Breaking News

ಸಿನಿಮಾ

ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಮಂಡ್ಯ : ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅರ್ಚಕರಾದ ಶ್ರೀ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು.‘ಶ್ರೀ ಕಬ್ಬಾಳಮ್ಮನ ಮಹಿಮೆ’, ‘ಮನೆ’ ಮತ್ತು ‘ಬ್ಯಾಂಕ್ ಲೋನ್’ ಚಿತ್ರದ ನಿರ್ದೇಶಕರಾದ ರಶ್ಮಿ ಎಸ್ ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಮೂಲ …

Read More »

ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಇವರಿಂದ ಡಾ: ಪ್ರಭು ಗಂಜಿಹಾಳ ಹಾಗೂ ಡಾ: ವಿರೇಶ ಹಂಡಗಿ ಇವರಿಗೆ ಸಾರ್ವಭೌಮ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರು ವರ್ಷಗಳಲ್ಲಿದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಮಾಡಲಗೇರಿಯವರು ಮಾತನಾಡಿ ಉತ್ತರ ಕರ್ನಾಟಕದವರೇ ಅದ ಇವರು ಕೇವಲ …

Read More »

ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ

ಧಾರವಾಡ : ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು …

Read More »

ಹುಬ್ಬಳಿ ನಗರದಲ್ಲಿ ತಾಜ್ ಮಹಲ್-೨ “ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಹುಬ್ಬಳ್ಳಿ : ಸ್ಮಾರ್ಟ ಸಿಟಿಯಾಗುತ್ತಿರುವ ಹುಬ್ಬಳ್ಳಿಯ ಪ್ರವಾಸಿ ತಾಣ, ಉದ್ಯಾನಗಳು ಅಭಿವೃದ್ಧಿ ಕಾಣುತ್ತಿದ್ದು ಕನ್ನಡ ಚಿತ್ರರಂಗ ಇಲ್ಲಿ ಚಿತ್ರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ಅವರು ಬೆಂಗೇರಿಯ ಸ್ಮಾರ್ಟಸಿಟಿ ಸಂತೆ ಮೈದಾನದಲ್ಲಿ ನಡೆದ ತಾಜ್ ಮಹಲ್-೨ ಚಿತ್ರದ ಮೂರನೇ ಧ್ವನಿಸುರುಳಿ ಬಿಡುಗಡೆ ಹಾಗೂ ಸಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿ ಉಣಕಲ್ ಕೆರೆ, ಚೆನ್ನಮ್ಮನ ವೃತ್ತ, ನೃಪತುಂಗಬೆಟ್ಟ ಮೊದಲಾದವೆಲ್ಲ ಜನಾಕರ್ಷಕ ಕೇಂದ್ರಗಳಾಗಿವೆ. ಬೆಂಗಳೂರಿನವರೂ ಸಹಿತ …

Read More »

ಮಲಗೊಂಡ ಫಿಲಂ ಎಂಟ್ರಟೈನ್ ಮೆಂಟ್ಸ್ ಅರ್ಪಿಸುವ “ಪ್ರಾಮಿಸ್ ,ಚಿತ್ರೀಕರಣ ಮುಕ್ತಾಯ

ವಿಜಯಪುರ : ಮಲಗೊಂಡ ಫಿಲಂ ಎಂಟ್ರಟೈನ್ ಮೆಂಟ್ಸ್ ಅರ್ಪಿಸುವ, ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಹಯೋಗದಲ್ಲಿ, ಮಾದೇವಿ ಟಿ ಮಲಗೊಂಡ ನಿರ್ಮಾಣದಲ್ಲಿ,ನಟ ವಿಶ್ವಪ್ರಕಾಶ ಮಲಗೊಂಡ ನಾಯಕ ನಟನಾಗಿ ಅಭಿನಯಿಸುತ್ತಿರುವ 6ನೇ ಚಿತ್ರ “ಪ್ರಾಮಿಸ್” ಚಿತ್ರವುಸತತ 10 ದಿನಗಳ ಕಾಲ ಉತ್ತರ ಕರ್ನಾಟಕದ ಸಿಂದಗಿ,ವಿಜಯಪುರ,ಇಂಚಗೇರಿ , ಸುತ್ತಮುತ್ತ ಚಿತ್ರೀಕರಣ ನಡೆಸಿ ಸುಕ್ಷೇತ್ರ ಇಂಚಗೇರಿ ಮಠದಲ್ಲಿ ಮುಕ್ತಾಯಗೊಂಡಿತು.ಈ ಸಂದರ್ಭದಲ್ಲಿ ಇಂಚಗೇರಿ ಮಠ ಪೀಠಾಧಿಪತಿ ಶ್ರೀ ಸ ಸ ರೇವಣಸಿದ್ಧೇಶ್ವರ ಮಹಾರಾಜರಿಗೆ …

Read More »

ಖ್ಯಾತ ನಿರ್ದೇಶಕ ವಿಶ್ವನಾಥ ನಿರ್ದೇಶಿಸಿರುವ ‘ಮಾರಿಗಡ’ ಚಲನಚಿತ್ರ ಶೀಘದಲ್ಲೇ ಬಿಡುಗಡೆ

ಹುಬ್ಬಳ್ಳಿ :‘ಮಾರಿಗಡ’ ಚಲನಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ಚಿತ್ರದ ನಿರ್ದೇಶಕ ವಿಶ್ವನಾಥ ಎಂ ಹೇಳಿದರು.ಹುಬ್ಬಳ್ಳಿಯ ಪತ್ರಿಕಾಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಯುವ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ‘ಮಾರಿಗಡ’ ಚಲನಚಿತ್ರದಲ್ಲಿ ಮಾರೇಶ, ಅನನ್ಯ,ರೂಪಾ, ಶಶಿಕುಮಾರ್, ಮಹೇಶ್, ಅಂಬಿಕಾ ಸೇರಿದಂತೆ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಶೇಷವಾಗಿ ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಾರೇಶ್ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದ ಬಹುರೂಪಿ ಕಲಾವಿದರ (ವೇಷಗಾರ) ಕುಟುಂಬದವರಾಗಿದ್ದು ಭಿಕ್ಷಾಟನೆ …

