Breaking News

ನಮ್ಮೂರ ಸುದ್ದಿ

ಇಂದು ಶೂಲೇಶ್ವರ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಹಾಗೂ ಕ್ಷೀರಾಭಿಶೇಖ ಮತ್ತು ದೇವಿ ಲಲಿತ ಪಾರಾಯಣ

ಅಮೀನಗಡ : ಇಂದು ಪ್ರತಿ ಸೋಮವಾರದಂತೆ ಈ ವಾರವು ೪೫ ನೇ ಮಹಾ ರದ್ರಾಭಿಶೇಖವನ್ನು ಶ್ರೀ ಶೂಲೇಶ್ವರ ಸೇವಾ ಸಮಿತಿಯಿಂದ ನಡೆಯಿತು ಅಪಾರ ಭಕ್ತರು ಬೆಳಗ್ಗೆ ೦೭ ಗಂಟೆಗೆಯಿಂದ ನಿರಂತರ ದರ್ಶನ ಪಡೆದು ಉಪಹಾರ ಪ್ರಸಾದ ಸ್ವೀಕರಿಸಿದರು, ಇಂದು ಸಾಯಂಕಾಲ ಪ್ರತಿ ವಾರದಂತೆ ಈ ವಾರವು ಸಂಜೆ ಗೋಧೂಳಿ ಸಮಯದಲ್ಲಿ ಶೂಲೇಶ್ವರನಿಗೆ ಮಹಾ ಕ್ಷೀರಾಭಿಶೇಖ ನಡೆಯಿತು, ಗ್ರಾಮದ ಹಲವು ದೇವಾಂಗ ಸಮಾಜದ ಶ್ರೀ ಬನಶಂಕರಿ ದೇವಿ ಲಲಿತ ಪಾರಾಯಣ ಮಂಡಳಿಯ …

Read More »

ಹುಲಿಗೇಮ್ಮದೇವಿ ದೇವಸ್ಥಾನದಲ್ಲಿ ನವರಾತ್ರಿ ದುರ್ಗಾಷ್ಟಮಿ ಅಂಗವಾಗಿ ಕುಮಾರಿ ಕುಸುಮಾ ಅವರಿಂದ ಗೀತಾ ಪಾರಾಯಣ

ಅಮೀನಗಡ : ನವರಾತ್ರಿಯ ಅಂಗವಾಗಿ ಇಂದು ಶ್ರೀ ಹುಲಿಗೇಮ್ಮ ದೇವಸ್ಥಾನದಲ್ಲಿ ನಿರಂತರವಾಗಿ ಕಳೆದ ೭ ದಿನಗಳಿಂದ ದೇವಿ ಪಾರಾಯಣ ನಡೆಯುತ್ತಿದೆ, ಈ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಭರದಿಂದ ನಡೆಯುತ್ತಿವೆ, ಇಂದು ಗ್ರಾಮದ ಕುಮಾರಿ : ಕುಸುಮಾ ಕಣಿಗಿ ಕುಮಾರಿ : ಸಹನಾ ಪೂಜಾರಿ ಕುಮಾರಿ : ತುಳಸಿ ಕಣಿಗಿ ಇವರಿಂದ ಗೀತಾ ಪಾರಾಯಣ ನಡೆಯಿತು, ಇಂದು ಬೆಳಗ್ಗೆ ೯ ಗಂಟೆಗೆ ಈ ಗೀತಾ ಪಾರಾಯಣವನ್ನು ಮಾಡಲಾಯಿತು, ದೇವಸ್ಥಾನದ …

Read More »

ಕೂಡಲಸಂಗಮ ಕ್ಷೇತ್ರಕ್ಕೆ ಬೇಟಿ ನೀಡಿದ SP ರವಿ ಚನ್ನಣ್ಣನವರ ಅವರಿಗೆ ಸನ್ಮಾನಿಸಿದ ವಿರೇಶ ಸರಘನಾಚಾರಿ

