ಕೊಪ್ಪಳ : ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ , ನಾಯಕಿ ನಟಿ ಪೂಜಾ ಕೊಟ್ಟೂರ, ಹರೀಶ ಪತ್ತಾರ, ಸಂಗನಗೌಡ ಕುರುಡಗಿ, ರವಿವರ್ಮ, …
Read More »
ಗದಗಿನ ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ “ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ
‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಗದಗ : ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ ಗದಗ ನಗರದ ಕಲಾವಿದರೆ ಅಭಿನಯಿಸಿರುವ ‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಯನ್ನು ನಿವೃತ್ತ ಪ್ರಾಧ್ಯಾಪಕರಾದ ಡಾ.ಎ.ಕೆ.ನಾಶಿ ಅವರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿದರು.ಅವರು ನಗರದ ಶ್ರೀ ಚಿನ್ಮಯಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಗದಗ ಇವರ ಪ್ರಾಯೋಜಕತ್ವದಲ್ಲಿ ಮರಾಠಾ ವಾಙ್ಮಯ ಪ್ರೇಮಿ ಮಂಡಳಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ನಡೆದ ರಂಗಸೌರಭ ಕಾರ್ಯಕ್ರಮದಲ್ಲಿ ಬಿಡುಗಡೆ …
Read More »
ವಿಜಯಪುರ ಜಿಲ್ಲೆಯ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅಭಿನಯದ ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ
ವಿಜಯಪುರ : ಜಿಲ್ಲೆಯ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅಭಿನಯದ ಹೊಸ ಚಿತ್ರ ‘ಪ್ರಾಮಿಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಸುಕ್ಷೇತ್ರ ಇಂಚಗೇರಿ ಮಠದ ಪೀಠಾಧ್ಯಕ್ಷ ಶ್ರೀ ಸ.ಸ.ರೇವಣಸಿದ್ದೇಶ್ವರ ಮಹಾರಾಜರು ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು ನಟ ವಿಶ್ವಪ್ರಕಾಶ ಟಿ ಮಲಗೊಂಡ ಅತ್ಯುತ್ತಮ ಚಿತ್ರ ನಟ, ಅಭಿನಯದಲ್ಲಿಯೂ ಪಳಗಿದ್ದಾರೆ , ಹಿಂದೂ ಧಾರ್ಮಿಕ ಹೊಸ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಪ್ರಾಮಿಸ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು …
Read More »ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿಗಳಿಂದ ಆಟೊರೊಡ ಶೋ ! “ಜೇಮ್ಸ್ ,ಚಿತ್ರಕ್ಕೆ ಶುಕ್ರ ದೆಸೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಇಂದು ಕರ್ನಾಟಕದ ಯುವರತ್ನ ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬ ಹಾಗೂ ಅವರ ಬಹು ನೀರಿಕ್ಷೀತ “ಜೇಮ್ಸ್ , ಕನ್ನಡ ಚಲನಚಿತ್ರ ಇಂದು ಅದ್ದೂರಿಯಾಗಿ ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ. ಇದೆ ರಾಜ್ಯಾದ್ಯಂತ ಅಪ್ಪು ಅವರ ಅಭಿಮಾನಿಗಳು ಪ್ರತಿ ಗ್ರಾಮದಲ್ಲಿ ಹಬ್ಬದ ಹಬ್ಬದ ವಾತಾರಣ ಸೃಷ್ಟಿ ಮಾಡಿದ್ದಾರೆ. ಮೂವಿ ನೋಡಲು ಬರುವ ಪಸ್ಟ ಶೂಗೆ ಇಂದ ಹಿಡಿದು …
Read More »ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ,
‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ*ಬೆಂಗಳೂರ : ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರ ‘ಸ್ಕೂಲ್ ಡೇಸ್’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಬೆಂಗಳೂರಿನ ವಿಜಯನಗರ ಸುತ್ತಮುತ್ತ ನಡೆದು ಮುಕ್ತಾಯಗೊಂಡಿದೆ.ಸುಮಾರು ಮೂವತ್ತು ದಿನಗಳ ಕಾಲ ಬೆಳಗಾವಿ, ಹಿರೇಬಾಗೇವಾಡಿ, ಬಿ.ಕೆ.ಇಟಗಿ, ಅನಂತಮ್ ಅಗ್ರೊ ಅರಣ್ಯ ರೆಸಾರ್ಟ ಬೆಳದಡಿ, ಸಿದೊಳ್ಳಿ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು ಅಂತಿಮ ಹಂತದ ಚಿತ್ರೀಕರಣವನ್ನು ಮಾತ್ರ ಬೆಂಗಳೂರಲ್ಲಿ ಮಾಡುತ್ತಿದ್ದೇವೆ . …
