ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …
Read More »ನಿಮ್ಮ ಬೆಳೆ ಮುಂದೆ ನಿಂತು ಫೋಟೋ ಕಳಿಸಿ ಪರಿಹಾರ ಪಡೆಯಿರಿ
ಬೆಂಗಳೂರು (ಆ.21): ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ತಲುಪಿಸುವ ಉದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ರೈತರಿಂದಲೇ ಕೃಷಿ ಬೆಳೆ ಸಮೀಕ್ಷೆ ಮಾಡುವ ಕಾರ್ಯ ಈಗಾಗಲೇ ಆರಂಭವಾಗಿದ್ದು, ಸೆ.24ರೊಳಗೆ ರೈತರು ತಾವು ಬೆಳೆದ ಬೆಳೆ ಮುಂದೆ ನಿಂತು ಮೊಬೈಲ್ನಲ್ಲಿ ಫೋಟೋ ತೆಗೆದು ರವಾನಿಸುವಂತೆ ಸರ್ಕಾರ ಮನವಿ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, …
Read More »ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅನುಮತಿ
ಬೆಂಗಳೂರು, 18- ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ. ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಗಣೇಶ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಲು ನಿಧ೯ರಿಸಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ, ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …
Read More »ವರ್ಕ್ ಫ್ರಂ ಹೋಂ ಈಸ್ ಗುಡ್, ಆದ್ರೆ ಎಚ್ಚರ ತಪ್ಪಿ ಕೆಲಸ ಮಾಡಿದ್ರೆ ಜೋಕೆ
ವರ್ಕ್ ಫ್ರಂ ಹೋಂನಿಂದ ಎಷ್ಟು ಅನುಕೂಲವಿದೆಯೋ ಅಷ್ಟೇ ಅನನುಕೂಲವೂ ಇದೆ. ವರ್ಕ್ ಫ್ರಂ ಹೋಂ ಆರಂಭದ ದಿನಗಳಲ್ಲಿ ಮನೆಯಲ್ಲೇ ಆರಾಮವಾಗಿ ಇರಬಹುದು ಎಂಬ ಖುಷಿ, ಮನೆಯವರೊಡನೆ ಸಮಯ ಕಳೆಯಬಹುದು ಎಂಬ ಏನೇನೋ ಕನಸುಗಳು. ಆದರೆ ಅದೇ ವರ್ಕ್ ಫ್ರಂ ಹೋಂ ನಿಮ್ಮ ಜೀವಕ್ಕೂ ಕುತ್ತು ತರಬಲ್ಲದು, ಹೌದು ವರ್ಕ್ ಫ್ರಂ ಹೋಮ್ ಸುಂದರ ಆದರೆ ಎಚ್ಚರ ತಪ್ಪಿದರೆ ಜೋಕೆ.. ವರ್ಕ್ ಫ್ರಂ ಹೋಂನಿಂದಾಗುವ ಆರೋಗ್ಯ ಸಮಸ್ಯೆಯನ್ನು ವ್ಯಕ್ತಿಯೊಬ್ಬರು ವಿವಿರಿಸಿದ್ದು ಹೀಗೆ. …
Read More »ಕೊಚ್ಚಿ: ರನ್ ವೇನಲ್ಲಿ ವಿಮಾನ ಅಪಘಾತ.
ಕೊಚ್ಚಿ:- ದುಬೈ- ಕೊಜಿಕೋಡ್ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7:41ರಲ್ಲಿ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ. ಕೇರಳ ಪೊಲೀಸ್ ಅಧಿಕಾರಿಗಳ ಪ್ರಕಾರ, ಕನಿಷ್ಠ 35 ಮಂದಿ …
Read More »ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,
ಇಂದು ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು , ಕೊರಮ ಜನಾಂಗದ ಕುಲ ಗುರು ಶಿವಶರಣ ನೂಲಿ ಚಂದಯ್ಯನವರ ಕೊಡುಗಿ ವಚನ ಸಾಹಿತ್ಯಕ್ಕೆ ಅಪಾರ ೧೨ ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಜತೆ ಸಮಾಜದ ಅಸಮಾನತೆ ವಿರುದ್ದ, ಜಾತ್ಯಾತೀತ ವಿರುದ್ದ ಧ್ವನಿ ಎತ್ತಿ ಅಪಾರ ಜ್ಞಾನ ಬಂಡಾರ ಹೊಂದಿದ್ದ ಶರಣರು ವಚನ ಸಾಹಿತ್ಯ ಮೂಲಕ ಕೊರಮ ಜನಾಂಗದ ಉದ್ದಾರಕ್ಕಾಗಿ ಅಂದು ಅನೇಕ ಸವರ್ಣಿಯರನ್ನು …
Read More »ಭಾರತ ಸೇರಿ 31 ದೇಶದವರು ಈ ದೇಶಪ್ರವೇಶಿಸುವಂತಿಲ್ಲ!
