ಶ್ರೀ ಶೇಖರಗೌಡ ಗೌಡರ ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೂಡಲಸಂಗಮ & ಹಾಗೂ ಸಂಘದ ಸರ್ವ ಸದಸ್ಯರರಿಂದ ತಾಲ್ಲೂಕು: ಹುನಗುಂದ ಜಿಲ್ಲಾ ಬಾಗಲಕೋಟೆ ಪೊನ್ ನಂಬರ್ : – ೯೪೪೯೩೫೭೦೬೩ ಕೂಡಲಸಂಗಮ : ಭಾರತೀಯ ಸಂಸ್ಕೃತಿಯಲ್ಲಿ ಹಲವಾರು ಧಾರ್ಮಿಕ ಹಬ್ಬಗಳಲ್ಲಿ ಈ ನಾಗಪಂಚಮಿ ಹಬ್ಬ ಬಹಳ ವಿಶೇಷ ಹೊಂದಿರುವ ಹಬ್ಬ ಅದರಲ್ಲಿ ಹೆಣ್ಣು ಮಕ್ಕಳ ಹಾಗೂ ತಾಯಂದಿರ ಹಬ್ಬ ಇದನ್ನು ನಮ್ಮ ಹಳ್ಳಿ ಸೊಗಡಿನಲ್ಲಿ ತುಂಬಾ …
Read More »SRN ಫೌಂಡೇಶನ್ ವತಿಯಿಂದ ಘಟ್ಟಿಗನೂರು ಗ್ರಾಮದ ಕರೋನಾ ವಾರಿಯರ್ ಗಳಿಗೆ ದಿನಸಿ ಕಿಟ್ ವಿತರಣೆ
ಹುನಗುಂದ : ತಾಲ್ಲೂಕಿನ ಬಿಂಜವಾಡಗಿ ಗ್ರಾಮ ಪಂಚಾಯತಿ ವ್ಯಾಪ್ತಿ ಒಳಪಡುವ ಘಟ್ಟಿಗನೂರು ಗ್ರಾಮದಲ್ಲಿ ಇಂದು ಕರೋನಾ ವಾರಿಯರ್ ಗಳಾದ ಆಶಾ ಕಾರ್ಯಕರ್ತೆಯರಿಗೆ ಕಿರಾಣಿ ದಿನಸಿ ಕಿಟ್ ವಿತರಣೆಯನ್ನು SRNE ಫೌಂಡೇಶನ್ ವತಿಯಿಂದ ನೀಡಲಾಯಿತು, ಕರೋನಾ ೨ನೇ ಅಲೆಯನ್ನು ತಾವು ಸಾರ್ವಜನಿಕ ಪ್ರಾಣ ರಕ್ಷಣೆ ಹಾಗೂ ಜನ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣದ ಹಂಗು ತೋರೆದು ತಾವು ಕಾರ್ಯ ನಿರ್ವಹಿಸಿರಿ ತಮ್ಮ ಸೇವೆ ಈ ಸಮಾಜಕ್ಕೆ ಮುಂದೆನೂ ಕೂಡ ಬಹಳ ಅವಶ್ಯಕ …
Read More »ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕ ವಾಯ್,ಆರ್, ಹಾಲವರ,ಅವರಿಗೆ ಶೂಲೇಭಾವಿ ಗ್ರಾಮದಲ್ಲಿ ಗೌರವ ಸನ್ಮಾನ
ಶೂಲೇಭಾವಿ: ಗ್ರಾಮದಲ್ಲಿ ಸುಮಾರು ೭ – ೮ ನೇ ಶತಮಾನದಲ್ಲಿ ನಿರ್ಮಾಣಗೊಂಡ ಐತಿಹಾಸಿಕ ಪುರಾತನ ಶಿವ ದೇವಾಲಯವು ಇತ್ತಿಚ್ಚಿಗೆ ಕಳೆದ೨ ವರ್ಷದಲ್ಲಿ ಪುನರ್ನಿರ್ಮಾಣಗೊಂಡು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಮೂಲಕ ಗ್ರಾಮದಲ್ಲಿ ಜನಾಕರ್ಷಣೆಯನ್ನು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ,ಕಳೆದ ವಾರ ಈ ಶಿವಾಲಯದ ಜೀರ್ನೋದ್ದಾರ ಸೇವಾ ಸಮಿತಿ ರಚನೆಗೊಂಡು ಪ್ರತಿ ಸೋಮವಾರ ಮಹಾ ರದ್ರಾಭಿಶೇಖ,ಪ್ರತಿ ಅಮವಾಸ್ಯೆ ತ್ರಿಕಾಲ ಮಹಾ ರದ್ರಾಭಿಶೇಖ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಕಳೆದ ೫ …
