ಶ್ರೀ ಶ್ರೀನಿಧಿ ಕಾಮತ್ ಮಾಲೀಕರು ಕಾಮತ್ ಹೋಟೆಲ್ ವಿಜಯಪುರ/ ಇಲಕಲ್ಲ/ಹುಬ್ಬಳ್ಳಿ ಹಾಗೂ ಬಾಗಲಕೋಟೆ ನಗರದ ಮ್ಯಾನೇಜ್ಮೆಂಟ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮೆಲ್ಲ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಪರಮೇಶ್ವರ ನಾಯಕ ಬಾಗಲಕೋಟೆಯ ಕಾಮತ್ ಹೋಟೆಲ್ ಮ್ಯಾನೇಜರ್ ಹಾಗೂ ಎಲ್ಲಾ ಸಿಬ್ಬಂದಿಗಳ ಪರವಾಗಿ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ನಗರದಲ್ಲಿ ಸ್ವಚ್ಚ ಹಾಗೂ …
Read More »ಶ್ರೀ ಶಾಖಾಹಾರಿ ನೇಕಾರ ಸಹಕಾರಿ ಸಂಘ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ / ನೇಕಾರ ಬಾಂಧವರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಶ್ರೀ ಶಾಖಾಹಾರಿ ನೇಕಾರ ಸಹಕಾರಿ ನಿ, ಸಂಘ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಸಮಸ್ತ ನಾಡಿನ ಜನತೆ ಹಾಗೂ ಗಜಾನನ ಸಂಘದವರಲ್ಲಿ ವಿನಂತಿಸುವುದೆನಂದರೆ ಪರಿಸರ ಸ್ನೇಹಿ ಗಣಪಗಳನ್ನು ಇರಿಸಿ ,ಜಲ ಮಾಲಿನ್ಯವನ್ನು ತಡೆಯಬೇಕು, ಅತಿ ಹೆಚ್ಚು ಪಟಾಕಿ,ಸಿಡಿಮದ್ದು್ಗಳನ್ನು ಹಚ್ಚಿ ವಾಯು ಮಾಲಿನ್ಯ ಮಾಡಬಾರದು, ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಮದ್ದು ಕೊಡಬಾರದು …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಸುಭಾಷ್ ತಾಳಿಕೋಟಿ
ಶ್ರೀ ಸುಭಾಷ್ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಇದೆ ತಿಂಗಳು ೧೯/೨೦ ರಂದು ಗಣೇಶನನ್ನು ಪ್ರತಿಷ್ಠಾನೆ ಮಾಡುವ ಸಾರ್ವಜನಿಕರು ಪರಿಸರ ಸ್ನೇಹಿ ಗಣಪಗಳನ್ನು ಕುಡಿಸಲು ವಿನಂತಿಸುತ್ತೇನೆ. ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಸಂಗಣ್ಣ ಹಂಡಿ
ಸನ್ಮಾನ್ಯ ಶ್ರೀ ಸಂಗಣ್ಣ ಎಸ್ ಹಂಡಿ KMF ಹಾಲು ಒಕ್ಕೂಟದ ಅವಳಿ ಜಿಲ್ಲೆಗಳ ವಿಜಯಪುರ / ಬಾಗಲಕೋಟೆ ಮಾಜಿ ಅಧ್ಯಕ್ಷರು / ಹಾಲಿ ಸದಸ್ಯರು ಇವರಿಂದ ನಾಡಿನ ಸಮಸ್ತ ರೈತ ಬಾಂದವರಿಗೆ ಗೌರಿ ಗಣೇಶ ಹಬ್ಬ ದ ಹಾರ್ದಿಕ ಶುಭಾಶಯಗಳು. ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು ಕೊಡಬಾರದು, …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಬಾಬು ಛಬ್ಬಿ
ಶ್ರೀ ಬಾಬು ಛಬ್ಬಿ – ಪಟ್ಟಣ ಪಂಚಾಯತಿ ಸದಸ್ಯರು ಅಮೀನಗಡ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು , ಪೊ : +919632802807 ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು ಕೊಡಬಾರದು, ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ವಿನಂತಿಸುತ್ತೇನೆ. ಎಲ್ಲರೂ ಶಾಂತಿ …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಹುಲಗಪ್ಪ ಕುರಿ
ಶ್ರೀ ಹುಲಗಪ್ಪ ಬಾಳಪ್ಪ ಕುರಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಗ್ರಾಮ ಪಂಚಾಯತಿ ಸರ್ವ ಸದಸ್ಯರಿಗೆ/ ಸಿಬ್ಬಂದಿಗಳಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು ಕೊಡಬಾರದು, …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಜಹಾಂಗೀರ್ ಮುಲ್ಲಾ
ಶ್ರೀ ಜಹಾಂಗೀರ್ ಮೈಬುಸಾಬ ಮುಲ್ಲಾ (ಜಾಗೀರದರ್) ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರಲ್ಲಿ ನಾನು ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಮನೆಯಲ್ಕಿ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ ಮಣ್ಣಿನ ಗಣಪತಿ ಕುಡಿಸಬೇಕು ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಫಟಾಕಿ, ಸಿಡಿಮದ್ದು ಕೊಡಬಾರದು, ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ವಿನಂತಿ ತಮ್ಮೆಲ್ಲರಿಗೂ ಮತ್ತೊಮ್ಮೆ ಗೌರಿ ಗಣೇಶ …
Read More »ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ಹೇಳಿದ ಆರ್,ಬಿ,ಕುಲಕರ್ಣಿ
ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ HP ಪೆಟ್ರೋಲಿಯಂ ಬಂಕ್ ವತಿಯಿಂದ ನಮ್ಮ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಆರ್ ,ಬಿ ಕುಲಕರ್ಣಿ ಮಾಲಿಕರು H P ಪೆಟ್ರೋಲಿಯಂ ಅಮೀನಗಡ ಇವರಿಂದ ನಾಡಿನ ಜನತೆಗೆ ಹಾಗೂ ಎಲ್ಲಾ ನಮ್ಮ ಗ್ರಾಹಕರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
Read More »ಅಮೀನಗಡ PKPS ವತಿಯಿಂದ ನಾಡಿನ ಜನತೆಗೆ ಹಾಗೂ ರೈತ ಬಾಂಧವರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗದ ವಿವಿಧೋದ್ದೇಶ ಪ್ರಾಥಮಿಕ ್ಕೃಗ್ರಾಮಿಣ ಕೃಷಿ ಸಹಕಾರ. ಸಂಘದ ಸರ್ವ ಸದಸ್ಯರಿಂದ ಸಂಘದ ಗೌರವಾನ್ವಿತ ಶೇರುದಾರರಿಗೆ ಹಾಗೂ ರೈತ ಬಾಂಧವರಿಗೆ ,ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ಸನ್ಮಾನ್ಯ ಶ್ರೀ ಹುಸೇನಪಾಷಾ ಉಮರಸಾಬ ಬೇಪಾರಿ ಅಧ್ಯಕ್ಷ ರು PKPS ಅಮೀನಗಡ ಇವರಿಂದ ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದರು. …
Read More »ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ ಈಶ್ವರಪ್ಪ ಶಂಕ್ರಪ್ಪ ರಾವುತರ್
ಶ್ರೀ ಈಶ್ವರಪ್ಪ ಶಂಕ್ರಪ್ಪ ರಾವುತರ್ ಮಾಲಿಕರು ; ಶ್ರೀ ವಿನಾಯಕ ಅಗ್ರೋ ಟ್ರೇಡರ್ಸ್ ಬೆಲೂರ ಇವರಿಂದ ನಾಡಿನ ಸಮಾ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News