ಕೂಡಲಸಂಗಮ: ವಿಶ್ವಗುರು ಬಸವಣ್ಣನವರ ಐತಿಹಾಸಿಕ ತಾಣವಾದ ಸುಕ್ಷೇತ್ರ ಶ್ರೀ ಕೂಡಲಸಂಗಮಕ್ಕೆ ಯುವಕರ ಧ್ವನಿ ಮತ್ತು ಸ್ಪೂರ್ತಿಯ ಶಾಲೆಯಾದ ಎಸ್,ಪಿ,ರವಿಕುಮಾರ ಚನ್ನಣ್ಣನವರ ನಿನ್ನೆಯ ದಿನ ತಮ್ಮ ಕುಟುಂಬ ಸಮೆತವಾಗಿ ಬಾಗಲಕೋಟೆ ಪ್ರವಾಸ ಕೈಗೊಂಡಿದ್ದರು ಬದಾಮಿ,ಪಟ್ಟದಕಲ್ಲು, ಐಹೊಳೆ ಹಾಗೂ ಕೂಡಲಸಂಗಮ ಕ್ಷೇತ್ರದಲ್ಲಿ ಸಂಗಮ ನಾಥನ ದರ್ಶನ ಪಡೆದರು,ಈ ಸಂಧರ್ಭದಲ್ಲಿ ಅಪಾರ ಯುವಕರ ಪಡೆ ಸೆಲ್ಪಿ ತೆಗೆದುಕೊಂಡು ಸಂಭ್ರಮ ಪಟ್ಟರು, ಅಲ್ಲದೆ ಸ್ಥಳಿಯ ಸಮಾಜಿಕ ಕಾರ್ಯಕರ್ತ ಹಾಗೂ ವೈನ್ ಶಾಫ್ ಮಾಲೀಕ ವಿರೇಶ ಸರಘನಾಚಾರಿ …

Read More »

ಗಾಂಧಿ ಜಯಂತಿ ಅಂಗವಾಗಿ ದಿ: ಪಿ,ಬಿ,ಧುತ್ತರಗಿ ಅವರ ಅಭಿಮಾನಿ ಸಂಘದಿಂದ ಸ್ವಚ್ಚತಾ ಕಾರ್ಯ

ಅಮೀನಗಡ : ಮಹಾತ್ಮಾ ಗಾಂಧೀಜಿ ಜಯಂತಿ ಪ್ರಯುಕ್ತ.ಶ್ರೀ ದಿವಂಗತ ಪಿ ಬಿ ದುತ್ತರಗಿ ಅಭಿಮಾನಿ ಸಂಘಟನೆಯಿಂದ ಇಂದು ಶ್ರೀ ರಾಮಯ್ಯ ಸ್ವಾಮಿ ಶಾಲೆಯ ಹತ್ತಿರ ಇರುವ ಸಾರ್ವಜನಿಕ ಬೋರ್ವೆಲ್ ಇರುವ ಸ್ಥಳದಲ್ಲಿ ತುಂಬಾ ಕಸ ಬೇಳೆದು ಜನರಿಗೆ ತೊಂದರೆ ಉಂಟಾಗುವ ಕಾರಣ ಆ ಸ್ಥಳ ದಲ್ಲಿ ಸ್ವಚ್ಛತಾ ಕೆಲಸ ಇದೆ ಸ್ವಚ್ಛತೆ ಮಾಡಲಾಯಿತು, ಬೆಳಗಿನಿಂದ ಶ್ರಮದಾನ ಮಾಡಿ ನಿತ್ಯ ಸಾರ್ವಜನಿಕರಿಗೆ ನೀರು ತರಲು ಬರಲು ರಸ್ತೆಗೆ ಮುಳ್ಳುಕಂಟಿ ಹಾಗೂ ಕಸ …

Read More »

ಹಿರಿಯ ನಾಗರಿಕರ ದಿನದ ಅಂಗವಾಗಿ ವೃದ್ದರಿಗೆ ಉರುಗೋಲು ವಿತರಣೆ ಮಾಡಿದ ನಾಗೇಶ ಗಂಜಿಹಾಳ

ಶೂಲೇಭಾವಿ : ಇಂದು ಹಿರಿಯ ನಾಗರಿಕರ ದಿನದ ಅಂಗವಾಗಿ ಶೂಲೇಭಾವಿ ಗ್ರಾಮದ ವಯೋ ವೃದ್ದರಿಗೆ ಹುನಗುಂದ ತಾಲೂಕಿನ ಭಾರತೀಯ ಜನತಾ ಪಕ್ಷದ OBC ಘಟಕದ ತಾಲೂಕು ಅಧ್ಯಕ್ಷ ನಾಗೇಶ ಗಂಜಿಹಾಳ ಅವರು ಹಾಗೂ ಪಕ್ಷದ ಕಾರ್ಯಕರ್ತರು ವೃದ್ದರಿಗೆ ಉರುಗೋಲು ನೀಡಿ ಅವರ ಆರ್ಶಿವಾದ ಪಡೆದರು, ಈ ಸಂದರ್ಭದಲ್ಲಿ PKPS ನಿರ್ದೆಶಕ ಆನಂದ ಮೊಕಾಶಿ,ಹಣಗಿ,ಲಕ್ಷ್ಮಣ್ಣ ಮೇಟಿ ,ಗ್ಯಾನಪ್ಪ ಗೋನಾಳ, ಯಮನೂರ ಹುಲ್ಲಾಳ ,ರಾಮಚಂದ್ರ ನೆಮದಿ, ರಮೇಶ ಭಾಫ್ರಿ ಅನೇಕ ಕಾರ್ಯಕರ್ತರು ತಮ್ಮ …

