Breaking News

vijay_shankar

ಡ್ರಗ್ಸ್ ಮಾಫಿಯಾ ನಿಯಂತ್ರಣ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ

ಡ್ರಗ್ಸ್ ಮಾಫಿಯಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆಯೂ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ಮಾಫಿಯಾವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾದ ಜಾಲ ದೊಡ್ಡ ಮಟ್ಟದಲ್ಲಿ ಹರಡಿದ್ದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಇದನ್ನು ಮುಂದುವರಿಯಲು ಬಿಟ್ಟರೆ …

Read More »

ಸೆ ೦೪ ರಿಂದ ಕುರಿ-ಮೇಕೆ, ಜಾನುವಾರು ಸಂತೆ ಆರಂಭ

ಕೊಪ್ಪಳ, ಸೆ.೦೨ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಕುರಿ-ಮೇಕೆ ಮತ್ತು ಜಾನುವಾರು ಸಂತೆಯು ಸೆಪ್ಟೆಂಬರ್ ೦೪ ರಿಂದ (ಶುಕ್ರವಾರದಿಂದ) ಆರಂಭವಾಗಲಿದೆ ಎಂದು ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ರೈತರು, ಕುರಿ-ಮೇಕೆ, ಜಾನುವಾರುಗಳ ಸಾಕಾಣಿಕೆದಾರರು, ವರ್ತಕರ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆಗಸ್ಟ್ ೨೮ ರಂದು ಕುರಿ-ಮೇಕೆ ಮತ್ತು ಜಾನುವಾರು ಸಂತೆ ಆರಂಭಿಸಲು ಅನುಮೋದನೆ ನೀಡಿದ್ದು, ಈ ಪ್ರಕಾರ …

Read More »

ಆರು ಲಕ್ಷದಿಂದ ಆರು ಕೋಟಿ ರೂಪಾಯಿ ಸರದಾರ ಮಲ್ಲಿಕಾರ್ಜುನ ಘಂಟಿ, ಕಾರ್ಯಕ್ಷಮತೆಗೆ ರೈತರ ಅಭಿನಂದನೆ,

ಬೆವೂರು: ಸಾರ್ವಜನಿಕ ಪ್ರತಿಯೊಂದು ಸಂಸ್ಥೆಯಾಗಲಿ ಹಾಗೂ ಬ್ಯಾಂಕ್ ಆಗಲಿ, ರೈತರ ಸಂಘಗಳಾಗಲಿ ಅದರ ಅಳಿವು- ಉಳಿವು ಇಡೀ ಸಂಸ್ಥೆಯ ಜವಾಬ್ದಾರಿ ಜೊತೆಗೆ ಆ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆ ಬಹಳ ಮಹತ್ವದ್ದು ಹೀಗಾಗಿ ಅಂತವರ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೆವೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ನಿರ್ವಾಹಕರಾಗಿ ಸೇವೆ ಮಾಡುತ್ತಿರುವ ಮಲ್ಲಿಕಾರ್ಜುನ ಘಂಟಿಯವರ ಅನನ್ಯ ಸೇವೆ ಇಂದು ಕೇವಲ ಆರು ಲಕ್ಷ ರೂಪಾಯಿ …

Read More »

ಸೆ.4ರಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ವತಿಯಿಂದ ‘ಕೋವಿಡ್ 19: ವಿಚಾರ ಗೋಷ್ಠಿ

ಮಂಗಳೂರು: ಕರ್ನಾಟಕ ಕಲ್ಬರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿ ವತಿಯಿಂದ “ಕೋವಿಡ್ ಸಮಯದಲ್ಲಿ ಹಾಗೂ ನಂತರದ ಜೀವನ” ಎಂಬ ವಿಷಯದ ಕುರಿತು ಸೆಪ್ಟೆಂಬರ್‌4 ರಂದು Zoom App ನಲ್ಲಿ ಆನ್ಲೈನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇರಳ ಮರ್ಕಝ್ ನಾಲೇಡ್ ಸಿಟಿ ನಿರ್ದೇಶಕ ಡಾ.ಅಬ್ದುಲ್ ಹಕೀಂ ಅಲ್-ಅಝ್ಹರಿ ಉಪನ್ಯಾಸ ನೀಡಲಿದ್ದಾರೆ. ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆ ಅಧ್ಯಕ್ಷ ಅಲಿ ಮುಸ್ಲಿಯಾರ್ ರವರ ದುಆ ದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಅಂತರ್ …

