ಹುನಗುಂದ : ತಾಲೂಕಿನಲ್ಲಿ ಒಂದು ವಾರದಿಂದ ಯೂರಿಯಾ ರಸಗೊಬ್ಬರ ಅಭಾವ ತಲೆದೋರಿದ್ದು, ರೈತರು ತಮ್ಮ ದೈನಂದಿನ ಕೆಲಸ ಬಿಟ್ಟು ಅಂಗಡಿಯಿಂದ ಅಂಗಡಿಗೆ ಅಲೆದಾಡುವಂತಾಗಿದೆ.ಸತತ ಮಳೆ ನಂತರ ಬೆಳೆಗಳಿಗೆ ತತಕ್ಷಣದ ಪೋಷಕಾಂಶವಾಗಿ ಯೂರಿಯಾ ಗೊಬ್ಬರ ನೀಡಬೇಕಿದೆ. ಈ ಕಾರಣಕ್ಕೆ ರೈತರು ಗೊಬ್ಬರ ಪಡೆಯಲು ಕಳೆದ ಒಂದು ವಾರದಿಂದ ಪ್ರಯತ್ನಿಸುತ್ತಿದ್ದಾರೆ. ಆದರೂ ಸಮರ್ಪಕವಾಗಿ ಗೊಬ್ಬರ ಸಿಗುತ್ತಿಲ್ಲ. ಕಳೆದು ಮೂರು ದಿನಗಳಿಂದ ಖಾಸಗಿ ಅಂಗಡಿಗಳ ಮುಂದೆ ಸರತಿ ನಿಲ್ಲುತ್ತಿರುವ ರೈತರು, ಗೊಬ್ಬರ ಬಾರದೆ ನಿರಾಸೆಯಿಂದ …
Read More »ಇಲಕಲ್ಲ ನಗರದ ಸರ್ವ ವಿಜಯ ಸೇವಾ ಸಂಸ್ಥೆಯಿಂದ ಪತ್ರಿಕೆಯ ವಿತರಕರಿಗೆ ಸನ್ಮಾನ.
ಇಲಕಲ್ಲ : ನೂತನ ಇಲಕಲ್ಲ ತಾಲೂಕಿನ ನಗರದಲ್ಲಿ ವಿವಿಧ ದಿನ ಪತ್ರಿಕೆಯ ಎಲ್ಲಾ ವಿತರಕರಿಗೆ ಶುಭಾಶಯ ಕೋರುವ ಮೂಲಕ ಅವರನ್ನು ಕರೆಹಿಸಿ ಸಂಸ್ಥೆಯ ಕಾರ್ಯಾಲಯದಲ್ಲಿ ಅವರಿಗೆ ಸರ್ವ ವಿಜಯ ಸೇವಾ ಸಂಸ್ಥೆ ಯ ವತಿಯಿಂದ ಸಂಸ್ಥೆಯ ಗೌರವ ಅಧ್ಯಕ್ಷರಾದ ಸನ್ಮನ್ಯ ರಾಜು ಎಮ್ ಬೋರಾ ,ಧಣಿಗಳು ಎಲ್ಲಾ ಪತ್ರಿಕೆ ವಿತರಕನ್ನು ಗೌರವಿಸಿ, ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಮಳೆ ,ಚಳಿ ಎನ್ನದೇ ಸರಿಯಾಗಿ ಬೆಳಕಿನ ಜಾವ ೦೬ ಗಂಟೆಗೆ …
Read More »ಕೋವಿಡ್-೧೯ ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬೆಳಗಾವಿ :ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-೧೯ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-೧೯ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …
Read More »ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ? ರಾಘವೇಂದ್ರ ಹುಣಸೂರು ಟ್ವೀಟ್
ಬೆಂಗಳೂರು (04-09-2020): ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಅತ್ಯಂತ ಜನಪ್ರಿಯತೆ ಪಡೆದುಕೊಂಡು ಕರ್ನಾಟಕದಾದ್ಯಂತ ಮನೆಮಾತಾಗಿದೆ. ಜೀ ಟಿವಿ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ಮಾಡಿರುವ ಟ್ವೀಟ್ ಇದೀಗ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರ್ತಾ ಇದೆಯಂತೆ. ಅಲ್ಲದೆ ಮಧ್ಯರಾತ್ರಿ ಕರೆಮಾಡಿ ಧಾರಾವಾಹಿ ನಿಲ್ಲಿಸುವಂತೆ ಕೆಲವರು …