Read More »ಹುನಗುಂದ ಪೊಲೀಸ್ ಠಾಣೆನಿಂದ ವರ್ಗಾವಣೆ ಗೊಂಡ ಸಿಬ್ಬಂದಿಗಳಿಗೆ ಬಿಳ್ಕೋಡಿಗೆ
ಹುನಗುಂದ : ಕಳೆದ ೨- ೩ ವರ್ಷಗಳಿಂದ ನಗರದಲ್ಲಿ ತಮ್ಮ ಉತ್ತಮ ಕರ್ತವ್ಯವನ್ನು ಸಾರ್ವಜನಿಕ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಹಗಲು ರಾತ್ರಿ ತಮ್ಮ ಕರ್ತವ್ಯ ಮಾಡಿ ಸೈ ಎನ್ನಿಸಿಕೊಂಡ ಅನೇಕ ಸಿಬ್ಬಂದಿಗಳು ಇಂದು ಬೇರೆ ಕಡೆ ವರ್ಗಾವಣೆ ಗೊಂಡಿದ್ದಾರೆ ಅದರಲ್ಲಿ ಶ್ರೀ ಎಸ್,ಎಸ್,ದೊಡಮನಿ ASI ಶ್ರೀ ಬಿ ಬಿ ಸಂಗಮ ASI ಶ್ರೀ ಎಸ್,ಆರ್, ಶ್ರೀ ತೊಂಡಿಹಾಳ CPC ಶ್ರೀ ಆರ್,ಎಸ್,ಬಿರಾದರ್ CPC ಶ್ರೀ ಬಿ,ಎಸ್,ತಾರಿವಾಳ …
Read More »ಅಮೀನಗಡ ವ್ಯಾಪ್ತಿ ರೌಡಿ ಶೀಟರ್ಗಳ ಚಳಿ ಬಿಡಿಸಿದ CPI ಹೊಸಕೇರಪ್ಪ ಕೆ ,ಹಾಗೂ PSI ಮಲ್ಲಿಕಾರ್ಜುನ ಕುಲಕರ್ಣಿ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ೩೪ ಹಳ್ಳಿಗಳನ್ನು ಒಳಗೊಂಡ ಈ ಠಾಣೆಯ ವ್ಯಾಪ್ತಿಯಲ್ಲಿ ಅನೇಕ ರೌಡಿ ಶೀಟರ್ ಗಳು MOB ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಬಕ್ರೀದ್ ಹಬ್ಬದ ನಿಮಿತ್ತವಾಗಿ ಮುಂಜಾಗ್ರತೆ ಸಲುವಾಗಿ ಅವರ ಚಲನವಲನ ಹಾಗೂ ಅವರ ಸಧ್ಯದ ಕಾರ್ಯ ಚಟುವಟಿಕೆಗಳನ್ನು ಪಡೆದು ಉತ್ತಮ ಜೀವನ ನಡೆಸಲು ಸಲಹೆ ಹೇಳಿದರು ರೌಡಿ ಶೀಟರ್ ಗಳು ತಾವು ಬದಲಾಗಬೇಕು ಮೊದಲಿನಂತೆ ತಾವು ಈಗಲೂ …
Read More »ಅಮೀನಗಡ ಕುರಿ ಸಂತೆ ಪ್ರಾರಂಭ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಜಯ ಕರ್ನಾಟಕ ಸಂಘಟನೆಯಿಂದ, ಮನವಿ
