Breaking News

ನಮ್ಮೂರ ಸುದ್ದಿ

ಅಮೀನಗಡ ನಗರದ ೧೪ ನೇ ವಾರ್ಡಿನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಜಯ್ ಐಹೊಳೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯೆ ಶ್ರೀ ಸಂಜಯ್ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಬೇಕು ಎಂದರು. ಕಾರ್ಯಕ್ರಮವನ್ನು 14 ನೇ ವಾರ್ಡಿನ ಬನ್ನಿ ಕಾಳಮ್ಮ …

Read More »

ಶೂಲೇಶ್ವರ ಉತ್ಸವದ ಬಿತ್ತಿಪತ್ರ ಬಿಡುಗಡೆ ಮಾಡಿದ ಎಸ್,ಜಿ,ನಂಜಯ್ಯನಮಠ ಅದ್ದೂರಿ ಶೂಲೇಶ್ವರ ಉತ್ಸವಕ್ಕೆ ಕರೆ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ ಮಾರ್ಚ್ ೧ ನೇ ತಾರಿಕು ಶಿವರಾತ್ರಿ ಅಮವಾಸ್ಯೆ  ಅಂಗವಾಗಿ ಶಿವಯೋಗದ ನಿಮಿತ್ತವಾಗಿ ಶಿವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ ೧ ಮಂಗಳವಾರ ದಂದು ಬೆಳಗಿನ ಜಾವ ೪ ಗಂಟೆಗೆ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಮಹಾ ಪೂಜೆ ನಡೆಯಲಿದೆ, ಬೆಳಗ್ಗೆ ೦೬ ಗಂಟೆಯಿಂದ ಮಹಾ ಮೃತ್ಯುಂಜಯ ಹೋಮ ಹಾಗೂ ನವಗ್ರಹ ಹೋಮ ನಡೆಯಲಿದೆ. …

Read More »

ಬೆಂಗಳೂರು ಅಂತರರಾ ಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಮನೆ,ಚಲನಚಿತ್ರ ಆಯ್ಕೆ

ಬೆಂಗಳೂರ : ಬೆಂಗಳೂರು ಅಂತರರಾ ಷ್ಟ್ರೀಯ ೧೩ ನೇ ಚಲನಚಿತ್ರೋತ್ಸವದ ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ ‘ಮನೆ’ ಸಿನಿಮಾ ಆಯ್ಕೆಯಾಗಿದೆ.೫೫ ರಾಷ್ಟ್ರಗಳ ೨೦೦ ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. ೩ ರಿಂದ ಮಾ. ೧೦ ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯ ನ್ ಮಾಲ್, …

Read More »

ಶೂಲೇಭಾವಿ ಗ್ರಾಮದಲ್ಲಿ ಕತ್ತಿ ಕುಟುಂಬಸ್ಥರಿಂದ ಸಂತಾನ ನಾಗದೇವತೆ ಮೂರ್ತಿ ಪ್ರತಿಷ್ಠಾಪನೆ

ಅಮೀನಗಡ: ಸಮೀಪದ ಶೂಲೇಭಾವಿ ಗ್ರಾಮದಲ್ಲಿ ಇಂದು ಶ್ರೀ ಹುಲಿಗೇಮ್ಮ ದೇವಿ ದೇವಸ್ಥಾನದಲ್ಲಿ ಸಂತಾನ ನಾಗದೇವತೆ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಯಿತು,ನಿನ್ನೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು ,ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಪ್ಪ ಹನಮಂತಪ್ಪ ಕತ್ತಿ(ಶಿಕ್ಷಕರು) ಮತ್ತು ಕುಟುಂಬ ಸದಸ್ಯರಿಂದ ಇಂದು ಬ್ರಾಹ್ಮಿಮಹೂರ್ತದಲ್ಲಿ ಶ್ರೀ ಹುಲಿಗೆಮ್ಮದೇವಿಗೆ ವಿಶೇಷ ಪಂಚಾಮೃತ ಅಭಿಷೇಕ,ಮಹಾ ಪೂಜೆ ಮತ್ತು ವಿಶೇಷ ಅಲಂಕಾರ ಜರುಗಿತು. ಪ್ರತಿಷ್ಟಾಪನೆಗೊಂಡ ಸಂತಾನ ನಾಗದೇವತೆ ಅಮ್ಮನವರಿಗೆ ದೀಪಾರಾಧನೆ ಮತ್ತು ವಿಶೇಷ ಮಹಾ ಮಂಗಳಾರತಿ …

Read More »

ಗಣರಾಜೋತ್ಸವದ ಅಂಗವಾಗಿ ತಾಯಿ ನೆರಳು,ಎಂಬ ವಿಶೇಷ  ಸನ್ಮಾನ ಸಮಾರಂಭ

ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಗ್ರಾಮೀಣ ಅಭಿವೃದ್ಧಿ ಹಾಗೂ  ಶಿಕ್ಷಣ ಸಂಸ್ಥೆ ವತಿಯಿಂದ ಗಣರಾಜೋತ್ಸವದ ಅಂಗವಾಗಿ ಹೆತ್ತವರ ನೆರಳು ಎಂಬ ಶೀರ್ಷಿಕೆ ಅಡಿಯಲ್ಲಿ ಹೆತ್ತವರ ಮನಸ್ಸು ಗೆದ್ದ ಮಕ್ಕಳ ಸಾಧನೆಯ ಸತ್ಕಾರ ಸಮಾರಂಭವನ್ನು ಗಣಿ ಉದ್ಯಮಿಗಳಾದ ಶ್ರೀ ರಾಚಪ್ಪ ಸರಡಗಿ ಅವರು ಉದ್ಘಾಟನೆ ಮಾಡಿದರು. ಈ ಸಮಾರಂಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಪಾಲಕರಿಗೂ ಅವರ ಮಕ್ಕಳಿಗೂ ಈ ವೇದಿಕೆಯಲ್ಲಿ ಸನ್ಮಾನ …