Read More »CCB ಯಿಂದ ಎರಡನೇ ಹಂತದ ತನಿಖೆ ಶುರು; ಡ್ರಗ್ಸ್ ಮಾಫಿಯಾ ದಂಧೆಯ ಇಬ್ಬರ ಬಂಧನ,
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಆರೋಪಿಗಳು ಹಲವು ಮಾಹಿತಿ ಹಂಚಿಕೊಂಡಿದ್ದು ನಿರಂತರ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ದ್ವಿತೀಯ ಹಂತದ ವಿಚಾರಣೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ತಿಳಿಸಿದರು. …
Read More »ರಾಜ್ಯದಲ್ಲಿಂದು 8865, ಬೆಂಗಳೂರು 3189, ಬಳ್ಳಾರಿ 424, ಬೆಳಗಾವಿ 454 ಕೊಪ್ಪಳ 226, ಗದಗ 183 ಜನರಿಗೆ ಸೋಂಕು
ಬೆಂಗಳೂರು : ರಾಜ್ಯದಲ್ಲಿಂದು 8865, ಬೆಂಗಳೂರು 3189, ಬಳ್ಳಾರಿ 424, ಬೆಳಗಾವಿ 454 ಕೊಪ್ಪಳ 226, ಗದಗ 183,ಬಾಗಲಕೋಟೆ 123, ಬೆಂಗಳೂರು ಗ್ರಾಮಾಂತರ 160, ಬೀದರ್ 56, ಚಾಮರಾಜನಗರ 43, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 123, ಚಿತ್ರದುರ್ಗ 151, ದಕ್ಷಿಣ ಕನ್ನಡ 316, ದಾವಣಗೆರೆ 222, ಧಾರವಾಡ 342, ಹಾಸನ 252, ಹಾವೇರಿ 139, ಕಲಬುರಗಿ 195, ಕೊಡಗು 82, ಕೋಲಾರ 103, ಮಂಡ್ಯ 239, ಮೈಸೂರು 475, ರಾಯಚೂರು …
Read More »ಪತ್ರಕರ್ತನ ಬಗ್ಗೆ ಅವಹೇಳನಕಾರಿ ಪೋಸ್ಟ್ – ಕ್ರಮಕ್ಕೆ ಆಗ್ರಹಿಸಿ ಪತ್ರಕರ್ತರ ಪ್ರತಿಭಟನೆ
ಕಾರಟಗಿ : ಕಾರಟಗಿ ಸಮೀಪದ ಸಿದ್ದಾಪುರ ಗ್ರಾಮದ ಪತ್ರಿಕೆಯೊಂದರ ವರದಿಗಾರನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯೆಕ್ತಿಯನ್ನು ಕೂಡಲೇ ಬಂಧಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರಟಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಕನಕದಾಸ ವೃತ್ತದಲ್ಲಿ ಗುರುವಾರದಂದು ರಸ್ತೆ ತಡೆದು ಪ್ರತಿಭಟನೆ ಮಾಡುವುದರ ಮೂಲಕ ಕಾರಟಗಿ ಪಿಎಸ್ಐ ಅವಿನಾಶ್ ಕಾಂಬಳೆಗೆ ಮನವಿ ಸಲ್ಲಿಸಿದರು. ಆಗಷ್ಟ್ ೩೧ ರ ಮೊಹರಂ ಹಬ್ಬದ ಗಲಾಟೆ ಕುರಿತು ಪತ್ರಿಕೆಯಲ್ಲಿ ವರದಿ ಮಾಡಿದ …
Read More »ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಿಶೇಷ ಅಭಿಯಾನ ಚಾಲನೆ
