Breaking News

ನಮ್ಮೂರ ಸುದ್ದಿ

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಬಾಬು ಛಬ್ಬಿ

ಶ್ರೀ ಬಾಬು ಛಬ್ಬಿ ಭಾರತೀಯ ಜನತಾ ಪಕ್ಷದ ಯುಖ ಮುಖಂಡರು,ಹಾಗೂ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿರುವ ಪಕ್ಷದ ಅಭ್ಯರ್ಥಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಸುಮಾರು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡ ವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಬಾಬು ಛಬ್ಬಿ …

Read More »

ನಾಡಿನ‌ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಶಿವಶಂಕರ್

ಶ್ರೀ ಶಿವಶಂಕರ್ ಮರಿಯಪ್ಪ ನಾಟೇಕಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣೆ ಕನದಲ್ಲಿ ವಾರ್ಡ ನಂಬರ್ ೧೫ ರಲ್ಲಿ ಕನದಲ್ಲಿ ಇದ್ದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶಿವಶಂಕರ್ ಮರಿಯಪ್ಪ ನಾಟೇಕಾರ ಅವರು ಇಂದು ವಾರ್ಡ ನಂಬರ್ …

Read More »

ರಾಜಕೀಯ ನನ್ನ ಪ್ರಫೇಶನ್ ಅಲ್ಲ ಈ ನಗರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಸಂತೋಷ ಈರಣ್ಣ ಕಂಗಳ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ಸಂತೋಷ ಈರಣ್ಣ ಕಂಗಳ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಸಂತೋಷ ಈರಣ್ಣ ಕಂಗಳ ಅವರು ಇಂದು ವಾರ್ಡ ನಂಬರ್ ೧೦ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ. ,ಮತದಾರ …

Read More »

ಎಲ್ಲ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯ ಕೋರಿದ ಶ್ರೀಮತಿ ಶಿವವ್ವ ಬಂಡಿವಡ್ಡರ

ಶ್ರೀಮತಿ ಶಿವವ್ವ ಮುತ್ತಪ್ಪ ಬಂಡಿವಡ್ಡರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದು ವಾರ್ಡ ನಂಬರ 03 ರ ಸಮಸ್ತ ಬಿಜೆಪಿ ಪಕ್ಷದ ಕಾರ್ಯಕ ರ್ತರು, ನಗರದ ಸಮಗ್ರ ಅಭಿವೃದ್ಧಿಗಾಗಿ ನನ್ನನ್ನು ಆರಿಸಿ ತರಬೇಕೆಂದು ವಿನಂತಿಸಿದರು ದಲಿತ ಸಮುದಾಯದ ಹೆಣ್ಣು ಮಗಳು ಈ ಸಮಾಜದ ಸಮಗ್ರ ಅಭಿವೃದ್ಧಿಗೆ ಕಂಕಣಬ ದ್ದರಾಗಿ, ದುಡಿಯಲು ಪಣ ತೋಟ್ಟಿದ್ದಾರೆ. ಶ್ರೀ ಮುತ್ತಪ್ಪ ಬಂಡಿವಡ್ಡರ …

Read More »

ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಡಾ: ಪ್ರಶಾಂತ ನಾಯಕ ಅವರಿಂದ ಮತದಾನ ಜಾಗೃತಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು ನಿತ್ಯ ಮತದಾರರಿಗೆ ಹಲವು ಆಮಿಷಗಳನ್ನು ಒಡ್ಡಲಾಗುತ್ತಿದೆ,ಇದರ ಬೆನ್ನಲ್ಲಿ ನಗರದ ಶ್ರೀ ಶಾಂತಾದೇವಿ ಶಿಕ್ಣಣ ಸಂಸ್ಥೆಯ ಸಂಸ್ಥಾಪಕರು/ ಕಾರ್ಯದರ್ಶಿಗಳು ಆದ ಡಾ: ಪ್ರಶಾಂತ ನಾಯಕ ಅವರು ನಗರದ ಪ್ರತಿ ವಾರ್ಡನಲ್ಲಿ ಸಂಚಾರ ಮಾಡಿ ಸಾರ್ವಜನಿಕವಾಗಿ ಧ್ವನಿವರ್ಧಕ ಮೂಲಕ ಮತದಾನ ಜಾಗೃತಿ ಮಾಡಿದರು. ಈ ಸಮಾಜದ ಭದ್ರ ಬುನಾದಿಯನ್ನು ಒಬ್ಬ ಬಲಿಷ್ಠ ಸಾಮಾಜಿಕ,ಜನ ಚಿಂತನೆ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಚಂದ್ರಗೌಡ ಕಲ್ಲನಗೌಡರ

