Breaking News

ಸಿನಿಮಾ

ಅರುಣ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಭರದಿಂದ ಸಾಗಿದ ಕನ್ನಡ ಚಿತ್ರಿಕರಣ

ಬೆಂಗಳೂರ: ಅರುಣ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಕನ್ನಡ ಚಲನಚಿತ್ರದ ಚಿತ್ರೀಕರಣ ಕಳೆದ ಹತ್ತು ದಿನಗಳಿಂದ ಬೆಂಗಳೂರ ಸುತ್ತ ಮುತ್ತ ಭರದಿಂದ ಸಾಗಿದೆ.ಬೆಂಗಳೂರಿನಲ್ಲಿ ಹುಡುಗಿಯರ ನಿಗೂಢ ಕೊಲೆಗಳಾಗುತ್ತವೆ. ಪೊಲೀಸ್ ಡಿಪಾರ್ಟಮೆಂಟ್ ಸೀರಿಯಲ್ ಕಿಲ್ಲರ್‌ನ್ನು ಹುಡುಕಲು ಸ್ಪೇಷಲ್ ಟೀಮ್ ಒಂದನ್ನು ನಿರ್ಮಿಸುತ್ತದೆ. ಸಿರಿಯಲ್ ಕಿಲ್ಲರ್ ಆ ಸ್ಪೇಷಲ್ ಟೀಮ್ ದಾರಿ ತಪ್ಪಿಸಿ ಹುಡುಗಿಯರ ಹಂಟಿಂಗ್ ಮಾಡುತ್ತಿರುತ್ತಾನೆ. ಈ ಮದ್ಯೆ ಸ್ಪೇಷಲ್ ಪೊಲೀಸ್ ಆಫೀಸರ್ ಭಾರ್ಗವ ತನ್ನ ಗೆಳತಿಯನ್ನು …

Read More »

ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಮೂಡಿಬಂದ “ರುದ್ರಾಕ್ಷಪುರ, ಚಿತ್ರತಂಡ ಹೈದ್ರಾಬಾದ್ ನತ್ತ

ಬೆಂಗಳೂರು : ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ. ಗಾಂಧಿ ನಿರ್ದೇಶನದ ಕನ್ನಡ,ತೆಲುಗು, ತಮಿ ಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಅಂತಿಮ ಹಂತ ದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದ್ರಾಬಾದ್ ನತ್ತ ಪ್ರಯಾಣ ಬೆಳಸಿದೆ.ಈಗಾಗಲೇ ಮೂರನೇ ಹಂತದ ಚಿತ್ರೀಕರಣ ವನ್ನು ಯಶಸ್ವಿಯಾಗಿ ಕೋಲಾರ, ಚಿಕ್ಕಬಳ್ಳಾ ಪುರ ,ಮತ್ತು ಚಿತ್ರದುರ್ಗದ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ಮುಗಿಸಿದ್ದು, ಅಂತಿ ಮ ಹಂತದ ಚಿತ್ರೀಕರಣಕ್ಕೆ ಹೈದ್ರಾಬಾದ್‌ನ …

Read More »

“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,

ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …

Read More »

ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ “ಅನುಗ್ರಹ ಆಂಜನೇಯ ಸ್ವಾಮಿ,ಸಾಕ್ಷ್ಯೆಚಿತ್ರ ಬಿಡುಗಡೆ

ಧಾರವಾಡ : ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅನುಗ್ರಹ ಮಾರುತಿ ದೇವಸ್ಥಾನ ಟ್ರಸ್ಟ್ ಅರ್ಪಿಸಿದ ಕಾಮನಕಟ್ಟಿಯ ‘ಶ್ರೀ ಅನುಗ್ರಹ ಆಂಜನೇಯ ಸ್ವಾಮಿ’ ಸಾಕ್ಷ್ಯಚಿತ್ರ ಬಿಡುಗಡೆಯನ್ನು ಚಲನಚಿತ್ರ ನಟ, ನಿರ್ಮಾಪಕ ರೇಣುಕುಮಾರ ಸಂಸ್ಥಾನಮಠ ಮತ್ತು ಧರ್ಮವೀರ ಚಲನಚಿತ್ರದ ನಾಯಕನಟ,ನಿರ್ಮಾಪಕರು, ಕವಿವಿ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ್ ಹಾವೇರಿಪೇಟ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರೆ,ಶ್ರೀ ಗದಿಗೆಯ್ಯ ಹಿರೇಮಠರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಸಾಕ್ಷ್ಯ ಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು.ನಂತರ …