Read More »

ರಾಷ್ಟ್ರೀಯಸಿಆರ್‌ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ

ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.  1996 ರ ಬ್ಯಾಚ್ ತೆಲಂಗಾಣ ಕೇಡರ್‌ನ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಈಗ ಶ್ರೀನಗರ ವಲಯದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕವಾಗಿದ್ದಾರೆ. ಈಕೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಬಿಹಾರ ವಲಯದ …

Read More »

ಕೋವಿಡ್-೧೯ ಗದಗ ಜಿಲ್ಲೆ : ೧೧೭ ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ೧ : ಗದಗ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬಂದ ೧೧೭ ಪ್ರದೇಶಗಳನ್ನು ಪ್ರತಿಬಂಧಿತ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ. ಗದಗ-ಬೆಟಗೇರಿ ನಗರದ ರಾಜೀವಗಾಂಧಿನಗರ ವಾರ್ಡ ನಂ.೨೯, ವಿಜಯನಗರ ಸ್ಕೂಲ್ ಹತ್ತಿರ ವಾರ್ಡ ನಂ.೨೧, ಆರ್.ಕೆ.ನಗರ ವಾರ್ಡ ನಂ.೩೩, ಸರಾಫ್ ಬಜಾರ್ ವಾರ್ಡ ನಂ.೨೪, ಟರ್ನಲ್ ಪೇಟೆ ವಾರ್ಡ ನಂ.೪, ಹವಾಮಾನ ಕಚೇರಿ ಹತ್ತಿರ ವಾರ್ಡ ನಂ.೨೭, ಸಿದ್ಧಲಿಂಗನಗರ …

Read More »

ಆಂಟಿನೇ ಬೇಕೆಂದು ಐದು ಮದುವೆಯಾದವಳ 6ನೇ ಗಂಡನಾಗಿ ಹೋದ ಚಿಕ್ಕಮಗಳೂರು ಯುವಕ!

ಚಿಕ್ಕಮಗಳೂರು: ಮದುವೆಯೆನ್ನುವುದು ಸ್ವರ್ಗದಲ್ಲಿಯೇ ಆಗುತ್ತದೆ ಎನ್ನುತ್ತಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಮದುವೆ ಮಾತ್ರ ಎಲ್ಲಿಂದ ನಿಶ್ಚಯ ಆಗಿರುವುದೋ ತಿಳಿದಿಲ್ಲ. ಏಕೆಂದರೆ ಇಲ್ಲಿಯ ವಧು 38 ವರ್ಷದ ಆಂಟಿ ಹಾಗೂ ವರ 22 ವರ್ಷದ ಯುವಕ. ಇದೇನೂ ಅಪರೂಪದ ವಿಷಯವಲ್ಲ ಬಿಡಿ. ಖುದ್ದು ಪ್ರಿಯಾಂಕಾ ಛೋಪ್ರಾ ತನಗಿಂತ 11 ವರ್ಷ ಚಿಕ್ಕವನನ್ನು ಮದುವೆಯಾಗಿರುವಾಗಿ ಇದೇನು ಅಪರೂಪವಲ್ಲ ಎನ್ನಬಹುದು. ಆದರೆ ಇಲ್ಲಿಯ ಕೇಸ್‌ ಸ್ವಲ್ಪ ಡಿಫರೆಂಟ್‌ ಇದೆ. 38 ವರ್ಷದ ಪ್ರಿಯಾಳಿಗೆ ಇದು ಆರನೇ …

