತ್ತನೆ ಮಾಡಿದ್ದಾರೆ ಹಾಗಾಗಿ ಈ ವರ್ಷ ಭಗವಂತನ ಕೃಪೆಯಿಂದ ರೈತರು ಉತ್ತಮ ಫಸಲು ಪಡೆಯುತ್ತಾರೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.ಅವರು ಶುಕ್ರವಾರ ಯಲಬುರ್ಗಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿದರು. …

Read More »

ಬೀದಿ ವ್ಯಾಪಾರಸ್ಥರ ಸಮೀತಿಯಿಂದ ಮಾಸ್ಕ, ಡೆಟಲ್ ಸೋಪು ವಿತರಣೆ

ಅಮೀನಗಡ : ಬೀದಿ ಬದಿ ವ್ಯಾಪಾರಸ್ಥರಿಗೆ.ಮಾಸ್ಕ ಹಾಗೂ ಸೋಪು ವಿತರಣೆ ಅಮೀನಗಡ ಪಟ್ಟಣದಲ್ಲಿ 8-9-2020ರಂದು ಕರ್ನಾಟಕ ಬೀದಿಬದಿ ವ್ಯಾಪಾರಿಗಳ cಸಂಘಟನೆಗಳ ಒಕ್ಕೂಟ (ರಿ )ಬೆಂಗಳೂರು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಮಿನಗಡ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಮಾಸ್ಕ್ ಹಾಗೂ ಡೆಟಾಲ್ ಸೋಪು ವಿತರಣೆ ಕಾರ್ಯಕ್ರಮ ಜರುಗಿತು ಅಮೀನಗಡ ಪಟ್ಟಣ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಆದ ಕೊನ್ನೂರು ಮಾತನಾಡಿ ಸರಕಾರದಿಂದ ಬರುವ ಸೌಲಭ್ಯಗಳನ್ನು ಪಡೆದು ಹಾಗೂ ಬ್ಯಾಂಕುಗಳಲ್ಲಿ ಹತ್ತು …

Read More »

ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮ ಗಾಂಜಾ ವಶ

ಕುಷ್ಟಗಿ : ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ತಾವರಗೇರಾ ಪೋಲಿಸ್ ಠಾಣೆ ವ್ಯಾಪ್ತಿಯ ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮ ಗಾಂಜಾ ವಶ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ತಾವರಗೇರಾ ಪಿಎಸ್ ಐ ಗೀತಾಂಜಲಿ ಶಿಂಧೆ ಹಾಗೂ ಪೊಲೀಸರು ತಂಡ ಸೇರಿ ಬಂಧಿಸಿದ್ದಾರೆ.ಮ್ಯಾದರಡೊಕ್ಕಿ ಗ್ರಾಮದ ಹನಮಂತ ದೇವಪ್ಪ ಯರದೊಡ್ಡಿ ಬಂಧಿತ ವ್ಯಕ್ತಿ. ಈತ ತನ್ನ ಸ್ವಂತ ಜಮೀನಿನ ಹಳೇ ಮನೆಯ ಹಿತ್ತಲಿನಲ್ಲಿ 6 …

Read More »

ಜನಮನ ಗೆದ್ದ ಯುವ ನಾಯಕ ಹನುಮಂತ ,ಎಸ್,ಓಗಿ ಐದು ವರ್ಷ ಸಮರ್ಪಕ ಆಡಳಿತಕ್ಕೆ ಜನತೆಯ ಜೈಕಾರ

ಜಾಹಗೀರ ಗುಡದೂರು: ರಾಜ್ಯದಲ್ಲಿ ಇರುವಂತಹ ಎಷ್ಟೋ ಗ್ರಾಮ ಪಂಚಾಯತ್ ಚುನಾವಣಾ ಕಣಕ್ಕೆ ವಿಧ್ಯಾವಂತರಿಗಿಂತ ಅವಿಧ್ಯಾವಂತರು ಹೆಚ್ಚು ರಾಜಕೀಯ ರಂಗಕ್ಕೆ ಪ್ರವೇಶ ಮಾಡುತ್ತಾರೆ ಅದರಲ್ಲಿ ಕೆಲವರು ಏನೂ ಕಾನೂನಿನ ಅರಿವು ಸಾಮಾನ್ಯ ತಿಳುವಳಿಕೆ ಕೂಡ ಇರದ ಎಷ್ಟೋ ಜನ ಪ್ರತಿನಿಧಿನಿಗಳನ್ನ ನಾವು ನೋಡಿದ್ದೇವೆ ಆದರೂ ಕೆಲವು ಜನ ಗ್ರಾಮಗಳಲ್ಲಿ ಉತ್ತಮ ಕೆಲಸ ಮಾಡಿ ಜನರ ಮನಗೆದ್ದು ನಿರಂತರ ಅಧಿಕಾರದಲ್ಲಿ ಇರುವವರು ನಮ್ಮ ಕುಷ್ಟಗಿ ತಾಲೂಕಿನ ಜಾಹಗೀರ ಗುಡದೂರು ಗ್ರಾಮ ಪಂಚಾಯತ ದಲ್ಲಿ …

Read More »

ಕಾಂಗ್ರೆಸ್ ಭದ್ರಕೋಟೆಯ ಅಧಿಪತಿ ರಾಜ್ಯ ಕೆಪಿಸಿಸಿ ಪ್ರಾಧಾನ ಕಾರ್ಯದರ್ಶಿ ಮರಿಯಪ್ಪ ಗೊತಗಿ

ತುಮರಿಕೊಪ್ಪ : ಹಳ್ಳಿಯಿಂದ ದಿಲ್ಲಿಯ ವರೆಗೆ ಒಂದು ಸಣ್ಣ ಕುಗ್ರಾಮದಿಂದ ರಾಜ್ಯ ರಾಷ್ಟ್ರೀಯ ರಾಜ ಕಾರಣದಲ್ಲಿ ಗುರುತಿಸಿಕೊಂಡ ಅನೇಕ ರಾಜಕೀಯ ನಾಯಕರು ನಮ್ಮ ನಿಮ್ಮ ಜೊತೆ ಹಲವರನ್ನು ನೋಡಿದ್ದೇವೆ, ಖಂಡಿದ್ದೇವೆ, ಆದರೆ ಇಂದು ಅಂತಹ ರಾಜಕೀಯ ನಾಯಕರ ಸಾಲಿನಲ್ಲಿ ಸಣ್ಣ ಕುಗ್ರಾಮವಾದ ಕುಷ್ಟಗಿ ತಾಲೂಕಿನ ಹನಮಸಾಗರ ಹೋಬಳಿ ವ್ಯಾಪ್ತಿಗೆ ಬರುವ ತುಮರಿಕೊಪ್ಪ ಗ್ರಾಮದ ಮರಿಯಪ್ಪ ಗೊತಗಿ ಎಂದರೆ ಸುತ್ತ ಹತ್ತಾರು ಹಳ್ಳಿ ಜನ ಪ್ರತಿನಿಧಿಗಳು ತಕ್ಷಣ ಹೋ ಆ ನಮ್ಮ …

Read More »