ಶ್ರೀ ಪ್ರವೀಣ ಶಿವಲಿಂಗಪ್ಪ ಹೇರೂರು ಮಾಲೀಕರು: HP ಪ್ರೈಮ್ ಪೆಟ್ರೋಲಿಯಂ ಬಂಕ್ ಕಮತಗಿ ಹಾಗೂ ಸ್ನೇಹ ಜೀವಿಗಳು ,ಪ್ರಗತಿಪರ ಕೃಷಿಕರು, ಸಮಾಜ ಸೇವಕರು ಆದ ಹೇರೂರು ಅವರ ಕುಟುಂಬದಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಗ್ರಾಹಕ ಮಿತ್ರರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ನಾಡಿನಲ್ಲಿ ಸದಾ ಶಾಂತ, ಸಮೃದ್ಧಿ, ತುಂಬಿರಲಿ ಪ್ರತಿಯೊಬ್ಬರ ಮನ,ಮನೆಗಳಲ್ಲಿ ಕತ್ತಲೆ ಕಳೆದು ಹೊಸ ಭರವಸೆ ಬೆಳಕು ಪ್ರಜ್ವಲಿಸಲಿ ಎಂದು ಶುಭ ಕೋರುತ್ತೇನೆ. ನಮ್ಮ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಬಾಲರೆಡ್ಡಿ
ಹುನಗುಂದ ತಾಲೂಕಿನ ಕಮತಗಿ ನಗರದ ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಇರುವ ಹೋಟೆಲ್ ಸೀತಾರ ಡಾಬಾ ಮಾಲೀಕರಾದ ಬಾಲರೆಡ್ಡಿ ಇಳಗೇರ ಅವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸುಂದರ ಪರಿಸರ ಹಾಗೂ ನಿಸರ್ಗದ ಮಡಿಲಲ್ಲಿ ಇರುವ ಸೀತಾರ ವೈನ್ ಶಾಫ್ ಸುಸಜ್ಜಿತ & ಉತ್ತಮ ಕ್ವಾಲಿಟಿ ಹೊಂದಿರುವ ಸಿತಾರ ವೈನ್ ಶಾಫ್ ಮಾಲೀಕರು ಹಾಗೂ ಸಿಬ್ಬಂದಿಗಳಿಂದ ಎಲ್ಲಾ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಹುಸೇನಫೀರಾ ಖಾದ್ರಿ ಅಮೀನಗಡ
ಶ್ರೀ ಹುಸೇನಫೀರಾ ಖಾದ್ರಿ ಗಣಿ ಉದ್ಯಮಿದಾರರು, (ಟ್ರಾನ್ಸ್ ಪೋರ್ಟ) & ಮಾಜಿ ಅಧ್ಯಕ್ಷರು ತಾಲೂಕು ಪಂಚಾಯತಿ ಹುನಗುಂದ ಹಾಗೂ ಸಮಜ ಸೇವಕರು ಅಮೀನಗಡ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಹಬ್ಬದ ಸಡಗರದಲ್ಲಿ ಕರೋನಾ ಬಗ್ಗೆ ಜಾಗೃತಿ ಇರಲಿ ಯಾವತ್ತು ಸಾರ್ವಜನಿಕರು ಅಂತರ ಕಾಯ್ದುಕೊಂಡು ಮಾರುಕಟ್ಟೆಯಲ್ಲಿ ವ್ಯಾಪಾರ,ವಹಿವಾಟು, ಮಾಡಬೇಕು ,ಎಲ್ಲರೂ ತಪ್ಪದೆ ಕರೋನಾ ಲಸಿಕೆಯನ್ನು ಹಾಕಿಸಿಕೊಳ್ಳ ಬೇಕು, ಎಲ್ಲಾ ನಮ್ಮ ಕನ್ನಡ ನಾಡಿನ ಜನತೆಗೆ ದೀಪಾವಳಿ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮಲ್ಲಿಕಾರ್ಜುನ ಬೂದಿಹಾಳ ,HP ಬಂಕ್ ಸಂಗಮಕ್ರಾಸ್
ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಸಿಬ್ಬಂದಿ ಉತ್ತಮ ಗುಣಮಟ್ಟ ಹಾಗೂ ಕ್ವಾಲಿಟಿ ಉಳ್ಳ ಶ್ರೀ ಲಕ್ಷ್ಮೀ ಪಿವೂಲ್ಸ್ HP ಬಂಕ್ ಸಂಗಮಕ್ರಾಸ್ ನಲ್ಲಿ ಸುಸಜ್ಜಿತ ಹಾಗೂ ನೈಸರ್ಗಿಕವಾಗಿ ಸುಂದರವಾದ ಲಕ್ಷ್ಮೀ ಪಿವೂಲ್ಸ್ HP ಬಂಕ್ ವತಿಯಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶ್ರೀ ಮಲ್ಲಿಕಾರ್ಜುನ ಬೂದಿಹಾಳ ಮಾಲೀಕರು: ಶ್ರೀ ಲಕ್ಷ್ಮೀ ಪಿವೂಲ್ಸ್ HP ಬಂಕ್ ಕಾರ್ಯಾಲಯದ ಸಮಸ್ತ ಸಿಬ್ಬಂದಿ ವರ್ಗದವರಿಂದ ನಾಡಿನ ಜನತೆಗೆ ಹಾಗೂ ನಮ್ಮ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಿಂಗನಗೌಡ ಬ ಸನಗೌಡ ಗೌಡರ ,