ಕುವೈತ್, ಆಗಸ್ಟ್ 02: ಕೊರೊನಾವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಇಲ್ಲಿನ ಸರ್ಕಾರವು, ವಿಮಾನಯಾನವನ್ನು ಮತ್ತೆ ಆರಂಭಿಸಿದೆ. ಆದರೆ ಭಾರತ ಸೇರಿದಂತೆ 31 ದೇಶಗಳ ಪ್ರಯಾಣಿಕರು ಸದ್ಯ ಕುವೈತ್ ಪ್ರವೇಶಿಸುವಂತಿಲ್ಲ, ಆ ದೇಶಗಳಿಂದ ವಾಣಿಜ್ಯ ವಿಮಾನ ಇಲ್ಲಿ ಲ್ಯಾಂಡ್ ಆಗುವಂತಿಲ್ಲ ಎಂದು ಕಠಿಣ ಆದೇಶ ಹೊರಡಿಸಲಾಗಿದೆ.ನಿರ್ಬಂಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಇರಾನ್, ಚೀನಾ, ಬ್ರೆಜಿಲ್, ಲೆಬನಾನ್, ಸ್ಪೇನ್, ಸಿಂಗಪುರ, ಈಜಿಪ್ಟ್ ಹಾಗೂ ಶ್ರೀಲಂಕಾ ಪ್ರಮುಖವಾಗಿವೆ. ಒಟ್ಟು 31 …
Read More »ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87 ಜನರಿಗೆ ಸೋಂಕು ದೃಢ
ಬೆಂಗಳೂರು : ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87,ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181,ದಾವಣಗೆರೆ 178, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, …
Read More »ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ವೆಂಟಿಲೇಟರ್ ರಫ್ತು ಮಾಡಲು ಹೊರಟಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಆದರೆ ಸಚಿವ ಹರ್ಷವರ್ಧನ್ ಪ್ರಕಾರ ಕೋವಿಡ್ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ …
Read More »ಗುಡೂರ ಗ್ರಾಮ ಪಂಚಾಯತ್ ಸದಸ್ಯರು,ಆರಿ ಕುಟುಂಬ ಮತ್ತು ಸ್ನೇಹಿತರು ನೂತನ ತಾಲೂಕ ಪಂ. ಅಧ್ಯಕ್ಷರಿಗೆ ಸನ್ಮಾನಿಸಿದರು
ಇಂದುನೂತನ ಇಲಕಲ್ ತಾಲೂಕಿನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ ನೀಲಪ್ಪ ಗೋಡಿ ಹಾಗೂ ಗುಡೂರ ಕಾಂಗ್ರೆಸ್ ಪಕ್ಷ ಘಟಕದ ಅಧ್ಯಕ್ಷರಾದ ಶ್ರೀ ಶೈಲಯ್ಯ ಶಿವಪ್ಪಯ್ಯನಮಠ (ಪಾಪನಾಳ) ಇವರಿಗೆ ಸಮಸ್ತ ಆರಿ ಹಾಗೂ ಕುಟುಂಬದ ಸದಸ್ಯರು ಮತ್ತು ಆತ್ಮೀಯ ಸ್ನೇಹಿತರಿಂದ ಸನ್ಮಾನಿಸಲಾಯಿತ, ಈ ಸಂದರ್ಭದಲ್ಲಿ ಶ್ರೀ ಬಸೇರಸಾಬ ಕನೂ೯ಲ ಮುಸ್ಲಿಂ ಸಮುದಾಯದ ಹಿರಿಯರು ಶ್ರೀ ಮುನ್ನಾ ಕಟ್ಬ್ನಲಿ.ಶ್ರೀ ಹುಸೇನ್ ಸಾಬ್ ಆರಿ.ಶ್ರೀ ಖಾದಿರಸಾಬ ಕನೂ೯ಲ.ಶ್ರೀ ಚಾಂದಸಾಬ ವಾಲಿಕಾರ . ಶ್ರೀ ಖಾಸೀಂಬಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News