Read More »

ಸಿಂದಗಿಯ ಯುವಪ್ರತಿಭೆಗಳಿಂದ ” ಪ್ರಶ್ನಾರ್ಥಕ, ಕನ್ನಡ ಕಿರು ಚಲನಚಿತ್ರದ ಪೊಸ್ಟರ್ ಬಿಡುಗಡೆ

ಸಿಂದಗಿ: ಉತ್ತರ ಕರ್ನಾಟಕ ಸಿಂದಗಿಯ ಯುವ ಪ್ರತಿಭೆಗಳು ಕಿರು ಚಿತ್ರ “ಪ್ರಶ್ನಾರ್ಥಕ”ದಲ್ಲಿ ನಟಿಸಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಉತ್ತರ ಕನಾಟಕದ ಯುವಕರ ಪ್ರತಿಭೆ ಕಿರುತೆರೆ, ಹಿರಿತೆರೆಗಳ ಚಿತ್ರಗಳ ಮೂಲಕ ಹೊರಹೊಮ್ಮಲಿ, ಯುವ ನಟರಿಗೆ ಹೆಚ್ಚಿನ ಅವಕಾಶಗಳು ಸಿಕ್ಕು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ನೂತನ ಶಾಸಕರಾದ ರಮೇಶ ಭೂಸನೂರ ಹೇಳಿದರು.ಅವರು ಗುರುವಾರ ಆರ್.ಕೆ.ಸ್ಟುಡಿಯೋ ಹಾಗೂ ಪ್ರೊಡಕ್ಷನ್ ಅವರ “ಪ್ರಶ್ನಾರ್ಥಕ” ಕಿರುಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪೋಸ್ಟರ್ …

Read More »

ಖ್ಯಾತ ನಟ ಪವರ್ ಸ್ಟಾರ್ ಪುನಿತರಾಜಕುಮಾರ ಇನ್ನಿಲ್ಲ

ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನಿತ್ ರಾಜಕುಮಾರ ಅವರು ಇಂದು ಹೃದಯಾ ಘಾತದಿಂದ ನಿಧನ ಹಿಂದಿದ್ದಾರೆ, ಎಂದು ಹೇಳಲು ವಿಶಾದಕರ ನಮ್ಮ BB News ವತಿಯಿಂದ ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ, ಅಒಅರ ಕನ್ನಡ ಅಭಿಮಾನಿಗಳನ್ನು ಹೊಂದಿದ ನಟನ ಅಗಲಿಕೆ ಅರಗಿಸಲು ಅಭಿಮಾನಿಗಳಿಗೆ ಆಗುತ್ತಿಲ್ಲ ಆ ದೇವರು ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ

Read More »

