ಗುಡೂರುsc : ರಾಜ್ಯಾದ್ಯಂತ ಕುರುಬರ ಸಂಘಟನೆಯು ಜೋರಾಗಿ ಸದ್ದಿಲ್ಲದೆ ಸಮಾಜದ ಬಲವರ್ಧನೆ ಮಾಡುತ್ತಿದೆ,ಕರ್ನಾಟಕ ಪ್ರದೇಶ ಕುರುಬರ ಸಂಘದ ಸಂಘಟನೆಯನ್ನು ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮದಲ್ಲಿ ಗ್ರಾಮ ಘಟಕದ ಸಂಘಟನೆಗೆ ಚಾಲನೆ ನೀಡಲಾಯಿತು.ಗ್ರಾಮ ಘಟಕದ ಸಂಘಟನೆಯ ಅಧ್ಯಕ್ಷರಾಗಿ ಶ್ರೀ ಮಾಂತುಗೌಡ ಪಿ ಗೌಡರ ಇವರನ್ನು ಗ್ರಾಮ ಘಟಕದ ಅಧ್ಯಕ್ಷರಾಗಿ ಆಯ್ಕೆ (9686072591)ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಈ ಸಂಘಟನೆಯ ಮಹಿಳಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಪಾಟೀಲ …
Read More »ಸರಕಾರಿ ಕನ್ನಡ ಶಾಲೆ ಉಳಿಸಿ ಕನ್ನಡ ಭಾಷೆ ಬೆಳಿಸಿ ಅಭಿಯಾನಕ್ಕೆ ನೂತನ SDMC ಅಧ್ಯಕ್ಷ ಮುತ್ತಣ್ಣ ಬಸಪ್ಪ ಹಿರೇಕುರಬರ ಕರೆ
ಗುಡೂರುsc : ಇಲಕಲ್ಲ ತಾಲೂಕಿನ ವಡಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ನೂತನ SDMC ಅಧ್ಯಕ್ಷ ಶ್ರೀ ಮುತ್ತಣ್ಣ ಬಸಪ್ಪ ಹಿರೇಕುರಬರ,ಅವರು ನೂತನವಾಗಿ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,ಆಯ್ಕೆಯಾದ ೨೪ ಗಂಟೆಯಲ್ಲಿ ಕನ್ನಡ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಗಲು – ರಾತ್ರಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ, ಈಗಾಗಲೇ ಮಕ್ಕಳ ಕಲಿಕೆಗಾಗಿ ಶಾಲಾ ಸುತ್ತ ಕಾಂಪೌಂಡ್ ಹಾಗೂ ಉತ್ತಮ ಸುಸಜ್ಜಿತ ಶಿಕ್ಷಕರ ಕೋಠಡಿ, ಮಾಡಲಿದ್ದಾರೆ,ಅಲ್ಲದೆ ಮಕ್ಕಳ ಕಲಿಕೆಗೆ ಕಂಪ್ಯೂಟರ್ …
Read More »ಉಚಿತ ಸಾಮೂಹಿಕ ವಿವಾಹ ಹಾಗೂ ದಿ,ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರ ಸಮುದಾಯ ಭವನವನ್ನು ಮಾಜಿ CM ಸಿದ್ದರಾಮಯ್ಯ ಇವರಿಂದ ಉದ್ಘಾಟನೆ
ಬದಾಮಿ : ಮಹೇಶ ಹೊಸಗೌಡ್ರು ಕಾರ್ಯದರ್ಶಿಗಳು ರಾಜ್ಯ KPCC ಹಿ,ವ,ವಿಭಾಗ ಬೆಂಗಳೂರು,& ಬದಾಮಿ ಮತಕ್ಷೇತ್ರದ ಅಧ್ಯಕ್ಷರು ಇವರಿಂದ ಬದಾಮಿ ನಗರದಲ್ಲಿ ಐಟೇಕ್ ಸಮುದಾಯ ಭವನವನ್ನು ಇದೆ ದಿನಾಂಕ ೧೩/೧೧/ ೨೦೨೧ ರ ಶನಿವಾರ ಲೋಕಾರ್ಪನೆ ಮಾಡಲಿದ್ದಾರೆ,ಸದರಿ ಅವರ ತಾಯಿಯವರ ಸ್ಮರಣಾರ್ಥ ದಿ, ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರವ ಹೆಸರಿನ ಸಮುದಾಯ ಭವನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದಾರೆ, ಎಂದು ಮೂಲಗಳಿಂದ ತಿಳಿದು ಬಂದಿದೆ, ಬಾಗಲಕೋಟೆ ಜಿಲ್ಲೆಯಲ್ಲಿಯೇ ಇಷ್ಟೊಂದು ಸುಸಜ್ಜಿತ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ SDMC ಅಧ್ಯಕ್ಷ ಶೇಖರಪ್ಪ ಎನ್ ಜೀರಾಳ.