ಅಮೀನಗಡ: ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಜನ ಕುರಿ ಸಂತೆಯನ್ನೆ ನಂಬಿ ಬದುಕು ಕಟ್ಟಿಕೊಂಡು ಉಪ ಜೀವನ ಮಾಡುತ್ತಿದ್ದಾರೆ ಅದರಂತೆ ನೂರಾರು ಜನ ಬಿದಿಬದಿ ವ್ಯಾಪಾರಿಗಳು ಇದರಿಂದ ಜೀವನ ನಡೆಸುತ್ತಿದ್ದಾರೆ ,ಆದರೆ ಕರೋನಾ ದಿಂದ ಸಂತೆ ಸದ್ದಾಗಿ ೩ ತಿಂಗಳಾಯಿತು. ಈಗ ಕರೋನಾ ನಿಯಂತ್ರಣ ಬಂದಿದ್ದು ಸಾವಿರಾರು ಉದ್ಯೋಗ ಮತ್ತೆ ಪ್ರಾರಂಭವಾದರೆ ನೂರಾರು ಜನ ಬದಕುತ್ತಾರೆ,ಆದ ಕಾರಣ ಜಿಲ್ಲಾಧಿಕಾರಿಗಳು ಇತ್ತ ಆಧ್ಯ ಗಮನ ಹರಿಸಿ ತಕ್ಷಣ ಈ ವಾರ ಕುರಿ …
Read More »ಶೂಲೇಭಾವಿ ಗ್ರಾಮದಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷೆ ಇಬ್ರಾಹಿಮ್ ಮುಲ್ಲಾ (ಮಾಗಿ) ಮಾಜಿ,ಗ್ರಾಮ,ಪಂ,ಸದಸ್ಯರು
ಅಮೀನಗಡ: ಕಳೆದ ೧೫ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಸಕ್ರಿಯ ಕಾರ್ಯ ಕರ್ತನಾಗಿ ಕೆಲಸ ಮಾಡಿದಿನಿ ಪ್ರಸಕ್ತ ೨೦೧೫ ರ ನಮ್ಮ ಅಧಿಕಾರ ಅವಧಿಯಲ್ಲಿ ಸಾಕಷ್ಟು ಜನಪರ ಅಭಿವೃದ್ಧಿ ಕಾರ್ಯವನ್ನು ಮಾಡಿದ್ದೇನೆ, ಮಾನ್ಯ ಮಾಜಿ ಶಾಸಕಾದ ಶ್ರೀ ಡಾ: ವಿಜಯಾನಂದ ಎಸ್,ಕಾಶಪ್ಪನವರು ಹಾಗೂ ಜಿಲ್ಲಾ KPCC ಅಧ್ಯಕ್ಷರಾದ ಶ್ರೀ ಎಸ್,ಜಿ,ನಂಜಯ್ಯನಮಠ ಸಾಹೇಬರು,ಮತ್ತು ಪಕ್ಷದ ಹಿರಿಯ ಮುಖಂಡರಾದ ಶ್ರೀ ಆರ್,ಪಿ,ಕಲಬುರ್ಗಿ ಸಾಹೇಬರು ಹಾಗೂ ಗ್ರಾಮದ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು …
Read More »ಶೂಲೇಶ್ವರ ಜೀರ್ನೋದ್ದಾರ ಸೇವಾ ಸಮಿತಿಯಿಂದ ಶಂಕ್ರಪ್ಪ ಅಂಟಿನ ಅವರಿಗೆ ಗೌರವ ಸನ್ಮಾನ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪುರಾತನ ಐತಿಹಾಸಿಕ ಶೂಲೇಶ್ವರ ಶಿವ ದೇವಾಲಯದಲ್ಲಿ ನಿನ್ನೆಯ ದಿನ ಮಣ್ಣೆತ್ತಿನ ಅಮವಾಸ್ಯೆ ದಿನ ಶಿವಾಲಯದಲ್ಲಿ ತ್ರೀಕಾಲ ಮಹಾ ರುದ್ರಾಭೀಶೇಖ ಹಾಗೂ ಮಂಗಳಾರತಿ ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿತು,ಪ್ರತಿ ಅಮವಾಸ್ಯೆ ದಿನ ಈ ಶಿವಾಲಯದಲ್ಲಿ ಅನ್ನಸಂತರ್ಪಣೆ ನಡೆಯುತ್ತದೆ, ಕರೋನಾ ದಿಂದ ಹೋಟೆಲ್ ಅಂಗಡಿಯನ್ನೆ ನಂಬಿ ಜೀವನ ಮಾಡುತ್ತಿದ್ದ ಶಂಕ್ರಪ್ಪ ಅಂಟಿನ ಹಾಗೂ ಮಹಾಂತೇಶ ಮಡಿವಾಳರ ಈ ಶಿವಾಲಯದಲ್ಲಿ ರುಚಿಕಟ್ಟಾದ ಅಡುಗಿ ಮಾಡಿ ಜನಮನ ಗೆದ್ದ …
Read More »ಶೂಲೇಭಾವಿ ಗ್ರಾಮದಲ್ಲಿ ಅನ್ನಪೂರ್ಣೇಶ್ವರಿ ಸ್ವ-ಸಹಾಯ ಸಂಘದ ಉದ್ಘಾಟನೆ ಮಾಡಿದ ಕೃಷ್ಣಾ ರಾಮಾದುರ್ಗ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ವಿಜಯ ಮಹಾಂತೇಶ ಮಠದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಗ್ರಾಮದ ಮಹಿಳೆಯರಿಂದ ಶ್ರೀ ಅನ್ನಪೂರ್ಣೇಶ್ವರಿ ಸ್ವ- ಸಹಾಯ ಸಂಘವನ್ನು ಉದ್ಘಾಟನೆ ಮಾಡುವ ಮೂಲಕ ಮಹಿಳೆಯರು ಈ ಸಂಘದಡಿ ತಾವು ಸಾಲ- ಸೌಲಭ್ಯಗಳನ್ನು ಪಡೆದು ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಒಗ್ಗುಡಿ ಈ ಸಂಘದ ಸೌಲಭ್ಯ ಪಡೆಯುವ ಜೊತೆಗೆ ಉತ್ತಮ ಹಣಕಾಸಿನ ವ್ಯವಹಾರ ಮಾಡಬೇಕೆಂದು …
Read More »ಇಲಕಲ್ಲ ತಹಶಿಲ್ದಾರ ಕಛೇರಿಯಲ್ಲಿ ಕಂದಾಯ ದಿನಾಚರಣೆ ನಿಮಿತ್ಯ ಹಸಿರೋತ್ಸವ ಕಾರ್ಯಕ್ರಮ
ಇಲಕಲ್ಲ :ನಗರದ ತಹಶಿಲ್ದಾರ ಕಾರ್ಯಾಲಯದಲ್ಲಿ ನಿನ್ನೆಯ ದಿನ ಕಂದಾಯಾ ದಿನಾಚರಣೆ ಅಂಗವಾಗಿ ತಹಶಿಲ್ದಾರರ ಇಲಾಖೆಯ ಆವರಣದಲ್ಲಿ ೧೦೦ ಸಸಿಗಳನ್ನು ನೆಡುವ ಮೂಲಕ ಹಸಿರೋತ್ಸವ ಕಾರ್ಯಕ್ರಮವನ್ನು ಆಚರಿಸಲಾ ಯಿತು. ಇಲಾಖೆಯ ಗ್ರೇಡ್ ೨ ತಹಶಿಲ್ದಾರ ಶ್ರೀಮತಿ ಎ ರತ್ನಮ್ಮ ಅವರು ಸಸಿ ನೆಟ್ಟು ನೀರು ಉನಿಸುವ ಮೂಲಕ ಉದ್ಘಾಟನೆ ಮಾಡಿದರು, ಈ ಸಂದರ್ಭದಲ್ಲಿ ರಾಜ್ಯ ಗ್ರಾಮ ಲೇಕ್ಕಾಧಿಕಾರಿಗಳ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಶ್ರೀ ಡಿ,ಎಸ್,ಯತ್ನಟ್ಟಿ ಅವರು ಕಂದಾಯ ದಿನಾಚರಣೆ ಅಂಗವಾಗಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News