ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನಿತ್ ರಾಜಕುಮಾರ ಅವರು ಇಂದು ಹೃದಯಾ ಘಾತದಿಂದ ನಿಧನ ಹಿಂದಿದ್ದಾರೆ, ಎಂದು ಹೇಳಲು ವಿಶಾದಕರ ನಮ್ಮ BB News ವತಿಯಿಂದ ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ, ಅಒಅರ ಕನ್ನಡ ಅಭಿಮಾನಿಗಳನ್ನು ಹೊಂದಿದ ನಟನ ಅಗಲಿಕೆ ಅರಗಿಸಲು ಅಭಿಮಾನಿಗಳಿಗೆ ಆಗುತ್ತಿಲ್ಲ ಆ ದೇವರು ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ
Read More »ಭರದಿಂದ ಸಾಗಿದ “ಬ್ಯಾಂಕಲೋನ್, ಚಿತ್ರಿಕರಣ
ಬೆಂಗಳೂರು : ಪ್ರದೀಪ ಸಾಗರ ಮೂವ್ಹೀಸ್ ಬೆಂಗಳೂರ ಇವರ ಮೂರನೇ ಚಲನಚಿತ್ರ ‘ಬ್ಯಾಂಕ್ ಲೋನ್’ ಕನ್ನಡ ಚಲನಚಿತ್ರ ದ ಚಿತ್ರೀಕರಣ ಕಳೆದ ಹದಿನೈದು ದಿನಗಳಿಂದ ಭರದಿಂದ ಸಾಗಿದೆ .ನಿರ್ಮಾಪಕ ಪ್ರದೀಪ ಸೋನ್ಸ್ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಬೆಂಗಳೂರು, ಬೆಳ್ಳೂರ ಕ್ರಾಸ್, ಮಂಥನಹಳ್ಳಿ, ಕುಶಾಲನಗರದ ಸುತ್ತಮುತ್ತ ಭರದಿಂದ ಚಿತ್ರೀಕರಣ ನಡೆಸಿದ್ದಾರಲ್ಲದೆ ‘ಸಾಲ ಸಾಲ ಸಾಲ ಸಾಲದಯ್ಯ ,ಕಾಲ ಕೊಟ್ಟ ಸಾಲ ನಮಗೆ ಸಾಲದಯ್ಯ ‘ ಎನ್ನುವ ಹಾಡಿನ ಚಿತ್ರೀಕರಣವನ್ನು …
Read More »ಸಿದ್ಧಾರ್ಥ್ ಜಾಲಿಹಾಳ ಅವರ ” ಏಕಾಂಕಿ ನಾನಲ್ಲ, ಅಲ್ಬಮ್ ಸಾಂಗ್ ಬಿಡುಗಡೆ
ಸಿದ್ದನಕೊಳ್ಳ : ‘ಏಕಾಂಗಿ ನಾನಲ್ಲ’ ಆಲ್ಬಂ ಸಾಂಗ್ ಬಿಡುಗಡೆ*ಸಿದ್ಧನಕೊಳ್ಳ: ಎಸ್ಎನ್ ಜಾಲ್ಸ್ ಕ್ರಿಯೇಟಿವ್ ಸ್ಟುಡಿಯೋದ ಸಿದ್ದಾರ್ಥ್ ಜಾಲಿಹಾಳ ಅವರು ಹೊಸ ಹೊಸ ಆಲ್ಬಮ್ ಹಾಡುಗಳನ್ನು ಮತ್ತು ಕಿರು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಮೊದಲನೇ ಹಾಡು ‘ಏ ವಿಧಿಯೇ’ ಜನರ ಮನ ಸೆಳೆದಿದೆ. ಇದೀಗ ‘ಏಕಾಂಗಿ ನಾನಲ್ಲ’ ಎಂಬ ಆಲ್ಬಮ್ ಸಾಂಗ್ನ್ನು ಹುಬ್ಬಳ್ಳಿ-ಧಾರವಾಡ ಹಾಗೂ ಮಹಾರಾಷ್ಟ್ರದ ನಾನಾ ಸ್ಥಳಗಳಲ್ಲಿ ಚಿತ್ರೀಕರಿಸಿರುವಈ ಹಾಡು ಅತ್ಯಮೂಲ್ಯವಾದ ಸ್ನೇಹ ಮತ್ತು ಪ್ರೀತಿ ನಮ್ಮೊಟ್ಟಿಗೆ ಇದ್ದಾಗ ನಾವೆಲ್ಲ …
Read More »ಸಿಂದಗಿ – ನಗರದಲ್ಲಿ ” ಸೈಕಲ್ ಸವಾರಿ, ಚಲನಚಿತ್ರ ಪ್ರೋಮೊ ಬಿಡುಗಡೆ,
ಸಿಂದಗಿ : ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು, ಹಾಗೂ ‘ಸೈಕಲ್ ಸವಾರಿ’ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ‘ಸೈಕಲ್ ಸವಾರಿ’ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ಪ್ರೊಮೋ ಬಿಡುಗಡೆ ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ ಚಿತ್ರ ತಂಡದಿಂದ ಹುಟ್ಟು ಹಬ್ಬದ ಶುಭ ಕೋರಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ‘ಸೈಕಲ್ ಸವಾರಿ’ …
Read More »ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ-ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದೆನು?
