Breaking News

ಶೂಲೇಶ್ವರ ಶಿವ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜೆ ಹಾಗೂ ಪುಷ್ಕರಣಿಗೆ ಹಾಜಿಮಸ್ತಾನ್ ಅವರಿಂದ ಭಾಗಿ ಅರ್ಪಣೆ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಶೂಲೇಶ್ವರ ಶಿವ ದೇವಾಲಯದಲ್ಲಿ ಪ್ರಥಮ ಶ್ರಾಣನ ಮಾಸದ ನಿಮಿತ್ತವಾಗಿ ಬೆಳಗಿನಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ಜರುಗಿದವು ಈ ಸಂದರ್ಭದಲ್ಲಿ ಶಿವ ದೇವಾಲಯದಲ್ಲಿ ಪುಷ್ಕರಣಿ ಹೊಂಡ ತುಂಬಿ ಹರಿಯುತ್ತಿರು ವುದರಿಂದ, ಬಾಗಲಕೋಟೆಯ ಭಾರತೀಯ ಜನತಾ ಪಾರ್ಟಿ ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಮಸ್ತಾನ್ ಬದಾಮಿ ಅವರು ಭಾಗಿ ಅರ್ಪಣೆ ಮಾಡಿ ಪ್ರಸಾದ ವ್ಯವಸ್ಥೆ ಮಾಡಿಸಿ ಕೊಟ್ಟು ಭಾವೈಕ್ಯತೆ ಮೆರೆದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಶ್ರೀ ದೇವರಾಜ ಕಮತಗಿ ಕಾರ್ಯದರ್ಶಿ ಶ್ರೀ ಎಸ್,ಡಿ,ಭಜಂತ್ರಿ.

ಹಾಗೂ ಸಮಿತಿ ಸದಸ್ಯರು ಉಪಸ್ಥಿತಿ ಇದ್ದರು ಅರ್ಚಕರಾದ ಮಂಜುಸ್ವಾಮಿ ಮುಂಡಾಸ್ ಅವರಿಂದ ಗಂಗಾ ಪೂಜೆ ನೆರವೇರಿಸಿಸಲಾಯತು. ಮತ್ತು ಶಿವಲಿಂಗವನ್ನು ವಿಶೇಷವಾಗಿ ಭಸ್ಮದಿಂದ ಅಲಂಕಾರ ಮಾಡಿ ಭಕ್ತರ ವಿಶೇಷ ಗಮನ ಸೇಳೆದರು.

About vijay_shankar

Check Also

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.