ಶ್ರೀ ಚಂದ್ರಗೌಡ ವಿ ಕಲ್ಲನಗೌಡರ. ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸುಧಾರಣಾ ಸಮಿತಿ ರಾಮವಾ ಡಗಿ, ಇವರು ಕಳೆದ ಎರಡು ವರೀ ವರ್ಷಗಳಿಂದ ಈ ಶಾಲೆಯ SDMC ಅಧ್ಯಕ್ಷರಾಗಿ ಸೇವೆ ಮಾಡುತ್ತಿದ್ದಾರೆ. ಸದರಿ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ೬ ತಿಂಗಳಲ್ಲಿ ೨೫ ಲಕ್ಷ ರೂಪಾಯಿ ೩ ಕಟ್ಟಗಳನ್ನು ಶಾಸಕರಿಂದ ಅನುದಾನ ಪಡೆದು ಮುಂದಿನ ತಿಂಗಳಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭ ಮಾಡಲಿದ್ದಾರೆ, ಅಲ್ಲದೆ ಶಾಲಾ ಮೈದಾನ ಸಮತಲ ,ಮಕ್ಕಳಿಗೆ ಹೈಟೆಕ್ …

Read More »

ಅಮೀನಗಡ ನಗರದಲ್ಲಿ ಶಿಕ್ಷಣ ವಂಚಿತರಿಗಾಗಿ ಶಿಕ್ಷಣ ಕೇಂದ್ರ ಉದ್ಘಾಟನೆ ಮಾಡಿದ ಬಸವಪ್ರಭು ಸರನಾಡಗೌಡ

ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಹಾಗೂ ಡಾ: ಪ್ರಶಾಂತ ನಾಯಕ ಅವರ ಕುಟುಂಬದಿಂದ ಶ್ರೀ ಬಸವಪ್ರಭು ಸರನಾಗೌಡ ಅವರಿಗೆ ಗೌರವ ಸನ್ಮಾನ ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ (ಡಿಸ್ಟನ್ಸ್ ಎಜ್ಯುಕೇಶನ್) ಅಂದರೆ ಶಿಕ್ಷಣದಿಂದ ವಂಚಿತರಾಗಿ ತಮ್ಮ ಶಿಕ್ಷಣ ಪೂರ್ಣ ಗೊಳಿಸದೇ ಅಪೂರ್ಣವಾಗಿ ಮಾನಸಿಕವಾಗಿ ನೊಂದವರಿಗೆ ಇದೊಂದು ಸುವರ್ಣ ಅವಕಾಶ ಇಂತಹ ಅವಕಾಶವನ್ನು ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಮೈಸೂರಿನ ಕರ್ನಾಟಕ ಮುಕ್ತ …

Read More »

ಶ್ರೀ ಕನಕ ದಾಸರ ವೈಭವ  ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ ಗ್ರಾಂ,ಪ,ಅಧ್ಯಕ್ಷೆ  ಶ್ರೀಮತಿ ಸುಮಿತ್ರಾ ಜಂಬಲದಿನ್ನಿ 

ಗುಡೂರು: ಇಲಕಲ್ಲ ತಾಲೂಕಿನ ಚಿಲ್ಲಾಪೂರ ಗ್ರಾಮದಲ್ಲಿ ಇಂದು ಚಿಕನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಸುಮಿತ್ರಾ ಮಹಾದೇವ ಜಂಬಲದಿನ್ನಿ ಅವರು ದಾಸ ಶ್ರೇಷ್ಠ ಶ್ರೀ ಕನಕ ದಾಸರ ವೈಭವ ಮೂರ್ತಿ ಪ್ರತಿಷ್ಠಾಪನೆಯ ಗುದ್ದಲಿ ಪೂಜೆಯನ್ನು ನೇರವೇರಿಸಿದರು,ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಶ್ರೀಮತಿ ಸುಮಿತ್ರಾ ಎಮ್ ಜಂಬಲದಿನ್ನಿ ಗ್ರಾಂ,ಪ,ಅಧ್ಯಕ್ಷರು,ಶ್ರೀ ಶಂಕ್ರಪ್ಪ ಅಮಾಜೀ ಗ್ರಾಮ ಪಂಚಾಯತಿ ಸದಸ್ಯರು ಶ್ರೀ ಯಲ್ಲಪ್ಪ ಗೊಂದಿ ಹಾಲು ಮತ ,ಸಮಾಜದ ,ಮುಖಂಡರು ,ಶ್ರೀ ಶಿವಪ್ಪ …