Read More »

ನವಲಗುಂದ ನಗರದಲ್ಲಿ ತಾಜ್ ಮಹಲ್-೨ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ *

ನವಲಗುಂದ : ನವಲಗುಂದ ನಗರದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ತಾಜ್ ಮಹಲ್-೨” ಕನ್ನಡ ಚಲನಚಿತ್ರದ ಧ್ವನಿಸುರುಳಿಯೊಂದು ಬಿಡುಗಡೆಗೊಂಡು ಹೊಸದೊಂದು ಇತಿಹಾಸವೇ ನಿರ್ಮಾಣವಾಯಿತು. ಇದರ ಕೇಂದ್ರಬಿಂದುವಾಗಿದ್ದ ಮನ್ವರ್ಷಿ ನವಲಗುಂದ ತಮ್ಮ ಊರಿನ ಬಗೆಗೆ ಇರುವ ಅಭಿಮಾನವೇ ಇದಕ್ಕೆಲ್ಲ ಕಾರಣವಾದದ್ದು.ಗ್ರಾಮದ ಮುಖ್ಯ ಅತಿಥಿಗಳಾಗಿ ಸಕ್ಕರೆ ,ಕೈಮಗ್ಗ ಮತ್ತು ಜವಳಿ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಆಗಮಿಸಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿ ತಮ್ಮೂರ ಹುಡುಗ ಮನ್ವರ್ಷಿ ಅವರ ಸಾಧನೆಗೆ ಮೆಚ್ಚುಗೆ …

Read More »

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ”ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

ಧಾರವಾಡ : “ಉತ್ತರದ ಸಿಂಹ” ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು.ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ, ಮಾಜಿ ಯೋಧ ರುದ್ರಪ್ಪ ಚಿನಿವಾಲ, ಮೂರ್ತಿ ಮಾಳದ್ಕರ, ನಿರ್ಮಾಪಕ ವೀರನಗೌಡ ಸಿದ್ಧಾಪೂರ, ಚಿತ್ರದ …

Read More »

ಭರದಿಂದ ಸಾಗಿದ ಬಾಬು ನಿದರ್ಶನದ ವಿನೂತನ ಅನಿಮೇಷನ್‌ ಚಲನಚಿತ್ರ “ಹುಬ್ಬಳಿಯವ.

ಹುಬ್ಬಳ್ಳಿ: ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ ‘ಹುಬ್ಬಳ್ಳಿಯವ’ ಎಂಬ ಹೆಸರಿನಲ್ಲಿಯೇ ಸಿನಿ ರಂಗವನ್ನು ಆಕರ್ಷಿಸುವಲ್ಲಿ ಹುಬ್ಬಳ್ಳಿಯ ನಿರ್ದೇಶಕ ಬಾಬಾ ಯಶಸ್ವಿಯಾಗಿದ್ದಾರೆ.ಉತ್ತರ ಕರ್ನಾಟಕದ ಜನ ಹೊಸತನದಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಎನ್ನುವುದನ್ನು ಸಾಬೀತು ಪಡಿಸಲು ಬಾಬಾ ಮುಂದಾಗಿದ್ದಾರೆ. ಅನಿಮೇಶನ್ ಸಿನಿಮಾ ಮಾಡುವುದು ಬಹಳ ಕಷ್ಟದ ಕೆಲಸ. ಇದನ್ನು ಮಾಡಲು ತಾಳ್ಮೆ ಹೆಚ್ಚು ಬೇಕು.ಈ ಸಿನಿಮಾ ಮಾಡಲು ಸಮಯವೂ ಹೆಚ್ಚು ಬೇಕು. ನಮ್ಮ ಜನ ಇಂತಹ ಸಿನಿಮಾ ಮಾಡಿ ಜಾಗತಿಕ ಮಟ್ಟದಲ್ಲಿ ಸೈ ಎನಿಸಿಕೊಳ್ಳಬೇಕು …

Read More »

ಬೆಳದಿಂಗಳು ಸಿನಿ ಕಂಬೈನ್ಸ್ ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ ‘ನಿನ್ನ ನೆನಪಿನಲಿ’ ಚಿತ್ರೀಕರಣ ಮುಕ್ತಾಯ

“ನಿನ್ನ ನೆನಪಿನಲಿ ” ಚಿತ್ರೀಕರಣ ಮುಕ್ತಾಯಹುಬ್ಬಳ್ಳಿ : ಬೆಳದಿಂಗಳು ಸಿನಿ ಕಂಬೈನ್ಸ್ ಹುಬ್ಬಳ್ಳಿ ಅವರು ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ ‘ನಿನ್ನ ನೆನಪಿನಲಿ’ ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ .ಚಿತ್ರವು 45 ದಿನಗಳವರೆಗೆ ಎರಡು ಹಂತದಲ್ಲಿ ಬ್ಯಾಡಗಿ, ಕಾಗಿನೆಲೆ, ಹಾವೇರಿ ಜಿಲ್ಲೆ ಯ ಸುತ್ತ- ಮುತ್ತ ಚಿತ್ರೀಕರಿಸಲಾಗಿದೆ. ಹಾಡಿನ ಚಿತ್ರೀಕರಣ ವನ್ನು ಮುಂಡಗೋಡ ಸುತ್ತಮುತ್ತಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ನೈಜ ಪ್ರೇಮ ಕಥೆ …

Read More »