ಶ್ರೀ ನಿಂಗನಗೌಡ ಬಸನಗೌಡ ಗೌಡರ. ಗ್ರಾಮ ಪಂಚಾಯತಿ ಸದಸ್ಯರು ರಕ್ಕಸಗಿ ಇವರಿಂದ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಿ ತಪ್ಪದೆ ಕನ್ನಡ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ SDMC ಅಧ್ಯಕ್ಷ ಶಿವಾನಂದ ರಾ ಬಂಟನೂರ
ಶ್ರೀ ಶಿವಾನಂದ ರಾಮಪ್ಪ ಬಂಟನೂರ. ಅಧ್ಯಕ್ಷರು SDMC ಕಮಿಟಿ ,ಸರಕಾರಿ ಪ್ರಾಥಮಿಕ ಶಾಲೆ ರಾಮಥಾಳ ತಾ: ಹುನಗುಂದ ಜಿಲ್ಲಾ ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶಾಲಾ ಮಕ್ಕಳಿಗೆ ಕರೋನಾ ತರ್ಮಾಮಿಟ್ ನಲ್ಲಿ ಪರೀಕ್ಷೆ ಮಾಡುತ್ತಿರುವ ಶಾಲಾ ಸಮಿತಿ ಅಧ್ಯಕ್ಷ ಶಿವಾನಂದ ರಾ ಬಂಟನೂರು,ಹಾಗೂ ಶಾಲಾ ಶಿಕ್ಷಕರು,ಮತ್ತು ಸಮಿತಿ ಸದಸ್ಯರು ಕಡ್ಡಾಯವಾಗಿ ಗ್ರಾಮದ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸಿರಿ ,ಕನ್ನಡ ಶಾಲೆ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ SDMC ಅಧ್ಯಕ್ಷ ಗ್ಯಾನಪ್ಪ ಕೊಳಮಲಿ
ಶ್ರೀ ಗ್ಯಾನಪ್ಪ ಹನಮಪ್ಪ ಕೊಳಮಲಿ ಅಧ್ಯಕ್ಷರು SDMC ಕಮಿಟಿ ಸರಕಾರಿ ಪ್ರಾಥಮಿಕ ಶಾಲೆ ಮೂಳ್ಳೂರು,ಹಾಗೂ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಂಬಲಗುಂದಿ, ತಾ: ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಶಾಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ತಿಳಿಸುವುದೆನಂದರೆ ಕಡ್ಡಾಯವಾಗಿ ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಹಾಗೂ ಸ್ವಚ್ಚತಾ ಕಡೆ ಗಮನ ಹರಿಸಿ ಎಲ್ಲಾ ಸದಸ್ಯರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ …
Read More »ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಪ್ರಭು ಸರಗಣಾಚಾರಿ,
ಶ್ರೀ ಪ್ರಭು ಡಿ ಸರಗಣಾಚಾರಿ ಅಧ್ಯಕ್ಷರು ಜಂಗಮಸಮಾಜ ಕೂಡಲಸಂಗಮ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಹಾರೈಸುವೆ ಕೂಡಲಸಂಗಮನಾಥ ಸರ್ವರಿಗೂ ಒಳ್ಳೆಯದನ್ನು ಮಾಡಲಿ ಈ ದೀಪಾವಳಿ ಎಲ್ಲರ ಕತ್ತಲೆ ಹೊಡಿಸಿ ಬೆಳಕು ಚಲ್ಲಲಿ ಮಹಾಲಕ್ಷ್ಮಿ ಅನುಗ್ರಹ ಎಲ್ಲರ ಮೇಲೆ ಇರಲಿ
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,
ಕೂಡಲಸಂಗಮ: ಸುಕ್ಷೇತ್ರ ಕೂಡಲಸಂಗಮ ಕ್ರಾಸ್ ನಲ್ಲಿರುವ ಶ್ರೀ ಸಂಮ್ ಸ್ವೀಟ್ ಮಾಟ್೯ ವತಿಯಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಮಾಲೀಕರು; ಶ್ರೀ ಗೋಪಾಲ ಪ್ರಜಾಪತಿ ಉತ್ತಮ ಬೇಕರಿ ಆಹಾರಕ್ಕಾಗಿ ಸಂಪರ್ಕಿಸಿ ಪೊನ್ ನಂಬರ್: 911364086
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾನು ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ ಆಗಿದೆ ಹೀಗಾಗಿ ಹಬ್ಬವನ್ನ ಆಚರಿಸುವ ಸಂಭ್ರಮದಲ್ಲಿ ಯಾವತ್ತು ಸಾರ್ವಜನಿಕರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News