Breaking News

vijay_shankar

ರಾಜ್ಯದಲ್ಲಿ ಇಂದು ಕೊರೋನಾಗೆ 136 ಬಲಿ, ಬೆಂಗಳೂರಿನಲ್ಲಿ 2721 ಸೇರಿ 8960 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. #karnatakacoronaupdate Fresh #COVIDー19 positive cases in State in last …

Read More »

ಅಮೆರಿಕದಲ್ಲಿ ಶೇ. ೧೨ ರಷ್ಟು ಸೋಂಕು ಇಳಿಕೆ

ವಾಷಿಂಗ್ಟನ್, ಆ.೨೮- ಕೊರೊನಾ ಸೋಂಕಿತರ ಪೈಕಿ ಅಗ್ರಸ್ಥಾನದಲ್ಲಿರುವ ಅಮೆರಿಕದಲ್ಲಿ ಕಳೆದ ಒಂದು ವಾರದಿಂದೀಚೆಗೆ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸರಾಸರಿ ಶೇ. ೧೨ ರಷ್ಟು ಹೊಸ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೊನಾ ಸೋಂಕಿನಿಂದ ಪ್ರತಿನಿತ್ಯ ಸಾವನ್ನಪ್ಪುತ್ತಿರುವವರ ಸಂಖ್ಯೆ ಸರಾಸರಿ ೯೦೦ ಮಂದಿ ಇದ್ದಾರೆ ಎಂದು ಜಾನ್ ಹಾಪ್ ಕಿನ್ ವಿಶ್ವವಿದ್ಯಾಲಯದ ಮಾಹಿತಿ ಬಹಿರಂಗ ಪಡಿಸಿದೆ.ಕಳೆದ ವಾರಕ್ಕೆ ಹೋಲಿಸಿದರೆ ಅಮೆರಿಕದ ರಾಜ್ಯಗಳಾದ ಅರಿಜೋನಾದಲ್ಲಿ ಶೇಕಡಾ ೩೬ರಷ್ಟು, ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್ ನಲ್ಲಿ …

Read More »

ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನುಷ್ಯರು ತಲೆತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು : ವಿಜಯಪುರ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ఆలి ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತರ ಮೇಲೆ …

Read More »

ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ

ಕುಳಗೇರಿ ಕ್ರಾಸ್‌: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು. ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ …

Read More »

ಗೋಹತ್ಯೆ ನಿಷೇಧ ಮಸೂದೆ ಅಧಿವೇಶನದಲ್ಲಿ ಮಂಡನೆ

ಕಲಬುರಗಿ: ಗೋ ಮಾತೆ ರಕ್ಷಣೆಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ' ಮಸೂದೆಯನ್ನು ಮಳೆಗಾಲ ಅಧಿವೇಶನದಲ್ಲೇ ಮಂಡಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. ಗೋವು ಇತರ ಪಶುಗಳಿಗೆ ತುರ್ತು ಸಂದರ್ಭದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲು ಹೊಸದಾಗಿ ಆರಂಭಿಸಿರುವಪಶು ಸಂಜೀವಿನಿ’ ಆಂಬುಲೆನ್ಸ್ ಸೇವೆಗೆ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ ಕಟೀಲ್ ಜತೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ …

Read More »

ಕಾಮುಕ ಕಿಸ್ಸಿಂಗ್ ರಾಜ ತಹಶಿಲ್ದಾರ ಗುರುಬಸ್ಯಾನ ವಿರುದ್ಧ ನೊಂದ ಮಹಿಳೆ ಹಾಕಿದ್ಲು ಕಿರುಕುಳದ ಕೇಸ್.!

ಕೊಪ್ಪಳ:ಆ28, ಜಿಲ್ಲೆಯ ಕುಷ್ಟಗಿ ತಹಶಿಲ್ದಾರ ಗುರುಬಸ್ಯಾನ ವಿರುದ್ಧ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ,ಮೊನ್ನೆ ವೈರಲ್ ಆಗಿತ್ತು ಸಿಸಿಟಿವಿ ದೃಶ್ಯ,ಕಾಮುಕ ತಹಶಿಲ್ದಾರ ಗುರುಬಸ್ಯಾ ಕಛೇರಿ ಮಹಿಳಾ ಸಿಬ್ಬಂದಿಗೆ ಕಿಸ್ಸ್ ಕೊಟ್ಟ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಈ ಗುರುಬಸ್ಯಾನ ಕಾಟ ಹೇಗಿತ್ತು ಗೊತ್ತೆ..?ತನ್ನ ಕಛೇರಿಯ ಮಹಿಳಾ ಸಿಬ್ಬಂದಿಗೆ ಪ್ರತಿ ದಿನಾಲು ಪೋನ್ ಕರೆ ಮಾಡಿ ಅವಾಚ್ಯ ಶಬ್ದಗಳನ್ನು ಬಳಸಿ ಟಾರ್ಚರ್ ಕೊಡುತ್ತಿದ್ದನಂತೆ ಈ ಹಲ್ಕಟ್ ಗುರುಬಸ್ಯಾ, 2018 ಸೆಪ್ಟೆಂಬರ್ ನಲ್ಲಿ …