Read More »

ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್,ಜಿ,ಬೆಳ್ಳೆನವರ ಅವರಿಗೆ ಪ್ರಶಾಂತ ನಾಯಕ ಅವರಿಂದ ಗೌರವ ಸನ್ಮಾನ

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು / ಕಾರ್ಯದರ್ಶಿಗಳು ಮತ್ತು ಸಮಾಜ ಸೇವಕಾರಾದ ಡಾ: ಪ್ರಾಶಾಂತ ಅವರ ಶಾಲೆಗೆ ಆಕಸ್ಮಿಕ ಬೇಟಿ ನೀಡಿದ ಹುನಗುಂದ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಶ್ರೀ ಮಹಾದೇವ ಜಿ ಬೆಳ್ಳೆನವರ ಅವರಿಗೆ ಈ ಸಂಧರ್ಭದಲ್ಲಿ ಅಮ್ ಆದ್ಮಿ ಟೀ ಶಾಫ್ ನಲ್ಲಿ ಚಹಾ ಸ್ವೀಕರಿಸಿದ ನಂತರ ಅವರಿಗೆ ಪ್ರಶಾಂತ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಡಾ: ಕಾವ್ಯ ಪ್ರಶಾಂತ …

Read More »

ಸೇವಾ ಮತ್ತು ಸಮರ್ಪನಾ ಅಭಿಯಾನದಡಿ ೨೦ ದಿನ ಸ್ವಚ್ಚತಾ ಕಾರ್ಯ ಕೈಗೊಂಡ ಶೂಲೇಭಾವಿ ಭಾಜಪ ಕಾರ್ಯಕರ್ತರು,

ಅಮೀನಗಡ : ಇಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಯಾದ ಮಾನ್ಯ ನರೇಂದ್ರ ಮೋದಿ ಅವರ ೭೧ ನೇ ಹುಟ್ಟು ಹಬ್ಬದ ಸಂಭ್ರಮವನ್ನು ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ  ಹುನಗುಂದ ತಾಲೂಕಿನ OBC ಘಟಕದ ಅಧ್ಯಕ್ಷರಾದ ನಾಗೇಶ ಗಂಜಿಹಾಳ ಅವರ ನೇತೃತ್ವದಲ್ಲಿ ಇಂದು ಶಿವಾಲಯದಲ್ಲಿ ಮಹಾ ರದ್ರಾಭಿಶೇಖ ಪೂಜಾ ಕಾರ್ಯಕ್ರಮ ನಡೆಯಿತು ,ಪಕ್ಷದ ಮುಖಂಡು ಹಾಗೂ ಕಾರ್ಯಕರ್ತರು ದೇವಾಲಯದ ಸುತ್ತ ಕಸ ಕಿತ್ತು ಪುರಾತನ ಕಲ್ಯಾಣಿ ( ಪುಷ್ಕರಣಿ) …

Read More »

ಕೊರಮ ಸಮಾಜದ ಹಿರಿಯ ಅಜ್ಜಿ ಶ್ರೀಮತಿ ಅಕ್ಕಮ್ಮ ಬಸಪ್ಪ ಭಜಂತ್ರಿ ವಿಧಿವಶ – ಇವರಿಗೆ ಜಿಲ್ಲಾ ಅಧ್ಯಕ್ಷ ನಾಗರೇಶ ಅವರಿಂದ ಸಂತಾಪ

