ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ : ನಗರದ ಹೋಟೆಲ್ ಉದ್ದೆಮಿ ಅಶೋಕ ಶಿರಿಯಾನ ಅವರು ನಗರದಲ್ಲಿ ೧೯೯೯ರಿಂದ ಉಡುಪಿ ಜಿಲ್ಲೆ ಬಿಟ್ಟು ದೂರದ ಊರಿಂದ ಸುರೂ ಕಟ್ಟಿಕೊಂಡು ಬಂದ ಇವರು ಇಂದಿಗೆ ಸುಧೀರ್ಘ ೨೨ ವರ್ಷ ಇಲ್ಲಿ ಬದುಕು ಕಟ್ಟಿಕೊಂಡವರು. ಅವರು ಮೊದಲ ಬಾರಿಗೆ ನಗರದ ಬಸ್ ನಿಲ್ದಾನದಲ್ಲಿ ಶ್ರೀ ಲಕ್ಷ್ಮೀ ವಿಲಾಸ ಹೆಸರಿನ …
Read More »ಇಂದು PKPS ಕಾರ್ಯದರ್ಶಿ ಎಮ್,ಎ ಮೇಗೂರು ಅವರಿಗೆ “ಅತ್ಯುತ್ತಮ ಕರ್ತವ್ಯ ಪಾಲನೆ” ರಾಜ್ಯ ಪ್ರಶಸ್ತಿ ಪ್ರಧಾನ
ಶ್ರೀ ಎಮ್ ಎ ಮೇಗೂರು – ಕಾರ್ಯದರ್ಶಿಗಳು ಮುತ್ತಲಗೇರಿ ಬದಾಮಿ: ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ( ಕಾರ್ಯದರ್ಶಿ) ಶ್ರೀ ಎಮ್ ಎ ಮೇಗೂರ ಅವರಿಗೆ ಇಂಡಿಯನ್ ಜರ್ನಲಿಸ್ಟ್ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಕಾರ್ಯದರ್ಶಿ ಶ್ರೀ ಎಮ್ …
Read More »ಕಮತಗಿ PKPS ನೂತನ ಅಧ್ಯಕ್ಷರಾಗಿ ಸಿದ್ಲಿಂಗಪ್ಪ ಹೊಸಮನಿ ಅವರಿಗೆ ಸಿದ್ದು ಅಭಿಮಾನಿ ಬಳಗದಿಂದ ಅಭಿನಂದನೆ
ಹುನಗುಂದ ತಾಲೂಕಿನ ಕಮತಗಿ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸಿದ್ದು ಹೊಸಮನಿ ಅವರು ಆಯ್ಕೆ ಆದರು. ಜನಮನ ಗೆದ್ದ ಯುವ ನಾಯಕ ಸಿದ್ದು ಅವರು ಭಾರಿ ಜನಬೆಂಬಲದೊಂದಿಗೆ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕ ಡಾ: ವಿಜಯಾನಂದ ಎಸ್ ಕಾಶಪ್ಪನವರು ಕೂಡ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕಮತಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡ ಯುವ ನಾಯಕ ಸಿದ್ಲಿಂಗಪ್ಪ ಹಿಸಮನಿ ಅವರು ತಮ್ಮ ಸಾಮಾಜಿಕ ಕಳಕಳೆ …
Read More »ಬದಾಮಿ ಹಂಪಿ ವಿಶ್ವವಿದ್ಯಾಲಯ ೨೦೦೫ರ ಎಟಿಸಿ ವಿಧ್ಯಾರ್ಥಿಗಳಿಂದ ನಾಳೆ ಗುರುವಂದನಾ ಕಾರ್ಯಕ್ರಮ
ಬದಾಮಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಶಿಲ್ಪಕಲಾ ಮತ್ತು ವರ್ಣ ಚಿತ್ರಕಲಾ ವಿಭಾಗದ ೨೦೦೫/೦೬ ರ ಎಟಿಸಿ ವಿಧ್ಯಾರ್ಥಿಗಳಿಂದ ೨೦ ವರ್ಷಗಳ ನಂತರ ಬದಾಮಿಯ ಹಂಪಿ ವಿಶ್ವವಿದ್ಯಾಲಯದಲ್ಲಿ ನಾಳೆ ಶನಿವಾರ ೧೯/ ೦೪/೨೦೨೫ ರ ಬೆಳಗ್ಗೆ ೧೦ ಗಂಟೆಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಲಿದೆ. ರಾಜ್ಯದ ಉದ್ದಗಲಕ್ಕೂ ವಿವಿಧ ಉದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸ್ನೇಹಿತರು ನಾಳೆ ದಿನ ಒಂದೆ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಎಲ್ಲಾ ಸ್ನೇಹಿತರ ಬಳಗದಿಂದ ಗುರುಗಳಿಗೆ …
Read More »ಕುಟಕನಕೇರಿ ಗ್ರಾಮದ PKPS ಸಂಘದಲ್ಲಿ ಡಾ: ಬಿ ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಆಚರಣೆ
ಬದಾಮಿ : ಡಾ: ಬಿ ಆರ್ ಅಂಬೇಡ್ಕರ್ ಅವರು ಬರಿ ದಲಿತರ ಸ್ವತ್ತಲ್ಲ ಈ ಕಂಡ ಮಹಾನ್ ನಾಯಕ ಅವರು ಈ ದೇಶದ ಆಸ್ತಿ ಅವರು ರಚಿಸಿರುವ ಈ ಸಂವಿಧಾನವು ಇತರೆ ಅನೇಕ ದೇಶಗಳು ಒಪ್ಪಿಕೊಂಡು ಭಾರತದ ಅನೇಕ ಕಾನುನೂಗಳನ್ನು ಅವರೂ ಕೂಡ ತಿಳಿದುಕೊಂಡು ಅಳವಡಿಸಿಕೊಂಡು ಮಾನವತಾ ಸಮಾನವಾದಿ ಸಂಕೇತವನ್ನು ಸಾರಿದವರು ಎಂದು ಸಂಘದ ಅಧ್ಯಕ್ಷರಾದ ತಿಪ್ಪಣ್ಣ ದೊ/ಮಾ,ಬೂದಿಹಾಳ ಅವರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಡಾ: …
Read More »ಅಮೀನಗಡ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದಲ್ಲಿ ಶ್ರೀ ಕ್ಷೇತ್ರ ಗ್ರಾಮಭಿರುದ್ಧಿ ಯೋಜನೆಯ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕಮವನ್ನು ದೀಪ ಬೆಳಗಿಸುವುದರ ಮೂಲಕ KMF ಒಕ್ಕೂಟದ ಜಿಲ್ಲಾ ನಿರ್ದೇಶಕ ಶ್ಸೀ ಸಂಗಣ್ಣ ಹಂಡಿ ಅವರು ಚಾಲನೆ ನೀಡಿದರು . ಕಾರ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ನಂಬರ್ ಸ್ಥಾನದಲ್ಲಿ ಇದೆ ಇದೆ,ರಾಜ್ಯದ ಉದ್ದಗಲಕ್ಕೂ ಪ್ರತಿ ಗ್ರಾಮೀಣ ಭಾಗದ ಮಜನರ ಪಾಲಿನ …
Read More »ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ
ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …
Read More »ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ
ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಬಿ.ಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡೆಗೆ ಸಾಧಕರ ಕಡೆಗೆ ಅಭಿಯಾನದಲ್ಲಿ ಈ ಸಮಿತಿಯು 12 ಜನ ಆಡಳಿತ ಮಂಡಳಿ ಸೇವಕರನ್ನು ಗುರುತಿಸಿ ಇವರಿಗೆ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವ ಪೂರ್ವಕ ಸನ್ಮಾನವನ್ನು ಮಾಜಿ ಶಾಸಕ ರಾಜಶೇಖರ …
Read More »ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ
ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ ಪ್ರವೀಣ ಆರ್ ರಾಮದುರ್ಗ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ ಬಿ ,ಮಿಣಜಗಿ ಅವರಿಗೆ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ನೂತನ ಅಧ್ಯಕ್ಷ ,ಉಪಾಧ್ಯಕ್ಷರಿಗೆ ಶೂಲೀಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಸಂಸ್ಥೆಯ ಮುಖ್ಯ ( ಕಾರ್ಯದರ್ಶಿ) ಕಾರ್ಯನಿರ್ವಾಹಕರಾದ ಶ್ರೀ …
Read More »ನೂತನ ವ್ಹಿ,ಎಮ್ ಬ್ಯಾಂಕ್ ಸದಸ್ಯ ಮಂಜುನಾಥ ಆಲೂರ ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ
ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …
Read More »