Read More »

ಕರೋನಾಗೆ ಬಲಿಯಾದ ಭಾರತ ರತ್ನ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶ

ಕೊರೋನಾಗೆ ಬಲಿಯಾದ ಭಾರತ ರತ್ನ …!!-ಮಾಜಿ ರಾಷ್ಟಪತಿ ಪ್ರಣBayalubirugali News ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದು ಸೋಮವಾರ ಪ್ರಣವ್ ಮುಖರ್ಜಿ ಆಪ್ತ ವಲಯ ಹಾಗೂ ಆಸ್ಪತ್ರೆ ಮೂಲಗಳು ತಿಳಿಸಿವೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ …

Read More »

ಹುನಗುಂದ PSI ಶರಣಬಸಪ್ಪ ಸಂಗಳದ ಅವರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಶೌಂಶನಾ ಪತ್ರ ವಿತರಣೆ.

ಹುನಗುಂದ :ಕಳೆದ ನಾಲ್ಕೈದು ತಿಂಗಳಿಂದ ಇತ್ತೀಚೆಗೆ ಬೆಂಗಳೂರು ನಿಂದ ಬಂದು ಅಲ್ಪಾ ಅವದಿಯಲ್ಲಿ ಜನ ಮನ ಗೆದ್ದ ಯುವ ಅಧಿಕಾರಿ PSI ಶರಣಬಸಪ್ಪನವರ ಕರ್ತವ್ಯ ಪಾಲನೆ ಹಾಗೂ ಕೋವಿಡ್ (19) ರೋಗದ ವಿರುದ್ಧ ಸಾರ್ವಜನಿಕವಾಗಿ ಅನೇಕ ಮುನ್ನೆಚ್ಚರಿಕೆ ಕ್ರಮ ಹಾಗೂ ಸಾರ್ವಜನಿಕ ಕಾರ್ಯಕ್ರಮ ತಡೆಗಟ್ಟಿ ರೋಗ ಹರಡದಂತೆ ಹೆಚ್ಚಿನ ಗಮನ ಹರಿಸಿ ಉತ್ತಮ ಕರ್ತವ್ಯ ನಿಭಾಯಿಸಿ ಸಾರ್ವಜನಿಕರ ಪ್ರಶೌಂಸೆಗೆ ಪಾತ್ರರಾದ PSI ಶರಣಬಸಪ್ಪನವರ ಕರ್ತವ್ಯ ನಿಷ್ಟೇ ಮೆಚ್ಚಿ ಜಿಲ್ಲಾ ಪೊಲೀಸ್ …

Read More »

ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ. 2020-08-30 comments 18:03

Bayalubirugali News.AUG.30:- ಈಗಾಗಲೇ ಅಧಿಕಾರಾವಧಿ ಮುಗಿದಿರುವ ಗ್ರಾಮ ಪಂಚಾಯ್ತಿಗಳಿಗೂ ಡಿಸೆಂಬರ್‍ನಲ್ಲಿ ಚುನಾವಣೆ ಘೋಷಣೆಯಾಗಲಿದೆ. ನಿಗದಿತ ಸಮಯದಲ್ಲೇ ಚುನಾವಣೆ ನಡೆಸುವುದಾಗಿ ಆಯೋಗ ಮುಂದಾಗಿರುವುದರಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು ಆರು ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಪಕ್ಷಗಳಿಗೆ ಈ ಚುನಾವಣೆ ಕೂಡ ಸವಾಲಾಗಿ ಪರಿಣಮಿಸಲಿದೆ. ಸರ್ಕಾರದ ಸಾಧನೆಗಳ ಮೇಲೆ ಬಿಜೆಪಿ ಚುನಾವಣೆಗೆ ಹೋದರೆ, ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳಿಗೆ ಚುನಾವಣಾ ಅಸ್ತ್ರ ಎನ್ನುತ್ತಿವೆ. ಕೋವಿಡ್-19 …

Read More »