ಬ್ಯಾಡಗಿ: ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಜರುಗಿದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಅಭಿಯಾನಕ್ಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಲತಾ ತಬರೆಡ್ಡಿ ಚಾಲನೆ ನೀಡಿದರು. ಈ ಸಮಯದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ವಿವಿಧ ನರೇಗಾ ಯೋಜನೆಯ ಕಾಮಗಾರಿಗಳನ್ನು ನಿರ್ಮಿಸಿ ಕೊಳ್ಳಲು ಅವಕಾಶಗಳಿದ್ದು, ಗ್ರಾಮಸ್ಥರು ಇಂತಹ ಯೋಜನೆಗಳಿಂದ ವೈಯಕ್ತಿಕ ಹಾಗೂ ಗ್ರಾಮದ ಅಭಿವೃದ್ದಿ ಸಾದ್ಯ. ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರು ತೋಟಗಾರಿಕೆ, ಜಾನುವಾರು ಮನೆ, …
Read More »PSI ಬಸವರಾಜ್ ತಿಪಾರೆಡ್ಡಿ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಯಿಂದ ಪ್ರಶೌಂಶನಾ ಪ್ರಮಾಣ ಪತ್ರ,
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರ ಪೊಲೀಸ್ ಠಾಣೆಯ PSI ಬಸವರಾಜ ತಿಪಾರೆಡ್ಡಿ ಅವರಿಗೆ ಕೋವಿಡ್ (೧೯) ಕರೋನ ವಿರುದ್ಧ ಸಾರ್ವಜನಿಕ ಮುಂಜಾಗ್ರತಾ ಕ್ರಮಗಳನ್ನು, ಅನುಸರಿಸಲು ಕಾನೂನು ಸು ವ್ಯವಸ್ಥೆ ಕಾಪಾಡಿ ಸಾಂಕ್ರಾಮಿಕವಾಗಿ ರೋಗ ಹರಡದಂತೆ ಜನತೆಗೆ ಹಗಲು ರಾತ್ರಿ ಎಚ್ಚರಿಕೆ ನೀಡುವಲ್ಲಿ ಸಫಲರಾದ ಬಸವರಾಜ್ ಅವರಿಗೆ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಲೋಕೇಶ್ ಭ ಜಗಲಾಸರ ಅವರು ಇವರ ಕರ್ತವ್ಯ ನಿಷ್ಟೇ ಮೆಚ್ಚಿ ಪ್ರಶೌಂಶನಾ ಪ್ರಮಾಣ ಪತ್ರ …
Read More »ಬಾಗಲಕೋಟೆ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಲೀಕ್, ಬೆಂಕಿ ಹೊತ್ತಿ ಉರಿದರೂ ತಪ್ಪಿದ ಅನಾಹುತ
ಲೋಕೇಶ್ ಸುಂಕದ ಎನ್ನುವವರ ಮನೆಗೆ ಬೆಂಕಿ ತಗುಲಿದೆ. ಈ ಕೂಡಲೇ ಮಾಹಿತಿ ತಿಳಿಸಿದಾಗ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಆದರೆ ಮನೆಯಲ್ಲಿನ ಬಟ್ಟೆ ಬರೆ, ಪಾತ್ರೆ ಸುಟ್ಟು ಕರಕಲಾಗಿದೆ. ಬಾಗಲಕೋಟೆಯ ನವನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಲೀಕ್ ಆಗಿ ಹೊತ್ತಿ ಉರಿದರೂ ಭಾರಿ ಅನಾಹುತ ತಪ್ಪಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News