ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಗ್ರಾಮೀಣ ಹಿತರಕ್ಷಣಾ ಸಮಿತಿಯಿಂದ ಗ್ರಾಮ ಪಂಚಾಯತಿ ಸಿಬ್ಬಂದಿ ವಾಯ್ ಎಚ್ ಕೋರಿ ಅವರಿಗೆ ಕುಡಿಯುವ ನೀರಿನ ತೊಂದರೆ ಸಲುವಾಗಿ ಮನವಿ ಸಲ್ಲಿಸಲಾಯಿತು, ಪಂಚಾಯತ ಅಭಿವೃದ್ಧಿ ಅಧಿಕಾರಿ ಇಲ್ಲದ ಕಾರಣ ಅವರ ಪರವಾಗಿ ಸಿಬ್ಬಂದಿ ಅವರಿಗೆ ಮನವಿ ಸಲ್ಲಿಸಲಾಯಿತು.ಎಂದು ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ತಿಳಿಸಿದರು,BB Bews ನೊಂದಿಗೆ ಮಾತನಾಡಿದ ಅವರು ಹಲವು ಬಾರಿ ಈ ಬಗ್ಗೆ ಮನವರಿಗೆ ಮಾಡಿ ಹೇಳಿದರು …
Read More »ಕೊಟ್ಟ ಮಾತು ಉಳಿಸಿಕೊಂಡ ಕಲಿಯುಗದ ಭಗೀರಥ ಶ್ರೀ ವಿಶ್ವನಾಥ ಹಣಗಿ,
ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ವಾರ್ಡ್ ನಂಬರ್ ೫ ರಿಂದ ಗ್ರಾಮ ಪಂಚಾಯತಿ ಉಪಚುನಾ ವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದ ಶ್ರೀ ವಿಶ್ವನಾಥ್ ಅವರು ವಿಜಯಶಾಲಿಯಾದ ನಂತರ ಚುನಾವಣೆ ಯಲ್ಲಿ 5ನೇ ವಾರ್ಡಿನ ಸಾರ್ವಜನಿಕರಿಗೆ ಈ ವಾರ್ಡಿ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಮತಯಾಚನೆ ಮಾಡಿ ದ್ದರು. ಅದರ ಫಲವಾಗಿ ಮತದಾರರು 90 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ತಂದುಕೊಟ್ಟಿದ್ದರು. ಕೊಟ್ಟಮಾತಿನಂತೆ ಈ ವಿಶ್ವನಾಥ ಹಣಗಿ ಅವರನ್ನು ಕಲಿಯುಗದ ಭಗೀರಥನೆಂದು …
Read More »ಮತದಾರರಿಗೆ ಧನ್ಯವಾದ ಹೇಳಿದ ನೂತನ ಪಟ್ಣಣ ಪಂಚಾಯತ ಸದಸ್ಯೆ ಶ್ರೀಮತಿ ನಂದಾ ದ್ಯಾಮಣ್ಣವರ
ಕಮತಗಿ: ಹುನಗುಂದ ತಾಲೂಕಿನ ಕಮತಗಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ನನ್ನ ಧರ್ಮಪತ್ನಿಯಾದ ಶ್ರೀಮತಿ ನಂದಾ ದ್ಯಾವಣ್ಣವರ ಇವರನ್ನು ಆಯ್ಕೆಮಾಡಿದ ವಾರ್ಡ್ ನಂ,೮ ರ ಎಲ್ಲಾ ಮತಬಾಂಧವರಿಗೆ ನನ್ನ ಕುಟುಂಬದ ಪರವಾಗಿ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ಈ ವಾರ್ಡಿನ ಸಮಗ್ ಅಭಿವೃದ್ಧಿಗಾಗಿ ನಾನು ನನ್ನ ಧರ್ಮ ಪತ್ನಿಯೊಂದಿಗೆ ಹಗಲು ರಾತ್ರಿ ನಿಮ್ಮ ಸೇವೆ ಮಾಡುತ್ತೇನೆ ಮತ್ತೊಮ್ಮೆ ತಮ್ಮೆಲ್ಲರಿಗೂ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ನೂತನವಾಗಿ …
Read More »ಹೊಸ ವರ್ಷದ ಶುಭಾಶಯ ಕೋರಿದ ಶ್ರೀ ರಾಜು ಮುದ್ದೇ ಬಿಹಾಳ ಹಣ & ವ್ಯಾಪಾರ ಕ್ಕಿಂತ ಸ್ನೇಹ ದೊಡ್ಡದು!
