Breaking News

ಕ್ರೈಂ ಸ್ಟೋರಿ

ಬೆಡ್ ಬ್ಲಾಕಿಂಗ್ ದಂಧೆ: ರೂಮ್‌ ನೌಕರ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್‌ ರೂಮ್ ನೌಕರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾರ್‌ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ಬಂಧಿತರು. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್‌ಗೆ ಕರೆ ಮಾಡುತ್ತಿದ್ದ ಸೋಂಕಿತರ ಮಾಹಿತಿಯನ್ನೂ ದಾಖಲಿಸಿಕೊಳ್ಳುತ್ತಿದ್ದ’ ಎಂದು ಸಿಸಿಬಿ ಮೂಲಗಳು …

Read More »

ಎಂಎಲ್‌ಎ ಹೆಸರು ಹೇಳಿಕೊಂಡು ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಗನ್‌ಮ್ಯಾನ್ ಅಂದರ್!

ಬೆಂಗಳೂರು: ತಾನು ಉತ್ತರ ಕರ್ನಾಟಕ ಕಡೆಯ ಶಾಸಕರೊಬ್ಬರ ಗನ್‌ಮ್ಯಾನ್ ಎಂದು ಸುಳ್ಳು ಹೇಳಿಕೊಂಡು ಅಮಾಯಕರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಸುಮಾರು ಮೂವತ್ತು ವರ್ಷ ವಯಸ್ಸಿನ ನಾರಾಯಣ ರಾಮಚಂದ್ರ ಹೆಗಡೆ ಎಂಬಾತನೇ ಬಂಧಿತ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯವನು. ಶಾಸಕರು-ಮಂತ್ರಿಗಳ ಗನ್‌ಮ್ಯಾನ್‌ಗಳಂತೆ ತಾನೂ ಸಫಾರಿ ಸೂಟ್ ಧರಿಸಿ ತಿರುಗಾಡುತ್ತಿದ್ದ. ಸೊಂಟದಲ್ಲಿ ಗನ್ ಪೌಚ್ ನೇತಾಡುತ್ತಿರುತ್ತಿತ್ತು. ಅದರಲ್ಲಿ ಒಂದು ನಕಲಿ ಗನ್ ಕೂಡ ಇಟ್ಟುಕೊಂಡಿರುತ್ತಿದ್ದ. ಇವನನ್ನು …

Read More »