ಬೆಂಗಳೂರ :ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ರವರು ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಈ ವಾರ ತೆರೆ ಕಾಣುತ್ತಿದೆ. ಆಯುಷ್ ಶಶಿಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವು ಕೊರೋನ ಸಂದರ್ಭದಲ್ಲಿ ದೇಶಾದ್ಯಂತ ಲಾಕ್ ಡೌನ್ ಆದಾಗ ಆಟೋ ಡ್ರೈವರ್ ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನ ಕಣ್ಣಾರೆ ಕಂಡಿದ್ದು ಅದೇ ಕಥೆಯನ್ನು ಈಗ ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ. ಒಳ್ಳೆ ಆಟೋ ಡ್ರೈವರ್ ಸಮಾಜದಲ್ಲಿ ಸಾಕಷ್ಟು …
Read More »ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ
ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …
Read More »ಅಮೀನಗಡ ನಗರದಲ್ಲಿ ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಸಂಭ್ರಮ ಕೇಕ್ ಕತ್ತರಿಸಿ ಅಪ್ಪು ನೆನೆದ ಅಭಿಮಾನಿ ಬಳಗ
ಅಮೀನಗಡ : ಡಾ; ಪುನೀತ್ ರಾಜ್ಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ ಎಲೆ ಮರೆಯ ಕಾಯಿಯಂತೆ ಜನ ಸೇವೆ ಮಾಡಿ ಇಂದು ತಮ್ಮ ನಟನೆ ಹಾಗೂ ನಡೆತೆ ಸದ್ಗುಣಗಳಿಂದ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪವರ್ ಸ್ಟಾರ್ ಪುನೀತ್ ಅವರ 50 ನೇ ವರ್ಷದ ಈ ಹುಟ್ಟು ಹಬ್ಬ ಸಂಭ್ರಮದಲ್ಲಿ ಒಬ್ಬ ನಿಜವಾದ ಕರ್ನಾಟಕ ರತ್ನ ಅಷ್ಟೇ ಅಲ್ಲ ಭಾರತದ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಅವರ ಅಪಾರಾವಾದ ಸಾಧನೆಯಲ್ಲಿ …
Read More »ಎ, ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡ ಚಲನಚಿತ್ರ ಚಿತ್ರೀಕರಣ ಮುಕ್ತಾಯ
Veryಬೆಂಗಳೂರ : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಎ.ಎ.ನ್.ಆರ್ ಪಿಕ್ಚರ್ಸ್ ಬ್ಯಾನರ್ಅಡಿಯಲ್ಲಿ ಎ. ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ.ಕಪಿಲ್ ಎಂ ಶ್ರೀನಿವಾಸ್ ರವರ ನೃತ್ಯ ಸಂಯೋಜನೆಯಲ್ಲಿ ‘ಲವ್ಹ್ ಅನ್ನೋದ್ ಇಲ್ದಿದ್ರೆಲೈಫ್ ತುಂಬಾ ಸಿಂಪಲ್ಲು’ಎಂಬ ಹಾಡಿನ ಚಿತ್ರೀಕರಣದ ಮುಕ್ತಾಯದೊಂದಿಗೆಕುಂಬಳಕಾಯಿ ಒಡೆಯಲಾಯಿತು. ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯಸನತ್, ಮತ್ತು ಸಹನ ಚಂದ್ರಶೇಖರ್ ನಾಯಕ-ನಾಯಕಿಯಾಗಿ ನಟಿಸಿರುವ‘ಮುಗಿಲ ಮಲ್ಲಿಗೆ’ಸಿನಿಮಾದಲ್ಲಿ, ಥ್ರಿಲ್ಲರ್ ಮಂಜು, ಹಿರಿಯ ನಟಿ ಭವ್ಯ, ಬಾಹುಬಲಿಖ್ಯಾತಿಯ ಕಾಲಕೇಯ ಪ್ರಭಾಕರ್. …
Read More »ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ “ವ್ಯೂಹ , ಚಿತ್ರದ ಪದೆ ಪದೆ ಹಾಡು ಬಿಡುಗಡೆ
ಬೆಳಗಾವಿ : ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ ” ವ್ಯೂಹ ” ಕನ್ನಡ ಚಲನಚಿತ್ರದ ‘’ಪದೆ ಪದೆ ನೆನಪಾಗಿದೆ ಅದೇ ಕಥೆ ನೆನೆದು” ಮೊದಲ ಲಿರಿಕಲ್ ಹಾಡು ಮಾಸ್ ಮ್ಯೂಸಿಕ್ ಅಡ್ಡಾ ಯ್ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಯಿತು.ಕೋವಿಡ್ ಸಮಯದಲ್ಲಿ ನಡೆಯುವಂತಹ ಒಂದು ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಕಥೆ ಇದಾಗಿದ್ದು , ಯಾರು ಒಳ್ಳೆಯವರು …
Read More »ನಾಲ್ಕು ಭಾಷೆಯಲ್ಲಿ ಹೊಸ ಕನ್ನಡ ಚಲನಚಿತ್ರ “ಗೋರಂಟಿ, ಪೂಜಾ ಸಮಾರಂಭಕ್ಕೆ ಖ್ಯಾತ ಸಂಗೀತ ನಿರ್ದೆಶಕ ವ್ಹಿ ,ಮನೋಹರ ಪ್ಲ್ಯಾಪ್ ಹೇಳಿದರು.