Read More »

ಅಮೀನಗಡ ಪೊಲೀಸ್ ಠಾಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ PSI ಎಮ್,ಜೆ,ಕುಲಕರ್ಣಿ

ಅಮೀನಗಡ: ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ೭೩ ನೇ ಗಣರಾಜೋತ್ಸವವನ್ನು ಆಚರಿಸಲಾಯಿತು, ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಠಾಣಾ ಮುಖ್ಯಾಧಿಕಾರಿ ಶ್ರೀ ಎಮ್ ಜೆ ಕುಲಕರ್ಣಿ ಅವರು ೧೯೫೦ / ಜನೇವರಿ ೨೬ ರಂದು ನಮ್ಮ ಭಾರತದ ಮೊಟ್ಟ ಮೊದಲ ಪ್ರಧಾನಿ ದಿ,ಶ್ರೀ ರಾಜೇಂದ್ರ ಪ್ರಸಾದ ಅವರು ಅಧಿಕಾರ ಸ್ವೀಕರಿಸಿ ಮೊಟ್ಟ ಮೊದಲ ಭಾರಿಗೆ ಈ ದೇಶದ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ವಹಿಕೊಂಡ ದಿನ. ಈ …

Read More »

ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ …

Read More »

ನೂತನ ಗ್ರಾ,ಪ, ಸದಸ್ಯರಾದ ವಿಶ್ವನಾಥ ಹಣಗಿ ಅವರಿಗೆ ಹುಲಿಗೇಮ್ಮ ದೇವಿ ಸೇವಾ ಸಮಿತಿಯಿಂದ ಸನ್ಮಾನ

ಅಮೀನಗಡ : ಇಂದು ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಹುಲಿಗೇಮ್ಮದೇವಿ ಸೇವಾ ಸಮಿತಿಯಿಂದ ಗಾಯತ್ರಿ ನಗರದ ಹಿರಿಯರು ಇಂದು ನೂತನ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ವಿಶ್ವನಾಥ ಹಣಗಿ ಅವರಿಗೆ ಇಂದು ದೇವಸ್ಥಾನದಲ್ಲಿ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀ ಮಂಜುನಾಥ ಮುಂಡಾಸ್ ಹಾಗೂ ಹಿರಿಯರಾದ ಶ್ರೀ ಸಂಗಪ್ಪ ತೋಟದ,ಶ್ರೀ ಹನಮಂತ ಆಲೂರ, ಶ್ರೀ ಚನ್ನಪ್ಪ ಅಂಗಡಿ,ಶ್ರೀ ಅಶೋಕ ಭಜಂತ್ರಿ, ಮುತ್ತಪ್ಪ ಭಜಂತ್ರಿ,ಶ್ರೀ ದುರಗಪ್ಪ ಮಾದರ, …

Read More »

ಅಮೀನಗಡ ನಗರದ ಸಮಗ್ರ ಅಭಿವೃದ್ಧಿಯೇ ನಮ್ಮಗುರಿ ಎಂದ ವಿಜಯಕುಮಾರ್ ಎಸ್, ಕನ್ನೂರು

ಅಮೀನಗಡ : ಇಂದು ಮಕರ ಸಂಕ್ರಾಂತಿಯ ಅಂಗವಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯ ವತಿಯಿಂದ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಸರಳ ಸನ್ಮಾನ ಸಮಾರಂಭ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಕರದಂಟು ನಗರದ ಜನಕ , ಯುತ್ ಐಕಾನ್ ನೂತನ ಪ,ಪಂ, ಸದಸ್ಯರಾದ ಸಂತೋಷ ಐಹೊಳ್ಳೆ ಅವರು ನಿನ್ನೆಯ ದಿನ ವೀರಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಸದಸ್ಯರ ಸನ್ಮಾನ ಕಾರ್ಯಕ್ರಮ ಇದ್ದ …

Read More »

ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ವತಿಯಿಂದ ನೂತನ ಪ,ಪಂ ಸದಸ್ಯರಿಗೆ ಸನ್ಮಾನ

ಅಮೀನಗಡ : ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಸನ್ಮಾನ ಹಾಗೂ ಅಪ್ರತಿಮ ವೀರಸನ್ಯಾಸಿ ಶ್ರೀ ವಿವೇಕನಂದರ ಜಯಂತಿ ಅಂಗವಾಗಿ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಂ ಡಿತ್ತು. ಈ ಸಮಾರಂಭದ ಮುಖ್ಯ ಅಥಿತಿಗಳಾಗಿ ಮಾತನಾಡಿದ ಸಮಾಜ ಸೇವಕ ರಾಜಕೀಯ ಯುವ ನಾಯಕ ಶ್ರೀ ಸಂತೋಷ ಹೊಕ್ರಾಣಿ ಅವರು ಚುನಾವಣೆಯಲ್ಲಿ ಸೋಲು – ಗೆಲುವು ಅನಿವಾರ್ಯ ಎಲ್ಲಾ ಸದಸ್ಯರು ಎಲ್ಲರೂ …

Read More »