ಶ್ರೀ ಶೇಖರಪ್ಪ ನಾಗಪ್ಪ ಜೀರಾಳ ಅಧ್ಯಕ್ಷರು SDMC ಕಮಿಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಟಲದಿನ್ನಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ,ಪಂ,ಸದಸ್ಯ ಶ್ರೀ ಕೃಷ್ಣಾ ಕೆ,ಗೌಡರ,ಇವರಿಂದ
ಸನ್ಮಾನ್ಯ ಶ್ರೀ ಕೃಷ್ಣಾ ಕೆ ಗೌಡರ ಗ್ರಾಮ ಪಂಚಾಯತಿ ಸದಸ್ಯರು ಹೂವಿನಹಳ್ಳಿ ಸಾ: ರಾಮಥಾಳ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಜನರ ಬದುಕಿನ ಕತ್ತಲು ಕಳೆದು ಈ ದೀಪಗಳ ಹಬ್ಬ ಎಲ್ಲರ ಬಾಳಲ್ಲಿ ಹೊಸ ಭರವಸೆಯ ಬೆಳಕು ಮೂಡಲಿ ಎಂದು ಶುಭ ಕೋರುತ್ತೇನೆ. ನಮ್ಮ ಹೂವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಿರಿಯರು, ಪಾಲಕರು,ತಪ್ಪದೆ ಕರೋನಾ ಲಸಿಕೆ ಹಾಕಿಸಿ ಶಾಲಾ ಕಾಲೇಜು …
Read More »ಶೂಲೇಭಾವಿ ಗ್ರಾಮದ ಚಿನ್ಮಯ ಚೇತನ ಪ್ರಕಾಶನದ ವಿಶ್ವಸ್ಥ ಮಂಡಳಿ ನೂತನ ಅಧ್ಯಕ್ಷರಾಗಿ ಪಾಂಡುರಂಗ ಮಾಶ್ಯಾಳ ಆಯ್ಕೆ
ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ೨೦೦೨ ರಲ್ಲಿ ಸ್ಥಾಪನೆಗೊಂಡ ಈ ” ಚಿನ್ಮಯ ಚೇತನ ಪ್ರಕಾಶನದ ವಿಶ್ವಸ್ಥ ಮಂಡಳಿ, ನೂತನ ಅಧ್ಯಕ್ಷರಾಗಿ ನಿವೃತ್ತ ಹಿರಿಯ ಆರೋಗ್ಯ ಮೇಲ್ವಿಚಾರಕರು ( ಕುಷ್ಟರೋಗಿ ವಿಭಾಗ) ಇವರನ್ನು ಈ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಶ್ರೀ ಲುಮ್ಮಣ್ಣ ನಿಂಗಪ್ಪ ಕಣಗಿ ಇವರನ್ನು ಈ ಮಂಡಳಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಪಾಂಡುರಂಗ ಅವರು ತಿಳಿಸಿದರು. ಶ್ರೀ ಅಶೋಕ ಹನಮಂತಪ್ಪ …
Read More »ಸರಕಾರಿ ಶಾಲೆ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ ಕನಕಣ್ಣವರ ಕಾರ್ಯಕ್ಕೆ ಸಾರ್ವಜನಿಕರ ಅಭಿನಂದನೆ
ಗಂಜಿಹಾಳ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ,ಡಿ,ಎಮ್,ಸಿ ಕಮಿಟಿಯ ಅಧ್ಯಕ್ಷರಾದ ಶ್ರೀ ಸಂಗಪ್ಪ ಬಸಪ್ಪ ಕನಕಣ್ಣನವರ ಒಬ್ಬ ಮಾಜಿ ಸೈನಿಕರು ೧೯೮೫ ರಿಂದ ಸೈನಿಕ ವೃತ್ತಿಯಲ್ಲಿ ದೇಶ ಸೇವೆ ಮಾಡಿ ಇಂದು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ತಾವು ತೋಡಿಗಿಸಿಕೊಂಡು ಇಂದು ತಮ್ಮ ಸ್ವಂತ ವೆಚ್ಚದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದವರು, ಶಾಲೆಯ ಚಿತ್ರಣವನ್ನೆ ಬದಲಿಸಿದ …
Read More »ಹುನಗುಂದ ವೃತ್ತ ಪೊಲೀಸ್ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ
ಹುನಗುಂದ : ವೃತ್ತ ನೀರಿಕ್ಷಕರಾದ CPI ಹೊಸಕೇರಪ್ಪ ಕೆ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಯಂಕಾಲ ೨೬/೧೦/೨೦೨೧ ರ ಮಂಗಳವಾರ ೦೬ ಗಂಟೆಗೆ ಹುನಗುಂದ ತಾಲೂಕಿನ ಎಲ್ಲಾ ಗ್ರಾಮಗಳಿಂದ ದಲಿತ ಮುಖಂಡರ ಕುಂದು ಕೊರತೆ ಸಭೆ ನಡೆಯಿತು, ಸಭೆಯಲ್ಲಿ ಇದ್ದಲಗಿ ಗ್ರಾಮದ ಮಲ್ಲಿಕಾರ್ಜುನ ಹೊಸಮನಿ,ಮಾತನಾಡಿ ದಲಿತರು ಅಟ್ರಾಸಿಟಿ ಕೇಸ್ ಮಾಡಿದಾಗ ತಾವು ಆರೋಪಿ ತರ ಪರವಾಗಿ ಕೌಂಟರ್ ಕೇಸ್ ಯಾಕೆ ಮಾಡುತ್ತಿರಿ ? ನಂತರ ಕೇಸ್ ಡೀ ಫಾಲ್ಸ್ ಆಗುತ್ತಿವೆ,ಇದರಿಂದ ದಲಿತರಿಗೆ …
Read More »ಶೂಲೇಭಾವಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ವಿದ್ಯುತ್ ಕಟ್ ಬಿಲ್ ಪಾವತಿ ಮಾಡದೇ ವಿಫಲವಾದ ಗ್ರಾಂ,ಪ ಆಡಳಿತ
ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆಡಳಿತದ ವಿರುದ್ದ ಜನ ರೊಚ್ಚಿಗೆದ್ದಿದ್ದಾರೆ,ಹೌಡು ಇಂದು ಇಡಿ ಗ್ರಾಮದ ಜನತೆ ತಲೆ ತಗ್ಗಿಸುವಂತಾಗಿದೆ ಸಾರ್ವಜನಿಕರ ಹೇಳಿಕೆ ಪ್ರಕಾರ ೩೨ ಲಕ್ಷ ರೂಪಾಯಿ ಪಾವತಿ ಮಾಡದೇ ಇದ್ದುದ್ದಕ್ಕಾಗಿ ಇಂದು ಮಧ್ಯಾಹ್ನ ಸಾರ್ವಜನಿಕ ಬಿದಿ ದೀಪಗಳನ್ನು ಸ್ಥಗಿತ ಮಾಡಲಾಗಿದೆ. ಇದರಿಂದ ಪ್ರತಿ ದಿನ ಜನ ಜಂಗುಳಿಯಿಂದ ಇರುತ್ತಿದ್ದ ಬಜಾರ ಕತ್ತಲೆಯಿಂದ ಮೌನವಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳ ವಿರುದ್ದ ಜನ ಆಕ್ರೋಶ …
Read More »ಸೀಗೆಹುಣ್ಣಿಮೆ ನಿಮಿತ್ತವಾಗಿ ನಾಗಪ್ಪನ ಕಟ್ಟೆಯಲ್ಲಿ ನಾಗಮೂರ್ತಿ & ಹನುಮ ದೇವರಿಗೆ ರುದ್ರಾಭಿಶೇಖ & ಅನ್ನಸಂತರ್ಪಣೆ ಕಾರ್ಯಕ್ರಮ
ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ವಾರ್ಡ ನಂಬರ ೦೯ ರಲ್ಲಿ MPS ಕನ್ನಡ ಶಾಲೆ ಪಕ್ಕದಲ್ಲಿರುವ ನಾಗಪ್ಪನ ಕಟ್ಟೆಯಲ್ಲಿ ಪ್ರತಿಷ್ಟಾಪನೆಗೊಂಡ ನಾಗಮೂರ್ತಿ ಹಾಗೂ ಹನುಮ ದೇವರಿಗೆ ಇಂದು ಸೀಗೆಹುಣ್ಣಿಮೆ ನಿಮಿತ್ತವಾಗಿ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜಾ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ನಡೆಯುತ್ತಿದೆ, ಎಂದು ಈ ನಾಗಪ್ಪನ ಕಟ್ಟೆ ಜೀರ್ನೋದ್ದಾರ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀ ಯಮನಪ್ಪ ದ್ಯಾವಪ್ಪ ಗಾಳಿ ಅವರು ತಿಳಿಸಿದರು ಈ ಸಲಹಾ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News