ನ್ಯೂಸ್ ಬ್ಯೂರೋ.ಬೆಂಗಳೂರು ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು …
Read More »ತೆಲುಗು ಆ್ಯಕ್ಷನ್ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಶಿವರಾಜ್ಕುಮಾರ್
ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಶಿವರಾಜ್ಕುಮಾರ್ ಸದ್ಯ ಎ ಹರ್ಷ ನಿರ್ದೇಶನದ ಭಜರಂಗಿ 2, ಆರ್ಡಿಎಕ್ಸ್, ಭೈರತಿ ರಣಗಲ್ಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಅವರು ಸೈಲೆಂಟ್ ಆಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಶಿವರಾಜ್ಕುಮಾರ್ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ವರ್ಷ ಅವರ ನಟನೆಯ ಕನಿಷ್ಟ ಮೂರು ಚಿತ್ರಗಳು ತೆರೆಗೆ ಬರುತ್ತವೆ. ಚಿತ್ರದಿಂದ ಚಿತ್ರಕ್ಕೆ ಅವರ ಪಾತ್ರ ಕೂಡ ಭಿನ್ನವಾಗಿರುತ್ತದೆ. ಆರ್ಜಿವಿ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಸಿನಿಮಾದಲ್ಲಿ …
Read More »ಕಾರು ಖರೀದಿಸಿದ್ದಕ್ಕಿಂತಲೂ ಎಮ್ಮೆ ಖರೀದಿಸಿದ್ದೇ ಹೆಚ್ಚು ಖುಷಿ ಕೊಟ್ಟಿದೆ: ಸೋನು ಸೂದ್!
ಐಷಾರಾಮಿ ಕಾರು ಕೊಂಡುಕೊಳ್ಳುವುದು ಎಂದರೆ ಸೆಲೆಬ್ರಿಟಿಗಳಿಗೆ ಸಖತ್ ಉತ್ಸಾಹ. ಆದರೆ ನಟ ಸೋನು ಸೂದ್ ಅವರಿಗೆ ಕಾರಿಗಿಂತಲೂ ಎಮ್ಮೆ ಖರೀದಿಸಿದ್ದರಲ್ಲೇ ಹೆಚ್ಚು ಖುಷಿ ಸಿಕ್ಕಿದೆ! ಯಾಕೆ ಎಂಬುದಕ್ಕೆ ಉತ್ತರ ಈ ಲೇಖನದಲ್ಲಿದೆ. ನಟ ಸೋನು ಸೂದ್ ಅವರ ಇಮೇಜ್ ಸಂಪೂರ್ಣ ಬದಲಾಗಿದೆ. ಪರದೆ ಮೇಲೆ ವಿಲನ್ ಆಗಿ ಕಾಣಿಸಿಕೊಳ್ಳುವ ಅವರು ನಿಜಜೀವನದಲ್ಲಿ ರಿಯಲ್ ಹೀರೋ ಆಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ಅವರು ಮಾಡಿದ ಸಹಾಯವೇ ಈ ಬದಲಾವಣೆಗೆ ಕಾರಣ. ಈಗ ಅವರು ಎಮ್ಮೆ ಖರೀದಿಯ ಖುಷಿ …
Read More »ದಂಗಾದ ಬಾಲಿವುಡ್: ಸೂಪರ್ ಸ್ಟಾರ್ ಹತ್ಯೆಗೆ ನಡೆದಿತ್ತು ಸಂಚು
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್ ಬಿಶ್ನಾಯ್ ಗ್ಯಾಂಗ್ನ ಶಾರ್ಪ್ ಶೂಟರ್ ನನ್ನು ಫರಿದಾಬಾದ್ ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಅಲಿಯಾಸ್ ಸಾಂಗಾ ಅಲಿಯಾಸ್ ಬಾಬಾ ಅಲಿಯಾಸ್ ಸುನ್ನಿ ಎಂಬಾತನೇ ಬಂಧನಕ್ಕೆ ಒಳಗಾದ ಶಾರ್ಪ್ ಶೂಟರ್. ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆಗೆ ಸ್ಕೆಚ್ ಹಾಕಿದ್ದ ಶಾರ್ಪ ಶೂಟರ್ ನನ್ನು ಬಂಧನ ಮಾಡಲಾಗಿದೆ.ಫರಿದಾಬಾದ್ ಪೊಲೀಸರು ಶಾರ್ಪ್ ಶೂಟರ್ ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಬಾಲಿವುಡ್ …
Read More »ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಸಂಜಯ್ ದತ್ ಮತ್ತೆ ಆಸ್ಪತ್ರೆಗೆ ದಾಖಲು
ಮುಂಬೈ: ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ ಜೊತೆ ಆಸ್ಪತ್ರೆಗೆ ತೆರಳುತ್ತಿರುವ ಫೋಟೋಗಳು ಕಾಣಿಸಿಕೊಂಡಿವೆ. ಈ ಕುರಿತು ಟ್ವೀಟ್ ಮಾಡಿರುವ ದತ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸಂಜಯ್ ದತ್ ಉಸಿರಾಟ ತೊಂದರೆಯಿಂದ …
Read More »