ಅಮೀನಗಡ : ರಾಜ್ಯದಲ್ಲಿಯೇ ಸೂಳೇಭಾವಿ ಗ್ರಾಮ ಭಾವೈಕ್ಯತೆಗೆ ಮಾದರಿಯಾದ ಗ್ರಾಮ ಎಂದರೆ ತಪ್ಪಾಗಲಾರದು, ನಮ್ಮ ಪೂರ್ವಜರು ಹಾಕಿ ಕೊಟ್ಟ ಈ ಭಾವೈಕ್ಯತೆಯನ್ನು ಇಂದು ನಾವು ನಮ್ಮ ಮುಂದಿನ ಪೀಳಿಗೆಗೆ ಕೊಟ್ಟು ಹೋಗಬೇಕಾಗಿದೆ. ಅದರಂತೆ ಗ್ರಾಮದ ಆರಾಧ್ಯೆ ದೇವತೆ ತಾಯಿ ಬನಶಂಕರಿ ದೇವಿಯ ೫೧ ನೇ ವರ್ಷದ ಸುವರ್ಣ ಸಂಭ್ರನ ಜಾತ್ರಾ ಮಹೋತ್ಸ ಜನೆವರಿ ೨೭ ರಿಂದ ಆರಂಭವಾಗಲಿದೆ. ಗ್ರಾಮದ ದಲಿತ ರಿಂದ ತಾಯಿ ಬನಶಂಕರಿದೇವಿಗೆ ಮೊಟ್ಟ ಮೊದಲು ಗರ್ಭಗುಡಿಯಲ್ಲಿ ಅಭಿಶೇಖ …
Read More »ಅಟಲ್ ಜಿ ಅಚರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ! ಲಕ್ಷ್ಮಣ್ ಅಡಿಹುಡಿ ಅಭಿಮತ
ಮೂಡಲಗಿ : ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು ದೇಶಕ್ಕೆ ನೀಡಿದಂತ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳು ಅಪಾರವಾಗಿದ್ದು, ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ್ ಅಡಿಹುಡಿ ಹೇಳಿದರು. ಮೂಡಲಗಿ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ …
Read More »ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦ ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ
ಬದಾಮಿ : ಇಂದು ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು . ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಿ ಮಾದರಿಯಾದ ವಿಜಯಶಂಕರ್ ಅವರ ಕಾರ್ಯ ಶ್ಲಾಘನೀಯ, ಪತ್ರಿಕೋದ್ಯಮ ರಂದವು ಸಂವಿಧಾನದ 4 ನೇ ಅಂಗವಾಗಿದೆ ಸಮಾಜವನ್ನು ತಿದ್ದಿ ,ಬಡೆದೆಬ್ಬಿಸುವ ಮಹತ್ತರ ಕಾರ್ಯವನ್ನು ಪತ್ರಿಕಾ ರಂಗ ಮಾಡುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ಪತ್ತಕರ್ತಕರ ಸಂಘ ಸಾಧಕರನ್ನು ಹುಡುಕಿ ಕರೆ ತಂದು ಗೌರವಿಸಿ ಸನ್ಮಾನಿಸುವ ಕಾರ್ಯ ಶ್ಲಾಘನೀಯ, ಇದರಿಂದ ಅವರ ಸಮಾಜ ಸೇವೆಗೆ ಸಂದ ನಿಜವಾದ …
Read More »ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !
ಅಮೀನಗಡ : ಸಮೀಪದ ಗುಡೂರು ಎಸ್,ಸಿ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ವಿಚಿತ್ರ ಎಂದರೆ ಈ ದುಶ್ಚಟಕ್ಕೆ ವಯಸ್ಕರ ಮಕ್ಕಳೆ ಅತೀ ಹೆಚ್ಚು ಗ್ರಾಮದ ಹೋರ ವಲಯದ ನಿರ್ಜನ ಬಯಲು ಪ್ರದೇಶದಲ್ಲಿ ಇವರು ಗಾಂಜಾ ಸೇಯುತ್ತಿದ್ದು ಪೊಲೀಸ್ ಇಲಾಖೆ ಇತ್ತ ಕಡೆ ಗಮನ ಹರಿಸಬೇಕಾಗಿದೆ. KONICA MINOLTA DIGITAL CAMERA ಹೌದು ಇತ್ತಿಚ್ವಿಗೆ ಗುಡೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಕರ ಹುಡುಗರು ಗಾಂಜಾ ಹಾವಳಿಗೆ ತುತ್ತಾಗುತ್ತಿದ್ದಾರೆ. ಗುಂಪು ಗುಂಪಾಗಿ ರಾತ್ರಿ …
Read More »ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ
ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಶಾಸಕರು & ರಾಜ್ಯ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಮಾತನಾಡಿ ಮಾಧ್ಯಮದಲ್ಲಿ ಸೇವೆ ಮಾಡುವಂತಹ ಪ್ರತಿಯೊಬ್ಬರು ಬಹಳ ವಾಸ್ತವಿಕ ಅಧ್ಯಯನ ಜೊತೆಗೆ ಸುಧೀರ್ಘವಾಗಿ ಓದುವ ಹವ್ಯಾಸ ಮಾಡಿಕೊಳ್ಳಬೇಕು. ಜೊತೆಗೆ ಪತ್ರಿಕೆಗಳನ್ನು ಸ್ವಂತ ಹಣದಿಂದ ಕೊಂಡು ಓದಬೇಕು, ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆ …
Read More »ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ
ಹುನಗುಂದ: ಅಮೀನಗಡ ನಗರದ ಗೃಹ ರಕ್ಷಕ ದಳ ಘಟಕಾಧಿಕಾರಿ ಶ್ರೀ ಯಮನಪ್ಪ ಭೋಜಪ್ಪ ಭಜಂತ್ರಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುನಗುಂದ ಡಿಪೂ ಘಟಕದ ವ್ಯವಸ್ಥಾಪಕಾರದ ಶ್ರೀ ಅರವಿಂದ ಭಜಂತ್ರಿ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು. ಈ ತಿಂಗಳು ನೀರಂತರವಾಗಿ ಕಬ್ಬು ಬೆಳೆಗಾರ ಹೋರಾಟ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಡೆ ಬಂದುಬಸ್ತು ನೀಡುವ ಸಮಯದಲ್ಲಿ ನಮ್ಮ ಗೃಹ ರಕ್ಷಕದಳ ಸಿಬ್ಬಂದಿಗೆ …
Read More »ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ
ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …
Read More »ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ
ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು , ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ …
Read More »ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ
ಅಮೀನಗಡ: ಇಂದು ಸೂಳೇಭಾವಿ ಗ್ರಾಮದಲ್ಲಿ ಅಮೀನಗಡ ಪೊಲೀಸ್ ಇಲಾಖೆಯಿಂದ ಸಾರ್ವಜನಿಕವಾಗಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಿಡ್ಡಪ್ಪ ಕುರಿ ಕ್ರೈಂ ಪಿ,ಎಸ್,ಐ ಶ್ರೀ ವಾಯ್,ಎಚ್ ಪಠಾಣ್ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಠಾಣೆಯ ಹವಾಲ್ದಾರ್ ಶಿವಾನಂದ ಕಟ್ಟಿಮನಿ ಮಾತನಾಡಿ ಸಾರ್ವಜನಿಕರು ಈ ಮನೆ ಮನೆ ಪೊಲೀಸ್ ಕಾರ್ಯಕ್ರಮದ ಉದ್ದೇಶ ಜನತೆ ಇವತ್ತಿನ ವಾಸ್ತವಿಕ ದಿನಮಾನದಲ್ಲಿ ತುಂಬಾ …
Read More »೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ
ಹುಬ್ಬಳ್ಳಿ : ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ನೀಡುವ ೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ ನೀಡಲಾಗಿದೆ. ಉತ್ತಮ ಸಾಹಿತ್ಯ ಹಾಗೂ ,ಕೃತಿಗಳು ಹಾಗೂ ಅದ್ಬುತ ಲೇಖಕರಿಗೆ ಈ ವರ್ಷದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ತಮ್ಮ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News