Read More »ಅರುಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಭರದಿಂದ ಸಾಗಿದ ಕನ್ನಡ ಚಿತ್ರಿಕರಣ
ಬೆಂಗಳೂರ: ಅರುಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಕನ್ನಡ ಚಲನಚಿತ್ರದ ಚಿತ್ರೀಕರಣ ಕಳೆದ ಹತ್ತು ದಿನಗಳಿಂದ ಬೆಂಗಳೂರ ಸುತ್ತ ಮುತ್ತ ಭರದಿಂದ ಸಾಗಿದೆ.ಬೆಂಗಳೂರಿನಲ್ಲಿ ಹುಡುಗಿಯರ ನಿಗೂಢ ಕೊಲೆಗಳಾಗುತ್ತವೆ. ಪೊಲೀಸ್ ಡಿಪಾರ್ಟಮೆಂಟ್ ಸೀರಿಯಲ್ ಕಿಲ್ಲರ್ನ್ನು ಹುಡುಕಲು ಸ್ಪೇಷಲ್ ಟೀಮ್ ಒಂದನ್ನು ನಿರ್ಮಿಸುತ್ತದೆ. ಸಿರಿಯಲ್ ಕಿಲ್ಲರ್ ಆ ಸ್ಪೇಷಲ್ ಟೀಮ್ ದಾರಿ ತಪ್ಪಿಸಿ ಹುಡುಗಿಯರ ಹಂಟಿಂಗ್ ಮಾಡುತ್ತಿರುತ್ತಾನೆ. ಈ ಮದ್ಯೆ ಸ್ಪೇಷಲ್ ಪೊಲೀಸ್ ಆಫೀಸರ್ ಭಾರ್ಗವ ತನ್ನ ಗೆಳತಿಯನ್ನು …
Read More »ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಮೂಡಿಬಂದ “ರುದ್ರಾಕ್ಷಪುರ, ಚಿತ್ರತಂಡ ಹೈದ್ರಾಬಾದ್ ನತ್ತ
ಬೆಂಗಳೂರು : ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ. ಗಾಂಧಿ ನಿರ್ದೇಶನದ ಕನ್ನಡ,ತೆಲುಗು, ತಮಿ ಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಅಂತಿಮ ಹಂತ ದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದ್ರಾಬಾದ್ ನತ್ತ ಪ್ರಯಾಣ ಬೆಳಸಿದೆ.ಈಗಾಗಲೇ ಮೂರನೇ ಹಂತದ ಚಿತ್ರೀಕರಣ ವನ್ನು ಯಶಸ್ವಿಯಾಗಿ ಕೋಲಾರ, ಚಿಕ್ಕಬಳ್ಳಾ ಪುರ ,ಮತ್ತು ಚಿತ್ರದುರ್ಗದ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ಮುಗಿಸಿದ್ದು, ಅಂತಿ ಮ ಹಂತದ ಚಿತ್ರೀಕರಣಕ್ಕೆ ಹೈದ್ರಾಬಾದ್ನ …
Read More »“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,
ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …
Read More »ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ “ಅನುಗ್ರಹ ಆಂಜನೇಯ ಸ್ವಾಮಿ,ಸಾಕ್ಷ್ಯೆಚಿತ್ರ ಬಿಡುಗಡೆ
ಧಾರವಾಡ : ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅನುಗ್ರಹ ಮಾರುತಿ ದೇವಸ್ಥಾನ ಟ್ರಸ್ಟ್ ಅರ್ಪಿಸಿದ ಕಾಮನಕಟ್ಟಿಯ ‘ಶ್ರೀ ಅನುಗ್ರಹ ಆಂಜನೇಯ ಸ್ವಾಮಿ’ ಸಾಕ್ಷ್ಯಚಿತ್ರ ಬಿಡುಗಡೆಯನ್ನು ಚಲನಚಿತ್ರ ನಟ, ನಿರ್ಮಾಪಕ ರೇಣುಕುಮಾರ ಸಂಸ್ಥಾನಮಠ ಮತ್ತು ಧರ್ಮವೀರ ಚಲನಚಿತ್ರದ ನಾಯಕನಟ,ನಿರ್ಮಾಪಕರು, ಕವಿವಿ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ್ ಹಾವೇರಿಪೇಟ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರೆ,ಶ್ರೀ ಗದಿಗೆಯ್ಯ ಹಿರೇಮಠರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಸಾಕ್ಷ್ಯ ಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು.ನಂತರ …
Read More »ಸಿಂದಗಿಯ ಯುವಪ್ರತಿಭೆಗಳಿಂದ ” ಪ್ರಶ್ನಾರ್ಥಕ, ಕನ್ನಡ ಕಿರು ಚಲನಚಿತ್ರದ ಪೊಸ್ಟರ್ ಬಿಡುಗಡೆ
ಸಿಂದಗಿ: ಉತ್ತರ ಕರ್ನಾಟಕ ಸಿಂದಗಿಯ ಯುವ ಪ್ರತಿಭೆಗಳು ಕಿರು ಚಿತ್ರ “ಪ್ರಶ್ನಾರ್ಥಕ”ದಲ್ಲಿ ನಟಿಸಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಉತ್ತರ ಕನಾಟಕದ ಯುವಕರ ಪ್ರತಿಭೆ ಕಿರುತೆರೆ, ಹಿರಿತೆರೆಗಳ ಚಿತ್ರಗಳ ಮೂಲಕ ಹೊರಹೊಮ್ಮಲಿ, ಯುವ ನಟರಿಗೆ ಹೆಚ್ಚಿನ ಅವಕಾಶಗಳು ಸಿಕ್ಕು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ನೂತನ ಶಾಸಕರಾದ ರಮೇಶ ಭೂಸನೂರ ಹೇಳಿದರು.ಅವರು ಗುರುವಾರ ಆರ್.ಕೆ.ಸ್ಟುಡಿಯೋ ಹಾಗೂ ಪ್ರೊಡಕ್ಷನ್ ಅವರ “ಪ್ರಶ್ನಾರ್ಥಕ” ಕಿರುಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪೋಸ್ಟರ್ …
Read More »