Breaking News

ಸಿನಿಮಾ

ತೆಲುಗು ಆ್ಯಕ್ಷನ್ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಶಿವರಾಜ್ಕುಮಾರ್

ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಶಿವರಾಜ್ಕುಮಾರ್ ಸದ್ಯ ಎ ಹರ್ಷ ನಿರ್ದೇಶನದ ಭಜರಂಗಿ 2, ಆರ್ಡಿಎಕ್ಸ್, ಭೈರತಿ ರಣಗಲ್ಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಅವರು ಸೈಲೆಂಟ್ ಆಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಶಿವರಾಜ್ಕುಮಾರ್ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ವರ್ಷ ಅವರ ನಟನೆಯ  ಕನಿಷ್ಟ ಮೂರು ಚಿತ್ರಗಳು ತೆರೆಗೆ ಬರುತ್ತವೆ. ಚಿತ್ರದಿಂದ ಚಿತ್ರಕ್ಕೆ ಅವರ ಪಾತ್ರ ಕೂಡ ಭಿನ್ನವಾಗಿರುತ್ತದೆ. ಆರ್ಜಿವಿ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಸಿನಿಮಾದಲ್ಲಿ …

Read More »

ಕಾರು ಖರೀದಿಸಿದ್ದಕ್ಕಿಂತಲೂ ಎಮ್ಮೆ ಖರೀದಿಸಿದ್ದೇ ಹೆಚ್ಚು ಖುಷಿ ಕೊಟ್ಟಿದೆ: ಸೋನು ಸೂದ್‌!

ಐಷಾರಾಮಿ ಕಾರು ಕೊಂಡುಕೊಳ್ಳುವುದು ಎಂದರೆ ಸೆಲೆಬ್ರಿಟಿಗಳಿಗೆ ಸಖತ್‌ ಉತ್ಸಾಹ. ಆದರೆ ನಟ ಸೋನು ಸೂದ್‌ ಅವರಿಗೆ ಕಾರಿಗಿಂತಲೂ ಎಮ್ಮೆ ಖರೀದಿಸಿದ್ದರಲ್ಲೇ ಹೆಚ್ಚು ಖುಷಿ ಸಿಕ್ಕಿದೆ! ಯಾಕೆ ಎಂಬುದಕ್ಕೆ ಉತ್ತರ ಈ ಲೇಖನದಲ್ಲಿದೆ. ನಟ ಸೋನು ಸೂದ್‌ ಅವರ ಇಮೇಜ್‌ ಸಂಪೂರ್ಣ ಬದಲಾಗಿದೆ. ಪರದೆ ಮೇಲೆ ವಿಲನ್‌ ಆಗಿ ಕಾಣಿಸಿಕೊಳ್ಳುವ ಅವರು ನಿಜಜೀವನದಲ್ಲಿ ರಿಯಲ್‌ ಹೀರೋ ಆಗಿದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ ಜನರಿಗೆ ಅವರು ಮಾಡಿದ ಸಹಾಯವೇ ಈ ಬದಲಾವಣೆಗೆ ಕಾರಣ. ಈಗ ಅವರು ಎಮ್ಮೆ ಖರೀದಿಯ ಖುಷಿ …

Read More »

ದಂಗಾದ ಬಾಲಿವುಡ್: ಸೂಪರ್ ಸ್ಟಾರ್ ಹತ್ಯೆಗೆ ನಡೆದಿತ್ತು ಸಂಚು

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್ ಬಿಶ್ನಾಯ್ ಗ್ಯಾಂಗ್‌ನ ಶಾರ್ಪ್‌ ಶೂಟರ್ ನನ್ನು ಫರಿದಾಬಾದ್ ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಅಲಿಯಾಸ್ ಸಾಂಗಾ ಅಲಿಯಾಸ್ ಬಾಬಾ ಅಲಿಯಾಸ್ ಸುನ್ನಿ ಎಂಬಾತನೇ ಬಂಧನಕ್ಕೆ ಒಳಗಾದ ಶಾರ್ಪ್‌ ಶೂಟರ್‌. ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆಗೆ ಸ್ಕೆಚ್ ಹಾಕಿದ್ದ ಶಾರ್ಪ ಶೂಟರ್ ನನ್ನು ಬಂಧನ ಮಾಡಲಾಗಿದೆ.ಫರಿದಾಬಾದ್ ಪೊಲೀಸರು ಶಾರ್ಪ್ ಶೂಟರ್ ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಬಾಲಿವುಡ್ …

Read More »

ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಸಂಜಯ್ ದತ್ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ಶ್ವಾಸಕೋಶದ ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಿವುಡ್​​ ನಟ ಸಂಜಯ್ ದತ್​​​ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ​​ ಜೊತೆ ಆಸ್ಪತ್ರೆಗೆ ತೆರಳುತ್ತಿರುವ ಫೋಟೋಗಳು ಕಾಣಿಸಿಕೊಂಡಿವೆ. ಈ ಕುರಿತು ಟ್ವೀಟ್​​ ಮಾಡಿರುವ ದತ್​, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸಂಜಯ್ ದತ್ ಉಸಿರಾಟ ತೊಂದರೆಯಿಂದ …

Read More »