Read More »

ಮಹಾ ಅಘಾಡಿಯಲ್ಲಿ ಕಿತ್ತಾಟ – ಶಿವಸೇನೆ ಸಂಸದ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಅಭಿವೃದ್ಧಿಗೆ ರಚನೆಯಾಗಿರುವ ‘ಮಹಾ ವಿಕಾಸ್‌ ಅಘಾಡಿʼ ಸಮ್ಮಿಶ್ರ ಸರ್ಕಾರದ ಆಂತರಿಕ ಕಿತ್ತಾಟ ಮತ್ತಷ್ಟು ಜಾಸ್ತಿಯಾಗಿದ್ದು ಮೊದಲ ವಿಕೆಟ್‌ ಪತನಗೊಂಡಿದೆ. ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ. ಪರಭಾನಿ ಜಿಲ್ಲೆಯ ಜಿಂತೂರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಸರ್ಕಾರೇತರ ಆಡಳಿತಾಧಿಕಾರಿಯನ್ನಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್‌(ಎನ್‌ಸಿಪಿ) ಪಕ್ಷದ …

Read More »

ಬೆಳಗಾವಿಯಲ್ಲಿ ಪ್ರತಿಮೆ ಪಾಲಿಟಿಕ್ಸ್- ರಾಯಣ್ಣ ಪ್ರತಿಮೆ ಸ್ಥಳದಲ್ಲೇ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನ

ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ …

Read More »

ಚಂದ್ರಕಾಂತ ,ಗೌಡರ ಅವರಿಗೆ ನಗರ ಪೊಲೀಸ್ ಠಾಣೆ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರ ಪೊಲೀಸ್ ಠಾಣೆಯಲ್ಲಿ ಇಂದು ಮೊನ್ನೆ ದಿನ ಹೃದಯಾ ಆಘಾತದಿಂದ ಮರಣ ಹೊಂದಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಪೆದೆ ಅವರ ಅಕಾಲಿಕ ಮರಣ ಯಾರಿಗೂ ಉಹಿಸಲು ಸಾಧ್ಯವಿಲ್ಲ ಅವರ ಈ ದುಃಖ ಸ್ಥಪ್ತ ಶ್ರದ್ಧಾಂಜಲಿಯ ಸರಳ ಕಾರ್ಯಕ್ರಮ ಠಾಣೆಯಲ್ಲಿ ಮೆನ ಬತ್ತಿ ಹಚ್ಚಿ ದೀಪ ಬೆಳಗುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿದರು,ಕತ್ತಲಾದ ಅವರ ಕುಟುಂಬದಲ್ಲಿ ಮತ್ತೆ ಈ ನಮ್ಮ ಬೆಳಕು ಯಾವತ್ತು …

Read More »

ತೆಲುಗು ಆ್ಯಕ್ಷನ್ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಶಿವರಾಜ್ಕುಮಾರ್

ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಶಿವರಾಜ್ಕುಮಾರ್ ಸದ್ಯ ಎ ಹರ್ಷ ನಿರ್ದೇಶನದ ಭಜರಂಗಿ 2, ಆರ್ಡಿಎಕ್ಸ್, ಭೈರತಿ ರಣಗಲ್ಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಅವರು ಸೈಲೆಂಟ್ ಆಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಶಿವರಾಜ್ಕುಮಾರ್ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ವರ್ಷ ಅವರ ನಟನೆಯ  ಕನಿಷ್ಟ ಮೂರು ಚಿತ್ರಗಳು ತೆರೆಗೆ ಬರುತ್ತವೆ. ಚಿತ್ರದಿಂದ ಚಿತ್ರಕ್ಕೆ ಅವರ ಪಾತ್ರ ಕೂಡ ಭಿನ್ನವಾಗಿರುತ್ತದೆ. ಆರ್ಜಿವಿ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಸಿನಿಮಾದಲ್ಲಿ …

Read More »