ಬೆಂಗಳೂರ : ರಾವಲ್ ಸಿನಿ ಫೋಕಸ್ ಅರ್ಪಿಸುವ “ಗೋರಂಟಿ “ಎಂಬ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನ ಜೆ.ಪಿ.ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನದಲ್ಲಿ ನೆರವೇರಿತು.ಖ್ಯಾತ ಸಂಗೀತ ನಿರ್ದೇಶಕರಾದ ವಿ. ಮನೋಹರ್ ಕ್ಲ್ಯಾಪ್ ಮಾಡುವುದರ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಈ ಚಿತ್ರದಲ್ಲಿ ತಮ್ಮದು ವಿಶೇಷ ಪಾತ್ರವಿದೆ. ಅದೇನೆಂದು ಚಿತ್ರಮಂದಿರದಲ್ಲೇ ನೋಡಿರಿ ಎಂದರು. ದೊಡ್ಡ ಮನೆತನ ರಾವ್ ಬಹದ್ದೂರ ವಂಶದಲ್ಲಿ ಹುಟ್ಟಿದ ತಂದೆ-ತಾಯಿ ಇದ್ದರೂ ಅನಾಥ ಎಂಬಂತೆ ಕಾಂತರಾಜ ಎಂಬ ವ್ಯಕ್ತಿಯ ಜೀವನ …
Read More »ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ವಿಜಯಕುಮಾರ್ ನಿರ್ಮಿಸುತ್ತಿರುವ ಮೈ ಹೀರೋ’ ಮೂರನೇ ಹಂತದ ಚಿತ್ರೀಕರಣ ಮುಕ್ತಾಯ !
ಬೆಂಗಳೂರ : ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ನಿರ್ಮಿಸುತ್ತಿರುವ ಬಹುಭಾಷೆಗಳ ‘ಮೈ ಹೀರೋ ಚಲನಚಿತ್ರದ ಮೂರನೇ ಹಂತದ ಚಿತ್ರೀಕರಣ ಅಮೇರಿಕಾದಲ್ಲಿ ಮುಕ್ತಾಯಗೊಂಡಿತು. ಸ್ಯಾನ್ ಪ್ರಾನ್ಸಿಸ್ಕೋ, ಲಾಸ್ ಏಂಜಲಿಸ್, ಸ್ಯಾನ್ ಹೋಸೆ ,ಬಿಗ್ಸರ್ ಇನ್ನೂ ಮುಂತಾದ ಸ್ಥಳಗಳಲ್ಲಿ ಸುಮಾರು ಹದಿನೈದು ದಿನಗಳ ಕಾಲ “ಮೈ ಹೀರೋ” ಸಿನಿಮಾದ ಚಿತ್ರೀಕರಣ ಚಿತ್ರತಂಡ ಯಶಸ್ವಿಗೊಳಿಸಿದ್ದಾರೆ.ಮೊದಲ ಹಂತದಲ್ಲಿ ಮೂಡಗೆರೆ, ಚಿಕ್ಕಮಗಳೂರು, ದೇವರಮನೆ ಬೆಟ್ಟಗುಡ್ಡ ಸೌಂದರ್ಯದ ನಡುವೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದ …
Read More »ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ‘ಪೆದ್ದುTV ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯ
ಪೆದ್ದು ನಾರಾಯಣ’ ಮೊದಲ ಹಂತ ಮುಕ್ತಾಯ! ಬೆಂಗಳೂರು: ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ಭೀಮಾರೆಡ್ಡಿ ನಿರ್ಮಾಣದ, ‘ಪೆದ್ದು ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯಗೊಂಡಿದ್ದು , ಸದ್ಯ ಹಾಡುಗಳಿಗೆ ರಾಗಸಂಯೋಜನೆ ಕಾರ್ಯ ಕೈಗೊಂಡಿದ್ದಾರೆ.ಮೊದಲಬಾರಿಗೆ ನಾಯಕನಾಗಿ ಅಭಿನವ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮಿಲನ ರಮೇಶ, ಕೀರ್ತಿರಾಜ್, ಶೋಭರಾಜ್ , ಕಮಲ, ರಮೇಶ್ ಭಟ್ , ಅರುಣ, ಬಾಲರಾಜ್ ಮೊದಲಾದವರು ನಟಿಸುತ್ತಿದ್ದಾರೆ. ಮುಗ್ದ ಯುವಕ ವಿದ್ಯಾವಂತ ಹುಡುಗಿಯ ಪ್ರೀತಿಯ ಬಲೆಯಲ್ಲಿ …
Read More »ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ “ರಾವಾಣಾಸುರಡು, ಕನ್ನಡ/ತೆಲಗು ಚಿತ್ರ ತೆರೆಗೆ ಸಿದ್ದ
ಹುಬ್ಬಳ್ಳಿ : ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಉತ್ತರ ಕರ್ನಾಟಕದ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ರಾವಣಾಸುರುಡು ಚಿತ್ರ ಬೆಳ್ಳಿತೆರೆಯಲ್ಲಿ ಪ್ರದರ್ಶನಕ್ಕೆ ಸಿದ್ಧವಾಗಿದೆ.ಹುಬ್ಬಳ್ಳಿಯ ಪತ್ರಿಕಾ ಭವನಲ್ಲಿ ಹಾಡಿನ ಧ್ವನಿಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರದ ಕುರಿತು ನಾಯಕನಟ ರಾವಣ ಮಾಹಿತಿಯನ್ನು ಹಂಚಿಕೊಂಡರು. ಮೂಲತಃ ಬೆಲ್ಲದ ಬಾಗೇವಾಡಿಯವರಾಗಿದ್ದು ಬೈಲಹೊಂಗಲದಲ್ಲಿ ಕೇಬಲ್ ನೆಟ್ವರ್ಕ್ ಉದ್ಯಮವನ್ನು ನಡೆಸುತ್ತಿದ್ದೇನೆ. ಈ ಹಿಂದೆ ಕನ್ನಡದಲ್ಲಿ ‘ಹಾ’ …
Read More »ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ
ಹುಬ್ಬಳ್ಳಿ : ಬೆಂಗಳೂರಿನ ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಗರದ ಸಿದ್ದಾರೂಢಮಠದಲ್ಲಿ ನೆರವೇರಿತು.ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರು ಕ್ಲಾಪ್ ಮಾಡುವ ಮೂಲಕ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಿಂದ ಇಲ್ಲಿ ಬಂದು ಇಲ್ಲಿಯೇ ಚಿತ್ರೀಕರಿಸುತ್ತಿರುವುದು ಸಂತಸದ ಸಂಗತಿ. ಇದರಲ್ಲಿ ಜನಪ್ರಿಯ ಹಾಸ್ಯ ಕಲಾವಿದರಾದ ವೈಜನಾಥ ಬಿರಾದಾರ ಪ್ರಮುಖ ಪಾತ್ರ ಮಾಡುತ್ತಿರುವುದರಿಂದ ಇದು ರಾಜ್ಯದಲ್ಲಿ ಯಶಸ್ವಿ …
Read More »