Breaking News

ನಮ್ಮೂರ ಸುದ್ದಿ

ನೂತನ ಜಿಲ್ಲಾಧಿಕಾರಿ ಪಿ, ಸುನೀಲಕುಮಾರ್ ಅವರಿಗೆ ಕ, ಪ, ಸಂಘದ ಜಿಲ್ಲಾ ಅಧ್ಯಕ್ಷ ಡಿ,ಬಿ,ವಿಜಯಶಂಕರ್ ಅವರಿಂದ ಸನ್ಮಾನ

ಬಾಗಲಕೋಟೆ: ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಬಂದ ಶ್ರೀ ಪಿ,ಸುನೀಲಕುಮಾರ ಅವರಿಗೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಡಿ,ಬಿ,ವಿಜಯಶಂಕರ್ ಅವರು ಸನ್ಮಾನ ಮಾಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನೀಡಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀ ಸಂಗಪ್ಪ ದುರಗಪ್ಪ ಭಜಂತ್ರಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀ ಹಾಜಿಮಸ್ತಾನ್ …

Read More »

ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಸರೋಜಾ ವಡ್ಡರ ,ಆಯ್ಕೆ ಮಾಡಿದ ಮುಖಂಡರಿಗೆ ಕೃತಜ್ಞತೆಗಳು/ಸವಾಲುಗಳು

ನೂತನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ. ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅವರು ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಆದರು. ಈ ಹಿಂದೆ ಇದ್ದ ಗ್ರಾಮ ಪಂ,ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ರಾಜಿನಾಮೆ ನೀಡಿದ ಪ್ರಯುಕ್ತ ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷೆ ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವುದರಿಂದ …

Read More »

ಹಿಂದೂ ದೇವಸ್ಥಾನಗಳಲ್ಲಿ ಧ್ವನಿವರ್ಧಕ ಅನುಮತಿ ಕಡ್ಡಾಯ, ಕಾನೂನು ಪಾಲನೆ ಅವಶ್ಯಕ – PSI ಎಮ್,ಜೆ,ಕುಲಕರ್ಣಿ

ರಾಜ್ಯದಲ್ಲಿ ಮಂದಿರ,ಮಸೀದಿಗಳ ಮೇಲೆ ಸಾರ್ವಜನಿಕರಿಗೆ ಅಲ್ಲಿನ ಧ್ವನಿವರ್ಧಕಗಳಿಂದ ಬೇಕಾಬಿಟ್ಟಿ ಸೌಂಡ್ ಹಾಕಿ ಕೇಳುವಿದರಿಂದ ,& ಹಜ್ಜ್ ಮಾಡುವುದರಿಂದ ಅಕ್ಕಪಕ್ಕದ ಜನರಿಗೆ ಜನರಿಗೆ ತೊಂದರೆ ಹಾಗೂ ಕಿರಿ ಕಿರಿ ಉಂಟಾಗುತ್ತಿದ್ದು ಇದರಿಂದ ಸಾರ್ವಜನಿಕ ಹಿತಾಸಕ್ತಿ ದೂರಿನ ಮೇರೆಗೆ ನ್ಯಾಯಾಲಯ ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಿ ಈಗ ಬ್ರೇಕ್ ಹಾಕಿದೆ ಕಡ್ಡಾಯವಾಗಿ ಇದೆ ಸಮಯದಲ್ಲಿ ಇಂತಿಷ್ಟು ಡೇಸೆಬಲ್ ಸೌಂಡ್ ಬಳಿಸಿ ಬೆಳಗ್ಗೆ ೬ ರಿಂದ ಹಾಗೂ ರಾತ್ರಿ ೧೦ ರ ವರೆಗೂ ಧ್ವನಿವರ್ಧಕ ಬಳಸಬಹುದು, …

Read More »

ಯುನೈಟೆಡ್ ನ್ಯೂಜ್ ಚಾನಲ್ ಲೋಗೋ ಬಿಡುಗಡೆ ಸಮಾರಂಭ ಮುಂದೂಡಿಕೆ

ಇಲಕಲ್ಲ: ಇದೆ ತಿಂಗಳು ಮೇ ೨೨ ರಂದು ಭಾನುವಾರ ನಗರದ ಶ್ರೀ ವಿರಮಣಿ ಕ್ರೀಡಾ ಮೈದಾನದಲ್ಲಿ ಸಾಯಂಕಾಲ ಅದ್ದೂರಿಯಾಗಿ ಈ ಯುನೈಟೆಡ್ ನ್ಯೂಜ್ ಚಾನಲ್ ಲಾಂಛನ ಬಿಡುಗಡೆ ಸಮಾರಂಭವನ್ನು ಬಾಗಲಕೋಟೆ ಜಿಲ್ಲೆಯ ಇಲಕಲ್ಲ ನಗರದ SVM ಕಾಲೇಜು ಮೈದಾನದ ಶ್ರೀ ವೀರಮಣಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿತ್ತು. ನಗರದ ಪ,ಪೂ,ಶ್ರೀ ಗುರುಮಾಹಾಂತ ಶ್ರೀಗಳ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು …

Read More »

ಶೂಲೇಭಾವಿ ಗ್ರಾಮದಲ್ಲಿ ಹಡಪದ ಸಮಾಜದವರಿಂದ ಬಸವಜಯಂತಿ ಆಚರಣೆ

ಅಮೀನಗಡ: ಸಮಿಪದ ಶೂಲೇಭಾವಿ ಗ್ರಾಮದಲ್ಲಿ ಹಡಪದ ಸಮಾಜದವರಿಂದ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಓನಿಯ ಎಲ್ಲಾ ಸಮಾಜದ ಮಹಿಳೆಯರು ಸೇರಿ ಸರಳವಾಗಿ ಬಸವಣ್ಣನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ವಚನಗಳನ್ನು ಹೇಳುವ ಮೂಲಕ ಬಸವಜಯಂತಿ ಆಚರಿಸಲಾಯಿತು ,ಈ ಸಂಧರ್ಭದಲ್ಲಿ ಸಮಾಜದ ಯುವ ಮುಖಂಡ ಮುತ್ತಪ್ಪ ಹಡಪದವರು ಬಸವಣ್ಣನವರ ಕಾಯಕ ನಿಷ್ಟೆ ಹಾಗೂ ವಚನ ಸಾಹಿತ್ಯದ ಬಗ್ಗೆ ಮಾತನಾಡಿ ಪ್ರತಿ‌ನಿತ್ಯ ವಿಭೂತಿ ಧಾರಣೆ ಮಾಡಬೇಕು ಎಂದು ಅಲ್ಲಿದ್ದ ಮಹಿಳೆಯರಿಗೆ ಎಲ್ಲರಿಗೂ ವಿಭೂತಿ …

Read More »

ಅಮೀನಗಡ ನಗರಕ್ಕೆ ನೂತನ ಕಂದಾಯ ನೀರಿಕ್ಷಕರಾಗಿ ಶ್ರೀ ಧರ್ಮಣ್ಣ ಎಸ್ ಯತ್ನಟ್ಟಿ ಚಾರ್ಜ್

ಅಮೀನಗಡ; ಹುನಗುಂದ ತಾಲೂಕಿನ ಅಮೀನಗಡ ನಗರಕ್ಕೆ ಕಂದಾಯ ನೀರಿಕ್ಷಕರಾಗಿ ಶ್ರೀ ಧರ್ಮಣ್ಣ ಎಸ್ ಯತ್ನಟ್ಟಿ ಅವರು ಚಾಜ್೯ ತೆಗೆದುಕೊಂಡು ಒಂದೆ ವಾರದಲ್ಲಿ ಇಲಾಖೆಯ ನೈಜತೆಯನ್ನೆ ಬದಲಿಸಿದ್ದಾರೆ, ಹೌದು ಇದೆ ಇಲಾಖೆಯಲ್ಲಿ ಅಮೀನಗಡ ಕಂದಾಯ ಇಲಾಖೆಯಲ್ಲಿ ಕಮತಗಿ,ಕಡಿವಾಲ,ಐಹೊಳೆ,ಸೂಳೇಭಾವಿ, ಚಿಲಾಪೂರ,ಕೆಲೂರು,ಸಜೆಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಮಾಡಿ ಸಾರ್ವಜನಿಕರಿಂದ ಸೈ ಎನ್ನಿಸಿಕೊಂಡ ನಿಷ್ಟಾವಂತ ಅಧಿಕಾರಿ ಧರ್ಮಣ್ಣನವರು ಇಂದು ಇದೆ ನಗರದಲ್ಲಿ  ಕಂದಾಯ ನೀರಿಕ್ಷಕರಾಗಿ ಪ್ರಮೋಷನ್ ಹೊಂದಿದ್ದು ಸಾರ್ವಜನಿಕ ರಂಗದಲ್ಲಿ ಹರ್ಷ ವ್ಯಕ್ತವಾಗಿದೆ , ತಮ್ಮ …