ಭರದಿಂದ ಸಾಗಿದ “ಬ್ಯಾಂಕಲೋನ್, ಚಿತ್ರಿಕರಣ

ಬೆಂಗಳೂರು : ಪ್ರದೀಪ ಸಾಗರ ಮೂವ್ಹೀಸ್ ಬೆಂಗಳೂರ ಇವರ ಮೂರನೇ ಚಲನಚಿತ್ರ ‘ಬ್ಯಾಂಕ್ ಲೋನ್’ ಕನ್ನಡ ಚಲನಚಿತ್ರ ದ ಚಿತ್ರೀಕರಣ ಕಳೆದ ಹದಿನೈದು ದಿನಗಳಿಂದ ಭರದಿಂದ ಸಾಗಿದೆ .ನಿರ್ಮಾಪಕ ಪ್ರದೀಪ ಸೋನ್ಸ್ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಬೆಂಗಳೂರು, ಬೆಳ್ಳೂರ ಕ್ರಾಸ್, ಮಂಥನಹಳ್ಳಿ, ಕುಶಾಲನಗರದ ಸುತ್ತಮುತ್ತ ಭರದಿಂದ ಚಿತ್ರೀಕರಣ ನಡೆಸಿದ್ದಾರಲ್ಲದೆ ‘ಸಾಲ ಸಾಲ ಸಾಲ ಸಾಲದಯ್ಯ ,ಕಾಲ ಕೊಟ್ಟ ಸಾಲ ನಮಗೆ ಸಾಲದಯ್ಯ ‘ ಎನ್ನುವ ಹಾಡಿನ ಚಿತ್ರೀಕರಣವನ್ನು …

Read More »

ಸಿದ್ಧಾರ್ಥ್ ಜಾಲಿಹಾಳ ಅವರ ” ಏಕಾಂಕಿ ನಾನಲ್ಲ, ಅಲ್ಬಮ್‌ ಸಾಂಗ್ ಬಿಡುಗಡೆ

ಸಿದ್ದನಕೊಳ್ಳ : ‘ಏಕಾಂಗಿ ನಾನಲ್ಲ’ ಆಲ್ಬಂ ಸಾಂಗ್ ಬಿಡುಗಡೆ*ಸಿದ್ಧನಕೊಳ್ಳ: ಎಸ್‌ಎನ್ ಜಾಲ್ಸ್ ಕ್ರಿಯೇಟಿವ್ ಸ್ಟುಡಿಯೋದ ಸಿದ್ದಾರ್ಥ್ ಜಾಲಿಹಾಳ ಅವರು ಹೊಸ ಹೊಸ ಆಲ್ಬಮ್ ಹಾಡುಗಳನ್ನು ಮತ್ತು ಕಿರು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಮೊದಲನೇ ಹಾಡು ‘ಏ ವಿಧಿಯೇ’ ಜನರ ಮನ ಸೆಳೆದಿದೆ. ಇದೀಗ ‘ಏಕಾಂಗಿ ನಾನಲ್ಲ’ ಎಂಬ ಆಲ್ಬಮ್ ಸಾಂಗ್‌ನ್ನು ಹುಬ್ಬಳ್ಳಿ-ಧಾರವಾಡ ಹಾಗೂ ಮಹಾರಾಷ್ಟ್ರದ ನಾನಾ ಸ್ಥಳಗಳಲ್ಲಿ ಚಿತ್ರೀಕರಿಸಿರುವಈ ಹಾಡು ಅತ್ಯಮೂಲ್ಯವಾದ ಸ್ನೇಹ ಮತ್ತು ಪ್ರೀತಿ ನಮ್ಮೊಟ್ಟಿಗೆ ಇದ್ದಾಗ ನಾವೆಲ್ಲ …

Read More »

ಸಿಂದಗಿ – ನಗರದಲ್ಲಿ ” ಸೈಕಲ್ ಸವಾರಿ, ಚಲನಚಿತ್ರ ಪ್ರೋಮೊ ಬಿಡುಗಡೆ,

ಸಿಂದಗಿ : ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು, ಹಾಗೂ ‘ಸೈಕಲ್ ಸವಾರಿ’ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ‘ಸೈಕಲ್ ಸವಾರಿ’ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ಪ್ರೊಮೋ ಬಿಡುಗಡೆ ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ ಚಿತ್ರ ತಂಡದಿಂದ ಹುಟ್ಟು ಹಬ್ಬದ ಶುಭ ಕೋರಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ‘ಸೈಕಲ್ ಸವಾರಿ’ …

Read More »

ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ-ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದೆನು?

ನ್ಯೂಸ್‌ ಬ್ಯೂರೋ.ಬೆಂಗಳೂರು ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು …

Read More »