Read More »

ಶ್ರೀಮತಿ ಐಶ್ವರ್ಯ ಚೇತನ ಪವ್ಹಾರ್ B,com ವ್ಯಾಸಂಗದಲ್ಲಿ Distinction Reank ಬಂದಿದ್ದಕ್ಕೆ ಪವಾರ್ ಬಂಧಗಳಿಂದ ಅಭಿನಂದನೆಗಳು

ಗುಡುರೂsc :    ಇಲಕಲ್ಲ ತಾಲೂಕಿನ ಶ್ರೀ ಕಾಳಿದಾಸ ಕಲಾ & ವಾಣಿಜ್ಯ ಮಹಾವಿದ್ಯಾಲಯ ಗುಡೂರಿನ ಶಿಕ್ಷಣ ಸಂಸ್ಥೆಯಲ್ಲಿ ಬಿಕಾಮ್ ವಿಭಾಗದಲ್ಲಿ ಕಾಲೇಜ್ಗೆ ಪ್ರಥಮ ಸ್ಥಾನ ಪಡೆದಿದ್ದು  ಬಾಗಲಕೋಟೆ ಜಿಲ್ಲೆಗೆ Distinction Rank ಪಡೆದಿದ್ದಾರೆ, ಸದರಿ ಶ್ರೀಮತಿ ಐಶ್ವರ್ಯ ಅವರು ಗುಡುರಿನ ಉಧ್ಯಮಿ ಶ್ರೀ ಪ್ರಧೀಫ್ ಪಾಟೀಲ ಅವರ ದ್ವತೀಯ ಪುತ್ರಿ ಕೊನೆಯ ಸೆಮ್ ನಲ್ಲಿ ಮದುವೆಯಾದರು ತಮ್ಮ ಓದನ್ನು ಬಿಡದೆ ಕಷ್ಟಪಟ್ಟು ರ್ಯಾಂಕ್ ಬಂದಿದ್ದು ಪವಾರ್ ಬಂಧುಗಳು ಇಂದು ಶ್ರೀಮತಿ …

Read More »

ಕಲ್ಲಗೋನಾಳ ಗ್ರಾಮದ ಸರಕಾರಿ ಕಿರಿಯ ಶಲಲೆಯಲ್ಲಿ ಕನ್ನಡ ಭಾಪೆ ಉಳಿಸಿ,ಕನ್ನಡ ಶಾಲೆ ಬೆಳಿಸಿ ಅಭಿಯಾನಕ್ಕೆ SDMC ಅಧ್ಯಕ್ಷ ಸಂಗನಗೌಡ ಗೌಡರ ಕರೆ,

ಅಮೀನಗಡ : ಸಮೀಪದ ಕಲ್ಲಗೋನಾಳ ಸರಕಾರಿ ಕಿರಿಯ ಶಾಲೆಯಲ್ಲಿ ಇಂದು BB News ಸುದ್ದಿವಾಹಿನಿ ಸಹಯೋಗದಲ್ಲಿ ಈ ಅಭಿಯಾನ ಕೈಗೊಂಡಿದೆ ಹುನಗುಂದ – ಇಲಕಲ್ಲ ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷೆಯ ಉಳಿವಿಗಾಗಿ ಈ ಅಭಿಯಾನ ಕೈಗೊಡಿದ್ದು ಬಹಳ ಖುಷಿಯಾಗಿದೆ,ಇಲ್ಲಿನ ಎಲ್ಲಾ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗನಗೌಡ ಬಸನಗೌಡ ಗೌಡರ,ಅವರು ಬಹಳ ಸಹಕಾರ ನೀಡಿದ್ದಾರೆ,ಮಕ್ಕಳ ದಾಖಲಾತಿ ಕೂಡ ಗ್ರಾಮದಿಂದ …

Read More »