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ರಾಜೇಸಾಬ ಲಾಲಸಾಬ ಮುದ್ದೇಬಿಹಾಳ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಅಂಗಡಿಯ ಎಲ್ಲಾ ಗ್ರಾಹಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ನಗರದ ಶ್ರೀ ಬಾಲಾಜಿ ದೇವಸ್ಥಾನದ ಎದುರಿಗೆ VRL ಟ್ರವೇಲ್ಸ್ ಪಕ್ಕದಲ್ಲಿ ಇರುವ ಲಾಲಾಸಾಬ ಅವರ ಅಂಗಡಿ ಎಂದರೆ ಅದು ಸುಪ್ರಸಿದ್ದ ಸುಮಾರು ವರ್ಷಗಳಿಂದ ಸಣ್ಷ ಅಂಗಡಿ ಮೂಲಕವೇ ಜನ ಸಾಮಾನ್ಯರ ಬದುಕಿಗೆ ಉಧ್ಯಮ ಕಲ್ಪಿಸಿಕೊಟ್ಟ ಕೀರ್ತಿ ಹಿರೊಯರಾದ …
Read More »ಅಮೀನಗಡ ಕುರಿ ಸಂತೆ ಸ್ಥಳಾಂತರವೇ ನನ್ನ ಮೊದಲ ಆದ್ಯತೆ ಕಾಂಗ್ರೇಸ್ ಪಕ್ಷದ ದಲಿತ ಯುವ ನಾಯಕ ಶ್ರೀ ರಮೇಶ ಮುರಾಳ ಕರೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಶ್ರೀ ರಮೇಶ ಈರಪ್ಪ ಮುರಾಳ ಕಾಂಗ್ರೆಸ್ ಪಕ್ಷದ ಯುವ ನಾಯಕ ನಾಗಿ, ಕಾರ್ಯಕರ್ತನಾಗಿ ಪಕ್ಷದಲ್ಲಿ ೨೫ ವರ್ಷಗಳಿಂದ ಪಕ್ಷಕ್ಕಾಗಿ ಸಮಾಜಕ್ಕಾಗಿ ,ಈ ಅಮೀನಗಡ ನಗರದ ಸಮಗ್ರ ಅಭಿವೃದ್ಧಿ ಗಾಗಿ, ನಾನು ದುಡಿದಿದ್ದೇನೆ ಈಗ ನಗರದ ಪಟ್ಟಣ ಪಂಚಾಯತ ಚುನಾವಣಾ ಅಭ್ಯರ್ಥಿ ಯಾಗಿ ಕಣದಲ್ಲಿ ವಾರ್ಡ ನಂಬರ್ ೦೮ ರಲ್ಲಿ ಪರಿಶಿಷ್ಟ ಜಾತಿಯ ಕಟಗೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಿಂತಿದ್ದೇನೆ. …
Read More »ವಾರ್ಡ ನಂಬರ ೦೮ ರ ಸಮಗ್ರ ಅಭಿವೃದ್ಧಿಗೆ ನಾನು ಬದ್ದ ಯಮನಪ್ಪ ಕಲ್ಲಕುಟಗರ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಶ್ರೀ ಯಮನಪ್ಪ ಹನಮಂತಪ್ಪ ಕಲ್ಲಕುಟಗರ ಇವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೦೨ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಯಮನಪ್ಪ ಹ ಕಲ್ಲಕುಟಗರ ಅವರು ಇಂದು ವಾರ್ಡ ನಂಬರ್ ೦೮ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ ,ಮತದಾರ ಪ್ರಭುಗಳು …
Read More »ವಾರ್ಡ ೧೫ ರ ಸಮಗ್ರ ಅಭಿವೃದ್ಧಿಗೆ ನಾನು ಹೋರಾಟ ಮಾಡುತ್ತೇನೆ,ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ
ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದಿಂದ ವಾರ್ಡ ನಂಬರ ೧೫ ರಿಂದ ನಾನು ಸ್ಪರ್ಧೆ ಮಾಡಿದ್ದೇನೆ,ಎಲ್ಲಾ ಮತದಾರ ಪ್ರಭುಗಳು ಈ ಸಲ ನನಗೆ ಅಧಿಕಾರ ನೀಡಿ ಆರ್ಶಿವಾದ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅಮೀನಗಡ : ಜನ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ …
Read More »ಸಮಾಜ ಸೇವೆ ಮಾಡಲು ಬೆಂಗಳೂರಿನಿಂದ ಹಳ್ಳಿಗೆ ಬಂದರು ನಮ್ಮ ಅಣ್ಣ ಶ್ರೀ ಮಂಜು ಬಂಡಿ
ಶ್ರೀ ಮಂಜುನಾಥ ಬಂಡಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ವಾರ್ಡ ನಂಬರ್ ೦೫ ರ ಅಭ್ಯರ್ಥಿಯಾಗಿ ಕಣದಲ್ಲಿ ಸ್ಪರ್ಧೆ ಮಾಡುತ್ತಿ ದ್ದಾರೆ.ತಮ್ಮ ಅಮೂಲ್ಯವಾದ ಮತ ನೀಡಿ ಆರಿಸಿ ತರಲು ನಮ್ಮ ವಿನಂತಿ, ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಮಂಜುನಾಥ ಬಂಡಿ ಅವರು ಒಬ್ಬ ಭಾರತೀಯ ಜನತಾ ಪಕ್ಷದ ಸಕ್ರಿಯ …
Read More »ನಗರದ ಪಟ್ಟಣ ಪಂಚಾಯ ತ,ಚುನಾವಣಾ ಕಣದಲ್ಲಿ ದಿಟ್ಟ ಮಹಿಳೆ ಬಂಜಾರ ಹುಲಿ ಶ್ರೀಮತಿ ರೇಣುಕಾ ರಾಠೋಟ
ಶ್ರೀಮತಿ ರೇಣುಕಾ ಪಾಂ, ರಾಠೋಡ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವ ಣಾ ಕಣದಲ್ಲಿ ವಾರ್ಡ್ ನಂ,೧೨ ರಿಂದ ಸ್ಪರ್ಧೆ ಮಾಡಿದ್ದು ತಮ್ಮ ಅಮೂಲ್ಯವಾದ ಮತವನ್ನು ಈ “ಬಂಜಾರ ಹುಲಿ, ಶ್ರೀಮತಿ ರೇಣುಕಾ ರಾಠೋಡ ಅವರಿಗೆ ಮತ ನೀಡಿ ಆರಿಸಿ ತಂದು ಭಾರತೀಯ ಜನತಾ ಪಾರ್ಟಿಯ ಪಕ್ಷದ ಬಲವರ್ಧನೆ ಮಾಡಿ ನಗರದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿ ಸಬೇಕೆಂದು ಶಾಸಕ ಶ್ರೀ ವೀರಣ್ಣ ಚರಂತಿ ಮಠ, ಅವರು …
Read More »ಪಕ್ಷದ ಭಲವರ್ಧನೆಯೇ ನನ್ನ ಉಸಿರು,ಸಮಗ್ರ ಅಭಿವೃದ್ಧಿಗೆ ನನ್ನನ್ನು ಆರಿಸಿ ತನ್ನಿ ಯಮನಪ್ಪ ಎಚ್ ಕತ್ತಿ
ಶ್ರೀ ಯಮನಪ್ಪ ಹನಮಂತಪ್ಪ ಕತ್ತಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯಾಗಿ, ಪಟ್ಟಣ ಪಂಚಾಯತ ಚುನಾವ ಣಾ,ಕಣದಲ್ಲಿ ಇದ್ದು ಯಾವತ್ತು ನಿಮ್ಮ ಅಖಂಡ ಆರ್ಶಿವಾದವೇ ನನಗೆ ಶ್ರೀರಕ್ಷೆ ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಯಮನಪ್ಪ ಕತ್ತಿ ಇವರು ಒಬ್ಬ ಪಕ್ಷದ ಕಾರ್ಯಕರ್ತ ನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ವರ್ಷಗಳಿಂದ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News