Breaking News

ಸಿನಿಮಾ

ನಾಲ್ಕು ಭಾಷೆಯಲ್ಲಿ ಹೊಸ ಕನ್ನಡ ಚಲನಚಿತ್ರ “ಗೋರಂಟಿ, ಪೂಜಾ ಸಮಾರಂಭಕ್ಕೆ ಖ್ಯಾತ ಸಂಗೀತ ನಿರ್ದೆಶಕ ವ್ಹಿ ,ಮನೋಹರ ಪ್ಲ್ಯಾಪ್ ಹೇಳಿದರು.

ಬೆಂಗಳೂರ : ರಾವಲ್ ಸಿನಿ ಫೋಕಸ್ ಅರ್ಪಿಸುವ “ಗೋರಂಟಿ “ಎಂಬ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನ ಜೆ.ಪಿ.ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನದಲ್ಲಿ ನೆರವೇರಿತು.ಖ್ಯಾತ ಸಂಗೀತ ನಿರ್ದೇಶಕರಾದ ವಿ. ಮನೋಹರ್ ಕ್ಲ್ಯಾಪ್ ಮಾಡುವುದರ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಈ ಚಿತ್ರದಲ್ಲಿ ತಮ್ಮದು ವಿಶೇಷ ಪಾತ್ರವಿದೆ. ಅದೇನೆಂದು ಚಿತ್ರಮಂದಿರದಲ್ಲೇ ನೋಡಿರಿ ಎಂದರು. ದೊಡ್ಡ ಮನೆತನ ರಾವ್ ಬಹದ್ದೂರ ವಂಶದಲ್ಲಿ ಹುಟ್ಟಿದ ತಂದೆ-ತಾಯಿ ಇದ್ದರೂ ಅನಾಥ ಎಂಬಂತೆ ಕಾಂತರಾಜ ಎಂಬ ವ್ಯಕ್ತಿಯ ಜೀವನ …

Read More »

ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ವಿಜಯಕುಮಾರ್ ನಿರ್ಮಿಸುತ್ತಿರುವ ಮೈ ಹೀರೋ’ ಮೂರನೇ ಹಂತದ ಚಿತ್ರೀಕರಣ ಮುಕ್ತಾಯ !

ಬೆಂಗಳೂರ : ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ನಿರ್ಮಿಸುತ್ತಿರುವ ಬಹುಭಾಷೆಗಳ ‘ಮೈ ಹೀರೋ ಚಲನಚಿತ್ರದ ಮೂರನೇ ಹಂತದ ಚಿತ್ರೀಕರಣ ಅಮೇರಿಕಾದಲ್ಲಿ ಮುಕ್ತಾಯಗೊಂಡಿತು. ಸ್ಯಾನ್ ಪ್ರಾನ್ಸಿಸ್ಕೋ, ಲಾಸ್ ಏಂಜಲಿಸ್, ಸ್ಯಾನ್ ಹೋಸೆ ,ಬಿಗ್‌ಸರ್ ಇನ್ನೂ ಮುಂತಾದ ಸ್ಥಳಗಳಲ್ಲಿ ಸುಮಾರು ಹದಿನೈದು ದಿನಗಳ ಕಾಲ “ಮೈ ಹೀರೋ” ಸಿನಿಮಾದ ಚಿತ್ರೀಕರಣ ಚಿತ್ರತಂಡ ಯಶಸ್ವಿಗೊಳಿಸಿದ್ದಾರೆ.ಮೊದಲ ಹಂತದಲ್ಲಿ ಮೂಡಗೆರೆ, ಚಿಕ್ಕಮಗಳೂರು, ದೇವರಮನೆ ಬೆಟ್ಟಗುಡ್ಡ ಸೌಂದರ್ಯದ ನಡುವೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದ …

Read More »

ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ‘ಪೆದ್ದುTV ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯ

ಪೆದ್ದು ನಾರಾಯಣ’ ಮೊದಲ ಹಂತ ಮುಕ್ತಾಯ! ಬೆಂಗಳೂರು: ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ಭೀಮಾರೆಡ್ಡಿ ನಿರ್ಮಾಣದ, ‘ಪೆದ್ದು ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯಗೊಂಡಿದ್ದು , ಸದ್ಯ ಹಾಡುಗಳಿಗೆ ರಾಗಸಂಯೋಜನೆ ಕಾರ್ಯ ಕೈಗೊಂಡಿದ್ದಾರೆ.ಮೊದಲಬಾರಿಗೆ ನಾಯಕನಾಗಿ ಅಭಿನವ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮಿಲನ ರಮೇಶ, ಕೀರ್ತಿರಾಜ್, ಶೋಭರಾಜ್ , ಕಮಲ, ರಮೇಶ್ ಭಟ್ , ಅರುಣ, ಬಾಲರಾಜ್ ಮೊದಲಾದವರು ನಟಿಸುತ್ತಿದ್ದಾರೆ. ಮುಗ್ದ ಯುವಕ ವಿದ್ಯಾವಂತ ಹುಡುಗಿಯ ಪ್ರೀತಿಯ ಬಲೆಯಲ್ಲಿ …

Read More »

ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ “ರಾವಾಣಾಸುರಡು, ಕನ್ನಡ/ತೆಲಗು ಚಿತ್ರ ತೆರೆಗೆ ಸಿದ್ದ

ಹುಬ್ಬಳ್ಳಿ : ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಉತ್ತರ ಕರ್ನಾಟಕದ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ರಾವಣಾಸುರುಡು ಚಿತ್ರ ಬೆಳ್ಳಿತೆರೆಯಲ್ಲಿ ಪ್ರದರ್ಶನಕ್ಕೆ ಸಿದ್ಧವಾಗಿದೆ.ಹುಬ್ಬಳ್ಳಿಯ ಪತ್ರಿಕಾ ಭವನಲ್ಲಿ ಹಾಡಿನ ಧ್ವನಿಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರದ ಕುರಿತು ನಾಯಕನಟ ರಾವಣ ಮಾಹಿತಿಯನ್ನು ಹಂಚಿಕೊಂಡರು. ಮೂಲತಃ ಬೆಲ್ಲದ ಬಾಗೇವಾಡಿಯವರಾಗಿದ್ದು ಬೈಲಹೊಂಗಲದಲ್ಲಿ ಕೇಬಲ್ ನೆಟ್ವರ್ಕ್ ಉದ್ಯಮವನ್ನು ನಡೆಸುತ್ತಿದ್ದೇನೆ. ಈ ಹಿಂದೆ ಕನ್ನಡದಲ್ಲಿ ‘ಹಾ’ …

Read More »

ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಹುಬ್ಬಳ್ಳಿ : ಬೆಂಗಳೂರಿನ ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಗರದ ಸಿದ್ದಾರೂಢಮಠದಲ್ಲಿ ನೆರವೇರಿತು.ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರು ಕ್ಲಾಪ್ ಮಾಡುವ ಮೂಲಕ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಿಂದ ಇಲ್ಲಿ ಬಂದು ಇಲ್ಲಿಯೇ ಚಿತ್ರೀಕರಿಸುತ್ತಿರುವುದು ಸಂತಸದ ಸಂಗತಿ. ಇದರಲ್ಲಿ ಜನಪ್ರಿಯ ಹಾಸ್ಯ ಕಲಾವಿದರಾದ ವೈಜನಾಥ ಬಿರಾದಾರ ಪ್ರಮುಖ ಪಾತ್ರ ಮಾಡುತ್ತಿರುವುದರಿಂದ ಇದು ರಾಜ್ಯದಲ್ಲಿ ಯಶಸ್ವಿ …

Read More »

ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಮಂಡ್ಯ : ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅರ್ಚಕರಾದ ಶ್ರೀ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು.‘ಶ್ರೀ ಕಬ್ಬಾಳಮ್ಮನ ಮಹಿಮೆ’, ‘ಮನೆ’ ಮತ್ತು ‘ಬ್ಯಾಂಕ್ ಲೋನ್’ ಚಿತ್ರದ ನಿರ್ದೇಶಕರಾದ ರಶ್ಮಿ ಎಸ್ ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಮೂಲ …

Read More »

ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಇವರಿಂದ ಡಾ: ಪ್ರಭು ಗಂಜಿಹಾಳ ಹಾಗೂ ಡಾ: ವಿರೇಶ ಹಂಡಗಿ ಇವರಿಗೆ ಸಾರ್ವಭೌಮ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರು ವರ್ಷಗಳಲ್ಲಿದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಮಾಡಲಗೇರಿಯವರು ಮಾತನಾಡಿ ಉತ್ತರ ಕರ್ನಾಟಕದವರೇ ಅದ ಇವರು ಕೇವಲ …

Read More »

ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ

ಧಾರವಾಡ : ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು …

Read More »

ಹುಬ್ಬಳಿ ನಗರದಲ್ಲಿ ತಾಜ್ ಮಹಲ್-೨ “ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಹುಬ್ಬಳ್ಳಿ : ಸ್ಮಾರ್ಟ ಸಿಟಿಯಾಗುತ್ತಿರುವ ಹುಬ್ಬಳ್ಳಿಯ ಪ್ರವಾಸಿ ತಾಣ, ಉದ್ಯಾನಗಳು ಅಭಿವೃದ್ಧಿ ಕಾಣುತ್ತಿದ್ದು ಕನ್ನಡ ಚಿತ್ರರಂಗ ಇಲ್ಲಿ ಚಿತ್ರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ಅವರು ಬೆಂಗೇರಿಯ ಸ್ಮಾರ್ಟಸಿಟಿ ಸಂತೆ ಮೈದಾನದಲ್ಲಿ ನಡೆದ ತಾಜ್ ಮಹಲ್-೨ ಚಿತ್ರದ ಮೂರನೇ ಧ್ವನಿಸುರುಳಿ ಬಿಡುಗಡೆ ಹಾಗೂ ಸಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿ ಉಣಕಲ್ ಕೆರೆ, ಚೆನ್ನಮ್ಮನ ವೃತ್ತ, ನೃಪತುಂಗಬೆಟ್ಟ ಮೊದಲಾದವೆಲ್ಲ ಜನಾಕರ್ಷಕ ಕೇಂದ್ರಗಳಾಗಿವೆ. ಬೆಂಗಳೂರಿನವರೂ ಸಹಿತ …

Read More »

ಮಲಗೊಂಡ ಫಿಲಂ ಎಂಟ್ರಟೈನ್ ಮೆಂಟ್ಸ್ ಅರ್ಪಿಸುವ “ಪ್ರಾಮಿಸ್ ,ಚಿತ್ರೀಕರಣ ಮುಕ್ತಾಯ

ವಿಜಯಪುರ : ಮಲಗೊಂಡ ಫಿಲಂ ಎಂಟ್ರಟೈನ್ ಮೆಂಟ್ಸ್ ಅರ್ಪಿಸುವ, ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಹಯೋಗದಲ್ಲಿ, ಮಾದೇವಿ ಟಿ ಮಲಗೊಂಡ ನಿರ್ಮಾಣದಲ್ಲಿ,ನಟ ವಿಶ್ವಪ್ರಕಾಶ ಮಲಗೊಂಡ ನಾಯಕ ನಟನಾಗಿ ಅಭಿನಯಿಸುತ್ತಿರುವ 6ನೇ ಚಿತ್ರ “ಪ್ರಾಮಿಸ್” ಚಿತ್ರವುಸತತ 10 ದಿನಗಳ ಕಾಲ ಉತ್ತರ ಕರ್ನಾಟಕದ ಸಿಂದಗಿ,ವಿಜಯಪುರ,ಇಂಚಗೇರಿ , ಸುತ್ತಮುತ್ತ ಚಿತ್ರೀಕರಣ ನಡೆಸಿ ಸುಕ್ಷೇತ್ರ ಇಂಚಗೇರಿ ಮಠದಲ್ಲಿ ಮುಕ್ತಾಯಗೊಂಡಿತು.ಈ ಸಂದರ್ಭದಲ್ಲಿ ಇಂಚಗೇರಿ ಮಠ ಪೀಠಾಧಿಪತಿ ಶ್ರೀ ಸ ಸ ರೇವಣಸಿದ್ಧೇಶ್ವರ ಮಹಾರಾಜರಿಗೆ …

Read More »