Read More »

ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ನಿಧನ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ವಯೋ: ೮೦ ಇವರು ಇಂದು ದಿನಾಂಕ ೨೩/೦೩/೨೦೨೨ರ ಬುಧವಾರ ನಸುಕಿನ ಜಾವ ಮೃತರಾಗಿರುತ್ತಾರೆ,ಇವರಿಗೆ ಒಬ್ಬನೆ ಮಗ ಹಾಗೂ ಮೊಮ್ಮಕ್ಕಳು ಅಪಾರ ಭಂದು ಬಳಗವನ್ನು ಅಗಲಿದ್ದಾರೆ ಇವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಇಂದು ಸಾಯಂಕಾಲ ೪ ಗಂಟೆಗೆ ನಡೆಯಲಿದೆ,ಮೃತರ ಆತ್ಮಕ್ಕೆ ಶಾಂತಿ ಹಾಗೂ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಜಿಲ್ಲಾ ಕೊರಮ …

Read More »

‘ರೈತಾಪಿ ಜನರ ಮನೆ ಬಾಗಿಲಿಗೆ ನಿಮ್ಮ ದಾಖಲೆ” ಯಾವಬ್ಬ ರೈತ ಅಲೆದಾಡುವಾಗಿಲ್ಲ ಕಂದಾಯ ಇಲಾಖೆ ರೈತರ ಬಳಿಗೆ ಸರಳ ಕಾರ್ಯಕ್ರಮಕ್ಕೆ ಚಾಲನೆ

ಅಮೀನಗಡ : ಇಂದು ರಾಜ್ಯಾದ್ಯಂತ ಕಂದಾಯ ಇಲಾಖೆ ರೈತರ ಬಳಿಗೆ ಅದ್ದೂರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದರ ಪ್ರಯುಕ್ತ ಇಡಿ ರಾಜ್ಯಾದ್ಯಂತ ಎಲ್ಲಾ ಕಂದಾಯ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನ ಪ್ರತಿನಿಧಿಗಳು ಸೇರಿ ಆಯಾ ಗ್ರಾಮ ಮಟ್ಟದಲ್ಲಿ ರೈತರ ಉತಾರ,ಪಾನಿ,ಜಾತಿ / ಆದಾಯ ಪ್ರಮಾಣ ಪತ್ರ ಸೇರಿದಂತೆ ಅನೇಕ ದಾಖಲೆಗಳನ್ನು ಸ್ವತಹ ರೈತರಿಗೆ ವಿತರಿಸುವ ಮೂಲಕ ಹುನಗುಂದ ತಾಲೂಕಿನ …

Read More »

ದೇವಸ್ಥಾನ ಸ್ವಚ್ಚತೆ & ಪೂಜೆ ಸಲ್ಲಿಸುವ ಮೂಲಕ ಶಾಸಕರ ಹುಟ್ಟು ಹಬ್ಬ ಆಚರಿಸಿದ ಶೂಲೇಭಾವಿ BJP ಕಾರ್ಯಕರ್ತರು,

ಅಮೀನಗಡ: ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ ಅವರ ೬೪ ನೇ ಹುಟ್ಟು ಹಬ್ಬವನ್ನು ಶೂಲೇಭಾವಿಯ ಪುರಾತನ ಐತಿಹಾಸಿಕ ಶಿವ ದೇವಾಲಯದ ಆವರಣವನ್ನು ಸ್ವಚ್ಚ ಗೊಳಿಸಿ ಅಲ್ಲಿರುವ ಗಿಡಗಳಿಗೆ ನೀರು ಹಾಕಿ ಸರಳವಾಗಿ ಶಾಸಕರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಇಂದು ಅವರ ಶ್ರೇಯಾ ಅಭಿವೃದ್ದಿಗಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಅವರಿಗೆ ಶುಭ ಕೋರಿ ಆ ಭಗವಂತ ಇನ್ನೂ ನೂರಾರು ಕಾಲ ಆಯ್ಯಷ,ಆರೋಗ್ಯವನ್ನು ದಯಪಾಲಿಸಿ …

Read More »

ಅಮೀನಗಡ ನಗರದ ವಾರ್ಡ್ ನಂ,೯ ರಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ ಬಿ ಐಹೊಳೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯ ಶ್ರೀ ಸಂತೋಷ ಬಿ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಕಬೇಕು ಎಂದರು.

Read More »