Breaking News

ಸನ್ಮಾನ್ಯ ಶ್ರೀ ಶ್ರೀಮತಿ ನೀಲಮ್ಮ ಸಿದ್ದಣ್ಣ ಮೇಟಿ ಮಾಜಿ ಜಿ,ಪಂ, ಅಧ್ಯಕ್ಷರು ಇವರಿಂದ ದಾಸಶ್ರೇಷ್ಠ ಭಕ್ತ ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು

ಸನ್ಮಾನ್ಯ ಶ್ರೀಮತಿ ನೀಲಮ್ಮ ಸಿದ್ದಣ್ಣ ಮೇಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ವಿಜಯಪುರ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಹಾಲುಮತ ಕುಲ ಬಾಂಧವರಿಗೆ ದಾಸಶ್ರೇಷ್ಟ ಭಕ್ತ ಶ್ರೀ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು,

ಗೋವಾ ರಾಜ್ಯದ ತಮ್ಮ ನಿವಾಸದಲ್ಲಿ ನಮ್ಮ BB News YouTube Live Channel & BB E News Paper ಜೊತೆಗೆ ಮಾತನಾಡಿದ ಅವರು ಗೋವಾ ರಾಜ್ಯದಲ್ಲಿ ಇರುವ ಎಲ್ಲಾ ನಮ್ಮ ಕನ್ನಡಿಗರಿಗೆ ಹಾಗೂ ನಮ್ಮ ಹಾಲುಮತ ಸಮಾಜದ ಎಲ್ಲಾ ಬಂಧುಗಳಿಗೆ ದಾಸಶ್ರೇಷ್ಟ ಶ್ರೀ ಭಕ್ತ ಕನಕದಾಸ ಜಯಂತೋತ್ಸವದ ಹಾರ್ದಿಕ ಶುಭಾಶಯ ಕೋರಿದರು.

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.