ಅಮೀನಗಡ :  ಇಲಕಲ್ಲ ತಾಲೂಕಿನ ಗುಡೂರು ಎಸ್,ಸಿ,ಗ್ರಾಮದ ಶ್ರೀ ಬಸಪ್ಪ ಹನಮಪ್ಪ ಭಜಂತ್ರಿ ಇವರ ಧರ್ಮಪತ್ನಿ ಶ್ರೀಮತಿ ಅಕ್ಕಮ್ಮ ಬಸಪ್ಪ ಭಜಂತ್ರಿ ಇವರು ಅನಾರೋಗ್ಯದಿಂದ ನಿನ್ನೆ ದಿನಾಂಕ ೦೬/೦೯/೨೦೨೧ರ ಸಾಯಂಕಾಲ ೭:೩೦ ಗಂಟೆಗೆ ಧೈವಾಧಿನರಾದರು ,ಇಂದು ೦೭/೦೯/೨೦೨೧ ರ ಮಂಗಳವಾರ ಸ್ವ-ಗ್ರಾಮ ಗುಡೂರು ನಲ್ಲಿ ಅಂತ್ಯಕ್ರೀಯೆ ನೇರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ, ಅವರಿಗೆ ೬೨ ವರ್ಷ ವಯಸ್ಸು ,ಇಂದು ಸ್ವ – ಗ್ರಾಮದಲ್ಲಿ ಮಧ್ಯಾಹ್ನ ೨ಗಂಟೆಗೆ ಅಂತ್ಯಸ್ಕಾರ ಆಗಲಿದೆ ಎಂದು …

Read More »

ಶೂಲೇಶ್ವರ ಶಿವ ದೇವಾಲಯಕ್ಕೆ ಕಿಲ್ಲಾ ಓಣಿ ಮಹಿಳೆಯರಿಂದ ಅಡುಗೆ ಬಾಂಡೆ ಸಾಮಗ್ರಿ ಕೊಡುಗೆ

ಶೂಲೇಭಾವಿ : ಪುರಾತನ ೭ ನೇ ಶತಮಾನದ ಶಿವ ದೇವಾಲಯಕ್ಕೆ ಗ್ರಾಮದ ಕಿಲ್ಲಾ ಓಣಿಯ ಹಲವು ಮಹಿಳೆಯರು ಸೇರಿಕೊಂಡು ಶಿವಾಯಲಕ್ಕೆ ೧೦Kg ಬೊಗಾಣಿ,೨kg ಹಾಗೂ ೩kg ಬೊಗಾಣಿ,ಒಂದು ಬಾಕೆಟ್,ಒಂದು ಕೈಪಾಳೆ ,ಒಟ್ಟು ೫,೦೦೦,ಸಾವಿರ ರೂಪಾಯಿ ವೆಚ್ಚದಲ್ಲಿ ಎಲ್ಲಾ ಭಕ್ತರು ಹಣ ಹೊಂದಿಸಿ ಈ ಕೊಡುಗೆ ನೀಡಿದ್ದಾರೆ,ಪ್ರತಿ ವಾರ ಶಿವಾಲಯದಲ್ಲಿ ರದ್ರಾಭಿಶೇಖದ ಪೂಜೆ ಮಾಡಿದ ನಂದರ ೩ – ರಿಂದ ೫ kg ಉಪ್ಪಿಟ್ಟು ಹಾಗೂ ೨ ,kg ಸೀರಾ ಉಪಹಾಯ …

Read More »

ಜಲ ಜೀವನ ಮಿಷನ್ ಯೋಜನೆಯನ್ನು ಗುದ್ದಲಿ ಪೂಜೆ ಮೂಲಕ ಉದ್ಘಾಟಿಸಿದ ಜನಪ್ರೀಯ ಶಾಸಕ ಶ್ರೀ ದೊಡ್ಡನಗೌಡ ಜಿ ಪಾಟೀಲ

ಅಮೀನಗಡ :  ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆವರಣದ ಗಾಂಧಿ ವೃತ್ತದ ಮುಂದೆ ಇಂದು ಹುನಗುಂದ ಮತಕ್ಷೇತ್ರದ ಶಾಸಕ ಶ್ರೀ ದೊಡ್ಡನಗೌಡ ಗೌಡರ ಅವರು ಜಲ ಜೀವನ ಮಿಷನ್ ಯೋಜನೆಯನ್ನು ಗುದ್ದಲಿ ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು,ಒಟ್ಟು ೧೯೩೬ ಮನೆಗಳಿಗೆ ಅಂದಾಜು ೨೫೫ ಲಕ್ಷ ರೂಪಾಯಿ ಅನುದಾನದಲ್ಲಿ ಮನೆಗಳಿಗೆ ನಳ ಜೊಡನೆ ಮಾಡುವುದು ಈ ಯೋಜನೆ ಉದ್ದೇಶವಾಗಿದೆ. ಈ ಸಂಧರ್ಭದಲ್ಲಿ ಮಾಜಿ KHDC ನಿಗಮ ಮಂಡಳಿ ಅಧ್ಯಕ್ಷ …

Read More »