ಬೆಂಗಳೂರು: ತಾನು ಉತ್ತರ ಕರ್ನಾಟಕ ಕಡೆಯ ಶಾಸಕರೊಬ್ಬರ ಗನ್ಮ್ಯಾನ್ ಎಂದು ಸುಳ್ಳು ಹೇಳಿಕೊಂಡು ಅಮಾಯಕರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಸುಮಾರು ಮೂವತ್ತು ವರ್ಷ ವಯಸ್ಸಿನ ನಾರಾಯಣ ರಾಮಚಂದ್ರ ಹೆಗಡೆ ಎಂಬಾತನೇ ಬಂಧಿತ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯವನು. ಶಾಸಕರು-ಮಂತ್ರಿಗಳ ಗನ್ಮ್ಯಾನ್ಗಳಂತೆ ತಾನೂ ಸಫಾರಿ ಸೂಟ್ ಧರಿಸಿ ತಿರುಗಾಡುತ್ತಿದ್ದ. ಸೊಂಟದಲ್ಲಿ ಗನ್ ಪೌಚ್ ನೇತಾಡುತ್ತಿರುತ್ತಿತ್ತು. ಅದರಲ್ಲಿ ಒಂದು ನಕಲಿ ಗನ್ ಕೂಡ ಇಟ್ಟುಕೊಂಡಿರುತ್ತಿದ್ದ. ಇವನನ್ನು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News